rtgh
Children Aadhar Card

1 ರಿಂದ 15 ವರ್ಷದ ಮಕ್ಕಳ ʻಆಧಾರ್ ಕಾರ್ಡ್ʼ ಮಾಡಿಸಲು ಹೊಸ ನಿಯಮ ಜಾರಿ!

ಹಲೋ ಸ್ನೇಹಿತರೆ, ನೀವು ಆಧಾರ್ ಕಾರ್ಡ್ ಗೆ ಸಂಬಂಧಿಸಿದ ಕೆಲವು ಪ್ರಮುಖ ನಿಯಮಗಳು ಮತ್ತು ಸೂಚನೆಗಳನ್ನು ತಿಳಿದುಕೊಳ್ಳಬೇಕು, ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ, ಈಗ ನೀವು ಅವರಿಗೂ ಆಧಾರ್ ಕಾರ್ಡ್ ಪಡೆಯುವುದು ಕಡ್ಡಾಯವಾಗಿದೆ. ಹಾಗೆಯೇ 1 ರಿಂದ 15 ವರ್ಷದೊಳಗಿನ ಮಕ್ಕಳ ಆಧಾರ್‌ ಕಾರ್ಡ್‌ ಮಾಡಿಸುವ ನಿಯಮ ಬದಲಾವಣೆ ಮಾಡಲಾಗಿದೆ. ಈ ನಿಯಮದ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ. ಇಂದಿನ ಕಾಲದಲ್ಲಿ, ಶಾಲೆಗಳಲ್ಲಿ ಅಥವಾ ಶಿಕ್ಷಣ ಸಂಸ್ಥೆಗೆ ದಾಖಲಾಗಲು ಅಥವಾ ಸರ್ಕಾರಿ ಯೋಜನೆಗಳ ಲಾಭವನ್ನು…

Read More
transport department recruitment

ಸಾರಿಗೆ ಇಲಾಖೆಯಲ್ಲಿ 9000 ಹುದ್ದೆಗಳ ಭರ್ತಿಗೆ ಕರೆ.! ಆಸಕ್ತರು ತಪ್ಪದೇ ಈ ಜಾಬ್‌ಗೆ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ಸಾರಿಗೆ ಇಲಾಖೆಯಲ್ಲಿ ಸೇವೆ ಸಲ್ಲಿಸಬೇಕು ಎಂಬ ಆಸೆ ಇಟ್ಟುಕೊಂಡವರಿಗೆ ಒಳ್ಳೆ ಸುದ್ದಿ ಸಿಕ್ಕಿದೆ . ಸಾರಿಗೆ ಇಲಾಖೆಯಲ್ಲಿ ಬರೋಬ್ಬರಿ 9,000 ಹುದ್ದೆಗಳ ನೇಮಕಾತಿಗೆ ಇಲಾಖೆ ನಿರ್ಧರಿಸಿದೆ. ಇದರ ಬಗ್ಗೆ ಸಾರಿಗೆ ಸಚಿವರು ಏನು ಹೇಳಿದ್ದಾರೆ ಎಂದು ಈ ಲೇಖನದಲ್ಲಿ ತಿಳಿಸಿದ್ದಾರೆ. ಹಿಂದಿನ ಸರಕಾರ ಸಾರಿಗೆ ಇಲಾಖೆ ನೇಮಕಾತಿ ಮಾಡಿಕೊಂಡಿಲ್ಲ: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರ್ಕಾರ ಇತ್ತು. ಆಗ ಯಾವುದೇ ರೀತಿಯ ಸಾರಿಗೆ ನೌಕರರನ್ನು ನೇಮಕ ಮಾಡಿಕೊಂಡಿಲ್ಲ. ಆದ್ದರಿಂದ ಸಾರಿಗೆ ಇಲಾಖೆಯಲ್ಲಿ ಡ್ರೈವರ್ ಹಾಗೂ ಕಂಡಕ್ಟರ್ ಹಾಗೂ…

Read More
SSLC grace mark cancelled

ಈ ಬಾರಿಯ SSLC ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ! ಮಧು ಬಂಗಾರಪ್ಪ ಸ್ಪಷ್ಟನೆ

ಹಲೋ ಸ್ನೇಹಿತರೆ, ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ತರ ಸುದ್ದಿ ನೀಡಿದೆ, ಇದರ ಹಿನ್ನಲೆ ಈಗಾಗಲೇ ಕರ್ನಾಟಕ ಸರ್ಕಾರ ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡದಿರಲು ತೀರ್ಮಾನಿಸಿದ್ದು, ಪ್ರಸ್ತುತ ಎಸ್‌ಎಲ್‌ಎಲ್‌ಸಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ ನೀಡುವುದನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೇರ್ಗಡೆ ಹೊಂದಲು ಕನಿಷ್ಠ ಅಂಕವನ್ನು…

