rtgh
Gruhalakshmi Money And Lok sabha Election

ಗೃಹಲಕ್ಷ್ಮಿ 7ನೇ ಕಂತಿನ ಹಣಕ್ಕೆ ಕುತ್ತು ತರುತ್ತಾ ಲೋಕಸಭೆ ಚುನಾವಣೆ?

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ. ಕೇಂದ್ರ ಚುನಾವಣೆ ಆಯೋಗವು 18ನೇ ಲೋಕಸಭೆ ಚುನಾವಣೆಯ ದಿನಾಂಕಗಳನ್ನು ಪ್ರಕಟಿಸಿರುವುದದಿಂದ ದೇಶಾದ್ಯಂತ ಚುನಾವಣೆ ಸಂಭ್ರಮ ಹೆಚ್ಚಾಗಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ಎಲ್ಲಾ ಕಡೆಯಲ್ಲೂ ಎಲೆಕ್ಷನ್ ‘ಕಾವು’ ಏರಲಿದೆ. ಇದರಿಂದಾಗಿ ಸರಕಾರದ ಕೆಲವು ಯೋಜನೆಗಳು ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿವೆ. ಗೃಹಲಕ್ಷ್ಮಿ ಯೋಜನೆಯ ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾಗಿದೆ. ಗೃಹಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಜಮಾ ಆಗಲು ಚುನಾವಣೆ ಕಾರಣವಾಗುತ್ತಾ? ಅಥವಾ ಈ ಯೋಜನೆಯ ಹಣ…

Read More
cbse recruitment 2024

ಕೇಂದ್ರ ಪ್ರೌಢಶಿಕ್ಷಣ ಮಂಡಳಿ: 118 ಹುದ್ದೆಗಳಿಗೆ ನೇಮಕ! ಅರ್ಜಿ ಸಲ್ಲಿಸುವ ಲಿಂಕ್‌ ಆಕ್ಟಿವ್ ಬೇಗ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ಕೇಂದ್ರ ಪ್ರೌಢಶಿಕ್ಷಣ ಮಂಡಳಿ ಇತ್ತೀಚೆಗೆ ಬಿಡುಗಡೆ ಮಾಡಿದ್ದ ನೇಮಕಾತಿ ಅಧಿಸೂಚನೆಗೆ ಸಂಬಂಧಿಸಿದಂತೆ, ಇದೀಗ ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಲಿಂಕ್‌ ಅನ್ನು ಆಕ್ಟಿವ್ ಮಾಡಲಾಗಿದೆ. ಹುದ್ದೆಗೆ ಅರ್ಜಿ ಹಾಕುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ ಆಫೀಸ್‌ಗಳಲ್ಲಿ ಅಸಿಸ್ಟಂಟ್ ಸೆಕ್ರೇಟರಿ, ಲೆಕ್ಕಿಗ ಅಧಿಕಾರಿ, ಜೂನಿಯರ್ ಇಂಜಿನಿಯರ್ ಮತ್ತು ಜೂನಿಯರ್ ಟ್ರಾನ್ಸ್‌ಲೇಷನ್ ಆಫೀಸರ್, ಅಕೌಂಟಂಟ್, ಜೂನಿಯರ್ ಅಕೌಂಟಂಟ್ ಹುದ್ದೆಗಳಿಗೆ ಇತ್ತೀಚೆಗೆ ಅಧಿಸೂಚಿಸಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಲಿಂಕ್‌ ಈಗ…

Read More
ksrtc new circular

‘SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್.! ಸಾರಿಗೆ ಸಂಸ್ಥೆ ಹೊಸ ಸುತ್ತೋಲೆ

