rtgh
Horticulture training

ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ! 10 ತಿಂಗಳ ತರಬೇತಿ ಜೊತೆಗೆ ಸಿಗುತ್ತೆ ₹1,750 ಮಾಸಿಕ ಶಿಷ್ಯವೇತನ

ಹಲೋ ಸ್ನೇಹಿತರೇ, 2024-25 ನೇ ಸಾಲಿಗೆ ರಾಜ್ಯದ ಹಲವೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ತೋಟಗಾರಿಕೆ ಕ್ಷೇತ್ರದಲ್ಲಿ ವೈಜ್ಞಾನಿಕವಾಗಿ & ಅರ್ಥಿಕವಾಗಿ ಉತ್ತಮ ಬೇಸಾಯ ಕ್ರಮದ ಕುರಿತು ತರಬೇತಿಯನ್ನು ಪಡೆಯಲು ಆಸಕ್ತಿ ಇರುವವರು ತಾಂತ್ರಿಕ ತರಬೇತಿ ನೀಡಲು ರಾಜ್ಯದ ಹಲವೆಡೆ ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ…

Read More
Karnataka SSLR Recruitment

KPSC ನೇಮಕಾತಿ: 364 ಭೂಮಾಪಕರ ಭರ್ತಿಗೆ ಅಧಿಸೂಚನೆ.! ಕೂಡಲೇ ಆನ್‌ಲೈನ್‌ನಲ್ಲಿ ಅರ್ಜಿ ಹಾಕಿ

ಹಲೋ ಸ್ನೇಹಿತರೇ, ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ಗ್ರೂಪ್‌ ಎ, ಗ್ರೂಪ್ ಬಿ 384 KAS ಹುದ್ದೆಯ ನೇಮಕಾತಿಗೆ ಪ್ರಕಟಣೆ ಹೊರಡಿಸಿತ್ತು. ಇದೀಗ ಮತ್ತೊಂದು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಅದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. KPSC ಭೂಮಾಪನ ಕಂದಾಯ ವ್ಯವಸ್ಥೆ & ಭೂದಾಖಲೆಗಳ ಇಲಾಖೆಯಲ್ಲಿನ ಹೈದರಾಬಾದ್ ಕರ್ನಾಟಕ ವೃಂದದಲ್ಲಿ 100 ಭೂಮಾಪಕರು & 264 ಉಳಿಕೆ ಮೂಲ ವೃಂದದ ಭೂಮಾಪಕರು ಹುದ್ದೆಯನ್ನು ನೇರ ನೇಮಕಾತಿಯ ಮೂಲಕ ಭರ್ತಿಯನ್ನು ಮಾಡಲು ಅಧಿಸೂಚನೆ ಹೊರಡಿಸಿದೆ….

Read More
ksrtc driver and conductor recruitment

3745 KSRTC ಹುದ್ದೆಗಳ ಭರ್ತಿಗೆ ಮರುಚಾಲನೆ: ಆಯ್ಕೆ ಪ್ರಕ್ರಿಯೆ ದಿನಾಂಕ ಪ್ರಕಟ

ಹಲೋ ಸ್ನೇಹಿತರೇ, 2020ನೇ ಸಾಲಿನ 3745 KSRTC ಚಾಲಕ, ಚಾಲಕ ನಿರ್ವಾಹಕ ಹುದ್ದೆಗಳ ಭರ್ತಿಗೆ ಸಂಬಂಧಿಸಿ ಇದೀಗ ಈ ಹುದ್ದೆಗಳ ಭರ್ತಿಗೆ ಮತ್ತೆ ಚಾಲನೆ ನೀಡಲಾಗಿದೆ. ಇದರ ಬಗ್ಗೆ ಇನ್ನು ಹೆಚ್ಚಿನ ಮಾಹಿತಿಗಾಗಿ ನಮ್ಮ ಲೇಖನವನ್ನು ಸಂಪೂರ್ಣವಾಗಿ ಕೊನೆಯವರೆಗು ಓದಿ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ 2020ನೇ ಸಾಲಿನ ಚಾಲಕ ಕಂ ನಿರ್ವಾಹಕ ಹುದ್ದೆಗಳ ಭರ್ತಿಗೆ ಸಂಬಂಧಿಸಿ, ಭರ್ಜರಿ ಸುದ್ದಿ ನೀಡಲಾಗಿದೆ. ಸರ್ಕಾರದ ಆದೇಶದಂತೆ ಮೇರೆಗೆ 2000 ಹುದ್ದೆಗಳಿಗೆ ಸೀಮಿತಗೊಳಿಸಿ ಭರ್ತಿ ಮಾಡಲು ಕ್ರಮವನ್ನು ಕೈಗೊಳ್ಳಲಾಗುವುದು….

