ಉಜ್ವಲ ಫಲಾನುಭವಿಗಳಿಗೆ ಬಂಪರ್ ಸುದ್ದಿ.! 300 ರೂ ಸಬ್ಸಿಡಿ ಯೋಜನೆಯನ್ನು 2025ರ ವರೆಗೆ ವಿಸ್ತರಿಸಿದ ಕೇಂದ್ರ
ಹಲೋ ಸ್ನೇಹಿತರೇ, ಪ್ರಧಾನ ಮಂತ್ರಿ ಉಜ್ವಲ ಯೋಜನೆ ಭಾರತ ಸರ್ಕಾರದ ದೊಡ್ಡ ಯೋಜನೆಯಾಗಿದೆ. ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಉಚಿತ ಎಲ್ಪಿಜಿ ಸಂಪರ್ಕವನ್ನು ಒದಗಿಸುವ ಉದ್ದೇಶ ಹೊಂದಿದೆ. ಈ ಯೋಜನೆಯ ಬಗ್ಗೆ ಕೆಲವು ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. ಬಡ ಕುಟುಂಬಗಳಿಗೆ ಪ್ರತಿ ತಿಂಗಳು ಸಬ್ಸಿಡಿ ಬೆಲೆಯಲ್ಲಿ ಸಿಲೆಂಡರ್ ಜೊತೆಗೆ ಹೋಗೆ ಮುಕ್ತ ಅಡುಗೆ ಮನೆ ಮತ್ತು ಮಹಿಳೆಯರ ಆರೋಗ್ಯದಲ್ಲಿ ಸುಧಾರಣೆ ತರುವುದು ಈ ಯೋಜನೆಯ ಮೂಲ ಉದ್ದೇಶವಾಗಿದೆ. Whatsapp Channel Join Now Telegram Channel…