rtgh
Headlines
horticulture subsidy schemes

ರೈತರಿಗೆ ಗುಡ್ ನ್ಯೂಸ್! ತೋಟಗಾರಿಕೆ ಇಲಾಖೆಯಿಂದ ಸಬ್ಸಿಡಿ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹಲೋ ಸ್ನೇಹಿತರೇ, ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಕೇಂದ್ರ ಪುರಸ್ಕೃತ ಖಾದ್ಯ ತೈಲ ಅಭಿಯಾನ – ತಾಳೆ ಬೆಳೆ ಯೋಜನೆಯಡಿ ತಾಳೆಬೆಳೆ ಬೆಳೆಯಲು ಆಸಕ್ತಿ ಇರುವ ರೈತರಿಂದ ಸಹಾಯಧನ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಸಂತೋಷ್ ಸಪ್ಪಂಡಿ ಅವರು ತಿಳಿಸಿದ್ದಾರೆ. ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮಕ್ಕೆ ಪ್ರತೀ ಹೆಕ್ಟೇರ್ಗೆ ಶೇ.50 ರಂತೆ ರೂ.29 ಸಾವಿರ, ಮೊದಲನೇ ವರ್ಷದಿಂದ ನಾಲ್ಕು ವರ್ಷಗಳ ಬೇಸಾಯ ನಿರ್ವಹಣೆ ಕಾರ್ಯಕ್ರಮಕ್ಕೆ ಪ್ರತೀ ವರ್ಷ ನಿರ್ವಹಣೆಗೆ ರೂ.5250 ರಂತೆ…

Read More
Internship scheme

ಯುವಕರಿಗೆ ಕೇಂದ್ರದ ಬಂಪರ್ ಸ್ಕೀಮ್!‌ ಪ್ರತಿ ತಿಂಗಳು 5 ಸಾವಿರ ರೂ. ಇಂಟರ್ನ್ ಶಿಪ್ ಸೌಲಭ್ಯ

ಹಲೋ ಸ್ನೇಹಿತರೇ, ಕೇಂದ್ರ ಬಜೆಟ್ ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಯುವಕರಲ್ಲಿ ಕೌಶಲಾಭಿವೃದ್ಧಿ ಹೆಚ್ಚಿಸಲು ಇಂಟರ್ನ್ ಶಿಪ್ ಯೋಜನೆಯೊಂದನ್ನು ಪ್ರಕಟಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಇದೂ ಒಂದಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ಈ ಯೋಜನೆಯಲ್ಲಿ 21 ರಿಂದ 24 ವರ್ಷದೊಳಗಿನ ಯುವಕರಲ್ಲಿ 5 ವರ್ಷದೊಳಗೆ ಕೌಶಲಾಭಿವೃದ್ಧಿ ಹೆಚ್ಚಿಸುವುದು ಸರ್ಕಾರದ ಉದ್ದೇಶವಾಗಿದೆ. ಯುವ ಸಮುದಾಯದಲ್ಲಿ ಉದ್ಯೋಗ ಕೌಶಲ್ಯ ಹೆಚ್ಚಿಸಲು ಇಂಟರ್ನ್ ಶಿಪ್ ಯೋಜನೆ ಜಾರಿಗೆ ತರಲಾಗಿದೆ. Whatsapp Channel…

Read More
Mudra Loan

ಮುದ್ರಾ ಸಾಲದ ಗರಿಷ್ಠ ಮಿತಿ ಹೆಚ್ಚಳ! MSME ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆ

