rtgh
District Registrar Office

ಇನ್ಮುಂದೆ ಭಾನುವಾರ ಕೂಡ ‘ಸಬ್ ರಿಜಿಸ್ಟ್ರಾರ್’ ಕಚೇರಿ ಓಪನ್!

ಬೆಂಗಳೂರು : ಇನ್ಮುಂದೆ ಭಾನುವಾರವೂ ಕೂಡ ಸಬ್ ರಿಜಿಸ್ಟ್ರಾರ್ ಕಚೇರಿಯು ಓಪನ್ ಆಗಲಿದೆ, ಸಾರ್ವಜನಿಕರು ರಜೆಯ ದಿನಗಳಲ್ಲಿ ಆಸ್ತಿಯ ನೋಂದಣಿಯನ್ನು ಮಾಡಿಸಿಕೊಳ್ಳಬಹುದಾಗಿದೆ. ರೊಟೇಷನ್ನ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಉಪನೋಂದಣಾಧಿಕಾರಿಗಳ ಕಚೇರಿಯು ತೆರೆಯಲಿದೆ. ಮೊದಲಿಗೆ ಬೆಂಗಳೂರಿನಲ್ಲಿ ಈ ವ್ಯವಸ್ಥೆಯನ್ನು ಜಾರಿ ಮಾಡುತ್ತಿದ್ದು, ಏಪ್ರಿಲ್  ನಿಂದ ಇತರೆ ನಗರಗಳಲ್ಲೂ ಆರಂಭಿಸುವ ಚಿಂತನೆಯು ಇದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. Whatsapp Channel Join Now Telegram Channel Join Now ರೋಟೇಶನ್ ಆದರದಲ್ಲಿ…

Read More
bsnl recruitment 2024

BSNL​ ಕಂಪನಿಯಲ್ಲಿ 558 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 50,500 ಸಂಬಳ ಪಡೆಯಲು ಇಂದೇ ಅರ್ಜಿ ಸಲ್ಲಿಸಿ

ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಸುವರ್ಣಾವಕಾಶ, BSNL ಕಂಪನಿಯಲ್ಲಿ ಬರೋಬ್ಬರಿ 558 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಭಾರತ್ ಸಂಚಾರ ನಿಗಮ ಲಿಮಿಟೆಡ್(BSNL) ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಒಟ್ಟು 558 ಸೀನಿಯರ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು ಖಾಲಿ ಇದೆ, ಅರ್ಹ ಅಭ್ಯರ್ಥಿಗಳು ಇದಕ್ಕೆ ಅರ್ಜಿ ಸಲ್ಲಿಸಬಹುದು. ಕೇಂದ್ರ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಸುವರ್ಣಾವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ….

Read More
New Financial year Rules Change

ಹೊಸ ಆರ್ಥಿಕ ವರ್ಷ ಆರಂಭ: ಇಂದಿನಿಂದ ಈ ಎಲ್ಲಾ ನಿಯಮಗಳಲ್ಲಿ ದೊಡ್ಡ ಬದಲಾವಣೆ

ಹಲೋ ಸ್ನೇಹಿತರೇ, ಇಂದಿನಿಂದ ಎಂದರೆ 01 ಏಪ್ರಿಲ್ 2024ರಿಂದ ಹೊಸ ಹಣಕಾಸು ವರ್ಷ ಆರಂಭವಾಗಿದೆ. ಇಂದಿನಿಂದ ಯಾವೆಲ್ಲಾ ನಿಯಮಗಳು ಬದಲಾಗಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಮೊದಲ ದಿನದ ಗ್ಯಾಸ್ ದರದಲ್ಲಿ ದೊಡ್ಡ ಪರಿಹಾರ ಕಂಡುಬಂದಿದೆ. 19 ಕೆಜಿ ವಾಣಿಜ್ಯ ಅನಿಲ ಸಿಲಿಂಡರ್‌ಗಳ ದರವನ್ನು ಕಡಿಮೆ ಮಾಡಲಾಗಿದ್ದು, ಗೃಹ ಬಳಕೆಯ ಗ್ಯಾಸ್ ಸಿಲಿಂಡರ್‌ಗಳ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಷ್ಟೇ ಅಲ್ಲದೆ, ಇನ್ನೂ ಕೆಲವು ಪ್ರಮುಖ ನಿಯಮಗಳು ಕೂಡ ಬದಲಾಣೆಯಾಗಲಿದೆ.  Whatsapp Channel Join Now Telegram Channel…

