rtgh
BSNL recharge new plans

BSNL ಅಗ್ಗದ ರಿಚಾರ್ಜ್ ಪ್ಲಾನ್.! 185 ರೂ.ಗೆ 2GB ಹೈ ಸ್ಪೀಡ್ ಡೈಲಿ ಡೇಟಾ 395 ದಿನ ಆನಂದಿಸಿ

ಹಲೋ ಸ್ನೇಹಿತರೇ, ಭಾರತದ ಅತಿದೊಡ್ಡ ಟೆಲಿಕಾಂ ಕಂಪನಿ BSNL ಶೀಘ್ರದಲ್ಲೇ ತನ್ನ 4G ಸೇವೆಯನ್ನು ಇಡೀ ದೇಶದಲ್ಲಿ ಆರಂಭಿಸಲಿದೆ. ಈ ಸುದ್ದಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಇದರ ಬೆನ್ನಲ್ಲೆ BSNL ಮತ್ತೊಂದು ರೀಚಾರ್ಜ್‌ ಯೋಜನೆಯನ್ನು ಜಾರಿ ಮಾಡಿದೆ. ಹೊಸ ಪ್ಲಾನ್‌ ಹೇಗಿದೆ ಇಲ್ಲಿಂದ ತಿಳಿಯಿರಿ. ಖಾಸಗಿ ಟೆಲಿಕಾಂ ಕಂಪನಿಗಳು ಜುಲೈ 2024ರಲ್ಲಿ ತಮ್ಮ ಯೋಜನೆಗಳ ಬೆಲೆಯನ್ನು ಹೆಚ್ಚಿಸಿದ್ದರಿಂದ ಹೀಗಾಗುತ್ತಿದೆ. BSNL ಸಂಪೂರ್ಣ 395 ದಿನಗಳವರೆಗೆ ಕಾರ್ಯ ನಿರ್ವಹಿಸುವ ವಿಶೇಷ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯಲ್ಲಿ,…

Read More
E Shram Card Pension Scheme

ಕಾರ್ಮಿಕರು ಪ್ರತಿ ತಿಂಗಳು ಪಡೆಯಬಹುದು ₹3000 ಪಿಂಚಣಿ..! ಇಂದೇ ಹೆಸರನ್ನು ನೋಂದಾಯಿಸಿ

ನಮಸ್ಕಾರ ಸ್ಮೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಹಲವು ರೀತಿಯ ಯೋಜನೆಗಳನ್ನು ಪ್ರಾರಂಭಿಸಲಾಗಿದೆ, ಅವುಗಳಲ್ಲಿ ಒಂದು ಇ-ಶ್ರಮ್ ಕಾರ್ಡ್ ಪಿಂಚಣಿ ಯೋಜನೆಯಾಗಿದೆ, 60 ವರ್ಷ ವಯಸ್ಸಿನ ನಂತರ ಕಾರ್ಮಿಕರ ಮಾಸಿಕ ಪಿಂಚಣಿ 3000 ನೀಡಲಾಗುತ್ತದೆ. ಇದರಿಂದ ವೃದ್ಧಾಪ್ಯದಲ್ಲಿ ಯಾವುದೇ ಕೆಲಸ ಮಾಡದೆ ನೆಮ್ಮದಿಯಾಗಿ ಜೀವನ ನಡೆಸಬಹುದು. ತಿಂಗಳಿಗೆ ₹ 3000 ಹೆಚ್ಚು ಅಲ್ಲ ಆದರೆ ಸರ್ಕಾರದ ಈ ಸಹಾಯ ಅವರಿಗೆ ದೊಡ್ಡದಾಗಿದೆ. ನೀವು ಈ ಯೋಜನೆಯ…

Read More

ಆಸ್ತಿ ಮಾಲೀಕರ OTS ಯೋಜನೆಗೆ ಜುಲೈ 31ಕ್ಕೆ ಮುಕ್ತಾಯ..!

ಹಲೋ ಸ್ನೇಹಿತರೆ, ಆಸ್ತಿ ಹೊಂದಿರುವವರ ಗಮನಕ್ಕೆ ಬಿಬಿಎಂಪಿ ಘೋಷಿಸಿದ್ದ ಒಂದು ಬಾರಿ ತೀರುವಳಿ ಯೋಜನೆಯು ಇದೇ ತಿಂಗಳು ಜುಲೈ 31ಕ್ಕೆ ಮುಕ್ತಾಯಗೊಳ್ಳಲಿದೆ. ಈ ಯೋಜನೆ ಅಡಿಯಲ್ಲಿ ಬಾಕಿ ಇರುವ ಸಂಪೂರ್ಣ ಬಡ್ಡಿಯನ್ನು ಸಹ ಮನ್ನಾ ಮಾಡಲಾಗುತ್ತಿದೆ. ಬೆಂಗಳೂರಿನ ನಾಗರಿಕರು ಈ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ. ಆನ್ಲೈನ್ ಮೂಲಕ ತೆರಿಗೆ ಪಾವತಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ? ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಸಂಭಂದಿಸಿದ…

Read More
NMMS Application Form

‘NMMS’ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ..! ವಿದ್ಯಾರ್ಥಿಗಳ ಖಾತೆಗೆ ₹12,000 ಜಮಾ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸ್ಟೇಟ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (SCERT ಗಳು) NMMS ವಿದ್ಯಾರ್ಥಿವೇತನದ ಅರ್ಜಿ ನಮೂನೆಗಳನ್ನು ಬಿಡುಗಡೆ ಮಾಡುತ್ತದೆ. NMMS ಸ್ಕಾಲರ್‌ಶಿಪ್ 2024-25 ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಬೆಂಬಲಿಸುವ ಗುರಿಯನ್ನು ಹೊಂದಿದೆ. ಆದ್ದರಿಂದ ಅವರು 9 ರಿಂದ 12 ನೇ ತರಗತಿಯ ಆಯ್ದ ವಿದ್ಯಾರ್ಥಿಗಳಿಗೆ 12,000 ರೂಪಾಯಿಗಳ ಆರ್ಥಿಕ ಬೆಂಬಲವನ್ನು ನೀಡುತ್ತಾರೆ. ಅರ್ಜಿಯನ್ನು ಸಂಪೂರ್ಣವಾಗಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ…

Read More
Labour announces scholarships for children

ಕಾರ್ಮಿಕ ಮಕ್ಕಳಿಗೆ 25,000 ಉಚಿತ ವಿದ್ಯಾರ್ಥಿವೇತನ! ಅರ್ಜಿ ಆಹ್ವಾನ

2024-25ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳ ಶಿಕ್ಷಣ, ಆರೋಗ್ಯ ಮತ್ತು ವಸತಿಗಾಗಿ ಸರ್ಕಾರವು ಹಣಕಾಸಿನ ನೆರವು ನೀಡುತ್ತದೆ. ಬೆಂಗಳೂರು: ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಅಸಂಘಟಿತ ವಲಯದ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನವನ್ನು ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. 2024-25ನೇ ಶೈಕ್ಷಣಿಕ ವರ್ಷಕ್ಕೆ ವಿದ್ಯಾರ್ಥಿಗಳ ಶಿಕ್ಷಣ, ಆರೋಗ್ಯ ಮತ್ತು ವಸತಿಗಾಗಿ ಸರ್ಕಾರವು ಹಣಕಾಸಿನ ನೆರವು ನೀಡುತ್ತದೆ. Whatsapp Channel Join Now Telegram Channel Join Now 1ನೇ ತರಗತಿಯಿಂದ ಮೇಲ್ಪಟ್ಟು ವಿದ್ಯಾರ್ಥಿಗಳಿಗೆ ನೆರವು ನೀಡಲಾಗುತ್ತದೆ. ಪತ್ರಿಕಾ ಪ್ರಕಟಣೆಯ ಪ್ರಕಾರ, 1…

Read More
digital safety ar-vr skill for students

10 ಲಕ್ಷ ವಿದ್ಯಾರ್ಥಿಗಳಿಗೆ ಬಂಪರ್.!‌ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹೊಸ ವ್ಯವಸ್ಥೆ ಜಾರಿ

ಹಲೋ ಸೇಹಿತರೇ, ಸೈಬರ್ ವಂಚನೆ, ಆನ್​​ಲೈನ್ ವಂಚನೆ ಪ್ರಕರಣಗಳು ಕರ್ನಾಟಕದಾದ್ಯಂತ ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗುತ್ತಿರುವುದು ಕಂಡುಬಂದಿದೆ. ಡಿಜಿಟಲ್ ಸುರಕ್ಷತೆ ಕೂಡ ಸದ್ಯದ ತುರ್ತು ಆಗಿದೆ. ಹೀಗಾಗಿ ರಾಜ್ಯದ ಶಾಲೆ, ಕಾಲೇಜು ಮಕ್ಕಳಿಗೆ ವಿದ್ಯಾರ್ಥಿ ದೆಸೆಯಿಂದಲೇ ಡಿಜಿಟಲ್ ಸುರಕ್ಷತೆಯ ಪಾಠ ಮಾಡಲು ಸರ್ಕಾರ ಮುಂದಾಗಿದೆ. ಇದಕ್ಕೆ ಸಾಮಾಜಿಕ ಮಾಧ್ಯಮ ಕಂಪನಿ ಮೆಟಾ ಜತೆ ಒಪ್ಪಂದ ಮಾಡಿಕೊಂಡಿದೆ. ಈ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಬೆಂಗಳೂರು, ಜುಲೈ 5: ಕರ್ನಾಟಕ ಸರ್ಕಾರವು ರಾಜ್ಯದಾದ್ಯಂತ ಒಂದು ಲಕ್ಷಕ್ಕೂ…

Read More
SDA Recruitment 2024

ಪಿಯುಸಿ ಪಾಸಾದವರಿಗೆ ಈ ಬ್ಯಾಂಕ್ ನಲ್ಲಿ 123 SDA ಹುದ್ದೆಗಳ ನೇಮಕಾತಿ!

