rtgh
KSRTC Bus Ticket Price

ಬಸ್‌ ಪ್ರಯಾಣಿಕರಿಗೆ ಸಾರಿಗೆ ಸಚಿವರಿಂದ ಗುಡ್‌ ನ್ಯೂಸ್‌!

ಹಲೋ ಸ್ನೇಹಿತರೆ, ಕೆಎಸ್‌ಆರ್‌ಟಿಸಿ ಸೇರಿ ಎಲ್ಲ ನಾಲ್ಕು ನಿಗಮಗಳಲ್ಲಿ ಬಸ್‌ ಪ್ರಯಾಣ ದರ ಏರಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹಲವು ದಿನಗಳಿಂದ ಚರ್ಚೆ ನಡೆಯುತ್ತಿತ್ತು. ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿ ಕೆಎಸ್‌ಆರ್‌ಟಿಸಿ ಸಹಿತ ನಾಲ್ಕು ನಿಗಮಗಳಿಂದ ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಸಂಬಂಧ ರಾಜ್ಯ ಸರ್ಕಾರಕ್ಕೆ ಯಾವುದೇ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟ ಮಾಹಿತಿ ನೀಡುವ ಮೂಲಕ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದಾರೆ. ಕೆಎಸ್ಆರ್‌ಟಿಸಿ ಅಧ್ಯಕ್ಷ ಎಸ್ ಆರ್ ಶ್ರೀನಿವಾಸ್ ಹೇಳಿಕೆ ಬಗ್ಗೆ…

Read More
LPG Gas Subsidy Check

ಎಲ್‌ಪಿಜಿ ಗ್ಯಾಸ್ ಸಬ್ಸಿಡಿ ಹಣ ನಿಮ್ಮ ಖಾತೆಗೆ ಬರ್ತಿಲ್ವ! ಹಾಗಿದ್ರೆ ಈ ಕೆಲಸ ಮಾಡಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಪ್ರಸ್ತುತ, ಆರ್ಥಿಕವಾಗಿ ದುರ್ಬಲವಾಗಿರುವ ನಾಗರಿಕರಿಗೆ ಅವರ ಜೀವನದ ಪ್ರತಿಯೊಂದು ಅಂಶದಲ್ಲೂ ಸಹಾಯ ಮಾಡಲು ಕೇಂದ್ರ ಸರ್ಕಾರವು ಅನೇಕ ಯೋಜನೆಗಳನ್ನು ನಡೆಸುತ್ತಿದೆ. ಅದೇ ರೀತಿ, ಬಡ ಕುಟುಂಬದ ಮಹಿಳೆಯರಿಗೆ ಎಲ್‌ಪಿಜಿ ಅಡಿಯಲ್ಲಿ ಎಲ್‌ಪಿಜಿ ಗ್ಯಾಸ್ ಸಬ್ಸಿಡಿಯನ್ನು ಒದಗಿಸಲಾಗಿದ್ದು, ಅದರ ಅಡಿಯಲ್ಲಿ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಗ್ಯಾಸ್ ಖರೀದಿಯಲ್ಲಿ ಸ್ವಲ್ಪ ಹಣವನ್ನು ನೀಡಲಾಗುತ್ತದೆ. ಸರಳ ಭಾಷೆಯಲ್ಲಿ, ಸಬ್ಸಿಡಿ ಅಡಿಯಲ್ಲಿ LPG ಖರೀದಿಸಿದಾಗ, ಕೆಲವು ಮೊತ್ತವನ್ನು ಫಲಾನುಭವಿಯ ಖಾತೆಗೆ…

Read More
PM Kisan Samman Nidhi Yojana

ವಾರ್ಷಿಕ ₹6,000 ಪಡೆಯಲು ಹೊಸ ಅವಕಾಶ! ರೈತರೇ ಈ ದಿನಾಂಕದ ಮೊದಲು ಅಪ್ಲೇ ಮಾಡಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ಈ ಲೇಖನದ ಮೂಲಕ ನಿಮಗೆಲ್ಲರಿಗೂ ಉಪಯಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಭಾರತ ಸರ್ಕಾರ-ಪ್ರಾರಂಭಿಸಿದ ಯೋಜನೆಯಾಗಿದ್ದು ರೈತರಿಗೆ ಕನಿಷ್ಠ ಆದಾಯ ಬೆಂಬಲವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಎಲ್ಲಾ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಪಿಎಂ-ಕಿಸಾನ್ ಯೋಜನೆಯು ಆರ್ಥಿಕ ಪ್ರಯೋಜನವನ್ನು ಒದಗಿಸುತ್ತದೆ. ಎಲ್ಲಾ ಜಮೀನು ಹೊಂದಿರುವ ರೈತರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು. ನೀವು ಈ ಯೋಜನೆಯ…

