rtgh
Free aadhaar update

ಉಚಿತ ಆಧಾರ್ ಕಾರ್ಡ್‌ ಅಪ್ಡೇಟ್‌ಗೆ ಇನ್ನು 2 ದಿನ ಮಾತ್ರ ಅವಕಾಶ.! ಮಾಡಿಸದವರಿಗೆ ಇಲ್ಲಿದೆ ಡೈರೆಕ್ಟ್‌ ಲಿಂಕ್

ಹಲೋ ಸ್ನೇಹಿತರೇ, ಆಧಾರ್ ಕಾರ್ಡ್ ಮಾಡಿಸಿ 10 ವರ್ಷ ಪೂರ್ಣಗೊಳಿಸಿದವರು ಆನ್ಲೈನ್ ಮೂಲಕ ಉಚಿತವಾಗಿ ಆಧಾರ್ ಕಾರ್ಡ್ ಮಾಡಲು ಇನ್ನು 2 ದಿನ ಮಾತ್ರ ಅವಕಾಶ. ಇನ್ನು ಮಾಡಿಸದೆ ಇರುವವರು ಕೂಡಲೇ ಮಾಡಿಸಿ, ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ಸಾರ್ವಜನಿಕರು ಆಧಾರ್ ಪ್ರಾಧಿಕಾರದ ಅಧಿಕೃತ ವೆಬ್ಸೈಟ್‌ನ್ನು ಭೇಟಿ ಮಾಡಿ ನಿಗಧಿಪಡಿಸಿದ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ತಮ್ಮ ಮೊಬೈಲ್‌ನಲ್ಲಿಯೇ ಆಧಾರ್‌ ಕಾರ್ಡ್‌ ಅಪ್ಡೇಟ್‌ ಮಾಡಿಕೊಳ್ಳಬಹುದಾಗಿದೆ. Whatsapp Channel Join Now Telegram Channel Join Now ಇಲ್ಲಿಯವರೆಗೂ…

Read More
today gold and silver rate

76 ಸಾವಿರ ಗಡಿ ದಾಟಿದ ಬೆಳ್ಳಿ.! ಚಿನ್ನದ ಬೆಲೆಯಲ್ಲಿ 390 ರೂ. ಇಳಿಕೆ

ಹಲೋ ಸ್ನೇಹಿತರೇ, ಮದುವೆಯ ಸೀಸನ್‌ನಲ್ಲಿ ಚಿನ್ನದ ಆಭರಣಗಳದ್ದೇ ಸದ್ದು, ಚಿನ್ನದ ಬೆಲೆ ಸಾಮಾನ್ಯ ಜನರಿಗೆ ಶಾಕ್ ನೀಡಿದೆ, ಹೌದು ಬಡವರು ಮತ್ತು ಮಧ್ಯಮ ಪಾಲಿನ ಜನರಿಗೆ ಚಿನ್ನ ಖರೀದಿ ಕಷ್ಟ ಸಾಧ್ಯವಾಗಿದೆ. ಬುಧವಾರ ಬಂಗಾರದ ರೇಟ್ ಇತಿಹಾಸದಲ್ಲೇ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಎಷ್ಟು ಏರಿಕೆಯಾಗಿದೆ ಮತ್ತು ನಿಮ್ಮ ನಗರದ ಬೆಲೆ ಎಷ್ಟಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಚಿನ್ನದ ಬೆಲೆ 67,000 ಗಡಿ ದಾಟಿದ್ದು, ಬೆಳ್ಳಿ 76,000 ವನ್ನು ಕ್ರಾಸ್ ಮಾಡಿದೆ. ಇಂದಿನ ಚಿನ್ನ & ಬೆಳ್ಳಿಯ…

