rtgh
Headlines
Onion and garlic price increase

ಜನಸಾಮಾನ್ಯರಿಗೆ ಬಿಗ್ ಶಾಕ್! ಗಗನಕ್ಕೇರಿದ ಈರುಳ್ಳಿ ಬೆಳ್ಳುಳ್ಳಿ ಬೆಲೆ

ಹಲೋ ಸ್ನೇಹಿತರೇ, ದಿನನಿತ್ಯ ವಸ್ತುಗಳ ಬೆಲೆ ಏರಿಕೆಯಲ್ಲಿರುವ ಜನಸಾಮಾನ್ಯರಿಗೆ ಬಿಗ್ ಶಾಕ್ ಎದುರಾಗಿದ್ದು, ಈರುಳ್ಳಿ, ಬೆಳ್ಳುಳ್ಳಿ ಬೆಲೆ ಹೆಚ್ಚಳವಾಗುತ್ತಿದೆ. ಹಬ್ಬಗಳು ಸಮೀಪಿಸುತ್ತಿರುವ ನಡುವೆ ಈರುಳ್ಳಿ ಬೆಲೆ ಕೆಜಿಗೆ 70 ರೂ ಸಮೀಪಿಸಿದ್ದು, ಬೆಳ್ಳುಳ್ಳಿ 400 ರ ಗಡಿ ದಾಟಿದೆ. ವೆಜ್ ಇರಲಿ, ನಾನ್ ವೆಜ್ ಇರಲಿ ಈರುಳ್ಳಿ, ಬೆಳ್ಳುಳ್ಳಿ ಬೇಕೇ ಬೇಕು. ತರಕಾರಿ ತರಲು ಹೋದ ಜನರು ಈರುಳ್ಳಿ, ಬೆಳ್ಳುಳ್ಳಿ ತರಲು ಹಿಂದೇಟು ಹಾಕುತ್ತಿದ್ದಾರೆ. ಗೌರಿ ಗಣೇಶ ಹಬ್ಬದ ವೇಳೆಗೆ ಇನ್ನಷ್ಟು ದರ ಹೆಚ್ಚಾಗುವ ಸಾಧ್ಯತೆಯಿದೆ.ಧಾರಾಕಾರ ಮಳೆಯಿಂದಾಗಿ…

Read More
Heavy rain again in 6 districts

ರಾಜ್ಯದ ಈ 6 ಜಿಲ್ಲೆಗಳಲ್ಲಿ ಮತ್ತೆ ಭಾರೀ ಮಳೆ..! ಶಾಲಾ-ಕಾಲೇಜುಗಳಿಗೆ ಇಷ್ಟು ದಿನ ರಜೆ ಘೋಷಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕಳೆದ ಮೂರ್ನಾಲ್ಕು ದಿನಗಳಿಂದ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಇಂದು (ಸೆ.3) ಅದೇ ರೀತಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಭಾಗದ 6 ಜಿಲ್ಲೆಗಳು ಮತ್ತು ಕರಾವಳಿ ಭಾಗದ ಎರಡು ಅಥವಾ ಮೂರು ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಇದರ ಬಗೆಗಿನ ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಕೆಲವೆಡೆ ಯೆಲ್ಲೋ ಅಲರ್ಟ್,…

Read More
IRDAI Recruitment

IRDAI ನಲ್ಲಿ ಉದ್ಯೋಗ ಪಡೆಯಲು ಸುವರ್ಣಾವಕಾಶ! ಪ್ರತಿ ತಿಂಗಳು ಸಿಗುತ್ತೆ 1.4 ಲಕ್ಷ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಭಾರತೀಯ ವಿಮಾ ನಿಯಂತ್ರಣ ಪ್ರಾಧಿಕಾರವು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿಯನ್ನು ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. IRDAI ನೇಮಕಾತಿ 2024  ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ಸಹಾಯಕ ವ್ಯವಸ್ಥಾಪಕರ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಅಪ್ಲಿಕೇಶನ್ ಪ್ರಕ್ರಿಯೆಯು ಪ್ರಾರಂಭವಾಗಿದೆ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ irdai.gov.in…