ಭಾರತದ ಆರ್ಥಿಕತೆಯ ಬೆನ್ನೆಲುಬಾಗಿರುವ ಮತ್ತು ಕೋಟಿಗಟ್ಟಲೆ ಉದ್ಯೋಗಗಳ ಸೃಷ್ಟಿಕರ್ತರಾದ MSME ವಲಯವನ್ನು ಪುನಶ್ಚೇತನಗೊಳಿಸುವ ತಮ್ಮ ಪ್ರಯತ್ನಗಳಲ್ಲಿ NDA ಸರ್ಕಾರವು ಹಲವಾರು ಸುಧಾರಣೆಗಳನ್ನು ತಂದಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಮಾಹಿತಿ ನೀಡಿದ್ದು, ಈ ಮೊದಲು ಸಾಲ ಪಡೆದು ಯಶಸ್ವಿಯಾಗಿ ಮರುಪಾವತಿ ಮಾಡಿದವರಿಗೆ ಸರ್ಕಾರವು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ (ಎಂಎಸ್‌ಎಂಇ) ಮುದ್ರಾ ಸಾಲದ ಮಿತಿಯನ್ನು 10 ಲಕ್ಷದಿಂದ 20 ಲಕ್ಷಕ್ಕೆ ಹೆಚ್ಚಿಸುತ್ತಿದೆ. ಪ್ರಧಾನ ಮಂತ್ರಿ ಮುದ್ರಾ ಯೋಜನೆಯು ಕಾರ್ಪೊರೇಟ್ ಅಲ್ಲದ, ಕೃಷಿಯೇತರ ಸಣ್ಣ ಮತ್ತು…

Read More
pm surya ghar muft bijli yojana

ಪ್ರತಿ ಮನೆಗೂ ಸಿಗುತ್ತೆ 300 ಯೂನಿಟ್ ಉಚಿತ ವಿದ್ಯುತ್! ಸರ್ಕಾರದ ಹೊಸ ಸ್ಕೀಮ್

ಹಲೋ ಸ್ನೇಹಿತರೇ, ಲೋಕಸಭೆ ಚುನಾವಣೆಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಯನ್ನು ಘೋಷಿಸಿದ್ದರು, ಇದರ ಅಡಿಯಲ್ಲಿ 75,000 ಕೋಟಿ ರೂ. ಸಬ್ಸಿಡಿಯೊಂದಿಗೆ 300 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ಒದಗಿಸುವ ಗುರಿಯನ್ನು ನಿಗದಿಪಡಿಸಲಾಗಿದೆ. ಇದರ ಅಡಿಯಲ್ಲಿ, 1 ಕೋಟಿ ಕುಟುಂಬಗಳಿಗೆ ಪ್ರಯೋಜನವಾಗುವ ಯೋಜನೆ ಇದೆ. ಅಲ್ಲದೆ, ಉಳಿದ ವಿದ್ಯುತ್ತನ್ನು ಮಾರಾಟ ಮಾಡುವ ಮೂಲಕ ನೀವು ಪ್ರಯೋಜನ ಪಡೆಯಬಹುದು. ಕೇಂದ್ರ ಸರ್ಕಾರವು ಈ ಯೋಜನೆಯಡಿ ಸಬ್ಸಿಡಿಯನ್ನು ಸಹ ನೀಡುತ್ತದೆ. ನೀವು ಸಹ…

Read More
National Pension Sceme

ಎನ್‌ಪಿಎಸ್ ಯೋಜನೆಯಲ್ಲಿ ದೊಡ್ಡ ಬದಲಾವಣೆ…! ಇಲ್ಲಿದೆ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ‌ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮೂರು ದಿನಗಳ ಹಿಂದೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ 2024-25ನೇ ಹಣಕಾಸು ವರ್ಷದ ಬಜೆಟ್ ಅನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಹಲವು ಪ್ರಮುಖ ಘೋಷಣೆಗಳನ್ನು ಮಾಡಲಾಯಿತು. ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹಲವು ಬದಲಾವಣೆ ಮಾಡಲಾಗಿದೆ. ಇದರ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ, ಮಿಸ್‌ ಮಾಡದೆ ಕೊನೆಯವರೆಗೂ ಓದಿ. ರಾಷ್ಟ್ರೀಯ ಪಿಂಚಣಿ ಯೋಜನೆ : ಹಳೆಯ ಪಿಂಚಣಿ ಯೋಜನೆಗೆ ಬದಲಾಗಿ ಕೇಂದ್ರದ ನರೇಂದ್ರ…

