rtgh
Goverment Job

ಇನ್ಮೇಲೆ ಸರ್ಕಾರಿ ಕೆಲಸ ಪಡೆಯುವ ನಿಯಮ ಬದಲು!

ಹಲೋ ಸ್ನೇಹಿತರೆ, ಸರ್ಕಾರಿ ಕೆಲಸ ಪಡೆಯಬೇಕೆಂದು ಆಸೆ ಇರುವವರಿಗೆ ಹೊಸ ಸುದ್ದಿ. ಸರ್ಕಾರಿ ಕೆಲಸ ಎಂದರೆ ದೇವರ ಕೆಲಸ ಎನ್ನುತ್ತಾರೆ. ಅದೇ ರೀತಿ ಸರಕಾರಿ ಉದ್ಯೋಗಿಗಳಿಗೂ ಕೂಡ ಸಮಾಜದಲ್ಲಿ ಒಳ್ಳೆಯ ಗೌರವ, ಅತ್ಯುತ್ತಮ ಸ್ಥಾನ ಇದ್ದು ಸರಕಾರಿ ಕೆಲಸ ಹೊಂದಿರುವವರಿಗೆ ಸರಕಾರದಿಂದ ಅನೇಕ ಸೌಲಭ್ಯ ಕೂಡ ಸಿಗಲಿದೆ. ಸರಕಾರಿ ಕೆಲಸದಲ್ಲಿರುವ ಉದ್ಯೋಗಿ ಕೆಲಸದ ಸಮಯದಲ್ಲಿ ಅಸುನೀಗಿದರೆ ಆತನ ಕುಟುಂಬದಲ್ಲಿ ಅರ್ಹತೆಗೆ ಅನುಗುಣದ ಆಧಾರದ ಮೇಲೆ ಒಬ್ಬರಿಗೆ ಕೆಲಸ ನೀಡಲಾಗುವುದು. ಈಗ ಇದೇ ವಿಚಾರವಾಗಿ ರಾಜ್ಯ ಸರಕಾರವು ಮಹತ್ವದ…

Read More
Aadhar Link For Ration Card

ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಲು ಗಡುವು ವಿಸ್ತರಣೆ!

ಹಲೋ ಸ್ನೇಹಿತರೆ, ಪಡಿತರ ಚೀಟಿದಾರರಿಗೆ ನೆಮ್ಮದಿಯ ಸುದ್ದಿಯಿದೆ. ಆಧಾರ್ ಮತ್ತು ಪಡಿತರ ಚೀಟಿ ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಇದೀಗ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ನಿಮಗೆ ಇನ್ನೂ ಸಮಯ ಸಿಗುತ್ತದೆ. ಈ ಕುರಿತು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪಡಿತರ ಚೀಟಿಗೆ ಆಧಾರ್ ಲಿಂಕ್ ಏಕೆ ಅಗತ್ಯ? ಪಡಿತರ ಚೀಟಿಗೆ ಒಂದು ರಾಷ್ಟ್ರ-ಒಂದು ಪಡಿತರ ಎಂದು ಸರ್ಕಾರ ಘೋಷಿಸಿದಾಗಿನಿಂದ ಅದನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಒತ್ತು…

Read More
Tomato Prices

ಟೊಮೆಟೊ ಪ್ರಿಯರಿಗೆ ಶಾಕಿಂಗ್‌ ಸುದ್ದಿ: ದಿಢೀರನೆ ಕೆಜಿಗೆ ₹80 ಏರಿಕೆ!!

ಬೆಂಗಳೂರು: ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಮತ್ತೊಂದು ಬರೆಯನ್ನು ಎಳೆದಂತೆ ಟೊಮೆಟೊ ದರವು ಭಾರಿ ಏರಿಕೆಯನ್ನು ಕಂಡಿರುವುದು ನುಂಗಲಾರದ ತುತ್ತಾಗಿದೆ. ಮಂಗಳವಾರ Kg ಗೆ ಗರಿಷ್ಠ 80 ರೂ.ನಂತೆ ಟೊಮೆಟೊ ಮಾರಾಟವಾಗಿದೆ. ರೋಗಗಳ ಬಾಧೆ, ಮಳೆಯ ಕಾರಣದಿಂದ ಟೊಮೆಟೊ ಪೂರೈಕೆಯಲ್ಲಿ ಭಾರಿ ಕುಸಿತವನ್ನು ಕಂಡಿದೆ. ಶೀಘ್ರದಲ್ಲಿಯೇ ಟೊಮೇಟೊ ದರವು Kg ಗೆ 100-120 ರೂ. ವರೆಗೂ ಏರಿಕೆಯನ್ನು ಕಾಣುವ ಸಾಧ್ಯತೆಯು ಇದೆ. Whatsapp Channel Join Now Telegram Channel Join Now ಈಗಾಗಲೇ ಹಸಿರು…

Read More
Cabinet meeting

ಇಂದು ರಾಜ್ಯ ಸರ್ಕಾರದ ಮಹತ್ವದ ‘ಸಚಿವ ಸಂಪುಟ ಸಭೆ’! ಏರಿಕೆಯಾಗಲಿದೆಯಾ ಮೂಲ ವೇತನ?

