rtgh
ujjwala scheme new update

ಉಜ್ವಲ ಫಲಾನುಭವಿಗಳಿಗೆ ಬಂಪರ್‌ ಸುದ್ದಿ.! 300 ರೂ ಸಬ್ಸಿಡಿ ಯೋಜನೆಯನ್ನು 2025ರ ವರೆಗೆ ವಿಸ್ತರಿಸಿದ ಕೇಂದ್ರ

ಹಲೋ ಸ್ನೇಹಿತರೇ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಭಾರತ ಸರ್ಕಾರದ ದೊಡ್ಡ ಯೋಜನೆಯಾಗಿದೆ. ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ ಎಲ್ಪಿಜಿ ಸಂಪರ್ಕವನ್ನು ಒದಗಿಸುವ ಉದ್ದೇಶ ಹೊಂದಿದೆ. ಈ ಯೋಜನೆಯ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. ಬಡ ಕುಟುಂಬಗಳಿಗೆ ಪ್ರತಿ ತಿಂಗಳು ಸಬ್ಸಿಡಿ ಬೆಲೆಯಲ್ಲಿ ಸಿಲೆಂಡರ್ ಜೊತೆಗೆ ಹೋಗೆ ಮುಕ್ತ ಅಡುಗೆ ಮನೆ ಮತ್ತು ಮಹಿಳೆಯರ ಆರೋಗ್ಯದಲ್ಲಿ ಸುಧಾರಣೆ ತರುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ. Whatsapp Channel Join Now Telegram Channel…

Read More
Work From Home

Work From Home: 9000+ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, Capgemini ನಲ್ಲಿ ನೇಮಕಾತಿ ವಿಭಾಗವು ವಿವಿಧ ವಿಶ್ವಾದ್ಯಂತ ಮಾರುಕಟ್ಟೆಗಳಲ್ಲಿ ನಿಗಮದ ಉತ್ಕರ್ಷ ಮತ್ತು ನಾವೀನ್ಯತೆಗೆ ಶಕ್ತಿ ತುಂಬಲು ಪರಾಕಾಷ್ಠೆಯ ಪರಿಣತಿಯನ್ನು ಸೋರ್ಸಿಂಗ್, ಆಕರ್ಷಿಸುವುದು ಮತ್ತು ನಿರ್ಧರಿಸುವಲ್ಲಿ ಪ್ರಮುಖ ಕಾರ್ಯವನ್ನು ನಿರ್ವಹಿಸುತ್ತದೆ. ಬದ್ಧತೆಯ ನೇಮಕಾತಿದಾರರು, ಮಾನವ ಸಂಪನ್ಮೂಲ ತಜ್ಞರು ಮತ್ತು ನೇಮಕ ವ್ಯವಸ್ಥಾಪಕರನ್ನು ಒಳಗೊಂಡಿರುವ ಕ್ಯಾಪ್‌ಜೆಮಿನಿ ವರ್ಕ್ ಫ್ರಮ್ ಹೋಮ್, ಈ ವಿಭಾಗವು ಕ್ಯಾಪ್‌ಜೆಮಿನಿಯ ವ್ಯಾಪಾರ ಗುರಿಗಳು ಮತ್ತು ಸಾಂಸ್ಕೃತಿಕ ಮೌಲ್ಯಗಳೊಂದಿಗೆ ನೇಮಕಾತಿ ತಂತ್ರಗಳನ್ನು ಜೋಡಿಸುವಲ್ಲಿ…

