rtgh
free mushroom training

ಉಚಿತ ಅಣಬೆ ತರಬೇತಿ ಮಾರ್ಚ್‌ 25 ರಿಂದ ಆರಂಭ.! ಕಡಿಮೆ ಖರ್ಚು ಹೆಚ್ಚು ಲಾಭ ಇಂದೇ ನೋಂದಾಯಿಸಿಕೊಳ್ಳಿ

ಹಲೋ ಸ್ನೇಹಿತರೇ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು, ಶಿವಮೊಗ್ಗ ಜಿಲ್ಲೆ ಕೇಂದ್ರದಿಂದ ಉಚಿತ ಅಣಬೆ ಬೇಸಾಯ & ಜೇನು ಸಾಕಾಣಿಕೆ ತರಬೇತಿ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ವಿದ್ಯಾಭ್ಯಾಸ ಅರ್ಧಕ್ಕೆ ಬಿಟ್ಟವರು & ತಮ್ಮದೇ ಸ್ವಂತಃ ಸ್ವ-ಉದ್ಯೋಗವನ್ನು ಆರಂಭಿಸಲು ಆಸಕ್ತಿಯಿರುವವರು ಈ ತರಬೇತಿಯ ಲಾಭವನ್ನು ಪಡೆದುಕೊಳ್ಳಬಹುದಾಗಿದೆ. Whatsapp Channel Join Now Telegram Channel Join Now ಈ ತರಬೇತಿಯಲ್ಲಿ ಯಾರೆಲ್ಲ ಭಾಗವಹಿಸಬಹುದು?…

Read More
karnataka free electricity cut

ಇನ್ಮುಂದೆ ಸಿಗಲ್ಲ ಫ್ರೀ ಕರೆಂಟ್.!‌ ನೀವು ಕಟ್ಬೇಕು ಫುಲ್ ಅಮೌಂಟ್

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದೆ. ಪ್ರತಿಯೊಬ್ಬರು ಬಿಸಿಲಿನ ತಾಪಮಾನ ತಡೆದುಕೊಳ್ಳಲು ಕಷ್ಟಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಎಸಿ, ಫ್ಯಾನ್ ಮತ್ತು ಕೂಲರ್ ಮೊದಲಾದವುಗಳ ಬಳಕೆ ಜಾಸ್ತಿ ಆಗುತ್ತಲೇ ಇದೆ. ಹಾಗಾಗಿಯೇ ಸರ್ಕಾರ ನೀಡುತ್ತಿರುವ 200 ಯೂನಿಟ್ ಗಿಂತಲೂ ಅಧಿಕ ಯೂನಿಟ್ ಬಳಕೆ ಮಾಡುತ್ತಿರುವುದರಿಂದ ಸಾಕಷ್ಟು ಜನ ಸಂಪೂರ್ಣ ಬಿಲ್‌ ಪಾವತಿ ಮಾಡುವಂತೆ ಆಗಿದೆ. ಹೌದು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಜಾರಿಗೆ ತಂದ ನಂತರ 200 ಯೂನಿಟ್ ವರೆಗೆ ಸುಲಭವಾಗಿ ಉಚಿತ ವಿದ್ಯುತ್ ಅನ್ನು…

Read More
Board Exam judgment

ಬೋರ್ಡ್ ಪರೀಕ್ಷೆ ಸಂಬಂಧಿಸಿದಂತೆ ಹೈಕೋರ್ಟ್ ಹೊಸ ತೀರ್ಪು!!

