rtgh
Solar Agricultural Pumpset Scheme

ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆ! ಮೊದಲು ಅರ್ಜಿ ಸಲ್ಲಿಸಿದವರಿಗೆ 80% ಸಬ್ಸಿಡಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯ ಸರ್ಕಾರದಿಂದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಾಯವಾಗಲು ಕೃಷಿ ಪಂಪ್‌ಸೆಟ್ ಗಳಿಗೆ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಕಲ್ಪಿಸುವ ನಿಟ್ಟಿನಲ್ಲಿ ಶೇ. 80ರಷ್ಟು ಸಹಾಯಧನದಲ್ಲಿ ಸೋಲಾರ್ ವಿದ್ಯುತ್ ಘಟಕ ಅಳವಡಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗುತ್ತಿದೆ. ಈ ಯೋಜನೆಗೆ ಸಂಬ೦ಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ. ಈ ಸೋಲಾರ್ ಯೋಜನೆ ಯಾವುದು? ಸರಕಾರವು ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ನಿರಂತರ…

Read More
Vishwakarma Scheme

ಎಲ್ಲಾ ವ್ಯಾಪಾರಸ್ಥರಿಗೆ ಮೋದಿ ಯೋಜನೆ!! ಸಿಗತ್ತೆ 3 ಲಕ್ಷ ಸಾಲ 15,000 ಆರ್ಥಿಕ ನೆರವು

ಹಲೋ ಸ್ನೇಹಿತರೆ, ಒಂದು ಕೋಟಿಗೂ ಹೆಚ್ಚು ನಾಗರಿಕರು ಈ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ. ಈ ಯೋಜನೆಯ ಫಲಾನುಭವಿಗಳಿಗೆ ತರಬೇತಿ, ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯಗಳನ್ನು ಒದಗಿಸಲಾಗುವುದು. ಈ ಯೋಜನೆಗೆ ಅರ್ಜಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬಯಸುವ ಯಾವುದೇ ನಾಗರಿಕರು ಹೇಗೆ ಅರ್ಜಿ ಸಲ್ಲಿಸಬೇಕು? ಅಗತ್ಯ ದಾಖಲೆಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಪ್ರಯೋಜನಗಳನ್ನು ಪಡೆಯುವ ಮೂಲಕ, ಒಬ್ಬರು ತಮ್ಮ ವ್ಯವಹಾರವನ್ನು ಹೆಚ್ಚಿಸಬಹುದು ಏಕೆಂದರೆ ಫಲಾನುಭವಿಗಳಿಗೆ ಸಾಲ ಸೌಲಭ್ಯವೂ…

Read More
bbmp property tax system

ಹೊಸ ಆಸ್ತಿ ತೆರಿಗೆ ಪದ್ದತಿ ಆರಂಭ .! ಹೊಲ, ಸ್ವಂತ ಮನೆ ಇದ್ದವರು ತಕ್ಷಣ ಗಮನಹರಿಸಿ

ಹಲೋ ಸ್ನೇಹಿತರೇ, ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿಗೆ ಬಂದಿದೆ. ಈ ಪದ್ಧತಿಯಡಿ, ಮನೆ ಕಟ್ಟುವವರಿಗೆ ಕೆಲವು ರಿಯಾಯಿತಿಗಳನ್ನು ನೀಡಲಾಗಿದೆ. ಈ ಹೊಸ ಆಸ್ತಿ ತೆರಿಗೆ ಪದ್ಧತಿ ಹಾಗೂ ಖಾತಾ ವ್ಯವಸ್ಥೆ ಹೇಗಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಹೊಸ ಆಸ್ತಿ ತೆರಿಗೆ ಪದ್ಧತಿ ಜಾರಿಗೆ: ಬೆಂಗಳೂರಿನಲ್ಲಿ 50×80 ಅಡಿ ಅಳತೆಯ ಕಟ್ಟಡಗಳ ಕಟ್ಟಡ ನಕ್ಷೆ ಅನುಮೋದನೆಗಾಗಿ ಸ್ವಯಂಚಾಲಿತಗೊಳಿಸಲಾಗಿದೆ. ಈ ಹೊಸ ವ್ಯವಸ್ಥೆಯಡಿ, ಅರ್ಜಿದಾರರು ಆನ್‌ಲೈನ್‌(Online)ನಲ್ಲಿ ಅರ್ಜಿ ಸಲ್ಲಿಸಬಹುದು & ಅನುಮೋದನೆಯನ್ನು ಇಂಜಿನಿಯರ್‌ಗಳಿಂದ ಪಡೆಯಬಹುದು….

