rtgh
New Update For PUC Students

ದ್ವಿತೀಯ ಪಿಯುಸಿ ತೇರ್ಗಡೆಯಾದ ವಿದ್ಯಾರ್ಥಿಗಳು ಇಲ್ಲಿ ಗಮನಿಸಿ!

ಹಲೋ ಸ್ನೇಹಿತರೆ, ಕರ್ನಾಟಕ ಪರೀಕ್ಷಾ ಪ್ರಾಧಿಕಾರ ರಾಜ್ಯ ಬೋರ್ಡ್‌ನ ದ್ವಿತೀಯ ಪಿಯುಸಿ 2ನೇ ಪರೀಕ್ಷೆ ಫಲಿತಾಂಶ ಬಂದ 4 ದಿನಗಳಲ್ಲಿ ಅಥವಾ ಜೂನ್‌ 1 ಅಥವಾ 3 ರಂದು ಸಿಇಟಿ ಫಲಿತಾಂಶ ಬಿಡುಗಡೆ ಮಾಡಲಿದೆ. ಸಿಇಟಿ Rank ಅನ್ನು 12ನೇ ತರಗತಿಯ %50 ಅಂಕಗಳನ್ನು ಸೇರಿಸಿ Rank ಬಿಡುಗಡೆ ಮಾಡಲಾಗುತ್ತದೆ. ಅಂದಹಾಗೆ KEA ವೆಬ್‌ಸೈಟ್‌ನಲ್ಲಿ ಯುಜಿಸಿಇಟಿ’ಗೆ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ತಮ್ಮ ಅಪ್ಲಿಕೇಶನ್‌ನಲ್ಲಿ ಸಿಬಿಎಸ್‌ಇ, ಸಿಐಎಸ್‌ಸಿಇ, ಐಜಿಸಿಎಸ್‌ಇ 12ನೇ ತರಗತಿ ಅಂಕಗಳನ್ನು ನಮೂದಿಸಲು ಈಗ ದಿನಾಂಕ ವಿಸ್ತರಣೆ…

Read More
lok sabha election rules

ಬಸ್‌ ಪ್ರಯಾಣ ಮಾಡುವವರಿಗೆ ಕಟ್ಟೆಚ್ಚರ.!! ಈ ನಿಯಮ ಉಲ್ಲಂಘಿಸಿದರೆ ಬೀಳುತ್ತೆ ದಂಡ

ಹಲೋ ಸ್ನೇಹಿತರೇ, ಲೋಕಸಭೆ ಎಲೆಕ್ಷನ್‌ ಭರಾಟೆ ಇನ್ನು ಹೆಚ್ಚಾಗಲಿದೆ. ಈಗಾಗಲೇ ನಾಲ್ಕು ನಿಗಮಗಳ ಬಸ್‌ಗಳಲ್ಲಿ ಪ್ರಯಾಣ ಮಾಡುವವರು ತಮ್ಮ ತಮ್ಮ ಲಗೇಜ್‌ನಲ್ಲಿ ಕೆಲವೊಂದು ವಸ್ತುಗಳನ್ನು ಕೊಂಡೊಯ್ಯುವಂತಿಲ್ಲ ಎನ್ನುವ ಮಾಹಿತಿಯನ್ನು ತಿಳಿಸಿದ್ದಾರೆ. ಈ ಮೂಲಕ ಪ್ರಯಾಣಿಕರಿಗೆ ರಾಜ್ಯಸಾರಿಗೆ ಬಸ್‌ಗಳಲ್ಲಿ ಲಗೇಜ್‌ ಸಾಗಿಸಲು ಕೆಲವೊಂದು ಕಟ್ಟಪ್ಪಣೆಗಳನ್ನು ಹೊರಡಿಸಲಾಗಿದೆ. ಸೂಕ್ತ ದಾಖಲೆ ಮತ್ತು ನೀತಿ ಸಂಹಿತೆಗೆ ಧಕ್ಕೆ ಬರುವ ಯಾವುದೇ ವಸ್ತುಗಳ ಸಾಗಾಟವನ್ನು ಮಾಡುವಂತಿಲ್ಲ. ಈ ಕುರಿತು ಚಾಲಕ ಮತ್ತು ನಿರ್ವಾಹಕರಿಗೆ ನಿಗಮದ ಭದ್ರತಾ ಹಾಗೂ ಜಾಗೃತ ವಿಭಾಗದ ಹಿರಿಯ ಅಧಿಕಾರಿಗಳು…

