rtgh
Special remedial teaching

SSLC ಪರೀಕ್ಷೆಯಲ್ಲಿ ʻಫೇಲ್‌ʼ ಆದ ವಿದ್ಯಾರ್ಥಿಗಳಿಗೆ ʻವಿಶೇಷ ಪರಿಹಾರ ಬೋಧನೆʼ! ಮೇ.29 ರಿಂದ ತರಗತಿ ಆರಂಭ

ಹಲೋ ಸ್ನೇಹಿತರೇ, 2024ರ ಎಸ್. ಎಸ್.ಎಲ್.ಸಿ. ಪರೀಕ್ಷೆ-1ರಲ್ಲಿ ಅನುತ್ತೀರ್ಣರಾದ ಹಾಗೂ ಸಿ ಮತ್ತು ಸಿ+ ಶ್ರೇಣಿ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ ದಿನಾಂಕ: 14.06.2024 ರಿಂದ ಪ್ರಾರಂಭವಾಗುವ 20240 ಎ. ಎಸ್.ಎಲ್.ಸಿ.‌ ಪರೀಕ್ಷೆ-2 ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ: 29.05.2024 ರಿಂದ 13.06.2024ರವರೆಗೆ ನಡೆಸಲು ಸೂಚನೆ ನೀಡಲಾಗಿದೆ. ಸದರಿ ತರಗತಿಗಳನ್ನು ನಡೆಸಲು ಈ ಕೆಳಗಿನ ಸೂಚನೆಗಳನ್ನು ಪಾಲಿಸಲು ತಿಳಿಸಿದೆ. 1. ಸರ್ಕಾರಿ/ಅನುದಾನಿತ ಶಾಲೆಗಳಲ್ಲಿ 2024ರ…

Read More
Cyber Fraud

18 ಲಕ್ಷ ಮೊಬೈಲ್ ಸಂಖ್ಯೆಗಳು ರದ್ದು!! ಸರ್ಕಾರದ ಖಡಕ್‌ ತೀರ್ಮಾನ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗು ಅತ್ಮೀಯವಾದ ಸ್ವಾಗತ, ಸೈಬರ್ ಕ್ರೈಂ ನಂತಹ ಆನ್‌ಲೈನ್ ವಂಚನೆಗಳನ್ನು ತಡೆಯಲು ಸರ್ಕಾರ ಮುಂದಾಗಿದೆ. ಅದರ ಭಾಗವಾಗಿ ಟೆಲಿಕಾಂ ಕಂಪನಿಗಳು 18 ಲಕ್ಷ ಮೊಬೈಲ್ ಸಂಪರ್ಕ ಕಡಿತಗೊಳಿಸುವ ಸಾಧ್ಯತೆ ಇದೆ. ಮೊಬೈಲ್ ಸಂಪರ್ಕಗಳನ್ನು ದುರ್ಬಳಕೆ ಮಾಡಿಕೊಂಡು ಜನರನ್ನು ವಂಚಿಸುತ್ತಿರುವ ಹಲವು ಪ್ರಕರಣಗಳು ತನಿಖೆ ವೇಳೆ ಬೆಳಕಿಗೆ ಬಂದಿವೆ. ದೇಶದಲ್ಲಿ ಹೆಚ್ಚುತ್ತಿರುವ ಆನ್‌ಲೈನ್ ಹಣಕಾಸು ವಂಚನೆ ಪ್ರಕರಣಗಳನ್ನು ನಿಯಂತ್ರಿಸಲು ಭಾರತ ಸರ್ಕಾರ ಯೋಜಿಸಿದೆ ಮತ್ತು ವಂಚಕರು ಬಳಸುವ ಮೊಬೈಲ್ ಸೆಟ್‌ಗಳು…

Read More
Monsoon Rain Forecast

ರೈತರಿಗೆ ಸಿಹಿಸುದ್ದಿ: ಜೂ.1 ರಿಂದಲೇ ‘ಮುಂಗಾರು ಮಳೆ’ ಆರಂಭ!

