ಹಲೋ ಸ್ನೇಹಿತರೇ, ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಶ್ರೀ ಕೆಎಚ್ ಮುನಿಯಪ್ಪನವರು ಪ್ರಾಚೀನ ಜನತೆಗೆ ಅಪ್ಡೇಟ್ ಮಾಹಿತಿಯು ತಿಳಿಸಿದ್ದಾರೆ. ರಾಜ್ಯದ ಜನತೆ ಈಗಾಗಲೇ 2.95 ಲಕ್ಷ ಅಧಿಕ ಫಲಾನುಭವಿಗಳು ಬಿಪಿಎಲ್ ರೇಷನ್ ಕಾರ್ಡ್ ಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ಅದರಲ್ಲಿ 50 ಸಾವಿರ ಅರ್ಜಿ ವಜಾ ಕೂಡ ಸಹ ಮಾಡಲಾಗಿದೆ.
ಬಾಕಿ ಉಳಿದಿರುವ ಅರ್ಜಿಗಳನ್ನ ಪರಿಶೀಲನೆ ಮಾಡಿ ಅರ್ಹ ಫಲಾನುಭವಿಗಳಿಗೆ ಹೊಸ ಬಿಪಿಎಲ್ ರೇಷನ್ ಕಾರ್ಡ್ ವಿತರಣೆಯನ್ನು ಕೂಡ ಸಹ ಮಾಡಲಾಗುತ್ತದೆ. ಅದೇ ರೀತಿಯಲ್ಲಿ ಸೆಪ್ಟೆಂಬರ್ ತಿಂಗಳಲ್ಲಿ ಹೊಸ ಪಡಿತರ ಚೀಟಿ ಅರ್ಜಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವ ಕೆಎಚ್ ಮುನಿಯಪ್ಪನವರು ಮಾಹಿತಿ ತಿಳಿಸಿದ್ದಾರೆ.
ಇದನ್ನೂ ಸಹ ಓದಿ : ಕುರಿ, ಕೋಳಿ ಸಾಕಾಣಿಕೆಗೆ ಸಿಗಲಿದೆ ಸಬ್ಸಿಡಿ ಸಾಲ! ಅರ್ಜಿ ಸಲ್ಲಿಕೆ ಆರಂಭ
Contents
ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳು:
- ಕುಟುಂಬದ ಎಲ್ಲರ ಆಧಾರ್ ಕಾರ್ಡ್
- ವಿಳಾಸ ಪ್ರಮಾಣ ಪತ್ರ
- ಜಾತಿ ಪ್ರಮಾಣ ಪತ್ರ
- ಆದಾಯ ಪ್ರಮಾಣ ಪತ್ರ
- ಮೊಬೈಲ್ ನಂಬರ್
ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸುವುದು ಹೇಗೆ?
ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ ಯಾವುದೇ ಸಿಎಸ್ಸಿ ಕೇಂದ್ರ ಅಥವಾ ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಅಥವಾ ಕರ್ನಾಟಕ ಸೇವಾ ಕೇಂದ್ರಕ್ಕೆ ಭೇಟಿಯನ್ನು ನೀಡಿ ಈ ಅಧಿಕೃತ ವೆಬ್ಸೈಟ್ ನಲ್ಲಿ ಮೇಲೆ ತಿಳಿಸಲಾದ ದಾಖಲೆಗಳ ಮೂಲಕ ನೀವು ಅರ್ಜಿಯನ್ನು ಸಲ್ಲಿಸಬಹುದು.
ಇತರೆ ವಿಷಯಗಳು:
ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಸಿಹಿಸುದ್ದಿ! ಹಳೆಯ ಪಿಂಚಣಿ ನೀಡಲು ರಾಜ್ಯ ಸರ್ಕಾರದ ಆದೇಶ
EPFO ಖಾತೆದಾರರಿಗೆ ಸಿಗುತ್ತೆ 7 ಲಕ್ಷ ಉಚಿತ ವಿಮೆ..! ತಕ್ಷಣ ಈ ಕೆಲಸ ಮಾಡಿ
ಅನ್ನಭಾಗ್ಯ ಹಣ ಇನ್ಮುಂದೆ ಬರಲ್ಲ! ಅಗತ್ಯ ಅಕ್ಕಿ ನೀಡಲು ಕೇಂದ್ರದ ಸಮ್ಮತಿ