Read More
Agriculture Loan Intrest Waiver

ಕೃಷಿ ಸಾಲ ಪಡೆದ ರೈತರಿಗೆ ಭರ್ಜರಿ ಗುಡ್ ನ್ಯೂಸ್!

ಹಲೋ ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ ಸಾಲ ನೀಡುವ ಸಂಸ್ಥೆಗಳ ಸಂಖ್ಯೆ ಹೆಚ್ಚಾದಂತೆ ಸಾಲಕೊಳ್ಳುವವರ ಸಂಖ್ಯೆ ಕೂಡ ಅಧಿಕವಾಗುತ್ತಲೆ ಇದೆ. ಸಾಲವನ್ನು ಅನೇಕ ಕಾರಣಗಳಿಗೆ ಪಡೆಯಲಾಗಿದ್ದರೂ ಕೂಡ ಕೃಷಿ ಉದ್ದೇಶಕ್ಕಾಗಿ ಪಡೆಯುವ ಸಾಲಗಳಿಗೆ ಅಧಿಕ ಮಾನ್ಯತೆ ಇದೆ. ಈ ಬಾರಿ ಸಹ ಅನೇಕ ಸಹಕಾರಿ ಸಂಘ ಸಂಸ್ಥೆಗಳಿಂದ ಸಾಲ ಪಡೆದ ರೈತರು ಬೆಳೆ ಬೆಳೆದು ಸಾಲ ತೀರಿಸಬೇಕು ಎಂದುಕೊಂಡರೂ. ಅಕಾಲಿಕ ಮಳೆ ಪರಿಸರ ಕಾರಣಕ್ಕೆ ಬೆಳೆ ನಾಶವಾದ ಕಾರಣ ಹಣ ಮರಳಿ ನೀಡಲು ರೈತರಿಗೆ ಸಾಧ್ಯವಾಗುತ್ತಿಲ್ಲ, ಅಂತವರಿಗೆ ಸಿಎಂ…

Read More
HSRP Number Plate Kannada

ವಾಹನ ಸವಾರರೇ ಎಚ್ಚರಾ: ಈ ದಿನಾಂಕದೊಳಗೆ ‘HSRP’ ನಂಬರ್ ಪ್ಲೇಟ್ ಹಾಕಿಸದಿದ್ರೆ ದಂಡ ಗ್ಯಾರಂಟಿ

ಬೆಂಗಳೂರು : ವಾಹನಗಳಿಗೆ ‘ HSRP’ ನಂಬರ್ ಪ್ಲೇಟ್ ಅನ್ನು ಅಳವಡಿಸಲು ಅವಧಿಯನ್ನು ವಿಸ್ತರಣೆ ಮಾಡಲಾಗಿದ್ದು ಮೇ.31 ಕೊನೆ ದಿನಾಂಕವಾಗಿದೆ. ಮೇ.31 ರೊಳಗೆ HSRP’ ನಂಬರ್ ಪ್ಲೇಟ್ ಅನ್ನು ಅಳವಡಿಸದಿದ್ರೆ ದಂಡ ಬೀಳುವುದಂತು ಗ್ಯಾರಂಟಿ. ಹೈ ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ ಅನ್ನು ವಾಹನಗಳ ಸುರಕ್ಷತೆಗಾಗಿ ಈ ಪ್ಲೇಟ್ನ ಅಳವಡಿಕೆಯನ್ನು ಕಡ್ಡಾಯ ಮಾಡಲಾಗಿದೆ. ಕರ್ನಾಟಕ ರಾಜ್ಯದಲ್ಲಿ 1ನೇ ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿಸಲ್ಪಟ್ಟ ಹಳೆಯ ಎಲ್ಲಾ (ಹಳೆಯ / ಅಸ್ತಿತ್ವದಲ್ಲಿರುವ ವಾಹನಗಳು) (ಲಘು ಮೋಟಾರು ವಾಹನಗಳು, ದ್ವಿಚಕ್ರ ಮತ್ತು…