Read More
crop insurance

13 ಲಕ್ಷ ರೈತರಿಗೆ 1,400 ಕೋಟಿ ಬೆಳೆ ವಿಮೆ ಪರಿಹಾರ ವರ್ಗಾವಣೆ.! ಈ ಯೋಜನೆಯಡಿ ಅರ್ಜಿ ಸಲ್ಲಿಸಿದವರಿಗೆ ಮಾತ್ರ

ಹಲೋ ಸ್ನೇಹಿತರೇ, 2023-24 ನೇ ಸಾಲಿನ ಪಸಲ್ ಭೀಮಾ ಯೋಜನೆಯಡಿ ಅರ್ಜಿ ಸಲ್ಲಿಸಿ ತಮ್ಮ ಬೆಳೆಗಳಿಗೆ ಬೆಳೆ ವಿಮೆ ಮಾಡಿಕೊಂಡ ಅರ್ಹ ರೈತರಿಗೆ ಬೆಳೆ ವಿಮೆ ಪರಿಹಾರದ ವರ್ಗಾವಣೆಯ ಕುರಿತು ಕೃಷಿ ಸಚಿವರು ನೀಡಿರುವ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ ಏನೆಲ್ಲಾ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಮತ್ತು ಬೆಳೆ ವಿಮೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪಸಲ್ ಬೀಮಾ ಯೋಜನೆ ಅಡಿಯಲ್ಲಿ ತಾವು ಬೆಳೆದಿರುವ ಬೆಳೆ ವಿಮೆಗಾಗಿ ಈ ವರ್ಷ ಸುಮಾರು 25 ಲಕ್ಷ ಜನ ರೈತರು…

Read More
school transport new rules

ಶಾಲಾ ವಾಹನಗಳಿಗೆ ಬಿಗ್‌ ಅಲರ್ಟ್.!‌ ಹೊಸ ನಿಯಮಗಳ ಸುತ್ತೋಲೆ ಹೊರಡಿಸಿದ ಸರ್ಕಾರ

ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ರೂಲ್ಸ್ಗಗಳು ಶಾಲಾ ವಾಹನಗಳಿಗಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯಿಸಲಿದೆ. ಹೊಸ ನಿಯಮದ ಬಗ್ಗೆ ಈ ಲೇಖನದಲ್ಲಿ ತಿಳಿಯಿರಿ.   Whatsapp Channel Join Now Telegram Channel Join Now ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ. ಜೂನ್‌…

Read More
Monsoon Rain Forecast

ರೈತರಿಗೆ ಸಿಹಿಸುದ್ದಿ: ಜೂ.1 ರಿಂದಲೇ ‘ಮುಂಗಾರು ಮಳೆ’ ಆರಂಭ!

ಬೆಂಗಳೂರು : ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರು ಸದ್ಯ ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ರೈತರಿಗೆ ಸಿಹಿಸುದ್ದಿ ಕರ್ನಾಟಕದಲ್ಲಿ ಜೂನ್ 1 ರಿಂದಲೇ ಮುಂಗಾರು ಮಳೆ ಆರಂಭವಾಗಲಿದೆ. ಹೌದು, ಜೂ. ಮೊದಲ ವಾರದಿಂದಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಆಗಲಿದ್ದು, ಜೂ. 13 ರಿಂದ ಬೆಂಗಳೂರಿನಲ್ಲಿ ಮಾನ್ಸೂನ್ ಮಳೆಗಾಲ ಪ್ರಾರಂಭವಾಗಲಿದೆ. Whatsapp Channel Join Now Telegram Channel Join Now ದಕ್ಷಿಣದ ರಾಜ್ಯಗಳಲ್ಲಿ ಮುಂದಿನ ದಿನದಲ್ಲಿ ಭಾರಿ ಮಳೆಯಾಗಲಿದ್ದು, ಕೇರಳದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದೆ. ಕೇರಳದ…