ಹಲೋ ಸ್ನೇಹಿತರೇ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ನಿಯಮಿತದಲ್ಲಿ ಖಾಲಿ ಇರುವ 100ಕ್ಕೂ ಹೆಚ್ಚು ದ್ವಿತೀಯ ದರ್ಜೆ ಗುಮಾಸ್ತ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ, ಜುಲೈ ತಿಂಗಳೇ ಅರ್ಜಿ ಸಲ್ಲಿಸಲು ಕೊನೆಯ ತಿಂಗಳಾಗಿದೆ, ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ ಉತ್ಕೃಷ್ಟ ಸಹಕಾರಿ ಸೌಧ, ಕೋಡಿಯಾಲ್ ಬೈಲ್ ಮಂಗಳೂರು, ಈ ಬ್ಯಾಂಕ್ ಕೆಲವು ತಿಂಗಳು ಹಿಂದೆಯೇ ಈ ಹುದ್ದೆಗಳಿಗೆ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ…

Read More
Life insurance scheme for Anganwadi workers

ಅಂಗನವಾಡಿ ಕಾರ್ಯಕರ್ತೆಯರಿಗೆ ಹಲವು ದಿನಗಳ ಬಳಿಕ ಹೊಸ ಯೋಜನೆ ಜಾರಿ!

ಹಲೋ ಸ್ನೇಹಿತರೆ, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಹಲವು ದಿನಗಳ ಬೇಡಿಕೆ ಈಡೇರಸಲು ಸರ್ಕಾರ ಮುಂದಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದು ಯಾವಾಗಾ ಜಾರಿಯಾಗಲಿದೆ. ಇದರ ಪ್ರಯೋಜನಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲು ಕೊನೆವರೆಗೂ ಓದಿ. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯ ಬಗ್ಗೆ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ ಹಾಗೂ ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ…

Read More
India Post PostMaster Application

44,228 ಅಂಚೆ ಇಲಾಖೆ ಹುದ್ದೆ ನೇಮಕ: 10th ಪಾಸಾಗಿದ್ರೆ ಈ ವಿಧಾನದಲ್ಲಿ ಅರ್ಜಿ ಹಾಕಿ

ಹಲೋ ಸ್ನೇಹಿತರೇ, ಅಂಚೆ ಇಲಾಖೆಯ ಬಿಪಿಎಂ, ಎಬಿಪಿಎಂ, ಡಾಕ್‌ ಸೇವಕ್‌ ಹುದ್ದೆಗಳಿಗೆ ಅರ್ಜಿ ಹಾಕುವ ವಿಧಾನ ಮತ್ತು ಏನೆಲ್ಲಾ ದಾಖಲೆಗಳು ಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಭಾರತೀಯ ಅಂಚೆಯ 44,228 ಗ್ರಾಮೀಣ ಡಾಕ್‌ ಸೇವಕ್, ಅಸಿಸ್ಟಂಟ್ ಬ್ರ್ಯಾಂಚ್‌ ಪೋಸ್ಟ್‌ಮಾಸ್ಟರ್, ಬ್ರ್ಯಾಂಚ್‌ ಪೋಸ್ಟ್‌ ಮಾಸ್ಟರ್‌ ಪೋಸ್ಟ್‌ಗಳ ಭರ್ತಿಗೆ ಈಗ ಅಧಿಸೂಚಿಸಿದೆ. SSLC / 10ನೇ ಕ್ಲಾಸ್‌ ಪಾಸಾದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. Whatsapp Channel Join Now Telegram Channel Join Now…

Read More
Jal Jeevan Mission Vacancy

ನಿಮ್ಮ ಗ್ರಾಮದಲ್ಲಿಯೇ ಉದ್ಯೋಗ ಪಡೆಯಲು ಉತ್ತಮ ಅವಕಾಶ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಜಲ ಜೀವನ್ ಮಿಷನ್ ಖಾಲಿ ಹುದ್ದೆ 2024 ರ ಅಧಿಸೂಚನೆಯನ್ನು ಜಲ ಜೀವನ್ ಮಿಷನ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಜಲ ಜೀವನ್ ಮಿಷನ್ ಖಾಲಿ ಹುದ್ದೆ ಜಲ ಜೀವನ್ ಮಿಷನ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಭಾರತ ಸರ್ಕಾರವು ಹರ್ ಘರ್ ನಲ್ ಯೋಜನೆಯಡಿ ದೇಶದಾದ್ಯಂತ ನೀರು ಪೂರೈಕೆಗಾಗಿ ನೀರಿನ…

Read More