Read More
ESIC government nursing

1930 ESIC ಸರ್ಕಾರಿ ನರ್ಸಿಂಗ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ.! ಅರ್ಜಿ ಲಿಂಕ್‌ ಇಲ್ಲಿದೆ

ಹಲೋ ಸ್ನೇಹಿತರೇ, UPSC ESIC ಹಾಸ್ಪಿಟಲ್‌ಗಳಲ್ಲಿ ನೇಮಕ ಮಾಡಲು ನರ್ಸಿಂಗ್ ಆಫೀಸರ್ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 1930 ಖಾಲಿ ಹುದ್ದೆಗಳಿದ್ದು. ಆಸಕ್ತರು ಮತ್ತು ಅರ್ಹತೆ ಹೊಂದಿದವರು ಎಲ್ಲಾ ಮಾಹಿತಿಗಳನ್ನು ತಿಳಿದು ಅರ್ಜಿಯನ್ನು ಸಲ್ಲಿಸಿ. ಯೂನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ ಬರೋಬ್ಬರಿ 1930 ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಕಾರ್ಮಿಕರ ರಾಜ್ಯ ವಿಮಾ ನಿಗಮದಲ್ಲಿ ನೇಮಕ ಮಾಡಲು, ಅಧಿಸೂಚನೆ ಹೊರಡಿಸಲಾಗಿದೆ. ಕಾರ್ಮಿಕ & ಉದ್ಯೋಗ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ESIC’ ಕಚೇರಿಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುವುದು….

Read More
mahila samman savings scheme

ಕೇಂದ್ರದಿಂದ ಹೆಣ್ಣು ಮಕ್ಕಳಿಗೆ ಗೋಲ್ಡನ್‌ ಆಫರ್.!!‌ ಈ ರೀತಿ ಮಾಡಿ ಹಣವನ್ನು ಕೂಡಲೇ ಪಡೆಯಿರಿ

ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರವು ಮಹಿಳಾ ಸಮ್ಮಾನ್ ಉಳಿತಾಯ ಯೋಜನೆಯು ಹೊಸದಾಗಿ ಸೇರಿಸಲಾದ ಸಣ್ಣ ಉಳಿತಾಯ ಯೋಜನೆಯಾಗಿದೆ. ಈ ಯೋಜನೆಯು ಸಣ್ಣ ಹೂಡಿಕೆಯ ಮೌಲ್ಯಗಳ ಮೇಲೆ ಹೆಚ್ಚಿನ ಬಡ್ಡಿದರಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಹೇಳುವುದಾದರೆ, ಈ ಯೋಜನೆಯು ಮಹಿಳೆಯರಿಗೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಸಹಾಯ ಮಾಡುತ್ತದೆ. ಇದು ಭಾರತೀಯ ವಸತಿ ಮಹಿಳೆಯರಿಗೆ ಯಾವುದೇ ವಯಸ್ಸಿನ ನಿರ್ಬಂಧವಿಲ್ಲದೆ ತೆರಿಗೆ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ. ಈ ಬಗೆಗಿನ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿ ಕೊಡಲಿದ್ದೇವೆ. ಯೋಜನೆಯ…

Read More
post matric hostel application

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ.! ಮಾರ್ಚ್‌ 15 ಕೊನೆ ದಿನಾಂಕ ಬೇಗ ಅರ್ಜಿ ಹಾಕಿ

ಹಲೋ ಸ್ನೇಹಿತರೇ, ಸರ್ಕಾರದಿಂದ ನೀಡುವ ಹಾಸ್ಟೆಲ್ ವ್ಯವಸ್ಥೆ ಪಡೆದುಕೊಳ್ಳಬೇಕೆ.? ಹಾಗಿದ್ದರೆ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು, ಯಾವೆಲ್ಲಾ ದಾಖಲೆಗಳು ಬೇಕು, ಹೇಗೆ ಅರ್ಜಿ ಸಲ್ಲಿಸುವುದು ಎಂಬ ಎಲ್ಲಾ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಹೆಚ್ಚಿನ ವ್ಯಾಸಂಗಕ್ಕಾಗಿ ದೂರದ ಊರಿಗೆ ಹೋಗುವ ವಿದ್ಯಾರ್ಥಿಗಳ ಅನುಕೂಲವಾಗುವ ದೃಷ್ಠಿಯಿಂದ ಸರ್ಕಾರದಿಂದ ವಸತಿ ನಿಲಯಗಳ ವ್ಯವಸ್ಥೆ ಮಾಡಲಾಗಿದೆ. ಅದಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. Whatsapp Channel Join Now Telegram Channel Join Now Karnataka Post Matric…

Read More
ration card news today

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್.!! ಹೊಸ ಕಾರ್ಡ್ ಜೊತೆಗೆ ಅನ್ನಭಾಗ್ಯ ಹಣ ಜಮಾ!