ಹಲೋ ಸ್ನೇಹಿತರೆ, ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಇಂದು 5, 8, 9 ಮತ್ತು 11ನೇ ತರಗತಿಯ ಬೋರ್ಡ್ ಪರೀಕ್ಷೆಗಳ ತೀರ್ಪನ್ನು ಪ್ರಕಟಿಸಲಿದೆ. ನ್ಯಾಯಮೂರ್ತಿ ಸೋಮಶೇಖರ್ ಮತ್ತು ನ್ಯಾಯಮೂರ್ತಿ ರಾಜೇಶ್ ರೈ ನೇತೃತ್ವದ ಹೈಕೋರ್ಟ್ ವಿಭಾಗೀಯ ಪೀಠ ತೀರ್ಪು ಪ್ರಕಟಿಸಲಿದೆ. ಸರ್ಕಾರದ ಮೇಲ್ಮನವಿ ವಿಚಾರಣೆ ನಡೆಸಿದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು. ಏಕಸದಸ್ಯ ಪೀಠದ ಶಾಲಾ ಮಂಡಳಿ ಪರೀಕ್ಷೆಯನ್ನು ಹೈಕೋರ್ಟ್ ರದ್ದುಗೊಳಿಸಿತ್ತು. ವಿಭಾಗೀಯ ಪೀಠ ಏಕಸದಸ್ಯ ಪೀಠದ ಆದೇಶವನ್ನು ಎತ್ತಿ ಹಿಡಿದಿದೆ. ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ….

Read More
Board Exams

5,8,9,11ನೇ ತರಗತಿ ಬೋರ್ಡ್​ ಎಕ್ಸಾಂಗೆ ಗ್ರೀನ್ ಸಿಗ್ನಲ್!! ಗೊಂದಲದಲ್ಲಿದ್ದ ಪೋಷಕರು, ಮಕ್ಕಳಿಗೆ ಬಿಗ್‌ ರಿಲೀಫ್

ಬೆಂಗಳೂರು : ರಾಜ್ಯದ 5, 8, 9, 11ನೇ ತರಗತಿ ಬೋರ್ಡ್ ಪರೀಕ್ಷೆಯ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ನ ವಿಭಾಗೀಯ ಪೀಠ ತೀರ್ಪು ಅನ್ನು ಪ್ರಕಟಿಸಿದೆ. ರಾಜ್ಯದ 5, 8, 9,11 ನೇ ತರಗತಿಯ ಬೋರ್ಡ್ ಪರೀಕ್ಷೆಯನ್ನು ನಡೆಸಲು ಹೈಕೋರ್ಟ್ ಅಸ್ತು ಎಂದಿದೆ. ಸ್ಥಗಿತಗೊಂಡಿದ್ದ ಪರೀಕ್ಷೆಯನ್ನು ಮುಂದುವರೆಸಲು ಹೈಕೋರ್ಟ್ ಆದೇಶವನ್ನು ಹೊರಡಿಸಿದೆ ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಹಾಗೂ ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ವಿಭಾಗೀಯ ಪೀಠ ಬೋರ್ಡ್ ಪರೀಕ್ಷೆಗೆ ಅನುಮತಿಯನ್ನು ನೀಡಿ ಆದೇಶವನ್ನು ಹೊರಡಿಸಿದೆ. ಹಾಗೂ, ಮುಂದಿನ ಶೈಕ್ಷಣಿಕ ವರ್ಷದ…

Read More
gas price today

500 ರೂ.ಗೆ ಗ್ಯಾಸ್, 75 ರೂ.ಗೆ ಪೆಟ್ರೋಲ್: ಚುನಾವಣೆಗೂ ಮುನ್ನ ಹೊರ ಬಿತ್ತು ದೊಡ್ಡ ಘೋಷಣೆ

ಹಲೋ ಸ್ನೇಹಿತರೇ, ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಕೇಂದ್ರ ಸರ್ಕಾರ ಪೆಟ್ರೋಲ್ & ಡೀಸೆಲ್ ಬೆಲೆ ಮತ್ತು ಗ್ಯಾಸ್‌ ಸಿಲಿಂಡರ್‌ ಬೆಲೆಯನ್ನು ಕಡಿಮೆ ಮಾಡಿದೆ. ಎಷ್ಟು ಕಡಿಮೆ ಮಾಡಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪೆಟ್ರೋಲ್ & ಡೀಸೆಲ್ ದರವನ್ನು 2 ರೂ. ಇಳಿಸುವ ಮೂಲಕ ಜನರಿಗೆ ಸ್ವಲ್ಪ ಮಟ್ಟಿನ ಪರಿಹಾರವನ್ನು ನೀಡಿದೆ. ವರ್ಷಗಳ ನಂತರ ತೈಲ ಬೆಲೆಯಲ್ಲಿ 2 ರೂ. ಕಡಿತವಾಗಿದೆ. ಇದೀಗ ಪೆಟ್ರೋಲ್ & ಡೀಸೆಲ್ ಅನ್ನು ಲೀಟರ್‌ಗೆ 75 ರೂ ದರದಲ್ಲಿ…