Read More
Girl Child Scheme

ಸರ್ಕಾರದ ಹೊಸ ಯೋಜನೆಗೆ ಸಿಕ್ತು ಚಾಲನೆ! ಒಂಟಿ ಹೆಣ್ಣು ಮಕ್ಕಳ ಪೋಷಕರಿಗೆ 2 ಲಕ್ಷ ರೂ

ಹಲೋ ಸ್ನೇಹಿತರೆ, ಹೆಣ್ಣು ಭ್ರೂಣ ಹತ್ಯೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂಟಿ ಹೆಣ್ಣು ಮಗುವಿನ ಪೋಷಕರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು. ಹೆಣ್ಣು ಭ್ರೂಣ ಹತ್ಯೆಯನ್ನು ತಡೆಯುವ ಉದ್ದೇಶದಿಂದ ಈ ಯೋಜನೆ ಪ್ರಾರಂಬಿಸಲಾಗಿದೆ? ಯಾರೆಲ್ಲಾ ಸರ್ಜಿ ಸಲ್ಲಿಸಬಹುದು? ಅಗತ್ಯ ದಾಖಲಾತಿಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಹೆಣ್ಣು ಭ್ರೂಣ ಹತ್ಯೆಯನ್ನು ನಿರ್ಮೂಲನೆ ಮಾಡುವ ಉದ್ದೇಶದಿಂದ ಒಂಟಿ ಹೆಣ್ಣು ಮಗುವಿನ ಪೋಷಕರಿಗೆ 2 ಲಕ್ಷ ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು. ಇಂದಿರಾಗಾಂಧಿ ಬಾಲಿಕಾ…

Read More
emi bank loan

EMI ಕಟ್ಟುವವರಿಗೆ ಹೊಸ ಸುದ್ದಿ! EMI ಕಟ್ಟಲು ತಡಮಾಡಿದ್ರೆ ಇನ್ಮುಂದೆ ಬೀಳಲ್ಲ ಹೆಚ್ಚುವರಿ ಫೈನ್

ಹಲೋ ಸ್ನೇಹಿತರೇ, EMI ಕಟ್ಟುವವರಿಗೆ ಏಕೆಂದರೆ ಅವರು EMI ಗಳಿಂದ ಹಲವಾರು ವಸ್ತುಗಳನ್ನು ಕೂಡ ಖರೀದಿ ಮಾಡಿರುತ್ತಾರೆ. ಆ ಖರೀದಿ ಮಾಡಿರುವಂತಹ ವಸ್ತುಗಳಿಗೆ ಡೌನ್ ಪೇಮೆಂಟ್ ಗಳನ್ನು ಆ ಸಂದರ್ಭದಲ್ಲಿ ನೀಡಿ. ಇನ್ನುಳಿದಂತಹ ಹಣವನ್ನು ಇಎಂಐಗಳ ಮೂಲಕ ಪ್ರತಿ ತಿಂಗಳು ಕೂಡ ಪಾವತಿಸುತ್ತಿರುತ್ತಾರೆ. EMI ಕಟ್ಟಲು ತಡವಾದ್ರೆ ಇನ್ಮುಂದೆ ಬೀಳಲ್ಲ ಹೆಚ್ಚುವರಿ ಫೈನ್. ಆರ್ಬಿಐ ಹೊಸ ನಿಯಮವನ್ನು ಕೂಡ ಜಾರಿ ಮಾಡಿದೆ. ಈಗಾಗಲೇ ಏಪ್ರಿಲ್ ಒಂದರಿಂದಲೇ ಈ ಒಂದು ನಿಯಮ ಜಾರಿಯಲ್ಲಿದೆ. ಯಾರು ಏಪ್ರಿಲ್ ಒಂದರ ನಂತರ…

Read More
Integrated Pensioners Portal

ಪಿಂಚಣಿದಾರರಿಗೆ ಪ್ರಾರಂಭವಾಯ್ತು ಹೊಸ ಪೋರ್ಟಲ್! ಅರ್ಜಿ ಸಲ್ಲಿಕೆ ಈಗ ಇನ್ನು ಸುಲಭ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಉಪಯುಕ್ತವಾಗುವ ವಿಷಯದ ಬಗ್ಗೆ ಮಾಹಿತಿಯನ್ನು ನೀಡುತ್ತಿದ್ದೇವೆ. ಭಾರತ ಸರ್ಕಾರವು ಪಿಂಚಣಿದಾರರಿಗಾಗಿ ಹೊಸ ಪೋರ್ಟಲ್ ಅನ್ನು ಪ್ರಾರಂಭಿಸಿದೆ. ಈ ಪೋರ್ಟಲ್ ಸಹಾಯದಿಂದ, ಪಿಂಚಣಿದಾರರು ತಮ್ಮ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತದೆ. ರಾಷ್ಟ್ರೀಯ ಇ-ಆಡಳಿತ ಸೇವಾ ವಿತರಣಾ ಮೌಲ್ಯಮಾಪನದಿಂದ ಈ ಪೋರ್ಟಲ್ ಸರ್ಕಾರದ ಎಲ್ಲಾ ಸೇವಾ ಪೋರ್ಟಲ್‌ಗಳಲ್ಲಿ ಮೂರನೇ ಅತ್ಯುತ್ತಮ ಸ್ಥಾನವನ್ನು ಪಡೆದಿದೆ. ಈ ಪೋರ್ಟಲ್‌ಗೆ ಸಂಬಂಧಿಸಿದ ಎಲ್ಲಾ ಪ್ರಮುಖ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಇಂಟಿಗ್ರೇಟೆಡ್ ಪಿಂಚಣಿದಾರರ ಪೋರ್ಟಲ್  ದೇಶದ…