Read More
aadhar card update last date

ಆಧಾರ್ ಕಾರ್ಡ್‌ ಅಪ್ಡೇಟ್‌ಗೆ ಇಷ್ಟು ದಿನ ಮಾತ್ರ ಬಾಕಿ! ಈ ರೀತಿ ಅಪ್ಡೇಟ್‌ ಮಾಡಿ

ಹಲೋ ಸ್ನೇಹಿತರೇ, ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 14 ರಂದು ಕೊನೆಗೊಳ್ಳುತ್ತದೆ. ಇದಕ್ಕೂ ಮುನ್ನ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಹಲವು ಬಾರಿ ಗಡುವನ್ನು ವಿಸ್ತರಿಸಿದ್ದು, ಮತ್ತೆ ಈ ಗಡುವು ವಿಸ್ತರಣೆಯಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಪ್ರಸ್ತುತ ಸೆಪ್ಟೆಂಬರ್ 14 ರ ಗಡುವನ್ನು ಯುಐಡಿಎಐ ಜೂನ್ 14 ರಂದು ಮೂರು ತಿಂಗಳವರೆಗೆ ವಿಸ್ತರಿಸಿದೆ. ಇದಕ್ಕೂ ಮೊದಲು, ಯುಐಡಿಎಐ ಆಧಾರ್ ವಿವರಗಳನ್ನು ಉಚಿತವಾಗಿ ನವೀಕರಿಸುವ ಗಡುವನ್ನು ಈ ವರ್ಷ ಮಾರ್ಚ್ 14 ಮತ್ತು…

Read More
Latest toll tax rules

ಟೋಲ್ ತೆರಿಗೆ ನಿಯಮ ಬದಲಾವಣೆ! ಈ ಜನರಿಗೆ ಸಿಗುತ್ತೆ ಟೋಲ್ ತೆರಿಗೆಯಿಂದ ಮುಕ್ತಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಟೋಲ್ ಬೂತ್‌ನಿಂದ 100 ಮೀಟರ್ ದೂರದವರೆಗೆ ವಾಹನಗಳು ಸರತಿ ಸಾಲಿನಲ್ಲಿ ನಿಂತರೆ, ಟೋಲ್ ಪಾವತಿಸದೆ ಹಾದುಹೋಗಲು ಅನುಮತಿಸಲಾಗುವುದು ಎಂದು ಹೇಳಿದ 2021 ರ ನೀತಿಯನ್ನು NHAI ಹಿಂಪಡೆದಿದೆ. ಹೊಸ ನಿಯಮಗಳ ಬಗ್ಗೆ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. NHAI ಟೋಲ್ ತೆರಿಗೆ ನಿಯಮಗಳು ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅಂದರೆ NHAI ಟೋಲ್ ಬೂತ್‌ಗಳಲ್ಲಿ ಕಾಯುವ ಸಮಯದ ಬಗ್ಗೆ ಮೂರು ವರ್ಷಗಳ ಹಳೆಯ…

Read More
Pan Card Expire Date

ನಿಮ್ಮ ಬಳಿ ಪಾನ್‌ ಕಾರ್ಡ್‌ ಇದ್ದರೆ ಈ ವಿಷಯದ ಬಗ್ಗೆ ಎಚ್ಚರವಿರಲಿ..!

ನಮಸ್ಕಾರ ಸ್ಮೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಪ್ಯಾನ್ ಕಾರ್ಡ್ ಬಹಳ ಮುಖ್ಯವಾದ ದಾಖಲೆಯಾಗಿದೆ. ಅದು ಇಲ್ಲದೆ ಅನೇಕ ಕೆಲಸಗಳನ್ನು ಮಾಡಲಾಗುವುದಿಲ್ಲ. ಹೀಗಿರುವಾಗ ಪ್ಯಾನ್ ಕಾರ್ಡ್‌ನ ಮಾನ್ಯತೆ ಎಷ್ಟು ದಿನ ಎಂಬ ಪ್ರಶ್ನೆ ಉದ್ಭವಿಸುತ್ತದೆ. ಅಂದರೆ, ಯಾರಾದರೂ 15 ವರ್ಷದ ಪ್ಯಾನ್ ಕಾರ್ಡ್ ಹೊಂದಿದ್ದರೆ, ಅದರ ಅವಧಿ ಮುಗಿದಿದೆಯೇ? ಎಂಬುವುದರ ಬಗ್ಗೆ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ನಾವು ಪ್ಯಾನ್ ಕಾರ್ಡ್ ಅನ್ನು ಐಡಿ-ಪ್ರೂಫ್ ಆಗಿ ಬಳಸಬಹುದು. ಇದು ಹಣಕಾಸಿನ ವಹಿವಾಟಿನ…

Read More
Smile Pay

ಗ್ರಾಹಕರಿಗೆ ಭರ್ಜರಿ ಸುದ್ದಿ..! ಜಸ್ಟ್‌ Smile ಮಾಡಿ, ಹಣ Pay ಮಾಡಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಫೋನ್ ಮತ್ತು ಡೆಬಿಟ್ ಕಾರ್ಡ್‌ಗಳ ಅಗತ್ಯವಿಲ್ಲದೆ ನಾವು ನಗುತ್ತಲೇ ಹಣ ಪಾವತಿ ಮಾಡುವ ವ್ಯವಸ್ಥೆ ಲಭ್ಯವಾಗಿದೆ. ಫೆಡರಲ್ ಬ್ಯಾಂಕ್ ಸ್ಮೈಲ್ ಪೇ ಎಂಬ ಮುಖ ಗುರುತಿಸುವಿಕೆ ಪಾವತಿ ವ್ಯವಸ್ಥೆಯನ್ನು ಪರಿಚಯಿಸಿದೆ. ಪ್ರಸ್ತುತ ಇದನ್ನು ಪ್ರಾಯೋಗಿಕ ಯೋಜನೆಯಾಗಿ ಜಾರಿಗೊಳಿಸಲಾಗಿದೆ. ಇದರ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಫೆಡರಲ್ ಬ್ಯಾಂಕ್ ಸ್ಮೈಲ್ ಪೇ ಭಾರತೀಯ ಖಾಸಗಿ ವಲಯದ ಸಾಲದಾತ ಫೆಡರಲ್…