Read More
Change in Board Exam

8ನೇ ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಮತ್ತೆ ಬದಲಾವಣೆ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯದಲ್ಲಿ ಸರ್ಕಾರಿ ಶಾಲೆ, ಅನುದಾನಿತ ಶಾಲೆ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 8 ಮತ್ತು 9ನೇ ತರಗತಿಯ ಮಕ್ಕಳಿಗೆ ಬೋರ್ಡ್‌ ಪರೀಕ್ಷೆ (Board Exam) ನಡೆಸಬೇಕಾ..? ಅಥವಾ ಬೇಡ್ವಾ..? ಎಂಬುಬುದರ ಬಗ್ಗೆ ವಿಚಾರಣೆ ನಡೆಸಿ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ಕಾಯ್ದಿರಿಸಿದೆ. ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸುವ ಬಗ್ಗೆ ನಿರ್ಧಾರ ಮಾಡಿತ್ತು. ಆದರೆ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಿ ಏಕಸದಸ್ಯಪೀಠ ಆದೇಶ ಮಾಡಿತ್ತು. ಏಕಸದಸ್ಯ…

Read More
2nd puc revaluation date 2024

2nd ಪಿಯುಸಿ ಪರೀಕ್ಷೆಯ ಕೀ ಉತ್ತರ ಬಿಡುಗಡೆ.! ಯಾವುದೇ ಮರುಮೌಲ್ಯಮಾಪನಕ್ಕೆ ದಿನಾಂಕ ನಿಗದಿ

ಹಲೋ ಸ್ನೇಹಿತರೇ, 2nd PUC ಪರೀಕ್ಷೆಯ ನಡೆದಿದ್ದು. ಮಾರ್ಚ್ 1 ರಿಂದ 18 ರ ವರೆಗೆ ನಡೆದ ಪರೀಕ್ಷೆಗಳ ಮಾದರಿ ಉತ್ತರ ಪತ್ರಿಕೆಯನ್ನು ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿಯು ಬಿಡುಗಡೆ ಮಾಡಿದೆ. ಮಾರ್ಚ್ 21ನೇ ದಿನಾಂಕದೊಳಗಾಗಿ ವಿದ್ಯಾರ್ಥಿಗಳು ಯಾವುದೇ ಆಕ್ಷೇಪಣೆ ಇದ್ದಲ್ಲಿ ಆನ್ಲೈನ್ ಮೂಲಕ ದೂರು ನೀಡಲು ಅವಕಾಶ ಮಾಡಿಕೊಡಲಾಗಿದೆ. ಇನ್ನು ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ಓದಿ. ಯಾವ ಪ್ರಶ್ನೆಗಳಿಗೆ ದೂರು ಸಲ್ಲಿಸಬಹುದು:- ವಿದ್ಯಾರ್ಥಿಗಳು & ಪಾಲಕರು ಬಿಡುಗಡೆ ಆಗಿರುವ ಕೀ ಉತ್ತರವನ್ನು…