Read More
cancelled ration card

ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಈ ಲಿಸ್ಟ್‌ನಲ್ಲಿದ್ರೆ ನಿಮಗಿಲ್ಲ ಗ್ಯಾರೆಂಟಿ ಹಣ

ಹಲೋ ಸ್ನೇಹಿತರೇ, ಸರ್ಕಾರ ಸಾಕಷ್ಟು ರೇಷನ್‌ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ರದ್ದಾಗಿರುವ ರೇಷನ್‌ ಕಾರ್ಡ್‌ಗಳ ಪಟ್ಟಿಯನ್ನು ಚೆಕ್‌ ಮಾಡುವುದು ಹೇಗೆ ಮತ್ತು ರದ್ದುಗೊಳಿಸಲು ಮುಖ್ಯ ಕಾರಣ ತಿಳಿಯಲು ನಮ್ಮ ಲೇಖನವನ್ನು ಓದಿ. ಸಾವಿರಾರು ರೇಷನ್ ಕಾರ್ಡ್ ಗಳು ರದ್ದಾಗಿವೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಸಹ ರೇಷನ್ ಕಾರ್ಡ್ ಬೇಕಾಗುತ್ತದೆ. ರೇಷನ್ ಕಾರ್ಡ್ ಇದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಹಣ ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಕೂಡ ಪ್ರತಿ ತಿಂಗಳು ಕೂಡ ನಿಮ್ಮ ಖಾತೆಗೆ ಬರುತ್ತದೆ. ಆ ಒಂದು…

Read More
puc prize money

PUC ಪಾಸಾದವರಿಗೆ ₹40,000 ಸ್ಕಾಲರ್ಶಿಪ್ ಭಾಗ್ಯ! ಅರ್ಜಿ ಹಾಕಿದ್ರೆ ನೇರ ವಿದ್ಯಾರ್ಥಿಗಳ ಬ್ಯಾಂಕ್‌ ಖಾತೆಗೆ

ಹಲೋ ಸ್ನೇಹಿತರೇ, ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ 40,000 ವರೆಗೂ ವಿದ್ಯಾರ್ಥಿವೇತನ ಸಿಗಲಿದೆ. ಹೇಗೆ ಸಿಗಲಿದೆ? ಯಾವುದು ಆ ಸ್ಕಾಲರ್‌ಶಿಪ್‌ ಎಂಬ ಎಲ್ಲಾ ಮಾಹಿತಿಗಳನ್ನು ತಿಳಿಯಲು ನಮ್ಮ ಲೇಖನವನ್ನು ಸಂಪೂರ್ಣ ಓದಿ. ₹40,000 ವಿದ್ಯಾರ್ಥಿವೇತನ ಹೌದು ಸ್ನೇಹಿತರೆ ಪಿಯುಸಿ ಪಾಸ್ ಆಗಿದ್ದರೆ ಸಾಕು, ನೀವು ಪದವಿಯಲ್ಲಿ ಪ್ರಪ್ರಥಮ ದರ್ಜೆಯಲ್ಲಿ ಮಾಡುತ್ತಿರುವಂತಹ ವಿದ್ಯಾರ್ಥಿಗಳಿಗೆ ರಮಣ ಕಾಂತ್ ಮುಂಜಲ್ ಫೌಂಡೇಶನ್ ವತಿಯಿಂದ ಸ್ಕಾಲರ್ಶಿಪ್ ಪಡೆಯಬಹುದಾಗಿರುತ್ತದೆ. ಇಲ್ಲಿ ಸುಮಾರು 40 ಸಾವಿರದಿಂದ 5.5 ಲಕ್ಷದವರೆಗೆ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಪಡೆಯಲು ವಿದ್ಯಾರ್ಥಿ ವೇತನವನ್ನು…

Read More
SSY Scheme

3.74 ಸಾವಿರ ರಿಟರ್ನ್‌ ಸಿಗುವ ಸರ್ಕಾರದ ಭರ್ಜರಿ ಯೋಜನೆ!