ಹಲೋ ಸ್ನೇಹಿತರೇ, ಅನ್ನಭಾಗ್ಯ ಯೋಜನೆ ಸರ್ಕಾರ ಜಾರಿಗೆ ತಂದಿರುವ ಒಂದು ಅತ್ಯುತ್ತಮ ಗ್ಯಾರಂಟಿ ಯೋಜನೆ ಎನ್ನಬಹುದು. ಯಾಕೆಂದರೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರದ ಕಡೆಯಿಂದ ಉಚಿತವಾಗಿ ಅಕ್ಕಿ ವಿತರಣೆ ಮಾಡುವ ಯೋಜನೆ ಇದಾಗಿದೆ. ಸದ್ಯ ಅಕ್ಕಿ ವಿತರಣೆ ಮಾಡಲು ಸಾಧ್ಯವಾಗದೆ ಇದ್ದರೂ ಅದರ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಇನ್ನು ಹೊಸ ಪಡಿತರ ಚೀಟಿ ವಿತರಣೆಗೆ ಸಂಬಂಧಪಟ್ಟ ಹಾಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ಒಂದನ್ನು ನೀಡಿದೆ. Whatsapp Channel Join Now Telegram…

Read More
da hike karnataka

ರಾಜ್ಯ ಸರ್ಕಾರಿ ನೌಕರರಿಗೂ ಸಿಕ್ತು ಸಿಹಿ ಸುದ್ದಿ.! ತುಟ್ಟಿಭತ್ಯೆಯಲ್ಲಿ ಶೇ.4 ರಷ್ಟು ಹೆಚ್ಚಳ

ಹಲೋ ಸ್ನೇಹಿತರೇ, ಲೋಕಸಭಾ ಚುನಾವಣೆ ಘೋಷಣೆಗೆ ಕ್ಷಣಗಣನೆ ಶುರು ಹೊತ್ತಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ದೊಡ್ಡ ಸುದ್ದಿ ನೀಡಿದೆ. ತುಟ್ಟಿಭತ್ಯೆ ಏರಿಕೆಯ ಬಗ್ಗೆ ಮಹತ್ವ ಮಾಹಿತಿಯನ್ನು ನೀಡಲಾಗಿದೆ. ಸಿದ್ದರಾಮಯ್ಯ ಸರ್ಕಾರ ಏನು ಮಾಹಿತಿ ನೀಡಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ.3.75ರಷ್ಟು ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಅದಲ್ಲದೇ ಜನವರಿ 1 ರಿಂದಲೇ ಈ ಆದೇಶ ಅನ್ವಯವಾಗಲಿದೆ ಎಂದು ಸರ್ಕಾರ ತಿಳಿಸಿದೆ. ಕೆಲ ದಿನಗಳ…

Read More
New Guarantee Scheme of the Centre

ಕೇಂದ್ರದ ಹೊಸ ಗ್ಯಾರಂಟಿ ಸ್ಕೀಮ್.! ಈಗಲೇ ಅರ್ಜಿ ಸಲ್ಲಿಸಿ; ಇಲ್ಲಿದೆ ಡೀಟೇಲ್ಸ್

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಬಹುತೇಕ ಎಲ್ಲರಿಗೂ 200 ಯೂನಿಟ್ ಗಳವರೆಗೆ ಉಚಿತ ವಿದ್ಯುತ್ ಅನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿದೆ. ಆದರೆ ಇದು ಪ್ರತಿಯೊಬ್ಬರಿಗೂ ಲಭ್ಯವಾಗುವ ಯೋಜನೆ ಅಲ್ಲ. ಈ ಯೋಜನೆಯ ಬಗ್ಗೆ ಹೆಚ್ಚಿನ ವಿವರವನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ. ಹೀಗಾಗಿ ತಪ್ಪದೇ ಈ ಸುದ್ದಿಯನ್ನು ಕೊನೆವರೆಗೂ ಓದಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್‌ ಮಾಡಿ. ಸಾಕಷ್ಟು ಮನೆಗಳು ಹೆಚ್ಚಿಗೆ ವಿದ್ಯುತ್ ಬಳಕೆ ಮಾಡುತ್ತಾರೆ. ಇಂತಹ ಸಂದರ್ಭದಲ್ಲಿ ಅವರಿಗೆ ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ…