Read More
NPS Vatsalya Scheme

ಇನ್ಮುಂದೆ ಮಕ್ಕಳಿಗೂ ಸಿಗುತ್ತೆ ಪಿಂಚಣಿ! ಹಣ ಉಳಿಸಲು ಹೊಸ ಯೋಜನೆ ಆರಂಭ

ಹಲೋ ಸ್ನೇಹಿತರೇ, ಕೇಂದ್ರ ಸರ್ಕಾರದ ಈ ವರ್ಷದ ಬಜೆಟ್‌ನಲ್ಲಿ “ಎನ್‌ಪಿಎಸ್ ವಾತ್ಸಲ್ಯ ಯೋಜನೆ” ಎಂಬ ಹೊಸ ಯೋಜನೆಯೊಂದರ ಕುರಿತು ಪ್ರಸ್ತಾಪ ಮಾಡಿದೆ. ಇದು ಅಪ್ರಾಪ್ತ ವಯಸ್ಕರ ಹೆಸರಿನಲ್ಲಿ ಹಣ ಉಳಿತಾಯ ಮಾಡುವ ಹೊಸ ಪಿಂಚಣಿ ಯೋಜನೆಯಾಗಿದೆ. ಈ ಯೋಜನೆಯು ಮಕ್ಕಳ ಪರವಾಗಿ ಪೋಷಕರು ಹಣ ಉಳಿತಾಯ ಮಾಡಲು ಪ್ರೇರೇಪಿಸುತ್ತದೆ. 2024-25ರ ಕೇಂದ್ರ ಬಜೆಟ್ ಭಾಷಣದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, “ಎನ್‌ಪಿಎಸ್-ವಾತ್ಸಲ್ಯ, ಅಪ್ರಾಪ್ತ ವಯಸ್ಕರಿಗೆ ಪೋಷಕರು ಮತ್ತು ಪೋಷಕರ ಕೊಡುಗೆಗಾಗಿ ಯೋಜನೆಯನ್ನು ಪ್ರಾರಂಭಿಸಲಾಗುವುದು. ಮಕ್ಕಳು ವಯಸ್ಕರಾದ…

Read More
bpl ration card new rule

BPL ಕಾರ್ಡ್‌ದಾರರು ಸಲ್ಲಿಸಬೇಕು ಆದಾಯ ಪ್ರಮಾಣಪತ್ರ.! ಆಹಾರ ಇಲಾಖೆಯ ಆದೇಶ

ಹಲೋ ಸ್ನೇಹಿತರೇ, BPL ರೇಷನ್‌ ಕಾರ್ಡ್‌ ಹೊಂದಿರುವವರಿಗೆ ಆದಾಯ ಪ್ರಮಾಣ ಪತ್ರ ಸಲ್ಲಿಸುವಂತೆ ಆಹಾರ ಇಲಾಖೆ ಸೂಚನೆಯನ್ನು ನೀಡಿದೆ. ಈ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಹೀಗಾಗಿ, ಹೊಸ / ನಿಗದಿತ ಮೊತ್ತಕ್ಕೆ ಆದಾಯ ಪತ್ರ ಪಡೆಯಲು, ಜನ ಕಚೇರಿಗಳ ಬಳಿ ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಲೇಖನದಲ್ಲಿದೆ. ಬ್ರಹ್ಮಾನಂದ ಎ.ನಿಡಗುಂದಾ ಕಲಬುರಗಿ: BPL ಪಡಿತರ ಚೀಟಿ ಹೊಂದಿರುವ ಆಹಾರ & ನಾಗರಿಕ ಸರಬರಾಜು ಇಲಾಖೆಗೆ ಆದಾಯ ಪ್ರಮಾಣ ಪತ್ರ ಸಲ್ಲಿಕೆ ಮಾಡಬೇಕು ಎಂಬ…

