rtgh
KSRTC New Buses

ಬಸ್‌ ಪ್ರಯಾಣಿಕರಿಗೆ ಸಿಹಿ ಸುದ್ದಿ! ಮತ್ತೆ 3800 ಬಸ್‌ಗಳು ಸೇವೆಗೆ

ಹಲೋ ಸ್ನೇಹಿತರೆ, ರಾಜ್ಯದಲ್ಲಿ ಕೋವಿಡ್ ಸಮಯದಲ್ಲಿ 3,800 ಸರ್ಕಾರಿ ಬಸ್ ಮಾರ್ಗಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿದೆ. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ. ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದೆ. ಯಾವಾಗ ಆರಂಭವಾಗಲಿದೆ? ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. “ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಕ್ಕೆ ಕ್ರಮ ವಹಿಸಲಾಗುತ್ತಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ…

Read More
PM Kaushal Vikas Yojana

ನಿರುದ್ಯೋಗಿಗಳಿಗೆ ಕೇಂದ್ರದ ಸೂಪರ್ ಸ್ಕೀಮ್! ಕೌಶಲ್ಯ ತರಬೇತಿ ಜೊತೆಗೆ ಸಿಗಲಿದೆ ₹8000

ಹಲೋ ಸ್ನೇಹಿತರೇ, ದೇಶದಲ್ಲಿ ನಿರುದ್ಯೋಗದ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹಾಗಾಗಿ ಕೇಂದ್ರ ಸರ್ಕಾರವು ಯುವಕರಿಗೆ ಸ್ವಂತ ಉದ್ಯಮ ಶುರು ಮಾಡಲು ಸಪೋರ್ಟ್ ಮಾಡುತ್ತಿದೆ. ಇದಕ್ಕಾಗಿ ಪಿಎಂ ಮೋದಿ ಅವರು 2015ರಲ್ಲಿ ಪ್ರಧಾನಮಂತ್ರಿ ಕೌಶಲ್ ವಿಕಾಸ್ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲಕ ಯುವಕರು ತಮ್ಮದೇ ಆದ ಸ್ವಂತ ಉದ್ಯಮ ಅಥವಾ ಸ್ವಂತ ಉದ್ಯೋಗ ಶುರು ಮಾಡಲು ಉಚಿತವಾಗಿ ತರಬೇತಿ ಕೊಡುವುದರ ಜೊತೆಗೆ 8000 ಕೂಡ ಕೊಡಲಾಗುತ್ತದೆ. ಈ ಯೋಜನೆಯ ಬಗ್ಗೆ ಪೂರ್ತಿ ಮಾಹಿತಿ…

Read More
Credit Card New Rules

ಜುಲೈ ‌1 ರಿಂದ ʻಕ್ರೆಡಿಟ್‌ ಕಾರ್ಡ್‌ʼ ಬಿಲ್‌ ಪಾವತಿಗೆ ಹೊಸ ರೂಲ್ಸ್!

ಹಲೋ ಸ್ನೇಹಿತರೆ, ಜೂನ್ 30 ರ ನಂತರದಲ್ಲಿ, ಕೆಲವು ಪ್ಲಾಟ್ಫಾರ್ಮ್ಗಳ ಮೂಲಕ ಕ್ರೆಡಿಟ್ ಕಾರ್ಡ್ ಬಿಲ್‌ ಗಳನ್ನು ಪಾವತಿ ಮಾಡುವುದು ಕಷ್ಟವಾಗಬಹುದು. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಹೊಸ ನಿಯಮಗಳಿಂದ Phonepay, ಕ್ರೆಡ್, ಬಿಲ್ಡೆಸ್ಕ್ ಮತ್ತು ಇನ್ಫಿಬೀಮ್ ಅವೆನ್ಯೂ ಪ್ರಭಾವಿಗೊಂಡ ಕೆಲವು ಪ್ರಮುಖ ಕಂಪನಿಗಳಾಗಿವೆ. ಫೋನ್ ಪೇ, ಕ್ರೆಡ್, ಬಿಲ್ ಡೆಸ್ಕ್ ಇವುಗಳ ಮೂಲಕ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಗಳ ನಿಯಮದ ಮೇಲೆ ಪರಿಣಾಮ ಬೀರುತ್ತದೆ. ಜೂನ್ 30 ರ ನಂತರದಲ್ಲಿ ಭಾರತ್ ಬಿಲ್ ಪಾವತಿ ವ್ಯವಸ್ಥೆ…

Read More
State Govt Employee Salary Hike

ರಾಜ್ಯ ಸರ್ಕಾರಿ ನೌಕರರ ವೇತನದಲ್ಲಿ ಶೇ.27ರಷ್ಟು ಏರಿಕೆ?