Read More
Notice to vacate illegal resort, home stay

ಅಕ್ರಮ ರೆಸಾರ್ಟ್, ಹೋಮ್‌ ಸ್ಟೇ ತೆರವಿಗೆ ಸೂಚನೆ! ಸಚಿವ ಈಶ್ವರ್ ಖಂಡ್ರೆ

ಹಲೋ ಸ್ನೇಹಿತರೇ, ರಾಜ್ಯದ ಪಶ್ಚಿಮಘಟ್ಟದಲ್ಲಿ 2015 ರಿಂದ ಆಗಿರುವ ಅರಣ್ಯ ಒತ್ತುವರಿ ತೆರವಿಗೆ ಮತ್ತು ಅನಧಿಕೃತ ಹೋಮ್‌ ಸ್ಟೇ, ರೆಸಾರ್ಟ್ ವಿರುದ್ಧ ಕ್ರಮಕ್ಕೆ ಅರಣ್ಯ ಸಚಿವರ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ. ಪಶ್ಚಿಮ ಘಟ್ಟದ ಎಲ್ಲ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ…

Read More
Bigg Boss Season 11

ದೊಡ್ಮನೆ ಆಟ ನೋಡಲು ಕಾಯ್ತಿದ್ದವರಿಗೆ ಗುಡ್ ನ್ಯೂಸ್​! ಬಿಗ್ ಬಾಸ್ ಸೀಸನ್​-11ರ ಎಂಟ್ರಿ ಡೇಟ್​ ಫಿಕ್ಸ್!

ಖಾಸಗಿಯ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕನ್ನಡದ ಹೆಸರಾಂತ ರಿಯಾಲಿಟಿ ಶೋ ಬಿಗ್​ ಬಾಸ್​ ಸೀಸನ್​ 10 ಮುಗಿದು ತಿಂಗಳುಗಳಾಗಿದ್ದು, ಸದಾ ವಿವಾದಗಳಿಂದಲೇ ಸದ್ದನ್ನು ಮಾಡಿದ ​ ಸೀಸನ್​ 10 ರಲ್ಲಿ ನಟ ಕಾರ್ತಿಕ್​ ಮಹೇಶ್ ಅವರು​ ಗೆದ್ದು ಬೀಗಿದರೆ ಹಾಗೂ ಡ್ರೋನ್​ ಪ್ರತಾಪ್ ಅವರು​ ರನ್ನರ್​ಅಪ್​ ಆಗಿದ್ದರು. ಇದೀಗ ಬಿಗ್​ಬಾಸ್​ 11ನೇ ಸೀಸನ್ ಬಗ್ಗೆ ಮಾತುಗಳು ಸಹ ಕೇಳಿ ಬರುತ್ತಿದ್ದು, ಯಾರೆಲ್ಲ ಬಿಗ್‌ ಬಾಸ್‌ ಮನೆ ಸ್ಪರ್ಧಿಸಲಿದ್ದಾರೆ ಹಾಗೂ ಯಾವಾಗ ಆರಂಭವಾಗಲಿದೆ ಎನ್ನುವ ಸಂಪೂರ್ಣವಾದ ಮಾಹಿತಿ ಇಲ್ಲಿದೆ. Whatsapp…

Read More
10th result 2024

SSLC ಉತ್ತರ ಪತ್ರಿಕೆ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣ: ಈ ದಿನ ಹೊರಬೀಳಲಿದೆ ರಿಸಲ್ಟ್

ಹಲೋ ಸ್ನೇಹಿತರೇ, CBSE 10 & 12ನೇ ತರಗತಿ  ಪರೀಕ್ಷೆಗಳು ಮಾರ್ಚ್ 13ಕ್ಕೆ ಕೊನೆಗೊಂಡಿದೆ. ಇದೀಗ ಈ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎಂಬ ಮಾಹಿತಿ ಹೊರ ಬಿದ್ದಿದೆ.   ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್‌ನ 10 & 12 ನೇ ತರಗತಿಯ 39 ಲಕ್ಷ ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳಿಗಾಗಿ ಕಾಯುತ್ತಿದ್ದಾರೆ. ಇದೀಗ ಈ ಫಲಿತಾಂಶ ಯಾವಾಗ ಪ್ರಕಟವಾಗಲಿದೆ ಎಂಬ ಮಾಹಿತಿ ಹೊರ ಬಿದ್ದಿದೆ. 10ನೇ ತರಗತಿಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೆಲಸ ಪೂರ್ಣಗೊಂಡಿದೆ. 12ನೇ ತರಗತಿಯ…