Read More
KVS admission

ಕೇಂದ್ರೀಯ ವಿದ್ಯಾಲಯ: 2024-25ನೇ ಸಾಲಿನ ಪ್ರವೇಶಾತಿಗೆ ವೇಳಾಪಟ್ಟಿ ಬಿಡುಗಡೆ

ಹಲೋ ಸ್ನೇಹಿತರೇ, ಕೇಂದ್ರೀಯ ವಿದ್ಯಾಲಯ ಸಂಘಟನ್ (KVS) 2024-25ನೇ ಸಾಲಿನ ಪ್ರವೇಶಾತಿ ವೇಳಾಪಟ್ಟಿ ಬಿಡುಗಡೆ ಮಾಡಿದೆ. 1ನೇ ತರಗತಿಗೆ ಏಪ್ರಿಲ್ 1 ರಿಂದ ಪ್ರವೇಶ ಪ್ರಾರಂಭವಾಗಲಿದೆ. ಅರ್ಜಿ ಸಲ್ಲಿಸಲು ವೆಬ್‌ ವಿಳಾಸ, ಮತ್ತು ಇತರೆ ವಿಷಯಗಳನ್ನು ಲೇಖನದಲ್ಲಿ ತಿಳಿಯಿರಿ. ಕೇಂದ್ರೀಯ ವಿದ್ಯಾಲಯ ಸಂಘಟನ್ 1ನೇ ತರಗತಿ ಇಂದ 11ನೇ ತರಗತಿ ಪ್ರವೇಶಾತಿ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 1ನೇ ತರಗತಿಗೆ ಏಪ್ರಿಲ್ 1 ರಿಂದ 15 ಸಂಜೆ 05 ಗಂಟೆವರೆಗೆ ಅಡ್ಮಿಷನ್‌ ರಿಜಿಸ್ಟ್ರೇಷನ್‌ ಪಡೆದುಕೊಳ್ಳಬಹುದು. ನಂತರದಲ್ಲಿ 10ನೇ ತರಗತಿ…

Read More
ssc je recruitment

968 ಇಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಅರ್ಜಿ ಹಾಕಿದ್ರೆ ತಿಂಗಳಿ ರೂ.1,12,400 ವೇತನ

ಹಲೋ ಸ್ನೇಹಿತರೇ, ಸ್ಟಾಫ್‌ ಸೆಲೆಕ್ಷನ್‌ ಕಮಿಷನ್ ಸಿವಿಲ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ವಿಭಾಗಗಳಲ್ಲಿ ಕಿರಿಯ ಇಂಜಿನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಹುದ್ದೆಗಳ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳು, ಸಚಿವಾಲಯ, ಇಲಾಖೆಗಳಲ್ಲಿ ಜೂನಿಯರ್ ಇಂಜಿನಿಯರ್ ( ಸಿವಿಲ್, ಮೆಕ್ಯಾನಿಕಲ್ & ಇಲೆಕ್ಟ್ರಿಕಲ್) ಹುದ್ದೆಗಳ ಭರ್ತಿಗೆ ಸಿಬ್ಬಂದಿ ನೇಮಕಾತಿ ಆಯೋಗವು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇವು ಸರ್ಕಾರಿ ಹುದ್ದೆಗಳಾಗಿದ್ದು, ಆಸಕ್ತರು ಹುದ್ದೆಗಳಿಗೆ ಅರ್ಹತೆ, ಅರ್ಜಿಗೆ ಪ್ರಮುಖ ದಿನಾಂಕಗಳು, ಇತರೆ ಮಾಹಿತಿಗಯನ್ನು…