ಹಲೋ ಸ್ನೇಹಿತರೆ, ಸುಕನ್ಯಾ ಸಮೃದ್ಧಿ ಯೋಜನೆಯು ಸರ್ಕಾರವು ನಡೆಸುತ್ತಿರುವ ಅತ್ಯುತ್ತಮ ಯೋಜನೆಯಾಗಿದ್ದು, ಹೆಣ್ಣುಮಕ್ಕಳಿಗೆ ವರದಾನವಾಗಿ ಹೊರಹೊಮ್ಮಿದೆ ಮತ್ತು ಇಂದು ದೇಶದ ಲಕ್ಷಾಂತರ ಜನರು ತಮ್ಮ ಮಗಳ ಹೆಸರಿನಲ್ಲಿ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ದಾರೆ ಇದರಿಂದ ತಮ್ಮ ಮಗಳ ಭವಿಷ್ಯ ಉಜ್ವಲವಾಗಲಿ. ನೀವು ಈ ಯೋಜನೆ ಲಾಭ ಪಡೆಯಲು ಏನು ಮಾಡಬೇಕು ಎಂದು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಸರಕಾರದ ಈ ಯೋಜನೆಯಲ್ಲಿ ಮಗಳ ಹೆಸರಿನಲ್ಲಿ ಖಾತೆ ತೆರೆದು ಅದರಲ್ಲಿ ಹೂಡಿಕೆಯನ್ನು ಮಗಳ ಪೋಷಕರೇ ಮಾಡುತ್ತಾರೆ. ಈ…

Read More
Girl Child Scheme

ಸರ್ಕಾರದ ಹೊಸ ಯೋಜನೆಗೆ ಸಿಕ್ತು ಚಾಲನೆ! ಒಂಟಿ ಹೆಣ್ಣು ಮಕ್ಕಳ ಪೋಷಕರಿಗೆ 2 ಲಕ್ಷ ರೂ

ಹಲೋ ಸ್ನೇಹಿತರೆ, ಹೆಣ್ಣು ಭ್ರೂಣ ಹತ್ಯೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂಟಿ ಹೆಣ್ಣು ಮಗುವಿನ ಪೋಷಕರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು. ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ಪ್ರಾರಂಬಿಸಲಾಗಿದೆ? ಯಾರೆಲ್ಲಾ ಸರ್ಜಿ ಸಲ್ಲಿಸಬಹುದು? ಅಗತ್ಯ ದಾಖಲಾತಿಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಹೆಣ್ಣು ಭ್ರೂಣ ಹತ್ಯೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂಟಿ ಹೆಣ್ಣು ಮಗುವಿನ ಪೋಷಕರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು. ಇಂದಿರಾಗಾಂಧಿ ಬಾಲಿಕಾ…

Read More
KSRTC Bus Ticket

ಬಸ್ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ: ಟಿಕೆಟ್ ದರ ದಿಢೀರನೆ 15% ಹೆಚ್ಚಳ!

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ ಒಂದು ಇಲ್ಲಿದೆ. ಬಸ್ ಪ್ರಯಾಣ ಬೆಲೆ ಶೀಘ್ರವೇ ಏರಿಕೆಯಾಗಲಿದ್ದು, ಶೇ. 10 ರಿಂದ 15 ರಷ್ಟು ಟಿಕೆಟ್ ದರವು ಹೆಚ್ಚಳಕ್ಕೆ ನಿಗಮಗಳಿಂದ ಸದ್ಯದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವ ಸಾಧ್ಯತೆಯು ಇದೆ. ಡೀಸೆಲ್ ದರವು ಹೆಚ್ಚಳ, ಬಿಡಿ ಭಾಗಗಳ ದರವು ಹೆಚ್ಚಳ, ಸಿಬ್ಬಂದಿ ವೇತನವು ಏರಿಕೆ ಸೇರಿ ವರ್ಷದಿಂದ ವರ್ಷಕ್ಕೆ ಸಾರಿಗೆಯ ಸಂಸ್ಥೆಯ 4 ನಿಗಮಗಳ ಖರ್ಚು ವೆಚ್ಚಗಳು ಹೆಚ್ಚಾಗುತ್ತಿದೆ. ಆದಾಯಕ್ಕಿಂತಲು ಖರ್ಚು ವೆಚ್ಚಗಳು ಹೆಚ್ಚಾದ ಪರಿಣಾಮ ನಿಗಮಗಳ ಸಾಲವನ್ನು ಮತ್ತು ಹೊಣೆಗಾರಿಕೆಯು…

Read More