rtgh
Mgnrega Wage Hike

ನರೇಗಾ ಕಾರ್ಮಿಕರಿಗೆ ಕೂಲಿ ಹೆಚ್ಚಿಸಿದ ಕೇಂದ್ರ.! ಹೊಸ ಆದೇಶದಂತೆ ಕರ್ನಾಟಕಕ್ಕೆ ಎಷ್ಟು ಸಿಗಲಿದೆ?

ಹಲೋ ಸ್ನೇಹಿತರೇ, ಲೋಕಸಭಾ ಚುನಾವಣೆ ವೇಳೆಯಲ್ಲಿ ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಕೂಲಿಯನ್ನು ಹೆಚ್ಚಿಗೆ ಮಾಡಿ ಆದೇಶ ಹೊರಡಿಸಿದೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ಸರ್ಕಾರದ ಈ ಆದೇಶ ಏಪ್ರಿಲ್‌ 1 ರಿಂದ ಜಾರಿಯಾಗಲಿದೆ, ಕರ್ನಾಟಕದಲ್ಲಿ ದಿನಕ್ಕೆ 33 ರೂ. ಹೆಚ್ಚಿಗೆ ಮಾಡಲಾಗಿದೆ. ಹೊಸ ಕೂಲಿಯಂತೆ ಕರ್ನಾಟಕದಲ್ಲಿ ದಿನಕ್ಕೆ 349 ರೂ. ಸಿಗುತ್ತದೆ. ಹರಿಯಾಣಕ್ಕೆ ಗರಿಷ್ಠ ಕೂಲಿ ನಿಗದಿಯಾಗಿದೆ ಅರುಣಾಚಲ ಪ್ರದೇಶ & ನಾಗಾಲ್ಯಾಂಡ್‌ಗೆ ಕನಿಷ್ಠ…

Read More
forest watcher recruitment

310 ಅರಣ್ಯ ವೀಕ್ಷಕ ಹುದ್ದೆಗಳು; ಈ 5 ಜಿಲ್ಲೆಯವರಿಗೆ ಅವಕಾಶ.! ಇಲ್ಲಿದೆ ಅಪ್ಲೇ ಲಿಂಕ್

ಹಲೋ ಸ್ನೇಹಿತರೇ, ಕರ್ನಾಟಕ ಅರಣ್ಯ ಇಲಾಖೆಯಲ್ಲಿ 310 ಅರಣ್ಯ ವೀಕ್ಷಕ ಹುದ್ದೆಗಳು ಖಾಲಿ ಇದ್ದು ಅದಕ್ಕೆ ನೇರ ನೇಮಕಾತಿಗೆ ತಾತ್ಕಾಲಿಕ ಲಿಸ್ಟ್‌ ಬಿಡುಗಡೆ ಮಾಡಲಾಗಿದೆ. ಪಟ್ಟಿಯನ್ನು ವೀಕ್ಷಿಸಿ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಲೇಖನದಲ್ಲಿದೆ ಸಂಪೂರ್ಣ ಪಟ್ಟಿ. ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇದ್ದ 310 Forest Watcher ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ KFD ಅರಣ್ಯ ವೀಕ್ಷಕರ ತಾತ್ಕಾಲಿಕ ಪಟ್ಟಿ 1:20 ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಪ್ರಕಟ ಮಾಡಲಾಗಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು…

Read More
Hutti Gold Mines Company recruitment

ಹಟ್ಟಿ ಚಿನ್ನದ ಗಣಿಯಲ್ಲಿ ಉದ್ಯೋಗಾವಕಾಶ 168 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಭಾರತವು ಚಿನ್ನದ ಉತ್ಪಾದನೆಯಲ್ಲಿ ಅಗ್ರಸ್ಥಾನದಲ್ಲಿದೆ, ಈ ಹಟ್ಟಿ ಚಿನ್ನದ ಗಣಿಯ ಕಂಪೆನಿಯು ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಯನ್ನು ಆಹ್ವಾನಿಸಿದೆ. ಐಟಿಐ ಫಿಟ್ಟರ್‌, ಅಸಿಸ್ಟಂಟ್‌ ಫಾರ್‌ಮನ್‌, ಲ್ಯಾಬ್‌ ಅಸಿಸ್ಟಂಟ್‌ ಸೇರಿದಂತೆ ಸುಮಾರು 168 ಹುದ್ದೆಗಳಿವೆ. ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತ ಆಭ್ಯರ್ಥಿಗಳು ಇದಕ್ಕೆ ಆನ್ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ Whatsapp Channel Join Now Telegram Channel Join Now ಪದವಿ, ಡಿಪ್ಲೋಮಾ, ಐಟಿಐ ತೇರ್ಗಡೆಯಾದವರು ಅರ್ಜಿಯನ್ನು ಸಲ್ಲಿಸಬಹುದು….

Read More
Jeevan Sangam Portal

ಕನ್ಯೆ ಸಿಗದೇ ಕಂಗಾಲಾಗಿರುವ ಯುವಕರಿಗೆ ವಿವಾಹ ಭಾಗ್ಯ!