ಹಲೋ ಸ್ನೇಹಿತರೇ, ಕ.ರಾ.ರ.ಸಾ.ನಿಗಮವು ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಡೆಯುವ ದಿನಾಂಕಗಳಂದು ಅಂದ್ರೆ ದಿನಾಂಕ 25.03.2024 ರಿಂದ 06.04,2024 ರವರೆಗೆ ಪರೀಕ್ಷೆಗೆ ಹಾಜರಾಗುವ ಎಸ್‌ಎಸ್ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತವಾದ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಹಾಗೂ ಹಿಂದಿರುಗುವಾಗ “ಎಸ್ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತ ಬಸ್ ಪಾಸ್ ಪಡೆದು ಪ್ರಯಾಣಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಸಂಬಂಧ ನಿಗಮದ ಎಲ್ಲಾ ಚಾಲಕರು ಮತ್ತು ನಿರ್ವಾಹಕರುಗಳಿಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ…

Read More
5 8 9 board exam postponed

5,8,9 ನೇ ತರಗತಿ ಬೋರ್ಡ್‌ ಎಕ್ಸಾಮ್‌.! ಹೊಸ ಆದೇಶ ಪ್ರಕಟಿಸಿದ ರಾಜ್ಯ ಶಿಕ್ಷಣ ಇಲಾಖೆ

ಹಲೋ ಸ್ನೇಹಿತರೇ, 5, 8, 9ನೇ ತರಗತಿ ವಿದ್ಯಾರ್ಥಿಗಳನ್ನು ಬೋರ್ಡ್‌ ಪರೀಕ್ಷೆಗೆ ತಯಾರು ಮಾಡುವ ಆಶಯದಲ್ಲಿ ರಾಜ್ಯ ಶಿಕ್ಷಣ ಇಲಾಖೆ ನಡೆಸುತ್ತಿದ್ದ ಮೌಲ್ಯಾಂಕನ ಪರೀಕ್ಷೆಗೆ ಸುಪ್ರೀಂಕೋರ್ಟ್‌ ತಡೆಯೊಡ್ಡಿದೆ. ಎಲ್ಲಾ ವಿವರಗಳನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಕರ್ನಾಟಕ ಶಿಕ್ಷಣ ಇಲಾಖೆ ಈ ವರ್ಷ ನಿರ್ಧಾರ ತೆಗೆದುಕೊಂಡು ಈಗಾಗಲೇ 2 ದಿನ ನಡೆಸಿದ್ದ 5, 8, 9ನೇ ತರಗತಿ ಮೌಲ್ಯಾಂಕನ ಪರೀಕ್ಷೆಗಳಿಗೆ ಮತ್ತೆ ತಡೆ ನೀಡಲಾಗುತ್ತಿದೆ. Whatsapp Channel Join Now Telegram Channel Join Now ಹೌದು. 5,…

Read More
govt of karnataka has break the fake news

‘ಸುಳ್ಳು ಸುದ್ದಿ’ಗಳಿಗೆ ಇನ್ಮುಂದೆ ಬೀಳುತ್ತೆ ಬ್ರೇಕ್.!! ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಹಲೋ ಸ್ನೇಹಿತರೇ, ಸುಳ್ಳು ಸುದ್ದಿ ಹರಡುವುದು, ಫೋಟೊ, ವಿಡಿಯೋ ತಿರುಚಿ ಬಿತ್ತರಿಸುವುದು ಸೇರಿದಂತೆ ವಿವಿಧ ರೀತಿಯ ಆನ್ಲೈನ್ ಪ್ರಕರಣಗಳ ಮೇಲೆ ನಿಗಾ ವಹಿಸಲು ಬಹು ಇಲಾಖೆಗಳ ಸಮನ್ವಯ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. CDM ಸೈಬರ್ ವಿಭಾಗದ (ಸಿ ಆ್ಯಂಡ್ ಎನ್) ಎಡಿಜಿಪಿ, ಗೃಹ ಇಲಾಖೆ ಮತ್ತು ಐಟಿಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕಾನೂನು ಇಲಾಖೆಯ ಕಾರ್ಯದರ್ಶಿ ಹಾಗೂ ಮಾಹಿತಿ ಇಲಾಖೆಯ ಕಾರ್ಯದರ್ಶಿ, ಸರ್ಕಾರದ ನಾಮನಿರ್ದೇಶನ ಮಾಡಿದ ಕಾನೂನು ಸಲಹೆಗಾರ, ಐಟಿಬಿಟಿ ಇಲಾಖೆ ಒದಗಿಸುವ…