ಹಲೋ ಸ್ನೇಹಿತರೆ, ಲೋಕಸಭೆ ಚುನಾವಣಾ ನೀತಿ ಸಂಹಿತೆ ಇದ್ದ ಕಾರಣ 3 ತಿಂಗಳ ಬಳಿಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ಸಚಿವ ಸಂಪುಟ ಸಭೆ ಇಂದು ನಡೆಯುತ್ತಿದೆ. ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರರಾವ್‌ ಅವರ ನೇತೃತ್ವದ ವೇತನ ಆಯೋಗವನ್ನು ಕಳೆದ ಮಾರ್ಚ್ 16 ರಂದು ಸಿಎಂ ಸಿದ್ದರಾಮಯ್ಯ ಅವರಿಗೆ ತನ್ನ ಅಂತಿಮ ವರದಿ ಸಲ್ಲಿಸಿತ್ತು. ರಾಜ್ಯ ಸಚಿವ ಸಂಪುಟದ 2024ನೇ ಸಾಲಿನ 9ನೇ ಸಭೆಯನ್ನು ಜೂನ್ 13ರ ಗುರುವಾರ ಬೆಳಿಗ್ಗೆ 11:00 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ…

Read More
Heavy Rainfall

ಇನ್ನೂ 4 ದಿನ ರಾಜ್ಯದಲ್ಲಿ ಭಾರೀ ಮಳೆ! ಈ 7 ಜಿಲ್ಲೆಗಳಿಗೆ IMD ಎಚ್ಚರಿಕೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಹವಾಮಾನ ಅಪ್‌ಡೇಟ್: ಈ ವಾರ ಕರ್ನಾಟಕ , ಅಸ್ಸಾಂ, ಮೇಘಾಲಯ, ಗೋವಾ, ಕೇರಳ, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಕಿತ್ತಳೆ ಎಚ್ಚರಿಕೆ ನೀಡಿದೆ. ಹವಾಮಾನ ನವೀಕರಣ: ಭಾರೀ ಮಳೆ, IMD ಈ 7 ರಾಜ್ಯಗಳಲ್ಲಿ ಎಚ್ಚರಿಕೆ ನೀಡಿದೆ. ತನ್ನ ವರದಿಯಲ್ಲಿ, IMD ಬಿಹಾರ, ಪೂರ್ವ ಉತ್ತರ ಪ್ರದೇಶ ಮತ್ತು ಪಶ್ಚಿಮ ಉತ್ತರ ಪ್ರದೇಶಕ್ಕೆ ರೆಡ್ ಅಲರ್ಟ್ ನೀಡಿದೆ. ಬಿಹಾರವು ಜೂನ್ 11, 12…

Read More
central bank of india

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳ ನೇಮಕ! ಅರ್ಜಿ ಸಲ್ಲಿಸಲು ಇಷ್ಟು ದಿನ ಮಾತ್ರ ಬಾಕಿ

ಹಲೋ ಸ್ನೇಹಿತರೇ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಭಾರತದ ಪ್ರತಿಷ್ಠಿತ ಬ್ಯಾಂಕ್ ಆಗಿರುವಂತಹ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ. ಅರ್ಹರಿಗೆ ಅರ್ಜಿ ಸಲ್ಲಿಸಲು ಆಹ್ವಾನಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವವರಿಗೆ ಭಾರತದ ಪ್ರತಿಷ್ಠಿತ ಬ್ಯಾಂಕ್ ಆಗಿರುವಂತಹ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ3000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಿ ಅರ್ಜಿ ಆಹ್ವಾನಿಸಲಾಗಿದೆ.  Whatsapp Channel Join Now Telegram Channel…

Read More
vidyadhan scholarship 2024

ವಿದ್ಯಾರ್ಥಿಗಳು ಖುಷಿ ಪಡುವ ಸುದ್ದಿ.! PUC ವ್ಯಾಸಂಗ ಮಾಡುತ್ತಿದ್ದರೆ ನೇರ ಖಾತೆಗೆ 10,000 ರೂ.

ಹಲೋ ಸ್ನೇಹಿತರೇ, ನೀವು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕೆ? ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. ಈ ವಿದ್ಯಾರ್ಥಿವೇತನವು ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣವನ್ನು ಮುಂದುವರೆಸಲು ಹಾಗೂ ಅವರ ಜೀನವನ್ನು ರೂಪಿಸಲು ವಿದ್ಯಾರ್ಥಿ ವೇತನವನ್ನು ನೀಡಿ ಪ್ರೋತ್ಸಾಹಿಸಲಾಗುತ್ತದೆ. Whatsapp Channel Join Now Telegram Channel Join Now ಸರೋಜಿನಿ ದಾಮೋದರನ್ ಫೌಂಡೇಶನ್ ವತಿಯಿಂದ ವಿದ್ಯಾಧನ್ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ. ರಾಜ್ಯದ ಮಾನ್ಯತೆ ಪಡೆದ…