Read More
Defence Ministry Recruitment

10ನೇ ತರಗತಿ ಪಾಸಾಗಿದ್ರೆ ಈ ಇಲಾಖೆಯಲ್ಲಿ ಪರೀಕ್ಷೆಯಿಲ್ಲದೆ ಸಿಗುತ್ತೆ ಸರ್ಕಾರಿ ಉದ್ಯೋಗ

ಹಲೋ ಸ್ನೇಹಿತರೇ, 10ನೇ ತರಗತಿ ಉತ್ತೀರ್ಣರಾದವರಿಗೆ ರಕ್ಷಣಾ ಸಚಿವಾಲಯದಲ್ಲಿ ಪರೀಕ್ಷೆ ಇಲ್ಲದೇ ನೇರವಾಗಿ ಉದ್ಯೋಗವನ್ನು ಪಡೆಯಲು ಅವಕಾಶವಿದೆ. ಇದಕ್ಕಾಗಿ ಆಸಕ್ತ & ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಭೇಟಿ ನೀಡುವ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.. ಹೆಚ್ಚಿನ ವಿವರಗಳಿಗಾಗಿ ಲೇಖನವನ್ನು ಸಂಪೂರ್ಣ ಓದಿ.  ನೀವು 10ನೇ ತರಗತಿ ಉತ್ತೀರ್ಣರಾಗಿದ್ದರೆ ಯಾವುದೇ ಪರೀಕ್ಷೆಯಿಲ್ಲದೆ ನೇರವಾಗಿ ಸರ್ಕಾರಿ ಉದ್ಯೋಗ ಪಡೆಯಲು ಉತ್ತಮ ಅವಕಾಶ. ರಕ್ಷಣಾ ಸಚಿವಾಲಯವು ಅಗ್ನಿಶಾಮಕ ಸಿಬ್ಬಂದಿಯ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಪ್ರಕ್ರಿಯೆಯನ್ನು ಆರಂಭಿಸಿದೆ. ಆಸಕ್ತ & ಅರ್ಹ ಅಭ್ಯರ್ಥಿಗಳು…

Read More
Free gas cylinder On Holi

ಹೋಳಿಗೆ ಸಿಕ್ತು ಕೇಂದ್ರದ ಗಿಫ್ಟ್.!!‌ 1.75 ಲಕ್ಷ ಕುಟುಂಬಕ್ಕೆ ಉಚಿತ ಗ್ಯಾಸ್‌ ಸಿಲಿಂಡರ್

ಹಲೋ ಸ್ನೇಹಿತರೇ, ಈ ಬಾರಿಯು ಹೋಳಿ ಹಬ್ಬದ ಸಲುವಾಗಿ ಮಹಿಳೆಯರಿಗೆ ಸಂತಸದ ಸುದ್ದಿಯನ್ನು ಹೊತ್ತು ತಂದಿದೆ. ಮಾರ್ಚ್ 25ಕ್ಕೆ ಹೋಳಿ ಹಬ್ಬದ ಸಡಗರವಿದ್ದು. ಹಬ್ಬ ಹರಿದಿನಗಳು ಎಂದ ಕೂಡಲೇ ಪ್ರತಿ ಮನೆಯಲ್ಲೂ ಸಾಕಷ್ಟು ಪ್ರಮಾಣದಲ್ಲಿ ಆಹಾರಗಳನ್ನು ತಯಾರಿಸಲಾಗುತ್ತದೆ. ಹೀಗಾಗಿ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಖಾಲಿಯಾಗದಂತೆ ಮುಂಚಿತವಾಗಿಯೇ ಹೆಚ್ಚುವರಿ ಸಿಲಿಂಡರ್ ಗಳ ವ್ಯವಸ್ಥೆ ಮಾಡಿಕೊಳ್ಳುತ್ತೇವೆ.  ಹಣದುಬ್ಬರದ ಈ ಕಾಲದಲ್ಲಿ  ಹೆಚ್ಚುವರಿ ಸಿಲಿಂಡರ್ ಖರೀದಿಸುವುದು ಕೂಡಾ ಕಷ್ಟವೇ. ಆದರೆ, ಹೋಳಿ ಹಬ್ಬದ ಸಂದರ್ಭದಲ್ಲಿ ಉಚಿತ ಸಿಲಿಂಡರ್ ಪಡೆಯಬಹುದು. ಪ್ರಧಾನ ಮಂತ್ರಿ…

