ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರವು ಈ ಸಿರಿಧಾನ್ಯ ಬೆಳೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಈ ಯೋಜನೆ ಜಾರಿಗೆ ತಂದಿತ್ತು. ಈ ಯೋಜನೆ ಅಡಿಯಲ್ಲಿ ರೈತರಿಗೆ ಅಗತ್ಯ ವಸ್ತುಗಳನ್ನು ಖರಿದೀಸಲು ಆರ್ಥಿಕ ಸಹಾಯವನ್ನು ನೀಡಲಾಗುತ್ತದೆ. ನೀವು ಈ ಯೋಜನೆಯ ಲಾಭ ಪಡೆಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ.
Contents
ರೈತ ಸಿರಿ ಯೋಜನೆಯ ಉದ್ದೇಶ
- ರಾಜ್ಯದಲ್ಲಿ ಸಾವಯವ ಕೃಷಿಯನ್ನು ಉತ್ತೇಜಿಸುವುದು
- ರಾಜ್ಯದ ರೈತರಿಗೆ ಆರ್ಥಿಕ ನೆರವು ನೀಡುವುದು
- ಕೃಷಿ ಕ್ಷೇತ್ರವನ್ನು ಉತ್ತೇಜಿಸುವುದು
- ರಾಗಿ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ 10,000 ರೂಗಳನ್ನು ನೀಡಲಾಗುತ್ತದೆ.
- ಒಣಭೂಮಿಯಲ್ಲಿ ಪ್ರದೇಶದಲ್ಲಿ ನೀರನ್ನು ಪುನಃಸ್ಥಾಪಿಸಲು ಕೃಷಿ ಹೊಂಡಗಳನ್ನು ನಿರ್ಮಿಸುವುದು
ಇದನ್ನೂ ಸಹ ಓದಿ: ಜೂನ್ ನಿಂದ ಕಟ್ಟಬೇಕು ಡಬಲ್ ತೆರಿಗೆ! ಇಲಾಖೆಯಿಂದ ಹೊಸ ನಿಯಮ ಜಾರಿ
ರೈತ ಸಿರಿ ಯೋಜನೆಯ ಅರ್ಹತೆ
- ಮೊದಲನೆಯದಾಗಿ ಅರ್ಜಿದಾರರು ಕರ್ನಾಟಕದ ಖಾಯಂ ನಾಗರಿಕರಾಗಿರಬೇಕು.
- ಅರ್ಜಿದಾರರು ರೈತವಾಗಿರಬೇಕು.
- ರಾಗಿ ಬೆಳೆ ಉತ್ಪಾದಕನಾಗಿರಬೇಕು
- ಈ ಯೋಜನೆಗೆ ಅರ್ಜಿ ಸಲ್ಲಸಲು ಕನಿಷ್ಠ ಒಂದು ಎಕರೆ ಕೃಷಿ ಭೂಮಿ ಅಗತ್ಯವಿದೆ
ಅಗತ್ಯವಿರುವ ದಾಖಲೆಗಳು
- ಆಧಾರ್ ಕಾರ್ಡ್ ಅಥವಾ ಗುರುತಿನ ಪುರಾವೆ
- ಅರ್ಜಿದಾರರ ಭೂಮಿಗೆ ಸಂಬಂಧಿಸಿದ ದಾಖಲೆಗಳು
- ಶಾಶ್ವತ ನಿವಾಸಿ ಪ್ರಮಾಣಪತ್ರ
- ವಿಳಾಸ ಪುರಾವೆ
- ಪಡಿತರ ಚೀಟಿ
- ಬ್ಯಾಂಕ್ ಖಾತೆ ವಿವರಗಳು
- ಮೊಬೈಲ್ ನಂಬರ್
- ಭೂ ದಾಖಲೆ ವಿವರಗಳು
- ಪಾಸ್ಪೋರ್ಟ್ ಗಾತ್ರದ ಫೋಟೋಗಳು
ರೈತರಿಗೆ ಸಿರಿಧಾನ್ಯಗಳ ಬಗ್ಗೆ ಅರಿವು ಮೂಡಿಸಲು ಟ್ರೈನಿಂಗ್ ಕೂಡ ನೀಡಲಾಗುತ್ತದೆ.
ಇತರೆ ವಿಷಯಗಳು
UPI ಬಳಕೆದಾರರಿಗೆ ಶಾಕಿಂಗ್ ಸುದ್ದಿ: ಜೂನ್ನಿಂದ Google Pay ಬಂದ್!
ದೇಶಾದ್ಯಂತ ನಾಗರಿಕರಿಗೆ 60,000 ರೂಪಾಯಿಗಳ ಜೀವಮಾನದ ಪಿಂಚಣಿ ಘೋಷಣೆ!!