Read More
Gruha Lakshmi For Tertiary genders

ಗೃಹಲಕ್ಷ್ಮಿ ಯೋಜನೆ ಇನ್ನಷ್ಟು ವಿಸ್ತರಣೆ! ಇಂತಹವರ ಖಾತೆಗೂ ಮುಂದಿನ ತಿಂಗಳಿಂದ ಹಣ

ಹಲೋ ಸ್ನೇಹಿತರೆ, ಮನೆಯ ಯಜಮಾನಿಯರಿಗೆ ಮಾತ್ರ ಸಿಗುತ್ತಿದ್ದ ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಪ್ರತೀ ತಿಂಗಳ 2000 ರೂಪಾಯಿ ಹಣ ಇನ್ಮುಂದೆ ತೃತೀಯ ಲಿಂಗಿಗಳಿಗೂ ಸಿಗಲಿದೆ. ಜುಲೈ ತಿಂಗಳಿಂದ ತೃತೀಯ ಲಿಂಗಿಗಳಿಗೂ ಸಹ ಗೃಹಲಕ್ಷ್ಮಿ ಯೋಜನೆಯ ಹಣ ದೊರೆಯಲಿದೆ. ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಹೆಚ್ಚಿನ ಮಾಹಿತಿಯನನ್ನಿ ಈ ಲೇಖನದಲಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಮುಂದಿನ ತಿಂಗಳು ಗೃಹಲಕ್ಷ್ಮಿ ಹಣ ಪಡೆಯಲು ಈ ತಿಂಗಳ ಅಂತ್ಯದೊಳಗೆ ಅರ್ಜಿ ಸಲ್ಲಿಕೆ ಮಾಡಬೇಕು. ಜಿಲ್ಲಾಧಿಕಾರಿಗಳು ವಿತರಣೆ…

Read More
veterinary officer recruitment

400 ಪಶುವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ : ಪ್ರತಿ ತಿಂಗಳ ಸಂಬಳ ರೂ.52,640

ಹಲೋ ಸ್ನೇಹಿತರೇ, ಕರ್ನಾಟಕ ಪಶುಪಾಲನೆ & ಪಶುವೈದ್ಯ ಇಲಾಖೆಯಲ್ಲಿ ಬರೋಬ್ಬರಿ 400 ವೆಟರಿನರಿ ಆಫೀಸರ್‌ ಹುದ್ದೆಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಹೊಂದಿದವರು ಅರ್ಜಿ ಸಲ್ಲಿಸಿ. ಪ್ರತಿ ತಿಂಗಳ ವೇತನ ರೂ.52,640 ನೀಡಲಾಗುತ್ತದೆ. ಇದರ ಬಗ್ಗೆ ಸಂಪೂರ್ಣ ವಿವರ ಈ ಲೇಖನದಲ್ಲಿ ತಿಳಿಯಿರಿ.. ಪಶುಪಾಲನೆ & ಪಶುವೈದ್ಯ ಸೇವಾ ಇಲಾಖೆಯಡಿ ಖಾಲಿ ಇರುವ 400 ಪಶುವೈದ್ಯಾಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆಯನ್ನು ಬಿಡುಗಡೆ ಮಾಡಲಾಗಿದೆ. ಆದರೆ ಈ ಸದರಿ ಹುದ್ದೆಗಳಿಗೆ…

Read More
ayushman bharat card karnataka

ಒಂದು ವರ್ಷದಿಂದ ಈ ಕಾರ್ಡ್‌ ಬಳಸುತ್ತಿಲ್ವಾ? ಕೆಲವೇ ದಿನದಲ್ಲಿ ರದ್ದು ಸರ್ಕಾರದ ಸ್ಪಷ್ಟನೆ

ಹಲೋ ಸ್ನೇಹಿತರೇ, ಭಾರತ ಸರ್ಕಾರವು ತನ್ನ ನಾಗರಿಕರಿಗೆ ಸಹಾಯ ಮಾಡಲು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಿದೆ. ಈ ಕಾರ್ಯಕ್ರಮಗಳು ವಿವಿಧ ಅಗತ್ಯಗಳನ್ನು ಪೂರೈಸುವ ಗುರಿಯನ್ನು ಹೊಂದಿವೆ ಮತ್ತು ಶಿಕ್ಷಣ, ಆರೋಗ್ಯ, ಉದ್ಯೋಗ & ಸಮಾಜ ಕಲ್ಯಾಣದಂತಹ ಕ್ಷೇತ್ರಗಳಲ್ಲಿ ನೆರವು ನೀಡುತ್ತವೆ. ಆರೋಗ್ಯಕ್ಕೆ ಸಂಬಂಧಿಸಿದ ಈ ಕಾರ್ಡ್‌ ಬಗ್ಗೆ ಕೆಲವು ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಆರೋಗ್ಯವಾಗಿರುವುದು ಪ್ರತಿಯೊಬ್ಬರ ಯೋಗಕ್ಷೇಮ ಮತ್ತು ಒಟ್ಟಾರೆ ಜೀವನದ ಗುಣಮಟ್ಟಕ್ಕೆ ನಿಜವಾಗಿಯೂ ಮುಖ್ಯವಾಗಿದೆ. ಸರ್ಕಾರವು 2018 ರಲ್ಲಿ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು…

Read More