Read More
petrol diesel price reduced today

ವಾಹನ ಸವಾರರಿಗೆ ಕೇಂದ್ರದ ಗಿಫ್ಟ್.‌!! ಅಂತೂ ಇಳಿಕೆ ಕಂಡ ಪೆಟ್ರೋಲ್‌-ಡೀಸೆಲ್‌ ಬೆಲೆ

ಹಲೋ ಸ್ನೇಹಿತರೇ, ಲೋಕಸಭಾ ಚುನಾವಣೆಯ ಹೊತ್ತಲ್ಲೇ ಕೇಂದ್ರ ಸರಕಾರ ವಾಹನ ಸವಾರರಿಗೆ ಗುಡ್‌ನ್ಯೂಸ್‌ ಕೊಟ್ಟಿದೆ. ಪೆಟ್ರೋಲ್‌-ಡೀಸೆಲ್‌ ಬೆಲೆಯಲ್ಲಿ ಬಾಳಿ ಇಳಿಕೆ ಕಂಡಿದೆ. ಕೇಂದ್ರ ಸಚಿವರಾದ ಹರ್ದೀಪ್ ಸಿಂಗ್ ಪುರಿ ಅವರು ಗುರುವಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಲೀಟರ್‌ಗೆ 2 ರೂಪಾಯಿನ್ನು ಇಳಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಪೆಟ್ರೋಲ್‌ ಹಾಗೂ ಡಿಸೇಲ್‌ ಬೆಲೆಯಲ್ಲಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕೋಟ್ಯಾಂತರ ಭಾರತೀಯರ ಕನ್ಯಾಣದ ಗುರಿಯನ್ನು ಸಾಬೀತು ಪಡಿಸಿದ್ದಾರೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಮುಂದಿನ ವಾರ…

Read More
model code of conduct karnataka election

‘ಮಾದರಿ ನೀತಿ ಸಂಹಿತೆ’ ಅಂದ್ರೆ ಏನು? ಇದನ್ನ ಮೀರಿದ್ರೆ ಏನಾಗುತ್ತೆ? ಇಲ್ಲಿದೆ ಕಂಪ್ಲೀಟ್‌ ಅಪ್ಡೇಟ್

ಹಲೋ ಸ್ನೇಹಿತರೇ, 2024 ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಾಗುವುದು. ದಿನಾಂಕಗಳನ್ನು ಘೋಷಣೆ ಮಾಡಿದ ಕೂಡಲೇ ದೇಶಾದ್ಯಂತ ‘ಮಾದರಿ ನೀತಿ ಸಂಹಿತೆ’ ಜಾರಿಗೆ ಬರಲಿದೆ. ಈ ನೀತಿ ಸಂಹಿತೆಯ ಬಗೆಗಿನ ಹೆಚ್ಚಿನ ವಿವರವನನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ನೀವು ಈ ಲೇಖನವನ್ನು ಕೊನೆಯವರೆಗೂ ಓದಿ. ಲೋಕಸಭಾ ಚುನಾವಣೆಯ ಹೊರತಾಗಿಯೂ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಕೂಡ ತಮ್ಮ ವಿಧಾನಸಭಾ ಚುನಾವಣೆಗೆ ಹೋಗಲಿವೆ, ಅದರ ದಿನಾಂಕಗಳನ್ನು ಚುನಾವಣಾ…

Read More
rain update today

ರಾಜ್ಯಕ್ಕೆ ಆಗಮಿಸಲಿದ್ದಾನೆ ಮಳೆರಾಯ.! ಯಾವ ಭಾಗದಲ್ಲಿ ಎಷ್ಟು ಮಳೆಯಾಗಲಿದೆ??