ಹಲೋ ಸ್ನೇಹಿತರೆ, ರಾಜ್ಯದ ಅನೇಕ ಅವಿವಾಹಿತ ಯುವಕರಿದ್ದು ವಿವಾಹ ಭಾಗ್ಯ ಕಲ್ಪಿಸುವ ದೃಷ್ಟಿಯಿಂದ ಜಿಲ್ಲಾಡಳಿತ “ಜೀವನ ಸಂಗಮ” ಎಂಬ ಪೋರ್ಟಲ್ ಅನ್ನು ಆರಂಭಿಸಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಜೀವನ ಸಂಗಮ ಎಂಬ ಪೋರ್ಟಲ್ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ಹೊಸ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಇದರ ಸದುಪಯೋಗವನ್ನು ಯಾರೆಲ್ಲಾ ಪಡೆದುಕೊಳ್ಳಬಹುದಾಗಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಉತ್ತರ ಕನ್ನಡ ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿಯನ್ನು…

Read More
Minimum Age Limit for First Class Admission

1ನೇ ತರಗತಿಗೆ ಪ್ರವೇಶಕ್ಕೆ ಕನಿಷ್ಠ ವಯೋಮಿತಿ ನಿಗದಿ!

ಬೆಂಗಳೂರು: 1ನೇ ತರಗತಿ ಪ್ರವೇಶಕ್ಕೆ ಇದ್ದಂತಹ ಮಕ್ಕಳ ಗರಿಷ್ಠ ವಯೋಮಿತಿಯನ್ನು ಎಂಟು ವರ್ಷಕ್ಕೆ ಹೆಚ್ಚಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶವನ್ನು ಹೊರಡಿಸಿದೆ. 2025 -26 ನೇ ಸಾಲಿನಿಂದ ಈ ನಿಯಮವು ಅನ್ವಯವಾಗುತ್ತದೆ. ಮುಂದಿನ ಶೈಕ್ಷಣಿಕದ ವರ್ಷದಿಂದ ಒಂದನೇ ತರಗತಿಗೆ ಪ್ರವೇಶವನ್ನು ಪಡೆಯುವ ಮಕ್ಕಳ ಕನಿಷ್ಠ ವಯೋಮಿತಿ 6 ವರ್ಷಕ್ಕೆ ಕಡ್ಡಾಯಗೊಳಿಸಿದ ಕಾರಣ ಗರಿಷ್ಠ ವಯೋಮಿತಿಯಲ್ಲಿಯೂ ಸಹ ಹೆಚ್ಚಳವನ್ನು ಮಾಡಲಾಗಿದೆ. Whatsapp Channel Join Now Telegram Channel Join Now LKG ಪ್ರವೇಶಕ್ಕೆ 4 ವರ್ಷ,…

Read More
Free cylinder for ladies

ಮಹಿಳೆಯರಿಗೆ ಬಂಪರ್..! 3 ಉಚಿತ ಸಿಲಿಂಡರ್ ಜೊತೆ ₹1500

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರವು ಮುಖ್ಯಮಂತ್ರಿ ಈ ಯೋಜನೆಯಡಿಯಲ್ಲಿ ಅರ್ಹ ಕುಟುಂಬಗಳಿಗೆ ಪ್ರತಿ ವರ್ಷ ಮೂರು ಉಚಿತ ಎಲ್‌ಪಿಜಿ ಸಿಲಿಂಡರ್‌ಗಳನ್ನು ಒದಗಿಸುತ್ತದೆ. ಇದರೊಂದಿಗೆ ಮಹಿಳೆಯರಿಗೆ 1500 ರೂಪಾಯಿ ಸಿಗುತ್ತದೆ. ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಅಕ್ಟೋಬರ್‌ನಲ್ಲಿ ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ 2024-25ರ ರಾಜ್ಯ ಬಜೆಟ್ ಅನ್ನು ಮಂಡಿಸಲಾಯಿತು. ಮಹಾರಾಷ್ಟ್ರ ವಿಧಾನಮಂಡಲದ ಮುಂಗಾರು ಅಧಿವೇಶನ ಗುರುವಾರ ಆರಂಭವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

Read More
Birth Certificate

ಇನ್ಮುಂದೆ ನಿಮ್ಮ ನಿಮ್ಮ ಗ್ರಾಮಪಂಚಾಯಿತಿಗಳಲ್ಲೇ ಸಿಗಲಿದೆ ಈ ಹೊಸ ಸೌಲಭ್ಯ!