Read More
Aadhar card update

ಆಧಾರ್ ಕಾರ್ಡ್ ಅಪ್ಡೇಟ್‌ಗೆ ವೆಬ್ಸೈಟ್ ಲಿಂಕ್ ಬಿಡುಗಡೆ! ಉಚಿತವಾಗಿ ಮಾಡಿಕೊಳ್ಳಲು ಮಾರ್ಚ್‌ 14 ಕೊನೆ ದಿನ

ಹಲೋ ಸ್ನೇಹಿತರೇ, ಆಧಾರ್ ಕಾರ್ಡ್‌ನ್ನು ಅಪ್ಡೇಟ್ ಮಾಡಲು ವೆಬ್ಸೈಟ್ ಲಿಂಕ್ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ತಮ್ಮ ಮೊಬೈಲ್ ನಲ್ಲೇ ಉಚಿತವಾಗಿ aadhar card update ಮಾಡಿಕೊಳ್ಳಬಹುದಾಗಿದೆ. ಹೇಗೆ ಮೊಬೈಲ್‌ನಲ್ಲಿ ಅಪ್ಡೇಟ್‌ ಮಾಡುವುದು ಎಂಬುದನ್ನು ಲೇಖನದಲ್ಲಿ ತಿಳಿಯಿರಿ. ಆಧಾರ್ ಕಾರ್ಡ ಅನ್ನು ಮಾಡಿಕೊಂಡು 10 ವರ್ಷ ಪೂರೈಸಿದರು ಇನ್ನು ಮುಂದೆ ಸರ್ಕಾರ ಯೋಜನೆಗಳ ಲಾಭ ಪಡೆದುಕೊಳ್ಳಲು ನಿಮ್ಮ ಆಧಾರ್ ಕಾರ್ಡ್ ನೈಜನೆಯನ್ನು ತಿಳಿಯಲು ಆಧಾರ್ update ಮಾಡಿಕೊಳ್ಳುವುದನ್ನು UIDAI- ಆಧಾರ್ ಕಾರ್ಡ್ ಪ್ರಾಧಿಕಾರದಿಂದ ಕಡ್ಡಾಯಗೊಳಿಸಿದೆ ಆಧಾರ್‌ನ ಅಧಿಕೃತ ವೆಬ್‌ಸೈಟ್‌ಗೆ…

Read More
Ration Card List Update

ಹೊಸ ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಗೆ ಸಿಹಿ ಸುದ್ದಿ!! ಅಕ್ಕಿಯ ಜೊತೆಗೆ ಈ ಆಹಾರ ಧಾನ್ಯ ಉಚಿತ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಮ್ಮ ದೇಶದಲ್ಲಿ ಬಡತನದಲ್ಲಿ ವಾಸಿಸುವ ನಾಗರಿಕರಿದ್ದಾರೆ, ಅವರು ಆಹಾರಕ್ಕಾಗಿ ಆರ್ಥಿಕ ತೊಂದರೆಗಳನ್ನು ಎದುರಿಸಬೇಕಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಪಡಿತರ ಚೀಟಿ ಯೋಜನೆಯನ್ನು ಕೇಂದ್ರ ಸರ್ಕಾರ ನಡೆಸುತ್ತಿದೆ. ಈ ಯೋಜನೆಯ ಮೂಲಕ ದೇಶದ ಬಡ ಕುಟುಂಬಗಳಿಗೆ ಮಾತ್ರ ಉಚಿತ ಪಡಿತರವನ್ನು ನೀಡಲಾಗುತ್ತದೆ. ಇದರಿಂದ ಅವರು ತಮ್ಮ ಜೀವನವನ್ನು ಸುಲಭವಾಗಿ ಸಂಬಾಳಿಸಬಹುದು. ಈ ಯೋಜನೆಯಡಿಯಲ್ಲಿ, ಬಡ ನಾಗರಿಕರಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರ್ಕಾರವು ನಡೆಸುತ್ತದೆ, ಆದ್ದರಿಂದ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಲ್ಲಿ ಅರ್ಹ ಅಭ್ಯರ್ಥಿಗಳನ್ನು…