Read More
KSRTC set to launch cashless travel facility

ನಗದು ರಹಿತ ಪ್ರಯಾಣ ಸೌಲಭ್ಯಕ್ಕೆ ಸಜ್ಜಾದ KSRTC..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮೆಲ್ಲರಿಗೂ ಆತ್ಮೀಯವಾದ ಸ್ವಾಗತ, KSRTC ಶೀಘ್ರದಲ್ಲೇ ತನ್ನ ಬಸ್‌ಗಳಲ್ಲಿ ನಗದು ರಹಿತ ಪ್ರಯಾಣದ ಸೌಲಭ್ಯವನ್ನು ಪರಿಚಯಿಸಲಿದೆ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ. ಈ ವಿಷಯದ ಬಗೆಗಿನ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಮುಂದಿನ ಆರು ತಿಂಗಳಲ್ಲಿ ಆಧುನೀಕರಣದ ಪ್ರಯತ್ನಗಳ ಭಾಗವಾಗಿ, KSRTC ತನ್ನ ಬಸ್‌ಗಳಲ್ಲಿ GPS ವ್ಯವಸ್ಥೆಯನ್ನು ಹೆಚ್ಚಿಸಲು ಯೋಜಿಸಿದೆ. ಇವುಗಳನ್ನು ಬಸ್ ನಿಲ್ದಾಣಗಳಲ್ಲಿನ ಪ್ರದರ್ಶನ ವ್ಯವಸ್ಥೆಗಳೊಂದಿಗೆ ಲಿಂಕ್ ಮಾಡಲಾಗುತ್ತದೆ, ರೈಲು ನಿಲ್ದಾಣಗಳಲ್ಲಿರುವಂತೆ…

Read More
Bank Investments Closed

ಗ್ರಾಹಕರಿಗೆ ಬಿಗ್‌ ಶಾಕ್..!‌ ಇನ್ಮುಂದೆ ಬ್ಯಾಂಕ್‌ ಹೂಡಿಕೆ ಬಂದ್

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, HDFC ಯ ಮ್ಯೂಚುವಲ್ ಫಂಡ್ ಕಂಪನಿಯು ತನ್ನ ಯೋಜನೆಗಳಲ್ಲಿ ಹೊಸ ಹೂಡಿಕೆಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಜುಲೈ 22 ರಿಂದ ನೀವು ಹಣವನ್ನು ಹೂಡಿಕೆ ಮಾಡಲು ಸಾಧ್ಯವಾಗುವುದಿಲ್ಲ. ಹಳೆಯ ಹೂಡಿಕೆದಾರರ ಮೇಲೆ ಇದರ ಪರಿಣಾಮವೇನು? ಎಂಬುವುದರ ಬಗ್ಗೆ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ದೇಶದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಎಚ್‌ಡಿಎಫ್‌ಸಿಯ ಮ್ಯೂಚುವಲ್ ಫಂಡ್ ಕಂಪನಿ ದೊಡ್ಡ ನವೀಕರಣವನ್ನು ನೀಡಿದೆ. ಮ್ಯೂಚುವಲ್ ಫಂಡ್‌ನ…

Read More
school holiday due to rain today

ಭಾರೀ ಮಳೆ ಪ್ರಯುಕ್ತ ಇಂದು ರಾಜ್ಯದ ಈ ಶಾಲೆಗಳಿಗೆ ರಜೆ ಘೋಷಣೆ!

ಹಲೋ ಸ್ನೇಹಿತರೇ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಶಾಲಾ ಕಾಲೇಜು, ಉದ್ಯೋಗಗಳಿಗೆ ಹೋಗುತ್ತಿರುವವರಿಗೆ ತೊಂದರೆಯಾಗುತ್ತಿದೆ. ಅದರಲ್ಲೂ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆ ಇಂದು ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭಾರೀ ಮಳೆ ಹಿನ್ನೆಲೆಯಲ್ಲಿ ಆಯಾ ತಾಲೂಕಿನ ಪರಿಸ್ಥಿತಿ ನೋಡಿಕೊಂಡು ಶಾಲಾ ಕಾಲೇಜುಗಳಿಗೆ ರಜೆ ನೀಡುವ…

