rtgh
Headlines

ರಾಜ್ಯದಲ್ಲಿ ಮುಂದಿನ 4 ದಿನ ಭಾರೀ ಮಳೆ! 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Rain
Share

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರ್ಭಟವು ಮುಂದುವರೆದಿದ್ದು, ಅನೇಕ ಕಡೆಗಳಲ್ಲಿ ಮಳೆಯಾಗಿದೆ.

Karnataka Rain

ಮಂಗಳವಾರ ಕರಾವಳಿ ಹಾಗೂ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾದ ವರದಿಯು ಆಗಿದೆ. ಬುಧವಾರ ರಾಜ್ಯಾದ್ಯಂತ ವ್ಯಾಪಕವಾಗಿ ಮಳೆಯಾಗುವ ಸಂಭವವು ಇದ್ದು, 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ.

ಉತ್ತರ ಕನ್ನಡ ಜಿಲ್ಲೆ ಗೋಕರ್ಣ, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ರಾಮನಗರ ಜಿಲ್ಲೆಯ ಚನ್ನಪಟ್ಟಣ, ಸೇರಿದಂತೆ ಇನ್ನು ಹಲವು ಕಡೆಗಳಲ್ಲಿ ಹೆಚ್ಚಿನ ಮಳೆಯಾದಂತಹ ವರದಿಯಾಗಿದೆ.

ಮಕ್ಕಳ ಕಲಿಕೆಯ ಹೊಸ ಅಧ್ಯಾಯಕ್ಕೆ ಚಾಲನೆ; ಸರ್ಕಾರಿ ಶಾಲೆಗಳಲ್ಲಿ LKG, UKG ತರಗತಿಗಳು ಆರಂಭ

ಆಧಾರ್ ಅಪ್‌ಡೇಟ್ಗೆ ಹೊಸ ಟ್ವಿಸ್ಟ್!‌


Share

Leave a Reply

Your email address will not be published. Required fields are marked *