rtgh
Legal action for unscientific road works

ಅವೈಜ್ಞಾನಿಕ ರಸ್ತೆ ಕಾಮಗಾರಿಗೆ ‘ಕಾನೂನು ಕ್ರಮ ಫಿಕ್ಸ್’! ಖಡಕ್‌ ಎಚ್ಚರಿಕೆ ನೀಡಿದ ಸರ್ಕಾರ

ಹಲೋ ಸ್ನೇಹಿತರೇ, ರಾಜ್ಯದಲ್ಲಿ ರಸ್ತೆ ಕಾಮಗಾರಿಗಳನ್ನು ವೈಜ್ಞಾನಿಕವಾಗಿ ಮಾಡಬೇಕು. ಒಂದು ವೇಳೆ ಅವೈಜ್ಞಾನಿಕವಾಗಿ ಮಾಡಿದ್ದೇ ಆದರೇ ಅಂತ ಗುತ್ತಿಗೆದಾರರು, ಇಂಜಿನಿಯರ್ ಗಳ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆಯನ್ನು ರಾಜ್ಯ ಸರ್ಕಾರ ನೀಡಿದೆ. ಈ ಕುರಿತಂತೆ ಮಾತನಾಡಿರುವಂತ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು, ಪಶ್ಚಿಮ ಘಟ್ಟದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಿದ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳಿಗೆ ನೋಟಿಸ್‌ ನೀಡಿ ಕ್ರಮ ಜರುಗಿಸಲು ಕಾರ್ಯಪಡೆಗೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. Whatsapp Channel Join Now Telegram…

Read More
davangere zilla panchayat recruitment

ದಾವಣಗೆರೆ ಜಿಲ್ಲಾ ಪಂಚಾಯತಿ ನೇಮಕಾತಿ.! ಆಸಕ್ತ ಅಭ್ಯರ್ಥಿಗಳು ತಕ್ಷಣ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ದಾವಣಗೆರೆ ಜಿಲ್ಲೆಯ ವಿವಿಧ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆಗೊಳಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯಾರೆಲ್ಲಾ ಅರ್ಹರು ಎಂಬುದನ್ನು ಲೇಖನದಲ್ಲಿ ತಿಳಿಯಿರಿ. ಅಭ್ಯರ್ಥಿಗಳು ನಿಗದಿ ಪಡಿಸಿರುವ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹುದ್ದೆಗಳಿಗೆ ಅನುಸಾರವಾಗಿ ವಿದ್ಯಾರ್ಹತೆ, ವಯೋಮಿತಿ, ವೇತನ ಶ್ರೇಣಿ, ಅರ್ಜಿ ಶುಲ್ಕ ಸೇರಿದಂತೆ ಮುಂತಾದ ಮಾಹಿತಿಗಳನ್ನು ಈ ಕೆಳಗಿನಂತೆ ನೀಡಲಾಗುವುದು. ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು…

Read More
Liquor Limit At Home

ಮದ್ಯ ಪ್ರಿಯರಿಗೆ ಶಾಕಿಂಗ್‌ ಸುದ್ದಿ! ಇನ್ಮುಂದೆ ಮದ್ಯ ಮನೆಗೆ ಕೊಂಡೊಯ್ಯುವಂತಿಲ್ಲ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮದ್ಯಪಾನವನ್ನು ಇಷ್ಟಪಡುವವರು ಮನೆಯಲ್ಲಿಯೂ ಮದ್ಯವನ್ನು ಇಡುತ್ತಾರೆ, ಇಂತಹ ಪರಿಸ್ಥಿತಿಯಲ್ಲಿ ಕಾನೂನಿನ ಪ್ರಕಾರ ಮನೆಯಲ್ಲಿ ಮದ್ಯವನ್ನು ಇಡುವುದು ಎಷ್ಟು ಸರಿ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಇದಕ್ಕೆ ಉತ್ತರವನ್ನು ತಿಳಿಯಲು ಬಯಸಿದರೆ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಮನೆಯಲ್ಲಿ ಪಾರ್ಟಿ ಇರಲಿ ಅಥವಾ ನೀವು ಆಲ್ಕೋಹಾಲ್ ಕುಡಿಯಲು ಇಷ್ಟಪಡುತ್ತೀರಿ, ಎರಡೂ ಸಂದರ್ಭಗಳಲ್ಲಿ ಅನೇಕ ಜನರು ಮನೆಯಲ್ಲಿ ಹೆಚ್ಚಿನ ಪ್ರಮಾಣದ ಮದ್ಯವನ್ನು ಇಟ್ಟುಕೊಳ್ಳುತ್ತಾರೆ, ಆದರೆ ನಿಮಗೆ ಕಾನೂನಿನ…