Read More
emi bank loan

EMI ಕಟ್ಟುವವರಿಗೆ ಹೊಸ ಸುದ್ದಿ! EMI ಕಟ್ಟಲು ತಡಮಾಡಿದ್ರೆ ಇನ್ಮುಂದೆ ಬೀಳಲ್ಲ ಹೆಚ್ಚುವರಿ ಫೈನ್

ಹಲೋ ಸ್ನೇಹಿತರೇ, EMI ಕಟ್ಟುವವರಿಗೆ ಏಕೆಂದರೆ ಅವರು EMI ಗಳಿಂದ ಹಲವಾರು ವಸ್ತುಗಳನ್ನು ಕೂಡ ಖರೀದಿ ಮಾಡಿರುತ್ತಾರೆ. ಆ ಖರೀದಿ ಮಾಡಿರುವಂತಹ ವಸ್ತುಗಳಿಗೆ ಡೌನ್ ಪೇಮೆಂಟ್ ಗಳನ್ನು ಆ ಸಂದರ್ಭದಲ್ಲಿ ನೀಡಿ. ಇನ್ನುಳಿದಂತಹ ಹಣವನ್ನು ಇಎಂಐಗಳ ಮೂಲಕ ಪ್ರತಿ ತಿಂಗಳು ಕೂಡ ಪಾವತಿಸುತ್ತಿರುತ್ತಾರೆ. EMI ಕಟ್ಟಲು ತಡವಾದ್ರೆ ಇನ್ಮುಂದೆ ಬೀಳಲ್ಲ ಹೆಚ್ಚುವರಿ ಫೈನ್. ಆರ್ಬಿಐ ಹೊಸ ನಿಯಮವನ್ನು ಕೂಡ ಜಾರಿ ಮಾಡಿದೆ. ಈಗಾಗಲೇ ಏಪ್ರಿಲ್ ಒಂದರಿಂದಲೇ ಈ ಒಂದು ನಿಯಮ ಜಾರಿಯಲ್ಲಿದೆ. ಯಾರು ಏಪ್ರಿಲ್ ಒಂದರ ನಂತರ…

Read More
anganavadi requirement

ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ! ಈಗಲೇ ಅರ್ಜಿ ಸಲ್ಲಿಸಿ

ಹಲೋ ಸ್ನೇಹಿತರೇ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳೆಯರು ಅರ್ಜಿ ಸಲ್ಲಿಸಲು ಬೇಕಾದ ಸಂಪೂರ್ಣ ಮಾಹಿತಿ ಇಲ್ಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಈ ಪೈಕಿ ಬೆಳಗಾವಿ ಗ್ರಾಮೀಣ ವ್ಯಾಪ್ತಿಯ 7 ಅಂಗನವಾಡಿ ಕಾರ್ಯಕರ್ತೆಯರು ಮತ್ತು 26 ಅಂಗನವಾಡಿ ಸಹಾಯಕಿಯರು ಹಾಗೂ ಬೆಳಗಾವಿ ಜಿಲ್ಲೆಯ 13 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ…

Read More
Supreme Court Recruitment

ಸುಪ್ರೀಂ ಕೋರ್ಟ್ ನೇಮಕಾತಿ 2024: ಕ್ಲರ್ಕ್ ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ

ಹಲೋ ಸ್ನೇಹಿತರೆ, ನ್ಯಾಯಾಂಗ ಅಧಿಕಾರ ಮತ್ತು ಸಾಂವಿಧಾನಿಕ ಪ್ರಜಾಪ್ರಭುತ್ವದ ಪರಾಕಾಷ್ಠೆಯಾದ ಭಾರತದ ಸರ್ವೋಚ್ಚ ನ್ಯಾಯಾಲಯವು ಇತ್ತೀಚೆಗೆ ಕಾನೂನು ಪದವೀಧರರ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದೆ. ಹೇಗೆ ಅರ್ಜಿ ಸಲ್ಲಿಸುವುದು ಅರ್ಹತೆ, ಅಗತ್ಯ ದಾಖಲಾತಿಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಭಾರತದ ಸುಪ್ರೀಂ ಕೋರ್ಟ್ ಕಾನೂನು ಕ್ಲರ್ಕ್ ನೇಮಕಾತಿ 2024 ಇಲಾಖೆಯ ಹೆಸರು ಭಾರತದ ಸರ್ವೋಚ್ಚ ನ್ಯಾಯಾಲಯ ನೇಮಕಾತಿ ಹೆಸರು ಲಾ ಕ್ಲರ್ಕ್-ಕಮ್-ರಿಸರ್ಚ್ ಅಸೋಸಿಯೇಟ್ಸ್ ಖಾಲಿ ಹುದ್ದೆಗಳ ಸಂಖ್ಯೆ 90 ಅಪ್ಲಿಕೇಶನ್ ವಿಧಾನ ಆನ್ಲೈನ್ ಅರ್ಜಿ ಸಲ್ಲಿಸಲು ಕೊನೆಯ…

Read More