Read More
anna bhagya scheme latest news

ಇನ್ಮುಂದೆ ಅಕ್ಕಿ ಹಣ ಬಂದ್! ಬದಲಿಗೆ ಸಿಗಲಿದೆ ‘ದಿನಸಿ ಕಿಟ್’.!!

ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ನೀಡುತ್ತಿದ್ದು, ಇನ್ನು ಮುಂದೆ ಇದನ್ನು ಸರ್ಕಾರ ನಿಲ್ಲಿಸಲಿದೆ. ಯಾಕೆಂದರೆ ಅದರ ಬದಲಿಗೆ ಇನ್ನು ಸರ್ಕಾರ ಫಲಾನುಭವಿಗಳಿಗೆ ಕಿಟ್ ವಿತರಿಸಲಿದೆ. ಹೌದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರೂ, ಕೇವಲ 5 ಕೆಜಿ ಅಕ್ಕಿಯನ್ನು ಮಾತ್ರ ಪೂರೈಸಲು ಸಾಧ್ಯವಾಗಿದ್ದು, ಉಳಿದ 5 ಕೆಜಿ ಬದಲಿಗೆ ಫಲಾನುಭವಿಗಳ ಖಾತೆಗೆ…

Read More
Unified Pension Scheme

ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ ಜಾರಿ! ಈ ದಾಖಲೆ ನಿಮ್ಮ ಬಳಿಯಿರುವುದು ಕಡ್ಡಾಯ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರಿ ನೌಕರರಿಗೆ ಮೋದಿ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ಏಕೀಕೃತ ಪಿಂಚಣಿ ಯೋಜನೆಗೆ ಸರ್ಕಾರ ಅನುಮೋದನೆ ನೀಡಿದೆ. ಸರ್ಕಾರಿ ನೌಕರರಿಗೆ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಅಂದರೆ ಇಂಟಿಗ್ರೇಟೆಡ್ ಪಿಂಚಣಿ ಯೋಜನೆ ಆರಂಭಿಸಲು ನಿರ್ಧರಿಸಲಾಗಿದೆ. ಇದರ ಬಗೆಗಿನ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಕೇಂದ್ರದ ನರೇಂದ್ರ ಮೋದಿ ಸರ್ಕಾರ ಈಗ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಅಂದರೆ ಹೊಸ…

Read More
Liquor Prices

ಮದ್ಯ ಪ್ರಿಯರಿಗೆ ಸಿಹಿಸುದ್ದಿ! ಆಲ್ಕೋಹಾಲ್ ಬೆಲೆಯಲ್ಲಿ 20% ಇಳಿಕೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕದ ಮದ್ಯ ಪ್ರಿಯರಿಗೊಂದು ಸಂತಸದ ಸುದ್ದಿ ಬಂದಿದೆ. ರಾಜ್ಯದಲ್ಲಿ ಕೆಲವು ಪ್ರೀಮಿಯಂ ಮದ್ಯಗಳು ಅಗ್ಗವಾಗಿವೆ. ಈ ನಿರ್ಧಾರವು ಸ್ಥಳೀಯ ಮಾರಾಟವನ್ನು ಹೆಚ್ಚಿಸುವ ನಿರೀಕ್ಷೆಯಿದೆ. ದುಬಾರಿ ಮದ್ಯದ ಬ್ರಾಂಡ್‌ಗಳ ಬೆಲೆ ಇಳಿಕೆಯಾಗಲಿದೆ. ಮದ್ಯದ ಹೊಸ ದರದ ಬಗ್ಗೆ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಕರ್ನಾಟಕ ಪ್ರೀಮಿಯಂ ಮದ್ಯದ ಬೆಲೆ ಮದ್ಯ ಪ್ರಿಯರಿಗೊಂದು ಸಂತಸದ ಸುದ್ದಿಯಿದೆ. ಕರ್ನಾಟಕದಲ್ಲಿ ದುಬಾರಿ ಬ್ರ್ಯಾಂಡ್ ಮದ್ಯಗಳು ಅಗ್ಗವಾಗಿವೆ. ಕರ್ನಾಟಕ ಸರ್ಕಾರವು…

Read More