Read More
Traffic New Rules

ವಾಹನ ಸವಾರರೇ ಹುಷಾರ್..!‌ ಇನ್ಮುಂದೆ ಈ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಕೇಸ್..!

ವಾಹನ ಸವಾರರೇ ಹುಷಾರ್..! ವೇಗದ ಸಂಚಾರಕ್ಕೆ ಕಡಿವಾಣವನ್ನು ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರ ಮಾಡುವ ವಾಹನಗಳ ವಿರುದ್ಧ FIR ದಾಖಲು ಮಾಡಲಾಗುತ್ತದೆ. ವೇಗದ ಸಂಚಾರಕ್ಕೆ ಕಡಿವಾಣವನ್ನು ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗವಾಗಿ ಸಂಚರಿಸುವ ವಾಹನಗಳ ವಿರುದ್ಧ FIR ಅನ್ನು ದಾಖಲಿಸಲಾಗುತ್ತದೆ.ರಾಜ್ಯಾದ್ಯಂತ ಈ ಕ್ರಮವು ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ)…

Read More
chicken prices down

ನಾನ್‌ ವೆಜ್ ಪ್ರಿಯರಿಗೆ ಗುಡ್ ನ್ಯೂಸ್! ಕೋಳಿ ಮಾಂಸದ ಬೆಲೆಯಲ್ಲಿ ಭಾರೀ ಇಳಿಕೆ

ಹಲೋ ಸ್ನೇಹಿತರೇ, ಚಿಕನ್ ಪ್ರಿಯರಿಗೆ ನೆಮ್ಮದಿಯ ಸುದ್ದಿ, ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಕೋಳಿಮಾಂಸದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಇದದ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ಕೆಜಿಗೆ 260-280ರೂ ವರೆಗೆ ಇದ್ದ ಚಿಕೆನ್‌ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ಇಂದು ಕೋಳಿ ಮಾಂಸದ ಬೆಲೆ 180 ರೂ. ಗೆ ಇಳಿಕೆಯಾಗಿದೆ. ಇನ್ನು ಕೇಲವು ಪ್ರದೇಶಗಳಲ್ಲಿ ಒಂದು ಕೆಜಿ ಚಿಕೆನ್‌ ಬೆಲೆ ರೂ.150 ರೂ. ಗೆ ಮಾರಾಟ ಮಾಡಲಾಗುತ್ತಿದೆ. Whatsapp Channel Join Now Telegram Channel…

Read More
Speed ​​limit for vehicles on Nice Road

ವಾಹನಗಳ ಓವರ್‌ ಸ್ಪೀಡ್‌ಗೆ ಬ್ರೇಕ್‌! ವೇಗದ ಮಿತಿ ಮಿರಿದ್ರೆ FIR ದಾಖಲು

ಹಲೋ ಸ್ನೇಹಿತರೇ, ನೈಸ್ ರಸ್ತೆಯಲ್ಲಿ ವಾಹನ ಚಾಲಕರ ಅಜಾಗರೂಕತೆ, ನಿರ್ಲಕ್ಷ್ಯ ಮತ್ತು ಅತಿವೇಗದಿಂದ ಹಲವಾರು ಗಂಭೀರ ಮತ್ತು ಮಾರಣಾಂತಿಕ ಅಪಘಾತಗಳು ಸಂಭವಿಸಿರುವುದರಿಂದ ರಸ್ತೆ ಬಳಕೆದಾರರ ಸುರಕ್ಷತೆಯ ಹಿತದೃಷ್ಟಿಯಿಂದ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ನೈಸ್ ರಸ್ತೆಯಲ್ಲಿ ಉಂಟಾಗುತ್ತಿದ್ದ ಅಪಘಾತಗಳಿಗೆ ಈ ರಸ್ತೆಗಳಲ್ಲಿ ಚಲಿಸುವ ವಾಹನ ಸವಾರರು ಹಾಗೂ ಚಾಲಕರ ನಿರ್ಲಕ್ಷ್ಯತೆ, ಅತಿ ವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಕಾರಣವಾಗಿರುತ್ತದೆ. ಸಾರ್ವಜನಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ರೀತಿಯ ವಾಹನಗಳಿಗೆ ವೇಗದ…