Read More
Lok Sabha Election

ಲೋಕಸಭೆ ಚುನಾವಣೆ ದಿನಾಂಕ ಘೋಷಣೆ!! ಮತ ಚಲಾಯಿಸಲು ಈ ಯಾವುದಾದರೂ ಒಂದು ದಾಖಲೆ ಕಡ್ಡಾಯ

ಹಲೋ ಸ್ನೇಹಿತರೆ, ಲೋಕಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ, ಆದರೆ ಮತದಾನ ಮಾಡಲು ಮತದಾರರ ಗುರುತಿನ ಚೀಟಿ ಅಗತ್ಯ. 18 ವರ್ಷ ಪೂರ್ಣಗೊಂಡ ನಂತರ ಮತದಾರರ ಗುರುತಿನ ಚೀಟಿ ನೀಡಲಾಗುತ್ತದೆ. ದೇಶದಲ್ಲಿ ಮತದಾರರ ಗುರುತಿನ ಚೀಟಿ ಇಲ್ಲದ ಎಷ್ಟೋ ಜನ ಇರುತ್ತಾರೆ. ಈಗ ಇವರೆಲ್ಲ ಹೇಗೆ ಮತ ಹಾಕಬಹುದು? ಯಾವ ದಾಖಲೆ ಬೇಕಾಗಬಹುದು? ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ನೀವು ಮತದಾರರ ಗುರುತಿನ ಚೀಟಿಯನ್ನು ಸುಲಭವಾಗಿ ತಯಾರಿಸಬಹುದಾದರೂ, ನಿಮ್ಮ ಬಳಿ ಮತದಾರರ ಗುರುತಿನ ಚೀಟಿ…

Read More
gold price hike karnataka

ಮದುವೆ ಸೀಸನ್ ನಲ್ಲೇ ಏರಿಕೆ ಕಂಡ ಬಂಗಾರ.!! ಇಂದಿನ ರೇಟ್‌ ಎಷ್ಟು ಗೊತ್ತಾ??

ಹಲೋ ಸ್ನೇಹಿತರೇ, ಮದುವೆ ಸೀಸನ್ ನಲ್ಲಿಯೇ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ. 24ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ.6738.4 ಆಗಿದ್ದು ರೂ.710.0 ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ ರೂ.6172.3 ಆಗಿದ್ದು, ರೂ.650.0 ಏರಿಕೆಯಾಗಿದೆ. ಚಿನ್ನದ ಬೆಲೆಗಳು ರೂ 710 ಹೆಚ್ಚಾಗಿದೆ. ಇತರ ನಗರಗಳಲ್ಲಿ ಇಂದು ದರಗಳನ್ನು ಪರಿಶೀಲಿಸಿ. 24 ಕ್ಯಾರೆಟ್ ಚಿನ್ನದ ಬೆಲೆ ಕಳೆದ ಒಂದು ವಾರದಲ್ಲಿ -0.19% ಆಗಿದ್ದರೆ, ಕಳೆದ ತಿಂಗಳು -5.08% ಆಗಿದೆ. ” ಬೆಳ್ಳಿ ” ಬೆಲೆ ಪ್ರತಿ ಕೆಜಿಗೆ ರೂ.76900.0, ಪ್ರತಿ ಕೆಜಿಗೆ ರೂ.300.0 ಕಡಿಮೆಯಾಗಿದೆ….

Read More
nvs job recruitment 2024

ನವೋದಯ ವಿದ್ಯಾಲಯದಲ್ಲಿ 1377 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ.! SSLC ಪಾಸಾಗಿದ್ರೆ ಸಾಕು ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ಸಹಾಯಕರು, ಸ್ಟಾಫ್‌ ನರ್ಸ್‌, ಕಂಪ್ಯೂಟರ್ ಆಪರೇಟರ್‌ ಸೇರಿದಂತೆ ಒಟ್ಟು 1377 ನಾನ್‌ ಟೀಚಿಂಗ್ ಹುದ್ದೆಗಳಿಗೆ NVS ನೋಟಿಸ್‌ ಬಿಡುಗಡೆ ಮಾಡಿದೆ. SSLC, ಪಿಯುಸಿ, ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಸಂಪೂರ್ಣ ಮಾಹಿತಿ ತಿಳಿದು ಅರ್ಜಿ ಸಲ್ಲಿಸಿ. ನವೋದಯ ವಿದ್ಯಾಲಯ ಸಮಿತಿಯು ದೇಶದಾದ್ಯಂತ ತನ್ನ ಶಿಕ್ಷಣ ಸಂಸ್ಥೆಯನ್ನು ಹೊಂದಿದೆ. ಇಲ್ಲಿ ಅವಶ್ಯವಿರುವ ವಿವಿಧ ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು 2024ನೇ ಸಾಲಿನ ಎಂಪ್ಲಾಯ್‌ಮೆಂಟ್‌ ನೋಟಿಫಿಕೇಶನ್‌ ಇದೀಗ ಬಿಡುಗಡೆ ಮಾಡಿದೆ. ನಿರುದ್ಯೋಗಿ ಪದವೀಧರರು, ಸ್ನಾತಕೋತ್ತರ ಪದವೀಧರರು,…

Read More