ಬೆಂಗಳೂರು : ಕೃಷಿ ಚಟುವಟಿಕೆಗಳಲ್ಲಿ ನಿರತರಾಗಿರುವ ರೈತರು ಸದ್ಯ ಮುಂಗಾರು ಮಳೆಗಾಗಿ ಕಾಯುತ್ತಿದ್ದಾರೆ. ರೈತರಿಗೆ ಸಿಹಿಸುದ್ದಿ ಕರ್ನಾಟಕದಲ್ಲಿ ಜೂನ್ 1 ರಿಂದಲೇ ಮುಂಗಾರು ಮಳೆ ಆರಂಭವಾಗಲಿದೆ. ಹೌದು, ಜೂ. ಮೊದಲ ವಾರದಿಂದಲೇ ಕರ್ನಾಟಕಕ್ಕೆ ಮುಂಗಾರು ಪ್ರವೇಶ ಆಗಲಿದ್ದು, ಜೂ. 13 ರಿಂದ ಬೆಂಗಳೂರಿನಲ್ಲಿ ಮಾನ್ಸೂನ್ ಮಳೆಗಾಲ ಪ್ರಾರಂಭವಾಗಲಿದೆ. Whatsapp Channel Join Now Telegram Channel Join Now ದಕ್ಷಿಣದ ರಾಜ್ಯಗಳಲ್ಲಿ ಮುಂದಿನ ದಿನದಲ್ಲಿ ಭಾರಿ ಮಳೆಯಾಗಲಿದ್ದು, ಕೇರಳದ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಜಾರಿಯಲ್ಲಿದೆ. ಕೇರಳದ…

Read More
DL New Rule

ಜೂನ್ 1ರಿಂದ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಹೊಸ ನಿಯಮ

ಹಲೋ ಸ್ನೇಹಿತರೇ, ಹೊಸ ನಿಯಮಗಳ ಜಾರಿಬಂದ ನಂತರ, ಡ್ರೈವಿಂಗ್ ಲೈಸೆನ್ಸ್ ಪಡೆಯುವ ಪ್ರಕ್ರಿಯೆ ಹೆಚ್ಚು ಸುಲಭವಾಗಲಿದೆ ಇನ್ಮುಂದೆ ಹೇಗೆ ಇರಲಿದೆ ಡ್ರೈವಿಂಗ್ ಲೈಸೆನ್ಸ್ ಪಡೆಯುವ ಪ್ರಕ್ರಿಯೆ ಎಂದು ಲೇಖನದಲ್ಲಿ ತಿಳಿಯಿರಿ. . ಹೊಸ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಬಯಸುವವರು, ಈಗ ಡ್ರೈವಿಂಗ್ ಲೈಸೆನ್ಸ್ (DL) ಪಡೆಯುವುದು ಮೊದಲಿಗಿಂತ ಹೆಚ್ಚು ಸುಲಭವಾಗಲಿದೆ. ಹೊಸ ನಿಯಮದ ಅನುಷ್ಠಾನದ ನಂತರ,ಡಿಎಲ್ ಮಾಡಿಸುವ ದೀರ್ಘ ಮತ್ತು ಸಂಕೀರ್ಣ ಪ್ರಕ್ರಿಯೆಯಿಂದ ಮುಕ್ತಿ ದೊರೆಯಲಿದೆ.ಪ್ರಸ್ತುತ,ಡಿಎಲ್ ಮಾಡಲು, ಕಚೇರಿಗಳಿಗೆ ಭೇಟಿ ನೀಡಿ ಸಾಕಷ್ಟು ಫಾರ್ಮ್‌ಗಳನ್ನು ಭರ್ತಿ ಮಾಡಬೇಕಾಗುತ್ತದೆ.ಈ…

Read More
PM Ujjwal Scheme

15 ದಿನಗಳಲ್ಲಿ ಈ ಯೋಜನೆಯ ಫಲಾನುಭವಿಗಳಾಗುವ ಅವಕಾಶ!! ಇಂದೇ ಅಪ್ಲೇ ಮಾಡಿ

ಹಲೋ ಸ್ನೇಹಿತರೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯು ದೇಶದಲ್ಲಿ ಅತ್ಯಂತ ಜನಪ್ರಿಯ ಯೋಜನೆಯಾಗಿದೆ ಮತ್ತು ಈ ಯೋಜನೆಯ ಮಾಹಿತಿಯು ಎಲ್ಲರಿಗೂ ಲಭ್ಯವಿದೆ. ಮಹಿಳೆಯರ ಹಿತದೃಷ್ಟಿಯಿಂದ ಈ ಯೋಜನೆಯನ್ನು ಸರ್ಕಾರ ನಡೆಸುತ್ತಿದ್ದು, ಇದರ ಪ್ರಯೋಜನವನ್ನು ಇದುವರೆಗೆ ದೇಶದ ಕೋಟ್ಯಂತರ ಮಹಿಳೆಯರು ಪಡೆದುಕೊಂಡಿದ್ದಾರೆ. ಮಹಿಳೆಯರಿಗಾಗಿ ಈ ಯೋಜನೆಯನ್ನು 2016 ರಿಂದ ಕೇಂದ್ರ ಸರ್ಕಾರ ನಡೆಸುತ್ತಿದೆ. ಇದನ್ನು ನೆನಪಿಸುವ ಸಲುವಾಗಿ, ಆರ್ಥಿಕ ಸ್ಥಿತಿಯು ತುಂಬಾ ದುರ್ಬಲವಾಗಿರುವ ಮತ್ತು ಬಡತನ ರೇಖೆಯ ವರ್ಗಕ್ಕೆ ಸೇರುವ ಮಹಿಳೆಯರಿಗೆ ಅನಿಲ ಸಂಪರ್ಕದ ಪ್ರಯೋಜನವನ್ನು ನೀಡಲಾಗುತ್ತದೆ. Whatsapp…