ಹಲೋ ಸ್ನೇಹಿತರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಒಪ್ಪಿಗೆ ನೀಡಿದೆ. ಗುರುವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ವರದಿಗಳ ಪ್ರಕಾರ, ಸರ್ಕಾರಿ ನೌಕರರ ವೇತನ ಹೆಚ್ಚಳ ಸೇರಿದಂತೆ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಲು ಸಂಪುಟವು ಮುಖ್ಯಮಂತ್ರಿಗೆ ಅಧಿಕಾರ ನೀಡಿದೆ. ಕೆಲ ಸಚಿವರು ಶೇ.25ರಷ್ಟು ಹೆಚ್ಚಳ ಮಾಡುವಂತೆ ಸೂಚಿಸಿದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಶೇ.27ರಷ್ಟು ಹೆಚ್ಚಳಕ್ಕೆ ಒಲವು ತೋರಿದ್ದಾರೆ…

Read More
New Tax System

ಹೊಸ ತೆರಿಗೆ ಪದ್ಧತಿ: ತೆರಿಗೆ ವಿನಾಯಿತಿ ಮಿತಿ ಹೆಚ್ಚಳ

ಹಲೋ ಸ್ನೇಹಿತರೆ, ಈ ಬಾರಿ, ಸರ್ಕಾರವು ಕೆಲವು ವಿಶೇಷ ವರ್ಗಗಳಿಗೆ ಆದಾಯ ತೆರಿಗೆಯಲ್ಲಿ ಪರಿಹಾರವನ್ನು ನೀಡಬಹುದು. ಈ ಬಾರಿ ಆದಾಯ ತೆರಿಗೆ ಮಿತಿ ಬದಲಾಗಬಹುದು. ನೀವು ಸಹ ತೆರಿಗೆ ಪಾವತಿದಾರರಾಗಿದ್ದರೆ ಅಥವಾ ಪ್ರತಿ ವರ್ಷ ಐಟಿಆರ್ ಸಲ್ಲಿಸುತ್ತಿದ್ದರೆ, ಈ ಸುದ್ದಿ ನಿಮಗೆ ಸಂತೋಷವನ್ನು ನೀಡುತ್ತದೆ. ಪ್ರತಿ ವರ್ಷದಂತೆ ಈ ಬಾರಿಯೂ ತೆರಿಗೆ ಮಿತಿ ಬದಲಿಸಿ 80ಸಿ ಅಡಿಯಲ್ಲಿ ಮಿತಿಯಲ್ಲಿ ಏರಿಕೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಈ ಬಾರಿ ಮಧ್ಯಮ…

Read More
heavy rain

ರಾಜ್ಯದಲ್ಲಿ ಇನ್ನು 5 ದಿನ ಭಾರೀ ಮಳೆ! ಈ ಜಿಲ್ಲೆಗಳಿಗೆ IMD ಅಲರ್ಟ್

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ರಾಜ್ಯದಾದ್ಯಂತ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಿಡಿಲು ಮತ್ತು ಬಿರುಗಾಳಿ ಸಹಿತ (30-40kmph) ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಜೂನ್ 22 ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. Whatsapp Channel Join Now Telegram Channel Join Now ರಾಜ್ಯದಾದ್ಯಂತ…

Read More
dearness allowance

ಕೇಂದ್ರ ನೌಕರರಿಗೆ ಸಿಹಿಸುದ್ದಿ…….ಇಲ್ಲ! ವೇತನ ಹೆಚ್ಚಳಕ್ಕೆ ಅನುಮತಿಯಿಲ್ಲ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಕೇಂದ್ರ ನೌಕರರಿಗೆ ಸಿಹಿಸುದ್ದಿ ಇಲ್ಲ. ತುಟ್ಟಿಭತ್ಯೆಯ ಡೇಟಾವನ್ನು ನವೀಕರಿಸಲಾಗಿದೆ. ಆದರೆ, ಇದು ಡಬಲ್ ಶಾಕ್ ನೀಡಿದೆ. 2024ರ ಜನವರಿಯಿಂದ ತುಟ್ಟಿಭತ್ಯೆ (ಡಿಎ ಹೆಚ್ಚಳ) ಶೇ.50ರಷ್ಟು ನೀಡಲಾಗುತ್ತಿದೆ. ಇದಾದ ಬಳಿಕ ಶೂನ್ಯ ಮಾಡುವ ಕುರಿತು ಚರ್ಚೆ ನಡೆದಿದೆ. ಆದರೆ, 7ನೇ ವೇತನ ಆಯೋಗದ ಅವಧಿಯಲ್ಲಿ ಇದನ್ನು ಮಾಡಿದ್ದರಿಂದ ಈ ಚರ್ಚೆ ನಡೆದಿದೆ. ಆದರೆ, ಅದು ಜಾರಿಯಾಗಲಿದೆಯೇ ಎಂಬ ಬಗ್ಗೆ ಇನ್ನೂ ಗೊಂದಲವಿದೆ. ಈ ಬಗ್ಗೆ ಸರ್ಕಾರದಿಂದ…

