ಉಚಿತ ಅಣಬೆ ತರಬೇತಿ ಮಾರ್ಚ್ 25 ರಿಂದ ಆರಂಭ.! ಕಡಿಮೆ ಖರ್ಚು ಹೆಚ್ಚು ಲಾಭ ಇಂದೇ ನೋಂದಾಯಿಸಿಕೊಳ್ಳಿ
ಹಲೋ ಸ್ನೇಹಿತರೇ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು, ಶಿವಮೊಗ್ಗ ಜಿಲ್ಲೆ ಕೇಂದ್ರದಿಂದ ಉಚಿತ ಅಣಬೆ ಬೇಸಾಯ & ಜೇನು ಸಾಕಾಣಿಕೆ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ವಿದ್ಯಾಭ್ಯಾಸ ಅರ್ಧಕ್ಕೆ ಬಿಟ್ಟವರು & ತಮ್ಮದೇ ಸ್ವಂತಃ ಸ್ವ-ಉದ್ಯೋಗವನ್ನು ಆರಂಭಿಸಲು ಆಸಕ್ತಿಯಿರುವವರು ಈ ತರಬೇತಿಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. Whatsapp Channel Join Now Telegram Channel Join Now ಈ ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು?…