Read More
kannada medium school admission

ಕನ್ನಡ ಮಾಧ್ಯಮಕ್ಕೆ ಅಡ್ಮಿಷನ್‌ ಪಡೆಯುವ ವಿದ್ಯಾರ್ಥಿಗಳಿಗೆ ರೂ.10,000 ಪ್ರೋತ್ಸಾಹಧನ

ಹಲೋ ಸ್ನೇಹಿತರೇ, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲಿರುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌. ಅಡ್ಮಿಷನ್‌ ಪಡೆದ ತಕ್ಷಣ ರೂ.10,000 ಪ್ರೋತ್ಸಾಹಧನವನ್ನು ನೀಡಲು ಶಿಕ್ಷಣ ಸಂಸ್ಥೆ ಮುಂದಾಗಿದೆ. ಈ ಕುರಿತ ಕಂಪ್ಲೀಟ್‌ ಮಾಹಿತಿ ಇಲ್ಲಿದೆ ನೋಡಿ. ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ವಿದ್ಯಾರ್ಥಿಗಳು ತಮ್ಮ ಮುಂದಿನ ತರಗತಿಳಿಗೆ ಪ್ರವೇಶವನ್ನು ಪಡೆಯುವ ಸಂದರ್ಭವಿದು. ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಓದುವ ಅವಕಾಶವು ಇದೆ. ಹಾಗೆಯೇ ಇಂಗ್ಲಿಷ್ ಮಾಧ್ಯಮದಲ್ಲಿ ಓದುವ ಅವಕಾಶವು ಇದೆ. ಇದು ಅವರವರ ಸಾಮರ್ಥ್ಯಕ್ಕೆ, ಆಸಕ್ತಿಗೆ,…

Read More
Liquor price hike

ಮದ್ಯ ಪ್ರಿಯರಿಗೆ ಬಿಗ್ ಶಾಕ್ : ಇನ್ಮುಂದೆ ಎಣ್ಣೆ ಮಾರಾಟ ಬಂದ್..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮದ್ಯಪ್ರಿಯರಿಗೆ ಶಾಕಿಂಗ್‌ ಸುದ್ದಿ, ಜೂನ್ ಮೊದಲ ವಾರದಿಂದ ಮದ್ಯಪ್ರಿಯರಿಗೆ ಎಣ್ಣೆ ಸಿಗಲ್ಲ. ಹೌದು. ಜೂನ್ 1 ರಿಂದ 6 ರ ವರೆಗೆ ವೈನ್ ಶಾಪ್, ಎಂ ಆರ್ಪಿ ಔಟ್ಲೇಟ್ಗಳು ಬಂದ್ ಆಗುತ್ತಿದ್ದು, ಮದ್ಯ ಪ್ರಿಯರಿಗೆ ಈ ದಿನದಂದು ಎಣ್ಣೆ ಸಿಗೋದಿಲ್ಲ. ರಾಜ್ಯದಲ್ಲಿ ನಡೆಯುತ್ತಿರೋ ಪದವೀಧರ ಕ್ಷೇತ್ರದ ಚುನಾವಣೆ ಮತ್ತು ಲೋಕಸಭಾ ಚುನಾವಣೆಯ ಮತದ ಎಣಿಕೆಯು ಇರುವುದರಿಂದ ಬೆಂಗಳೂರು ಜಿಲ್ಲಾಡಳಿತಯು ಮದ್ಯ ಮಾರಾಟವನ್ನು ಬಂದ್ ಮಾಡುವಂತೆ ಆದೇಶವನ್ನು…