Read More
Aadhar Update

ಆಧಾರ್‌ ಕಾರ್ಡ್‌ ಮತ್ತೊಂದು ಅಪ್ಡೇಟ್!!‌ ಈ ಕೆಲಸ ಮಾಡಲು ಕೊನೆಯ ದಿನಾಂಕ ನಿಗದಿ

ಹಲೋ ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ, ಯಾವುದೇ ಸರ್ಕಾರಿ ಕೆಲಸ ಮಾಡಲು ಆಧಾರ್ ಕಾರ್ಡ್ ಕಡ್ಡಾಯವಾಗಿದೆ. ಆಧಾರ್ ಕಾರ್ಡ್ ಮಾಡಿದ ನಂತರ ಅದನ್ನು ಸಕ್ರಿಯವಾಗಿರಿಸಲು, ಅದನ್ನು ನಿಯಮಿತವಾಗಿ ಅಪ್ಡೇಟ್ ಮಾಡುವುದು ಸಹ ಮುಖ್ಯವಾಗಿದೆ. ಹೇಗೆ ಅಪ್ಡೇಟ್‌ ಮಾಡುವುದು ಎಂದು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. ನೀವು ಸಿಮ್ ಕಾರ್ಡ್ ಪಡೆಯಲು, ನಿಮ್ಮ ಮಗುವನ್ನು ಶಾಲೆಗೆ ಸೇರಿಸಲು, ಡ್ರೈವಿಂಗ್ ಲೈಸೆನ್ಸ್ ಪಡೆಯಲು ಅಥವಾ ಮತದಾರರ ಚೀಟಿ ಪಡೆಯಲು ಆಧಾರ್ ಕಾರ್ಡ್ ಹೊಂದುವುದು ಬಹಳ ಮುಖ್ಯ. ಇದು ಇಲ್ಲದೆ, ನಿಮ್ಮ ಹೆಚ್ಚಿನ ಕೆಲಸಗಳು…

Read More
Raise Awareness About Dengue And Win a Bumper Prize

ರೀಲ್ಸ್ ಪ್ರಿಯರಿಗೆ BMTC ಆಫರ್: ಡೆಂಗ್ಯೂ ಬಗ್ಗೆ ಜಾಗೃತಿ ಮೂಡಿಸಿ ಲಕ್ಷ ಗೆಲ್ಲಿ!

ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಒಂದೇ ದಿನದಲ್ಲಿ 524 ಹೊಸ ಪ್ರಕರಣಗಳು ವರದಿಯಾಗಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮನೆ-ಮನೆ ಸಮೀಕ್ಷೆಗಳೊಂದಿಗೆ ಪ್ರಯತ್ನಗಳನ್ನು ಹೆಚ್ಚಿಸುತ್ತಿದೆ ಮತ್ತು ಏಕಾಏಕಿ ನಿಭಾಯಿಸಲು ಹೊಸ ಸಾರ್ವಜನಿಕ ಜಾಗೃತಿ ಅಭಿಯಾನವನ್ನು ಪ್ರಾರಂಭಿಸುತ್ತಿದೆ. ಬೆಂಗಳೂರು: ಭಾರತದ ಟೆಕ್ ಕ್ಯಾಪಿಟಾದಲ್ಲಿ ಡೆಂಗ್ಯೂ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 524 ಹೊಸ ಪ್ರಕರಣಗಳು ವರದಿಯಾಗಿವೆ. ವರದಿಯಾದ ಮಾಹಿತಿಯ ಪ್ರಕಾರ, ಈ ಆತಂಕಕಾರಿ ಉಲ್ಬಣಕ್ಕೆ ಪ್ರತಿಕ್ರಿಯೆಯಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮನೆ-ಮನೆ…

Read More