ಹಲೋ ಸ್ನೇಹಿತರೆ, ಗೃಹಲಕ್ಷ್ಮಿ ಯೋಜನೆಯ 10 ಕಂತಿನ ಹಣ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಈಗ 11 ನೇ ಕಂತಿನ ಸರದಿ, ಹಣ ಯಾವಾಗ ಬರುತ್ತದೆ ಎಂದು ಕಾದು ಕುಳಿತಿರುವ ಯಜಮಾನಿಯರಿಗೆ ಸಿಹಿ ಸುದ್ದಿ ಬಂದಿದೆ. ಗೃಹಲಕ್ಷ್ಮಿ ಯೋಜನೆಯ 11 ನೇ ಕಂತಿನ 2 ಸಾವಿರ ಹಣ ಬಿಡುಗಡೆ ಮಾಡಲಾಗಿದೆ ಕೆಲವರಿಗೆ ಹಣ ಕೂಡ ಬಂದಿದೆ.
ಮುಂದಿನ 2 ರಿಂದ 3 ದಿನಗಳಲ್ಲಿ ಎಲ್ಲರಿಗೂ ಹಣ ಬಿಡುಗಡೆಯಾಗುವ ನಿರೀಕ್ಷೆಯಿದೆ. ಮೊದಲಿಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ ಹಾಸನ, ದಕ್ಷಿಣ ಕನ್ನಡ, ಉಡುಪಿ. ಚಿಕ್ಕಮಗಳೂರು. ಚಾಮರಾಜನಗರ ಈ ಜಿಲ್ಲೆಗಳಿಗೆ 11 ನೇ ಕಂತಿನ 2 ಸಾವಿರ ಹಣ ಮೊದಲು ಬಿಡುಗಡೆ ಮಾಡಲಾಗುತ್ತದೆ.
ಈ ಬಾರಿಯಿಂದ ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ಗೃಹಲಕ್ಷ್ಮಿ ಯೋಜನೆ 2000 ರೂಪಾಯಿ ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಹ ಸಿಗಲಿದೆ. ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದ್ದೂ, ಗೃಹಲಕ್ಷ್ಮಿ ಹಣಕ್ಕಾಗಿ ಈ ತಿಂಗಳ ಅಂತ್ಯದೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು. ಜಿಲ್ಲಾಧಿಕಾರಿಗಳು ವಿತರಣೆ ಮಾಡಿದ ಐಡಿ ಕಾರ್ಡ್ ಅನ್ನು ನೀಡುವ ಮೂಲಕ ಗೃಹಲಕ್ಷ್ಮಿ ಹಣಕ್ಕೆ ಅರ್ಜಿ ಸಲ್ಲಿಸಬಹುದು.
ಇದನ್ನು ಓದಿ: ಚಿನ್ನಕ್ಕೆ ಬಂತು ವಜ್ರದ ಬೆಲೆ…! ಒಂದೇ ದಿನದಲ್ಲಿ ಭಾರೀ ಏರಿಕೆ
ಹಣ ಬಾರದೇ ಇದ್ರೆ ಏನು ಮಾಡಬೇಕು..?
- ಈ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ಮಹಿಳೆಯರು ತಪ್ಪದೇ ತಮ್ಮ ಖಾತೆಗೆ ಇಕೆವೈಸಿ ಮಾಡಿಸಿರಬೇಕು.
- ಗೃಹಲಕ್ಷ್ಮಿ ಯೋಜನೆಯಡಿ ಖಾತೆಗೆ ಹಣ ಬಾರದೇ ಇರುವವರು ಮುಖ್ಯವಾಗಿ ರೇಷನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಲಿಂಕ್ ಅನ್ನು ಕಡ್ಡಾಯವಾಗಿ ಮಾಡಬೇಕು. ಒಂದು ವೇಳೆ ಇದನ್ನು ಮಾಡದಿದ್ದರೆ ಗೃಹಲಕ್ಷ್ಮಿಯರ ಖಾತೆಗೆ ಹಣ ಬರುವುದಿಲ್ಲ.
- ಗೃಹಲಕ್ಷ್ಮಿ ಹಣ ಬಾರದವರು ಕೂಡಲೇ ಅರ್ಜಿಯೊಂದಿಗೆ ಇ-ಕೆವೈಸಿ ಸಂಬಂಧಿತ ಸಮಸ್ಯೆಗಳನ್ನು ಬ್ಯಾಂಕ್ ಗಳಲ್ಲಿ ಬಗೆಹರಿಸಿಕೊಳ್ಳಬೇಕು.
- ಗೃಹ ಲಕ್ಷ್ಮಿ ಫಲಾನುಭವಿಗಳಿಗೆ NPCI ಮಾಡಿಸುವುದು ಸಹ ಕಡ್ಡಾಯಗೊಳಿಸಿದೆ. ಕೆಲವೊಮ್ಮೆ ಖಾತೆಗೆ ಹಣ ಜಮೆಯಾಗಿದ್ದರ ಮೊಬೈಲ್ಗೆ ಎಸ್ಎಂಎಸ್ ಬರುತ್ತದೆ ಕೆಲವು ಬಾರಿ ಬರುವುದಿಲ್ಲ.
ಇತರೆ ವಿಷಯಗಳು:
ಬ್ಯಾಂಕ್ ಉದ್ಯೋಗಿಗಳಿಗೆ ಖುಷಿ ಸುದ್ದಿ! ರಜೆಯೋ.. ರಜೆ
ಕಳೆದ ವಾರಕ್ಕಿಂತ ರೇಟ್ ಡಬಲ್! ಇಂದಿನಿಂದ ಟೊಮೊಟೊ ಮುಟ್ಟಂಗಿಲ್ಲ