Read More
deen dayal grameen kaushalya yojana

ಗ್ರಾಮೀಣ ನಿರುದ್ಯೋಗಿ ನಾಗರಿಕರಿಗೆ ಕೌಶಲ್ಯಾದಾರದ ಉದ್ಯೋಗ!! ಈ ಯೋಜನೆಯಡಿ ಇಂದೇ ಅಪ್ಲೇ ಮಾಡಿ

ಹಲೋ ಸ್ನೇಹಿತರೆ, ದೇಶದ ಬಡ ಕುಟುಂಬಗಳನ್ನು ಆರ್ಥಿಕವಾಗಿ ಮುಕ್ತ ಮತ್ತು ಸ್ವತಂತ್ರರನ್ನಾಗಿ ಮಾಡುವುದು ಮತ್ತು ಅವರ ಭವಿಷ್ಯವು ಉತ್ತಮವಾಗಲು ಮತ್ತು ಅವರ ಸ್ಥಿತಿಯು ಸುಧಾರಿಸಲು ವಿಶ್ವ ಮಟ್ಟದಲ್ಲಿ ಯೋಗ್ಯ ಮತ್ತು ಸೂಕ್ತವಾದ ಕೆಲಸವನ್ನು ಮಾಡುವುದು ಈ ಯೋಜನೆಯ ದೃಷ್ಟಿಯಾಗಿದೆ. ಯೋಜನೆಯಡಿ, ತರಬೇತಿಯ ಜೊತೆಗೆ, ತರಬೇತಿ ಪೂರ್ಣಗೊಂಡ ನಂತರ ಪ್ರಮಾಣಪತ್ರವನ್ನು ನೀಡಲಾಗುತ್ತದೆ, ಇದರಿಂದಾಗಿ ಯುವ ಪೀಳಿಗೆಗೆ ಈ ಪ್ರಮಾಣಪತ್ರವು ತುಂಬಾ ಉಪಯುಕ್ತವಾಗಿದೆ ಇದರಿಂದ ಅವರು ಉದ್ಯೋಗವನ್ನು ಪಡೆಯಬಹುದು. ಅದಕ್ಕೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯಲು ಲೇಖನವನ್ನು ಕೊನೆಯವರೆಗೂ ಓದಿ. 18 ರಿಂದ 35 ವರ್ಷ…

Read More
Gruhalakshmi 7th Installment

7 ನೇ ಕಂತಿನ 2,000 ರೂ. ಹಣ ಜಮಾ ಯಾವಾಗ? ಇಲ್ಲಿದೆ DBT ಸ್ಟೇಟಸ್ ಚೆಕ್‌ ಮಾಡುವ ಲಿಂಕ್‌

ಹಲೋ ಸ್ನೇಹಿತರೇ, ಸರ್ಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆಗೆ ನೀವು ಅರ್ಜಿ ಸಲ್ಲಿಸಿದ್ದೀರಾ? ನಿಮ್ಮ ಬ್ಯಾಂಕ್ ಖಾತೆಗೆ 7 ನೇ ಕಂತಿನ ಹಣ ಯಾವಾಗ ಜಮೆಯಾಗಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಜಾರಿಗೆ ತಂದಿರುವ ಜನ ಮೆಚ್ಚಿದ ಯೋಜನೆಯಲ್ಲಿ ಗೃಹಲಕ್ಷ್ಮಿ ಯೋಜನೆ ಒಂದಾಗಿದೆ. ಮಹಿಳಾ ಸಬಲೀಕರಣದ ದೃಷ್ಠಿಯಿಂದ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ. Whatsapp Channel Join Now Telegram Channel Join Now ಗ್ರಾಮೀಣ & ನಗರ ಪ್ರದೇಶದ ಕಡುಬಡವ ಕುಟುಂಬಗಳಿಗೆ…

Read More