Read More
PMFBY Scheme

PMFBY ಹೊಸ ಪಟ್ಟಿ!! ಇಂದಿನಿಂದ ರೈತರ ಬ್ಯಾಂಕ್ ಖಾತೆಗೆ ₹25600 ಠೇವಣಿ

ಹಲೋ ಸ್ನೇಹಿತರೆ, ಬೆಳೆ ನಷ್ಟದಿಂದ ದೇಶಾದ್ಯಂತ ರೈತರನ್ನು ರಕ್ಷಿಸಲು ಮತ್ತು ಪರಿಹಾರ ನೀಡಲು ಸರ್ಕಾರವು ಫಸಲ್ ಬಿಮಾ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಡಿಯಲ್ಲಿ, ರೈತರು ತಮ್ಮ ಬೆಳೆಗಳನ್ನು ವಿಮೆ ಮಾಡಿಸುವ ಮೂಲಕ ಸುರಕ್ಷಿತವಾಗಿರಿಸಿಕೊಳ್ಳಬಹುದು. ಬೆಳೆ ನಷ್ಟಕ್ಕೆ ಸರಕಾರದಿಂದ ಪರಿಹಾರ ನೀಡಲಾಗುತ್ತದೆ. ಈ ಯೋಜನೆ ಲಾಭ ಪಡೆಯುವ ಸಂಪೂರ್ಣ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. 2023 ರ ಅಡಿಯಲ್ಲಿ, ರೈತರು ಅಕಾಲಿಕ ಮಳೆ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಬೆಳೆ ನಷ್ಟವನ್ನು ಎದುರಿಸಬೇಕಾಯಿತು. ಇಂತಹ…

Read More
jn Tata Endowment Loan Scholarship

ಟಾಟಾ ಗ್ರೂಪ್‌ನಿಂದ ರೂ.10 ಲಕ್ಷ ಸ್ಕಾಲರ್‌ಶಿಪ್‌: ಅರ್ಜಿ ಹಾಕಲು ಕೆಲವೇ ದಿನಗಳು ಮಾತ್ರ ಬಾಕಿ

ಹಲೋ ಸ್ನೇಹಿತರೇ, ಸ್ನಾತಕೋತ್ತರ ಪದವಿ ಪಡೆದಿರುವ ವಿದ್ಯಾರ್ಥಿಗಳು ತಮ್ಮ ಉನ್ನತ ಶಿಕ್ಷಣ ಮುಂದುವರೆಸಲು ಬಯಸಿದರೆ, ಅಂತಹವರಿಗೆ ಟಾಟಾ ಗ್ರೂಪ್ ರೂ 10 ಲಕ್ಷದ ವರೆಗು ಲೋನ್‌ ಸ್ಕಾಲರ್‌ಶಿಪ್‌ ನೀಡುತ್ತದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಭಾರತ & ಅಬ್ರಾಡ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿರುವವರು, ಉನ್ನತ ಶಿಕ್ಷಣ ಮಾಡಲು ಬಯಸಿದರೆ, ಅಂತಹವರಿಗಾಗಿ ಟಾಟಾ ಗ್ರೂಪ್ 10 ಲಕ್ಷ ರೂ.ವರೆಗೆ ಲೋನ್‌ ಸ್ಕಾಲರ್‌ಶಿಪ್‌ ಸೌಲಭ್ಯ ನೀಡಲಿದೆ. Whatsapp Channel Join Now Telegram Channel…