Read More
model code of conduct karnataka election

‘ಮಾದರಿ ನೀತಿ ಸಂಹಿತೆ’ ಅಂದ್ರೆ ಏನು? ಇದನ್ನ ಮೀರಿದ್ರೆ ಏನಾಗುತ್ತೆ? ಇಲ್ಲಿದೆ ಕಂಪ್ಲೀಟ್‌ ಅಪ್ಡೇಟ್

ಹಲೋ ಸ್ನೇಹಿತರೇ, 2024 ರ ಲೋಕಸಭಾ ಚುನಾವಣೆಯ ದಿನಾಂಕವನ್ನು ಇಂದು ಪ್ರಕಟಿಸಲಾಗುವುದು. ದಿನಾಂಕಗಳನ್ನು ಘೋಷಣೆ ಮಾಡಿದ ಕೂಡಲೇ ದೇಶಾದ್ಯಂತ ‘ಮಾದರಿ ನೀತಿ ಸಂಹಿತೆ’ ಜಾರಿಗೆ ಬರಲಿದೆ. ಈ ನೀತಿ ಸಂಹಿತೆಯ ಬಗೆಗಿನ ಹೆಚ್ಚಿನ ವಿವರವನನ್ನು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ, ಅದಕ್ಕಾಗಿ ನೀವು ಈ ಲೇಖನವನ್ನು ಕೊನೆಯವರೆಗೂ ಓದಿ. ಲೋಕಸಭಾ ಚುನಾವಣೆಯ ಹೊರತಾಗಿಯೂ ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶ ಮತ್ತು ಆಂಧ್ರಪ್ರದೇಶದಂತಹ ರಾಜ್ಯಗಳು ಕೂಡ ತಮ್ಮ ವಿಧಾನಸಭಾ ಚುನಾವಣೆಗೆ ಹೋಗಲಿವೆ, ಅದರ ದಿನಾಂಕಗಳನ್ನು ಚುನಾವಣಾ…

Read More
yashaswini card karnataka

ಮನೆಯ ಪ್ರತಿ ಸದಸ್ಯರಿಗೆ 5 ಲಕ್ಷ ಉಚಿತ ನಗದು.! ಈ ಕಾರ್ಡ್‌ ಮಾಡಿಸಿಕೊಳ್ಳಲು ಇಂದೇ ಕೊನೆ ಅವಕಾಶ

ಹಲೋ ಸ್ನೇಹಿತರೇ, ಅತೀ ಕಡಿಮೆ ಖರ್ಚಿನಲ್ಲಿ ಆರೋಗ್ಯ ವಿಮೆ ಸೌಲಭ್ಯ ಪಡೆಯಲು ಸಹಕಾರಿ ಸಂಘಗಳ ಮೂಲಕವಾಗಿ ಯಶಸ್ವಿನಿ ಕಾರ್ಡ್ ಮಾಡಿಸಿಕೊಳ್ಳಲು ಅರ್ಜಿ ಸಲ್ಲಿಸಲು ಕೊನೆಯ ಅವಕಾಶವಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿತಿ. 2023-24ನೇ ಸಾಲಿಗೆ ಯಶಸ್ವಿನಿ ಯೋಜನೆಯಲ್ಲಿ ಸದಸ್ಯರಾಗಲು & ಸದಸ್ಯತ್ವ ನವೀಕರಣಗೊಳಿಸಲು ಫೆ. 29 ಕೊನೆ ದಿನಾಂಕವಾಗಿದೆ. ಈಗಾಗಲೇ ಯಶಸ್ವಿನಿ ಯೋಜನೆಯಲ್ಲಿ ನೋಂದಣಿ ಮಾಡಿಕೊಂಡವರು ಆಯಾ ಸಂಘದಲ್ಲಿಯೇ ಹಣ ಸಂದಾಯ ಮಾಡಿಕೊಂಡು, ಸದಸ್ಯತ್ವವನ್ನು ನವೀಕರಣ ಮಾಡಿಕೊಳ್ಳಬಹುದಾಗಿದೆ. Whatsapp Channel Join Now…