ಹಲೋ ಸ್ನೇಹಿತರೇ, ಒಂದೆಡೆ ಬಿಸಿಲಿನ ಬೇಗೆ, ಮತ್ತೊಂದೆಡೆ ನೀರಿನ ಕೊರತೆಯ ಕಾರಣದಿಂದ ರಾಜ್ಯದ ಜನ ಹೈರಾಣಾಗಿ ಬಿಟ್ಟಿದ್ದಾರೆ. ಈ ಬಾರಿಯ ಬಿರು ಬೇಸಿಗೆಗೆ ಜನ ಕಂಗಾಲಾಗಿ ಹೋಗಿದ್ದು, ಯಾವಾಗ ವರುಣ ದೇವ ಕೃಪೆ ತೋರಿ ಧರೆಗಿಳಿಯುತ್ತಾನೆ ಎಂದು ಆಕಾಶದತ್ತ ಮುಖ ಮಾಡಿದ್ದಾರೆ. ಈ ಬಾರಿ ಜನರ ನಿರೀಕ್ಷೆಗೂ ಮೊದಲೇ ನೀರಿನ ಬಿಕ್ಕಟ್ಟು ಆರಂಭವಾಗಿದೆ, ಬೆಂಗಳೂರಿನಂತಹ ಮಹಾನಗರ ಪ್ರದೇಶಗಳಲ್ಲಿ ನೀರಿಗೆ ಹಾಹಾಕಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ಜನ ಮಳೆಗಾಗಿ ಕಾಯುತ್ತಿದ್ದಾರೆ. ಬಿಸಿಲಿನ ಧಗೆ ಕಡಿಮೆಯಾಗಲು ಹಾಗೂ…

Read More
Karnataka Govt Education Department New Rules

ರಾಜ್ಯದ ಶಿಕ್ಷಕರಿಗೆ ಬಿಗ್ ಬ್ರೇಕಿಂಗ್‌.!!‌ ಇನ್ಮುಂದೆ ಈ ತಪ್ಪುಗಳಿಗೆ ಕಾನೂನು ಕ್ರಮ

ಹಲೋ ಸ್ನೇಹಿತರೇ, ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯು ಹೊಸ ರೂಲ್ಸ್ ಅನ್ನು ಜಾರಿಮಾಡಿದ್ದು, ಇನ್ಮುಂದೆ ಶಾಲೆಯ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ಪಠ್ಯ ಬೋಧನೆ ಹಾಗೂ ಮಕ್ಕಳ ಕಲಿಕಾ ಗುಣಮಟ್ಟ ಬಲವರ್ಧನೆಗೊಳಿಸುವ ಸಲುವಾಗಿ ಶಿಕ್ಷಕರು ನಿಗದಿ ಪಡಿಸಿದ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳಲೇಬೇಕು ಎಂದು ಶಿಕ್ಷಣ ಇಲಾಖೆಯು ಸೂಚಿಸಿದೆ. Whatsapp Channel Join…

Read More
PM Narendra Modi

ಇಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ರಣಕಹಳೆ: 2.5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ

ಸಮಾವೇಶದಲ್ಲಿ ಸುಮಾರು 2.5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಹೇಳಿದ್ದಾರೆ. ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಅಲ್ಲಮಪ್ರಭು ಪಾರ್ಕ್‌ನಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಭಾನುವಾರದಿಂದಲೇ ಸಿದ್ಧತೆಗಳು ಭರದಿಂದ ಸಾಗಿದ್ದವು. Whatsapp Channel Join Now Telegram Channel Join Now ಮೋದಿ ಅವರು ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ‘ಮತ್ತಮ್ಮ ಮೋದಿ ಸಂಕಲ್ಪ ಸಮಾವೇಶ’ದಲ್ಲಿ…

Read More