Read More
Selection Posts Recruitment

SSC 2049 ಸೆಲೆಕ್ಷನ್‌ ಪೋಸ್ಟ್‌ಗಳಿಗೆ ಅರ್ಜಿ ಆಹ್ವಾನ.! 40,000 ವೇತನ ಈ ಕೂಡಲೇ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, Selection Posts Recruitment ಫೇಸ್‌ 12 ಸೆಲೆಕ್ಷನ್‌ ಪೋಸ್ಟ್‌ಗಳ ಭರ್ತಿಗೆ ಎಂಪ್ಲಾಯ್ಮೆಂಟ್ ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಯನ್ನು ತಿಳಿದುಕೊಂಡು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಿಬ್ಬಂದಿ ನೇಮಕಾತಿ ಆಯೋಗವು ಪ್ರತಿ ವರ್ಷ ಕೇಂದ್ರ ಸರ್ಕಾರದ ಸಂಸ್ಥೆ, ಇಲಾಖೆ, ಸಚಿವಾಲಯಗಳು, ರಕ್ಷಣಾ ಪಡೆಯು ಸೇರಿದಂತೆ ಎಲ್ಲಾ ಕೇಂದ್ರ ಸರ್ಕಾರಿ ಅಧೀನದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ನಡೆಸುತ್ತದೆ. 2024ನೇ ಸಾಲಿನಲ್ಲಿ ಹೊರಡಿಸಿರುವ SSC ಫೇಸ್‌ 12 ಸೆಲೆಕ್ಷನ್‌ ಪೋಸ್ಟ್‌ಗಳ ಪರೀಕ್ಷೆಯ…

Read More
agriculture machinery subsidy

ಕೃಷಿ ಇಲಾಖೆಯಿಂದ ಶೇಕಡಾ 90 ರಷ್ಟು ಸಬ್ಸಿಡಿ.! ವಿವಿಧ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ

ಹಲೋ ಸ್ನೇಹಿತರೇ, ಕೃಷಿ ಇಲಾಖೆಯಿಂದ ಶೇ.90 & ಶೇ.50 ರಷ್ಟು  ಸಹಾಯಧನದಲ್ಲಿ ವಿವಿಧ ಬಗ್ಗೆಯ ಯಂತ್ರಗಳನ್ನು ಪಡೆಯಲು ಅರ್ಜಿ ಆಹ್ವಾನ ಮಾಡಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಎಲ್ಲಿ ಅರ್ಜಿಯನ್ನು ಸಲ್ಲಿಸಬೇಕು? ಯಾವೆಲ್ಲಾ ಯಂತ್ರಗಳನ್ನು ಸಹಾಯಧನದಲ್ಲಿ ಪಡೆದುಕೊಳ್ಳಬಹುದು? ಅಗತ್ಯ ದಾಖಲಾತಿಗಳೇನು? ಎಂಬ ಎಲ್ಲಾ ಮಾಹಿತಿಯನ್ನು ಕೆಳಗೆ ನೀಡಲಾಗಿದೆ. Whatsapp Channel Join Now Telegram Channel Join Now ಸಬ್ಸಿಡಿ ವಿವರ: ಎಲ್ಲಾ ವರ್ಗದ ರೈತರಿಗು…

Read More
commercial cylinder price

ಮಾರ್ಚ್‌ 01 ರಿಂದಲೇ ಗ್ರಾಹಕರಿಗೆ ಶಾಕ್! ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 25.50 ರೂ. ಏರಿಕೆ

ಹಲೋ ಸ್ನೇಹಿತರೇ, ಸಿಲಿಂಡರ್‌ನ ಬೆಲೆ ಏರಿಕೆಯು ಅನೇಕರನ್ನು ಬ್ರಮೆಗೊಳಿಸಿದೆ, ವಿಶೇಷವಾಗಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ ಎಂದು ನಿರೀಕ್ಷಿಸುತ್ತಿದ್ದವರಿಗೆ ಇಂದು ಆಘಾತ ಉಂಟಾಗಿದೆ, LPG ಸಿಲಿಂಡರ್ ಗ್ಯಾಸ್ ಬೆಲೆಯನ್ನು ಹೆಚ್ಚಿಸಲಾಗಿದ್ದು, ಹೊಸ ಬೆಲೆ ಕೂಡಲೇ ಜಾರಿಗೆ ಬರಲಿದೆ ಜಾರಿಗೆ ಬರಲಿದೆ. ಹೊಸ ಬೆಲೆಯನ್ನು ಇಲ್ಲಿ ತಿಳಿಯಿರಿ. ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), & ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಕಂಪನಿಗಳು ಹಿಂದಿನ ತಿಂಗಳ ಸರಾಸರಿ ಅಂತರರಾಷ್ಟ್ರೀಯ…

Read More