ಗೃಹಲಕ್ಷ್ಮಿ 7ನೇ ಕಂತಿನ ಹಣಕ್ಕೆ ಕುತ್ತು ತರುತ್ತಾ ಲೋಕಸಭೆ ಚುನಾವಣೆ?
ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ. ಕೇಂದ್ರ ಚುನಾವಣೆ ಆಯೋಗವು 18ನೇ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿರುವುದದಿಂದ ದೇಶಾದ್ಯಂತ ಚುನಾವಣೆ ಸಂಭ್ರಮ ಹೆಚ್ಚಾಗಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಎಲ್ಲಾ ಕಡೆಯಲ್ಲೂ ಎಲೆಕ್ಷನ್ ‘ಕಾವು’ ಏರಲಿದೆ. ಇದರಿಂದಾಗಿ ಸರಕಾರದ ಕೆಲವು ಯೋಜನೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿವೆ. ಗೃಹಲಕ್ಷ್ಮಿ ಯೋಜನೆಯ ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಜಮಾ ಆಗಲು ಚುನಾವಣೆ ಕಾರಣವಾಗುತ್ತಾ? ಅಥವಾ ಈ ಯೋಜನೆಯ ಹಣ…