Read More
banking big update

ಈ ಕಾರ್ಡ್‌ ಹೊಂದಿದ ಬ್ಯಾಂಕ್ ಗ್ರಾಹಕರಿಗೆ ಹೊಸ ಸೌಲಭ್ಯ

ಹಲೋ ಸ್ನೇಹಿತರೇ, NPCI ಯುಪಿಐ ಮೂಲಕ ದೇಶದಲ್ಲಿ ಹೊಸ ವ್ಯವಸ್ಥೆಯನ್ನು ತರುತ್ತಿದೆ. ಈ ವಿಧಾನವು ಕ್ರೆಡಿಟ್ ಕಾರ್ಡ್‌ನಂತೆ ಕಾರ್ಯನಿರ್ವಹಿಸುತ್ತದೆ. ಯಾವ ಬ್ಯಾಂಕ್‌ಗಳಲ್ಲಿ ಈ ಸೌಲಭ್ಯ ಸಿಗಲಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ನೀವು ಕೂಡಾ UPI ಬಳಸುತ್ತಿದ್ದರೆ, ಈ ಸುದ್ದಿ ನಿಮಗೆ ಉಪಯುಕ್ತವಾಗಿರಲಿದೆ. UPI ಬಳಕೆದಾರರು ಮೊದಲ ಬಾರಿಗೆ ವಿಶೇಷ  ಸೌಲಭ್ಯ ಪಡೆಯಲಿದ್ದಾರೆ. ಈ ಸೌಲಭ್ಯದ ಅಡಿಯಲ್ಲಿ ನಿಮ್ಮ ಬಳಿ ಹಣವಿದ್ದರೂ ಇಲ್ಲದಿದ್ದರೂ ಯುಪಿಐ ಮೂಲಕ ಮುಕ್ತವಾಗಿ ಖರ್ಚು ಮಾಡಲು ಸಾಧ್ಯವಾಗುತ್ತದೆ. ಹೌದು,ನ್ಯಾಷನಲ್…

Read More
Special remedial teaching

SSLC ಪರೀಕ್ಷೆಯಲ್ಲಿ ʻಫೇಲ್‌ʼ ಆದ ವಿದ್ಯಾರ್ಥಿಗಳಿಗೆ ʻವಿಶೇಷ ಪರಿಹಾರ ಬೋಧನೆʼ! ಮೇ.29 ರಿಂದ ತರಗತಿ ಆರಂಭ

ಹಲೋ ಸ್ನೇಹಿತರೇ, 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ದಿನಾಂಕ: 14.06.2024 ರಿಂದ ಪ್ರಾರಂಭವಾಗುವ 20240 ಎ. ಎಸ್.ಎಲ್.ಸಿ.‌ ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29.05.2024 ರಿಂದ 13.06.2024ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ. 1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ…

Read More
free bus facility for sslc 2nd puc student

SSLC & 2nd PUC ವಿದ್ಯಾರ್ಥಿಗಳಿಗೆ ಶುಭ ಸುದ್ದಿ.! ಇಂದಿನಿಂದ ಪ್ರಾರಂಭ ಉಚಿತ ಬಸ್‌ ಪ್ರಯಾಣ

ಹಲೋ ಸ್ನೇಹಿತರೇ, ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್‌ 1 ರಿಂದ 22 ರವರೆಗೆ ರಾಜ್ಯಾದ್ಯಂತ ನಡೆಯಲಿದೆ. ವಿದ್ಯಾರ್ಥಿಗಳ ಪರೀಕ್ಷೆಯ ಕೇಂದ್ರಗಳು ಬೇರೆ ಬೇರೆ ಶಾಲಾ/ ಕಾಲೇಜುಗಳಲ್ಲಿ ನಿಗದಿ ಪಡಿಸುವ ಹಿನ್ನೆಲೆಯಲ್ಲಿ, ಸರ್ಕಾರದಿಂದ ಉಚಿತ ಬಸ್‌ ಸೇವೆಯನ್ನು ನೀಡಲಾಗುವುದು. ಇದರ ಬಗ್ಗೆ ಇನ್ನು ಹೆಚ್ಚು ಮಾಹಿತಿ ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗು ಓದಿ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರಸಕ್ತ ಸಾಲಿನ 12nd PUC ವಾರ್ಷಿಕ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರಗಳಲ್ಲಿ…

Read More