Read More
Chicken Price Hike In Kannada

1 ಕೆಜಿ ಚಿಕನ್‌ ದರ 300 ರೂ.!! ದಿಢೀರನೆ ಗಗನಕ್ಕೇರಿದ ಕೋಳಿ ಮಾಂಸ

ಬೆಂಗಳೂರು: ರಾಜ್ಯದಲ್ಲಿ ಬರ, ಬಿರು ಬಿಸಿಲ ಕಾರಣದಿಂದಾಗಿ ಕುಕ್ಕುಟೋದ್ಯಮವು ತತ್ತರಿಸಿ ಹೋಗಿದೆ. ಮಳೆ ಇಲ್ಲದ ಪರಿಣಾಮವಾಗಿ ಕೋಳಿಗಳ ಆಹಾರಗಳಿಗೆ ಬಳಸುವಂತಹ ಸೋಯಾ ಮೊದಲಾದಂತಹ ಬೆಳೆಗಳ ಪ್ರಮಾಣದಲ್ಲಿ ಕಡಿಮೆಯಾಗಿ ಕೋಳಿಯ ಮಾಂಸದ ದರವು ದಿನೇ ದಿನೇ ಏರಿಕೆಯಾಗುತ್ತಿದೆ. ಕೋಳಿ ದರದಲ್ಲಿ ಭಾರಿ ಏರಿಕೆಯಾದ ಪರಿಣಾಮ ಕೋಳಿಯ ಮಾಂಸ ಪ್ರಿಯರಿಗೆ ಶಾಕ್ ನೀಡಿದೆ. ಒಂದು ಕೆಜಿ ಚಿಕನ್ ಮಾಂಸದ ಬೆಲೆ ರಾಜ್ಯದ ವಿವಿಧಡೆಯಲ್ಲಿ 300 ರೂ. ತಲುಪಿದೆ. ರಾಜ್ಯದಲ್ಲಿ ಸುಮಾರು 40 ಸಾವಿರ ಚಿಕನ್ ಸಾಕಾಣೆದಾರರಿದ್ದು, ಪ್ರತಿವಾರ 80 ಲಕ್ಷ ಚಿಕನ್…

Read More
KPSC Recruirtment

ಕನ್ನಡ ಕಲಿತವರಿಗೆ KPSC ಯಲ್ಲಿ ಉದ್ಯೋಗಾವಕಾಶ!! 313 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ

ಹಲೋ ಸ್ನೇಹಿತರೆ, ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಗಳನ್ನು ಪಡೆಯಲು ಬಯಸುವ ವ್ಯಕ್ತಿಗಳಿಗೆ ಗಮನಾರ್ಹ ಅವಕಾಶವನ್ನು ನೀಡುತ್ತದೆ. ಈ KPSC ಗ್ರೂಪ್ C ಉದ್ಯೋಗಗಳಿಗೆ ಅರ್ಜಿ ಪ್ರಕ್ರಿಯೆಯು ಪ್ರಾರಂಭವಾಗಲಿದೆ. ಕರ್ನಾಟಕ ಪಬ್ಲಿಕ್ ಸರ್ವಿಸ್ ಕಮಿಷನ್ 2024 ರ ಗ್ರೂಪ್ ಸಿ ಉದ್ಯೋಗಾವಕಾಶಗಳನ್ನು ಘೋಷಿಸಿದೆ, ಒಟ್ಟು 313 ಖಾಲಿ ಹುದ್ದೆಗಳು ಲಭ್ಯವಿದೆ. ಅರ್ಜಿ ವಿಧಾನ ಅರ್ಹತೆಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. KPSC ಗ್ರೂಪ್ C ಉದ್ಯೋಗಗಳ ಅಧಿಸೂಚನೆ 2024 – ಅವಲೋಕನ ಸಂಸ್ಥೆಯ ಹೆಸರು ಕರ್ನಾಟಕ ಲೋಕಸೇವಾ ಆಯೋಗ (KPSC)…

Read More
today gold rate

ದಾಖಲೆ ಬರೆದ ಚಿನ್ನದ ಬೆಲೆ.. 10 ಗ್ರಾಂಗೆ 4 ಸಾವಿರ ರೂ. ಹೆಚ್ಚಳ!

ಹಲೋ ಸ್ನೇಹಿತರೇ, ಚಿನ್ನದ ಬೆಲೆ ಸತತ 2 ದಿನಗಳಿಂದ ಏರಿಕೆ ಕಂಡಿದೆ. ಪ್ರತಿ 10 ಗ್ರಾಂಗೆ 380 ರೂ. ಏರಿಕೆಯಾಗಿದೆ. ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ಮದುವೆ ಸಮಾರಂಭಗಳಿರುವ ಕಾರಣ, ಬಂಗಾರದ ಬೆಲೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಬೆಲೆಯ ವಿವರವನ್ನು ಲೇಖನದಲ್ಲಿ ತಿಳಿಯಿರಿ. ಬೆಂಗಳೂರಿನಲ್ಲಿ 22 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ 61,700 ರೂ. ಆಗಿದೆ. 24 ಕ್ಯಾರೆಟ್‌ 10 ಗ್ರಾಂ ಚಿನ್ನದ ಬೆಲೆ 67,310 ರೂ.ಗಳಾಗಿದೆ .  Whatsapp Channel Join Now…

Read More