rtgh
Headlines

ರೈತರ ಖಾತೆಗೆ ₹3000 ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

Bara parihara status
Share

ಬೆಂಗಳೂರು: ರೈತರ ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರದ ಹಣವನ್ನು ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡರು ತಿಳಿಸಿದ್ದಾರೆ.

Bara parihara status

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 7 ಲಕ್ಷ ರೈತರು ಹೊಸದಾಗಿ ಮಳೆಯಾಶ್ರಿತ ಬೆಳೆಯನ್ನು ಹೊಂದಿದ್ದರು‌. ಬೆಳೆಯ ಹಾನಿಗೊಳಗಾದ ರೈತರಿಗೆ ಪರಿಹಾರವನ್ನು ನೀಡಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ.

ಒಂದು ವಾರದೊಳಗೆ ರೈತರಿಗೆ ಪರಿಹಾರವನ್ನು ನೀಡಲು ಸೂಚನೆಯನ್ನು ನೀಡಲಾಗಿದೆ. 17 ಲಕ್ಷದ 9 ಸಾವಿರ ರೈತರ ಕುಟುಂಬಗಳಿಗೆ ಜೀವನೋಪಾಯ ಪರಿಹಾರವನ್ನು ನೀಡಲಾಗುವುದು. 2800 ರೂಪಾಯಿ ಅಥವಾ 3000 ರೂ. ಬರಬಹುದು. ಇದು ಜೀವನೋಪಾಯದ ನಷ್ಟದ ಪರಿಹಾರವಾಗಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ನೀಡುವ ಪರಿಹಾರವಾಗಿದೆ ಎಂದು ಹೆಳಿದ್ದಾರೆ.

ಹೆಣ್ಣು ಮಗುವಿನ ಹೆಸರಿನಲ್ಲಿ ತೆರೆಯಿರಿ ಸುಕನ್ಯಾ ಸಮೃದ್ಧಿ ಖಾತೆ! ಸಿಗಲಿದೆ 70 ಲಕ್ಷ

ವರ್ಗಾವಣೆಗಾಗಿ ಕಾಯುತ್ತಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ!!


Share

Leave a Reply

Your email address will not be published. Required fields are marked *