Read More
Petrol diesel price reduction

ಇಂದಿನಿಂದ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ! ಯಾವ ನಗರದಲ್ಲಿ ಎಷ್ಟು?

ಹಲೋ ಸ್ನೇಹಿತರೇ, ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಇಂದು ಪೆಟ್ರೋಲ್, ಡೀಸೆಲ್ ದರಗಳನ್ನು ಬಿಡುಗಡೆ ಮಾಡಿದ್ದು, ತಿಂಗಳ ಮೊದಲ ದಿನವೇ ಕಚ್ಚಾತೈಲ ಬೆಲೆಯಲ್ಲಿ ಇಳಿಕೆ ಕಂಡಿದೆ. ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್​ಗೆ 80 ಡಾಲರ್​ಗಿಂತ ಕಡಿಮೆಯಾಗಿದೆ. ಬ್ರೆಂಟ್ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 79.02ಡಾಲರ್​ನಂತೆ ವಹಿವಾಟು ನಡೆಸುತ್ತಿದೆ. ಡಬ್ಲ್ಯೂಟಿಐ ಕಚ್ಚಾತೈಲ ಪ್ರತಿ ಬ್ಯಾರೆಲ್​ಗೆ 75.35 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಬೆಲೆ 102.86 ರೂ. ಮತ್ತು ಡೀಸೆಲ್ ಬೆಲೆ ಲೀಟರ್‌ಗೆ 88.94 ರೂ., ಹೈದರಾಬಾದ್‌ನಲ್ಲಿ ಇಂದು…

Read More
sim card port new rules

ಇನ್ಮುಂದೆ ಕಳ್ಳಾಟ ನಡೆಯಲ್ಲ.! ಮೊಬೈಲ್ ನಂಬರ್ ಪೋರ್ಟಿಂಗ್​ಗೆ TRAI ಹೊಸ ನಿಯಮ

ಹಲೋ ಸ್ನೇಹಿತರೇ, ನೀವೂ ನೆಟ್ವರ್ಕ್ ಅಥವಾ ಬೇರೆ ಕಾರಣಗಳಿಂದ ನಿಮ್ಮ ಸಿಮ್ ಕಾರ್ಡ್ ಪೋರ್ಟ್ ಮಾಡಲು ಅಥವಾ ನಿಮ್ಮ ಹಳೆಯ ಸಿಮ್ ಕಾರ್ಡ್ ಬದಲಾಯಿಸಲು ಬಹಳ ದಿನಗಳಿಂದ ಯೋಚಿಸುತ್ತಿದ್ದರೆ ಈ ಸುದ್ದಿ ನಿಮಗಾಗಿದೆ. ಟೆಲಿಕಾಂ ರೆಗ್ಯುಲೇಟರಿ ಅಥಾರಿಟಿ ಆಫ್ ಇಂಡಿಯಾ ಅಂದರೆ TRAI ನೆನ್ನೆ ಅಂದರೆ 1ನೇ ಜುಲೈ 2024 ರಿಂದ ಸಿಮ್ ಕಾರ್ಡ್ ಪೋರ್ಟ್ ಸಂಬಧಿಸಿದ ಹೊಸ ನಿಯಮ ಜಾರಿಗೊಳಿಸಿದೆ. ಈ ಹೊಸ ನಿಯಮ ಜಾರಿಗೊಳಿಸಿ ಕೊಂಚ ಕಷ್ಟಕರವಾದ ಪ್ರತಿಕ್ರಿಯೆಯನ್ನು ಆರಂಭಿಸಿದೆ. ಈ ಹೊಸ ನಿಯಮಗಳ…