Read More
Govt New Rules For Teacher

ಎಲ್ಲಾ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ನೂತನ ಆದೇಶ! ತಕ್ಷಣವೇ ಹೊಸ ರೂಲ್ಸ್ ಜಾರಿ

ಹಲೋ ಸ್ನೇಹಿತರೆ, ಸರಕಾರಿ ಶಾಲೆಗಳ ಉನ್ನತಿಗೆ ಸರಕಾರ ನಿರಂತರ ಪ್ರಯತ್ನ ಮಾಡುತ್ತಲೆ ಇದೆ. ಈಗಾಗಲೇ ಸರ್ಕಾರಿ ಶಾಲಾ ಕಾಲೇಜಿಗೆ ಅನೇಕ ಅಭಿವೃದ್ಧಿ ಕಾರ್ಯ ಚಟುವಟಿಕೆ ಮಾಡುತ್ತಾ ಸರಕಾರಿ ಶಾಲೆಗಳ ಫಲಿತಾಂಶ ವೃದ್ಧಿಸುವ ಉದ್ದೇಶದಿಂದ ಹಾಗೂ ಮಕ್ಕಳ ಕಲಿಕಾ ಗುಣಮಟ್ಟ ಕೂಡ ಅಭಿವೃದ್ಧಿ ಮಾಡಬೇಕು ಎಂಬ ಕಾರಣಕ್ಕಾಗಿ ಶಾಲೆಯ ಶಿಕ್ಷಕರಿಗೆ ಸಂಬಂಧಿಸಿದಂತೆ ಹೊಸದಾಗಿ ಮತ್ತೊಂದು ಆದೇಶ ಹೊರಡಿಸಲಾಗಿದೆ. ಈ ಲೇಖನದಲ್ಲಿ ಸಂಪೂರ್ಣ ಮಾಹಿತಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಯಾವುದು ಈ ಮಾಹಿತಿ? ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಒಂದೆಡೆಯಾದರೆ…

Read More
Golden Hours Treatment

ಅಪಘಾತವಾದ್ರೆ ಇನ್ಮುಂದೆ ನ್ಯೂ ರೂಲ್ಸ್! ದೇಶಕ್ಕೆ ಕೇಂದ್ರದ ಹೊಸ ಕೊಡುಗೆ

ಹಲೋ ಸ್ನೇಹಿತರೇ, ಇತ್ತೀಚಿನ ದಿನದಲ್ಲಿ ಅಪಘಾತಗಳ ಸಂಖ್ಯೆ ಅಧಿಕವಾಗುತ್ತಿದೆ. ಅಪಘಾತದ ಸಂಖ್ಯೆ ಹೆಚ್ಚಾಗಲು ಕೆಲವೊಮ್ಮೆ ವೈಯಕ್ತಿಕ ಬೇಜವಾಬ್ದಾರಿ ಇದ್ದರೆ ಇನ್ನೂ ಕೆಲವೊಮ್ಮೆ ಅಪಘಾತ ವಲಯಗಳು ಎಂಬ ಸ್ಥಳಗಳಲ್ಲಿ ಅಪಘಾತ ನಡೆದು ಬಿಡುತ್ತದೆ. ಎಷ್ಟೇ ಮುಂಜಾಗ್ರತೆ ವಹಿಸಿದ್ದರೂ ಅಪಘಾತ ಸಂಖ್ಯೆ ತಗ್ಗುತ್ತಿಲ್ಲ ಎಂದು ಹೇಳಬಹುದು.ಅದಕ್ಕಾಗಿ ಅಪಘಾತ ಪ್ರಮಾಣ ಕಡಿಮೆ ಮಾಡಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ಅಪಘಾತ ತಡೆಹಿಡಿಯಲು ಈಗಾಗಲೇ ಸಾಕಷ್ಟು ಕ್ರಮ ಜಾರಿಗೆ ತರಲು ಮುಂದಾಗಿವೆ. ಅಪಘಾತ ಆದವರಿಗೆ ಚಿಕಿತ್ಸೆ ಕೊಡಿಸಲು ಕರೆದುಕೊಂಡು ಹೋದರೆ ಕೋರ್ಟ್ ಕೇಸು,…

Read More
Belagavi District Court Recruitment

ಇಕೋರ್ಟ್ ನಲ್ಲಿ ಭರ್ಜರಿ ಉದ್ಯೋಗಾವಕಾಶ!! ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹಲೋ ಸ್ನೇಹಿತರೆ, ಬೆಳಗಾವಿ ಜಿಲ್ಲಾ ನ್ಯಾಯಾಲಯವು ಇತ್ತೀಚೆಗೆ 2024 ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ವಿವಿಧ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಬೆಳಗಾವಿ ಇಕೋರ್ಟ್ ವ್ಯಾಪ್ತಿಯಡಿಯಲ್ಲಿ, ಬೆಳಗಾವಿ ಜಿಲ್ಲಾ ನ್ಯಾಯಾಲಯವು ಈ ನೇಮಕಾತಿ ಅಭಿಯಾನದ ಮೂಲಕ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಗುರಿಯನ್ನು ಹೊಂದಿದೆ. ಅರ್ಜಿ ಹೇಗೆ ಸಲ್ಲಿಸುವುದು? ಅರ್ಹತೆಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಬೆಳಗಾವಿ ಜಿಲ್ಲಾ ನ್ಯಾಯಾಲಯದ ನೇಮಕಾತಿ 2024 ಬೆಳಗಾವಿ ಜಿಲ್ಲಾ ನ್ಯಾಯಾಲಯದ ಉದ್ಯೋಗಾವಕಾಶಗಳು 2024 ರಲ್ಲಿ ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅರ್ಜಿದಾರರು ನಿಗದಿತ…

Read More
SSLC Exam

SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಬಸ್ ಪ್ರಯಾಣಕ್ಕೆ ಅವಕಾಶ!