Read More
rules change in june

ಜೂನ್‌ 1 ರಿಂದ ಬದಲಾವಣೆಯಾಗಲಿದೆ ಹಲವು ನಿಯಮಗಳು..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಪ್ರತಿ ತಿಂಗಳ ಮೊದಲ ದಿನಾಂಕದಿಂದ ಅನೇಕ ಹಣಕಾಸು ನಿಯಮಗಳು ಬದಲಾಗುತ್ತವೆ. ಜೂನ್ 2024 ರಲ್ಲಿ ಹಲವು ಹಣಕಾಸು ನಿಯಮಗಳು ಸಹ ಬದಲಾಗುತ್ತವೆ. ಈ ನಿಯಮಗಳು ಸಾರ್ವಜನಿಕರ ಮೇಲೆ ನೇರ ಪರಿಣಾಮ ಬೀರುತ್ತವೆ. ಎಲ್‌ಪಿಜಿ ಸಿಲಿಂಡರ್‌ನ ಬೆಲೆಯನ್ನು ಪ್ರತಿ ತಿಂಗಳ ಮೊದಲ ದಿನಾಂಕದಂದು ನವೀಕರಿಸಲಾಗುತ್ತದೆ. ಜೂನ್‌ನಲ್ಲಿ ಯಾವ ಹಣಕಾಸು ನಿಯಮಗಳು ಬದಲಾಗಲಿವೆ ಎಂದು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆರೆಗೂ ಓದಿ. ಜೂನ್ 1, ರಿಂದ…

Read More
Gold Rate

ದಾಖಲೆಯ ಏರಿಕೆಯ ನಂತರ ಚಿನ್ನದ ಬೆಲೆಯಲ್ಲಿ ದೊಡ್ಡ ಇಳಿಕೆ!

ಹಲೋ ಸ್ನೇಹಿತರೆ, ಗುರುವಾರ, ಭಾರತದಾದ್ಯಂತ ಚಿನ್ನದ ಬೆಲೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ದೆಹಲಿಯಲ್ಲಿ 10 ಗ್ರಾಂ 24 ಕ್ಯಾರೆಟ್ ಚಿನ್ನದ ಪ್ರಸ್ತುತ ಬೆಲೆ 73,570 ರೂ. MCX ನಲ್ಲಿ, ಜೂನ್ ವಿತರಣೆಗಾಗಿ ಚಿನ್ನದ ಒಪ್ಪಂದಗಳು ರೂ 1,090 ರಷ್ಟು ಕುಸಿದು ಪ್ರತಿ 10 ಗ್ರಾಂಗೆ ರೂ 73,420 ಕ್ಕೆ ಬಂದು ನಿಂತಿದೆ. ಹಾಗಾದರೆ ಇಂದಿನ ಪ್ರತಿ ಗ್ರಾಂ ಚಿನ್ನದ ಬೆಲೆ ನಿಖರವಾಗಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಚಿನ್ನದ ಬೆಲೆಯಲ್ಲಿನ ಇಂದಿನ ಕುಸಿತವು ಈ ವರ್ಷದ…

Read More
Employee Salary HIke

ಚುನಾವಣೆ ಫಲಿತಾಂಶದ ಮರುದಿನವೇ ಕೇಂದ್ರ ನೌಕರರ ವೇತನದಲ್ಲಿ ₹28,800 ಹೆಚ್ಚಳ

ಹಲೋ ಸ್ನೇಹಿತರೆ, ಕೇಂದ್ರ ಉದ್ಯೋಗಿಯಾಗಿದ್ದರೆ ನಿಮಗೊಂದು ಗುಡ್‌ ನ್ಯೂಸ್. ಕೇಂದ್ರ ಸರ್ಕಾರ ಮುಂದಿನ ತಿಂಗಳು ಕೇಂದ್ರ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳದ ಉಡುಗೊರೆಯನ್ನು ನೀಡಬಹುದು. ಸರ್ಕಾರ ಶೀಘ್ರದಲ್ಲೇ ಡಿಎಯನ್ನು ಶೇಕಡಾ 4 ರಷ್ಟು ಹೆಚ್ಚಿಸಬಹುದು ಎಂದು ನಂಬಲಾಗಿದೆ. ಇದು ಸಂಬಳದಲ್ಲಿ ಬಂಪರ್ ಹೆಚ್ಚಳಕ್ಕೆ ಕಾರಣವಾಗುತ್ತದೆ.‌ ಯಾವ ಯಾವ ನೌಕರರಿಗೆ ಲಾಭ ಸಿಗಲಿದೆ? ಎಷ್ಟು ಸಂಬಳದಲ್ಲಿ ಹೆಚ್ಚಳವಾಗಲಿದೆ ಈ ಎಲ್ಲಾ ಮಾಹಿತಿಯ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಲೋಕಸಭೆ ಚುನಾವಣೆ ನಂತರ ಕೇಂದ್ರ ಸರ್ಕಾರ ಡಿಎ…

Read More