Read More
flower price hike

ಶ್ರಾವಣಕ್ಕೆ ಹೂವಿನ ಬೆಲೆ ಏರಿಕೆ; ‌ಹಬ್ಬಕ್ಕೆ ರಾಜ್ಯದ ಜನತೆಗೆ ಕಾದಿದೆ ದೊಡ್ಡ ಗಿಫ್ಟ್

ಹಲೋ ಸ್ನೇಹಿತರೇ, ರಾಜ್ಯದಲ್ಲಿ ವಾಡಿಕೆಗಿಂತ ಹೆಚ್ಚಾಗಿ ಮಳೆ ಸುರಿಯುತ್ತಿರುವುದರಿಂದ ಫಲ ಪುಷ್ಪಗಳೆಲ್ಲಾ ಕೊಳೆಯುತ್ತಿವೆ. ರೋಗ ಬಾಧೆಗೆ ತುತ್ತಾಗುತ್ತಿವೆ. ಹೀಗಾಗಿ ಶ್ರಾವಣ ಮಾಸಕ್ಕೆ ಹೂವಿನ ಬೆಲೆ ಹೆಚ್ಚಾಗಲಿದೆ. ಯಾವ ಹೂವಿಗೆ ಎಷ್ಟೆಷ್ಟು ಬೆಲೆ ಏರಿಕೆಯಾಗಲಿದೆ ಎಂಬುದನ್ನು ಇಲ್ಲಿ ತಿಳಿಯಿರಿ. ಹಬ್ಬಗಳ ತಿಂಗಳು ಎಂದೇ ಖ್ಯಾತವಾಗಿರುವ ಶ್ರಾವಣ ಮಾಸ ಆರಂಭಕ್ಕೂ ಮುನ್ನವೇ ಮಾರುಕಟ್ಟೆಯಲ್ಲಿ ಹೂವಿನ ದರ ಏರಿಕೆ ಕಾಣುತ್ತಿದೆ. ಈ ಬಾರಿ ಶ್ರಾವಣದಲ್ಲಿ ಭಕ್ತರಿಗೆ ಹೂವಿನ ಬೆಲೆ ಏರಿಕೆ ಬಿಸಿ ತುಸು ಜೋರಾಗಿಯೇ ತಟ್ಟುತ್ತದೆ. Whatsapp Channel Join Now…

Read More
Increase in working hours of IT employees

IT ಉದ್ಯೋಗಿಗಳಿಗೆ ಶಾಕ್..!‌ ಕೆಲಸದ ಸಮಯ ಹೆಚ್ಚಳಕ್ಕೆ ಸಜ್ಜು

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕದಲ್ಲಿ ಖಾಸಗಿ ಸಂಸ್ಥೆಗಳು ಕನ್ನಡಿಗರಿಗೆ ಉದ್ಯೋಗಗಳನ್ನು ಕಾಯ್ದಿರಿಸುವಂತೆ ನಿರ್ದೇಶಿಸುವ ಮಸೂದೆಯ ಕುರಿತು ಭಾರಿ ಕೋಲಾಹಲದ ನಡುವೆ, ರಾಜ್ಯ ಸರ್ಕಾರವು ಈಗ ಐಟಿ ಸಿಬ್ಬಂದಿಯ ಕೆಲಸದ ಸಮಯವನ್ನು ದಿನಕ್ಕೆ 14 ಕ್ಕೆ ಹೆಚ್ಚಿಸಲು ಯೋಜಿಸುತ್ತಿದೆ ಎಂದು ಕರ್ನಾಟಕ ರಾಜ್ಯ ಐಟಿ / ಐಟಿಇಎಸ್ ನೌಕರರ ಒಕ್ಕೂಟ (ಕೆಐಟಿಯು) ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. 14 ಗಂಟೆಗಳ ಕೆಲಸದ ದಿನಕ್ಕೆ ಅನುಕೂಲವಾಗುವಂತೆ ಕರ್ನಾಟಕ ಅಂಗಡಿಗಳು ಮತ್ತು…

Read More