Read More
bus fare hike

ಬಸ್‌ ಪ್ರಯಾಣಿಕರಿಗೆ ಇಂದಿನಿಂದ ಬ್ಯಾಡ್‌ ನ್ಯೂಸ್.! ‌ಒನ್‌ ಟೂ ಡಬಲ್‌ ಆಯ್ತು ಟಿಕೆಟ್‌ ದರ

ಹಲೋ ಸ್ನೇಹಿತರೇ, ಕರ್ನಾಟಕದಲ್ಲಿ ಪೆಟ್ರೋಲ್ & ಡೀಸೆಲ್ ಬೆಲೆಯಲ್ಲಿ ಹೆಚ್ಚಳದ ನಂತರ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬಸ್ ಪ್ರಯಾಣ ದರವನ್ನು ಹೆಚ್ಚಿಸುವ ಸಾಧ್ಯತೆಯ ಬಗ್ಗೆ ಸುಳಿವು ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ”ಬಸ್ ದರ ಏರಿಕೆ ಕುರಿತು ಸಾರಿಗೆ ನಿಗಮಗಳು ಇದುವರೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ. ಅಂತಹ ಪ್ರಸ್ತಾವನೆ ಬಂದರೆ ಅದನ್ನು ಪರಿಶೀಲಿಸಿ ಸಾರ್ವಜನಿಕರಿಗೆ ಆರ್ಥಿಕ ಹೊರೆಯಾಗದಂತೆ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು….

Read More
rain update in karnataka

Rain Update : ಕರ್ನಾಟಕದ ಈ 10 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ! ʻIMDʼ ಮುನ್ಸೂಚನೆ

ಹಲೋ ಸ್ನೇಹಿತರೇ, ಮುಂಗಾರು ಮಳೆಯ ಆರ್ಭಟ ಇಂದಿನಿಂದ (ಜೂನ್‌ 21)ದಿಂದ ಮತ್ತೆ ಜೋರಾಗಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಒಂದು ವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ, ಮೈಸೂರು ಜಿಲ್ಲೆಗಳಿಗೆ 21 ಹಾಗೂ 22 ರಂದು ಆರೆಂಜ್‌ ಅಲರ್ಟ್ ಕೊಡಲಾಗಿದೆ. ಬಲವಾದ ಗಾಳಿಯ ಒಮ್ಮುಖದ ಚಲನೆಯ ಕಾರಣದಿಂದಾಗಿ ಪಶ್ಚಿಮ ಘಟ್ಟಗಳ…

Read More
Alcohol price reduction

ಎಣ್ಣೆ ಪ್ರಿಯರಿಗೆ ಬೆಲೆ ಇಳಿಕೆ ಕಿಕ್‌! ಜುಲೈ 1ರಿಂದ ದುಬಾರಿ ಮದ್ಯ ಕಡಿಮೆ ಬೆಲೆಗೆ ಲಭ್ಯ

ಹಲೋ ಸ್ನೇಹಿತರೇ, ಮದ್ಯ ಪ್ರಿಯರಿಗೆ ಕಿಕ್‌ ಏರಿಸುವ ಸುದ್ದಿಯನ್ನು ರಾಜ್ಯ ಸರಕಾರ ನೀಡಿದೆ. ಜುಲೈ 1ರಿಂದ ಮದ್ಯದ ದರಗಳನ್ನು ಸರ್ಕಾರ ಕಡಿಮೆ ಮಾಡುತ್ತಿದೆ. ಭಾರಿ ಬೆಲೆಯ ಪ್ರೀಮಿಯಂ ಬ್ರಾಂಡ್‌ಗಳು ಇಳಿಕೆಯಾಗಲಿವೆ. ಹಾಗಾದ್ರೆ ಯಾವ್ಯಾವ ಮದ್ಯಗಳ ಬೆಲೆ ಇಳಿಕೆಯಾಗಿದೆ, ನೆರೆ ರಾಜ್ಯಗಳಿಗೆ ಹೋಲಿಸಿದ್ರೆ ನಮ್ಮ ರಾಜ್ಯದಲ್ಲಿ ಸೆಮಿ ಪ್ರೀಮಿಯಂ, ಪ್ರೀಮಿಯಂ ಸ್ಲ್ಯಾಬ್​ ಗಳ ಮದ್ಯದ ದರ ದುಬಾರಿಯಾಗಿತ್ತು. ಜುಲೈ 1 ರಿಂದ ಕರ್ನಾಟಕದಲ್ಲಿ ಪ್ರೀಮಿಯಂ ಮದ್ಯದ ಬೆಲೆಗಳು ಭಾರಿ ಇಳಿಕೆಯಾಗಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಘೋಷಿಸಿದಂತೆ, ರಾಜ್ಯ…

Read More