ಬೆಂಗಳೂರು : ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕದಂದು ಅಂದರೆ, ದಿನಾಂಕ 25.03.2024 ರಿಂದ 06.04,2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಲ್ಲಾ SSLC ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ಹಿಂದಿರುಗುವಾಗ “SSLC ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರದಲ್ಲಿ, ಹೊರವಲಯದಲ್ಲಿ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ SSLC ವಿದ್ಯಾರ್ಥಿಗಳಿಗೆ ಪರೀಕ್ಷೆಯ ಅವಧಿಯಲ್ಲಿ ನಿಯೋಜಿತವಾದ ಪರೀಕ್ಷಾ…

Read More
kotak suraksha scholarship

ಕೋಟಕ್ ಸುರಕ್ಷಾ ವಿದ್ಯಾರ್ಥಿವೇತನ 2024! ಅರ್ಜಿ ಹಾಕಿ 1 ಲಕ್ಷದ ವರೆಗೆ ಸ್ಕಾಲರ್ಶಿಪ್ ಪಡೆಯಿರಿ

ಹಲೋ ಸ್ನೇಹಿತರೇ, Kotak securities ವತಿಯಿಂದ 1 ಲಕ್ಷದ ವರೆಗೂ ವಿಧ್ಯಾಭ್ಯಾಸ ಪೂರ್ಣ ಗೊಳಿಸಲು ಸ್ಕಾಲರ್ಶಿಪ್ ನೀಡಲಾಗುತ್ತಿದೆ. ಈ ವಿದ್ಯಾರ್ಥಿವೇತನ ಯಾವ ವರ್ಗದ ವಿದ್ಯಾರ್ಥಿಗಳಿಗೆ ಸಿಗುತ್ತದೆ ಮತ್ತು ಅದನ್ನು ಪಡೆಯುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಆರ್ಥಿಕವಾಗಿ ಸಹಾಯ ಮಾಡಲು Kotak Securities ಅವರು ವಿಕಲಚೇತನರಿಗೆ ಅವರ ಶಿಕ್ಷಣವನ್ನು ಸಂಪೂರ್ಣವಾಗಿ ಮುಗಿಸಲು ಹಣದ ಸಹಾಯವನ್ನು ಮಾಡಲಾಗುತ್ತಿದೆ. 9 ರಿಂದ 12ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಡಿಪ್ಲೊಮಾ ಡಿಗ್ರೀ ಕೋರ್ಸ್‌ನಲ್ಲಿ ಓದುತ್ತಿರುವವರು ಅರ್ಜಿಯನ್ನು ಸಲ್ಲಿಬಹುದು. Whatsapp…

Read More
voter id card application

ಹೊಸ ವೋಟರ್ ಐಡಿ & ತಿದ್ದುಪಡಿಗೆ ಅರ್ಜಿ ಆಹ್ವಾನ! ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರಿದೆಯಾ ಚೆಕ್‌ ಮಾಡಿ

ಹಲೋ ಸ್ನೇಹಿತರೇ, ಹೊಸ ಗುರುತಿನ ಚೀಟಿ & ಹಳೆ ಗುರುತಿನ ಚೀಟಿ ತಿದ್ದುಪಡಿ ಮಾಡಿಕೊಳ್ಳಲು ಅವಶ್ಯವಿರುವ ಸಾರ್ವಜನಿಕರು ಅರ್ಜಿ ಸಲ್ಲಿಸಲು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ನೀಡಲಾಗಿದೆ. ತಿದ್ದುಪಡಿ ಮತ್ತು ಹೊಸ ಪಡಿತರ ಚೀಗೆ ಅವಶ್ಯವಿದ್ದವರು ಅರ್ಜಿ ಸಲ್ಲಿಸಬಹುದಾಗಿದೆ ಹೇಗೆ ಏನು ಎಂಬುದರ ಬಗ್ಗೆ ಲೇಖನದಲ್ಲಿ ತಿಳಿಯಿರಿ. ಮೊಬೈಲ್ ನಲ್ಲಿ ಈ ವರ್ಷದ ಅಂತಿಮ ಮತದಾರರ ಅರ್ಹ ಪಟ್ಟಿಯಲ್ಲಿ ಹಳೆಯ ಮತದಾರರ ಹೆಸರು ಇದಿಯಾ ಎಂಬುದನ್ನು ಚೆಕ್‌ ಮಾಡುವುದು ಹೇಗೆ? Whatsapp Channel Join Now Telegram Channel…

Read More