ಹಲೋ ಸ್ನೇಹಿತರೆ, ಎಲ್ಲರಿಗೂ ನಮ್ಮ ಈ ಲೇಖನಕ್ಕೆ ಸ್ವಾಗತ ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದೆ. ನೀವು ಈ ದಾಖಲೆಗಳ ದೃಢೀಕರಣಕ್ಕಾಗಿ ಬೇರೆಡೆ ಹೋಗುವ ಅಗತ್ಯ ಇಲ್ಲ. ಇನ್ಮುಂದೆ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಗಳಲ್ಲೇ ಈ ದಾಖಲೆಗಳನ್ನು ಪಡೆಯುವ ಸೌಲಭ್ಯ ಆರಂಭವಾಗಲಿದೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಗ್ರಾಮೀಣ ಜನರಿಗೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ನೋಂದಣಿಗಳನ್ನು…

Read More
Graduate student internships

ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ! ಇಂಟರ್ನ್‌ಶಿಪ್ ಜೊತೆಗೆ 17,000 ಸಂಬಳ ನೀಡಲು ರಾಜ್ಯ ಸರ್ಕಾರ ಚಿಂತನೆ

ಹಲೋ ಸ್ನೇಹಿತರೇ, ಪದವಿ ವಿದ್ಯಾರ್ಥಿಗಳಿಗೆ ಇಲ್ಲಿಯವರೆಗೂ ಇಂಟರ್ನ್ಶಿಪ್ ಎಂಬುವ ಆಪ್ಷನ್ ಇರಲಿಲ್ಲ. ಇಂಜಿನಿಯರ್ ಡಿಗ್ರೀಯನ್ನು ಹೊರತು ಪಡಿಸಿ ಉಳಿದ ಎಲ್ಲಾ ಡಿಗ್ರೀ ವಿದ್ಯಾರ್ಥಿಗಳು ಡಿಗ್ರೀ ಮುಗಿದ ನಂತರದಲ್ಲಿ ಡೈರೆಕ್ಟ್ ಆಗಿ ಉದ್ಯೋಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಉದ್ಯೋಗದ ಬಗ್ಗೆ ಯಾವ ರೀತಿಯ ಮಾಹಿತಿಯೂ ಇರುವುದಿಲ್ಲ. ಇಂಟರ್ನ್ ಶಿಪ್ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪದವಿ ವಿದ್ಯಾರ್ಥಿಗಳು ಉದ್ಯೋಗಕ್ಕೆ ಹೋದಾಗ ಕಡಿಮೆ ಸಂಬಳ ನೀಡಲಾಗುವುದು. ಇದನ್ನು ಪರಿಗಣಿಸಿದ ಸರ್ಕಾರ ಇನ್ನೂ ಮುಂದೆ BCOM, BA, BSC ಅಂತಹ…

Read More
RTE Karnataka Admission Application Form

1 ರಿಂದ 8ನೇ ತರಗತಿಗೆ RTE ಮೂಲಕ ಪ್ರವೇಶಾತಿಗೆ ಅರ್ಜಿ ಆಹ್ವಾನ.! ಶಿಕ್ಷಣ ಇಲಾಖೆಯ ನೋಟಿಫಿಕೇಶನ್‌ ಬಿಡುಗಡೆ

ಹಲೋ ಸ್ನೇಹಿತರೇ, ಕರ್ನಾಟಕದ ಖಾಸಗಿ ಶಾಲೆಗಳು & ಅನುದಾನಿತ ಶಾಲೆಗಳಲ್ಲಿ ಶಿಕ್ಷಣ ಹಕ್ಕು ಕಾಯ್ದೆ 2009 ಮೂಖಾಂತರ 1 ರಿಂದ 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆಯು ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಮೂಲಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕೆ ಸಂಬಂಧಿಸಿದ ಪ್ರಕಟಣೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ ನಲ್ಲಿ ಅರ್ಜಿ ಸಲ್ಲಿಸಲು ಈಗಾಗಲೇ ಆನ್‌ಲೈನ್‌ ಲಿಂಕ್‌…

Read More
yuva nidhi new update

ನಿರುದ್ಯೋಗಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್! ಯುವನಿಧಿ ಭತ್ಯೆ ಜೊತೆ ​ಉದ್ಯೋಗ

ಹಲೋ ಸ್ನೇಹಿತರೇ, ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಸ್ವಯಂ ಘೋಷಣೆ ಪತ್ರ ಕಡ್ಡಾಯ ಮಾಡಿರುವುದನ್ನು ಸಡಿಲಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳು ಪ್ರತಿ ತಿಂಗಳು ನನಗೆ ಇನ್ನೂ ಉದ್ಯೋಗ ದೊರೆತಿಲ್ಲ ಎಂದು ಆನ್ಲೈನಲ್ಲಿ ಸ್ವಯಂ ಘೋಷಣೆ ಮಾಡಿ ಅಪ್ಲೋಡ್ ಮಾಡಬೇಕಿದೆ. ಡಿಪ್ಲೋಮಾ ಕೋರ್ಸ್ ಮತ್ತು ಪದವಿ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ಲಿ ಅಥವಾ ತಮಗೆ ಹತ್ತಿರವಿರುವ ಕಾಮನ್ ಸೇವಾ ಸರ್ವಿಸ್ ಸೆಂಟರ್ ಗಳಲ್ಲಿ ಸಾವಿರಾರು ಮಂದಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ, ಸರ್ಕಾರದ ಯೋಜನೆಯ ಜಾರಿಯಂತೆ ಡಿಪ್ಲೋಮಾ…

Read More