Read More
EPFO new rules

ಹೊಸ ಉದ್ಯೋಗಿಗಳಿಗೆ ಒಂದು ತಿಂಗಳ ಸಂಬಳ ಉಚಿತ! EPFO ಹೊಸ ರೂಲ್ಸ್

ಹಲೋ ಸ್ನೇಹಿತರೇ, ಭಾರತದಲ್ಲಿ ಯೂನಿಯನ್ ಬಜೆಟ್ 2024 ಮಂಡಿಸಿದ್ದು ಕೇಂದ್ರ ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆಯಲ್ಲಿ ದಾಖಲಾತಿಯನ್ನು ಆಧರಿಸಿ ಹೊಸದಾಗಿ ಮೂರು ಉದ್ಯೋಗ ಸಂಯೋಜಿತ ಪ್ರೋತ್ಸಾಹ ಯೋಜನೆಗಳನ್ನು ಘೋಷಿಸಿದ್ದಾರೆ. ಇದರಲ್ಲಿ ಮೂರು ವಿಭಾಗದಲ್ಲಿ ತಂದಿದ್ದು ಇದರ A ಯೋಜನೆಯಲ್ಲಿ ಹೊಸ ಉದ್ಯೋಗದಾತರಿಗೆ ಒಂದು ತಿಂಗಳ ಸಂಬಳ ಮೂರು ಕಂತುಗಳಲ್ಲಿ ನೀಡಲಿದೆ. ಇದರ B ಯೋಜನೆಯಲ್ಲಿ ಹೊಸ ಉತ್ಪಾದನೆ ವಲಯದಲ್ಲಿ ಉದ್ಯೋಗ ಸೃಷ್ಟಿಸಲಿದೆ. ಕೊನೆಯದಾಗಿ ಇದರ C ಯೋಜನೆಯಲ್ಲಿ…

Read More
mudra yojana scheme

ನಿರುದ್ಯೋಗಿಗಳಿಗೆ ಸರ್ಕಾರದಿಂದ 10 ಲಕ್ಷ.! ಕೇಂದ್ರ ಸರ್ಕಾರದ ಹೊಸ ಯೋಜನೆ

ಹಲೋ ಸ್ನೇಹಿತರೇ, ಸರ್ಕಾರ ನಿರುದ್ಯೋಗಿಗಳಿಗಾಗಿ ಕೆಲವೊಂದು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಮೂಲಕ ನಿರುದ್ಯೋಗಿಗಳ ಸಹಾಯಕ್ಕೆ ಕೇಂದ್ರ ಸರ್ಕಾರ ನಿಂತಿದೆ. ಕೇಂದ್ರ ಸರ್ಕಾರ ನಿರುದ್ಯೋಗಿಗಳಿಗೆ ಯಾವ ರೀತಿ ಸಹಾಯ ಮಾಡುತ್ತದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ.  ಹಣದುಬ್ಬರ & ನಿರುದ್ಯೋಗ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಸಮಸ್ಯೆ. ಉತ್ತಮ ಪದವಿ ಪಡೆದರೂ ನಿರುದ್ಯೋಗಿಗಳಾಗಿ ಅಲೆದಾಡುತ್ತಿರುವ ಅನೇಕ ಯುವಕರು ನಮ್ಮ ಮಧ್ಯೆ ಇದ್ದಾರೆ. ಇಂಥ ನಿರುದ್ಯೋಗಿಗಳಿಗಾಗಿಯೇ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳನ್ನು ಬಳಸಿಕೊಂಡು ನಿಮ್ಮ ಭವಿಷ್ಯವನ್ನು ಉತ್ತಮವಾಗಿ ನಿರ್ಮಿಸಿಕೊಳ್ಳಬಹುದು. …

Read More
gruhalakshmi scheme amount karnataka

2 ಲಕ್ಷ ಮಹಿಳೆಯರಿಗಿಲ್ಲ ಗೃಹಲಕ್ಷ್ಮಿ ಹಣ.! ಉಳಿದವರಿಗೆ ಇನ್ನೂ 10 ದಿನದಲ್ಲಿ ಹಣ ಜಮೆ

ಹಲೋ ಸ್ನೇಹಿತರೇ, ಗೃಹಲಕ್ಷ್ಮಿ ಹಣಕ್ಕಾಗಿ ಮಹಿಳೆಯರ ಪರದಾಟ ದಿನೇ ದಿನೆ ಹೆಚ್ಚಳವಾಗುತ್ತಿದೆ. ಜೂನ್, ಜುಲೈ ತಿಂಗಳ ಹಣ ಜಮೆಯಾಗದಿರುವ ಲಕ್ಷಾಂತರ ಫಲಾನುಭವಿ ಮಹಿಳೆಯರು ನಿತ್ಯವೂ ಬ್ಯಾಂಕು, ಅಂಚೆ ಕಚೇರಿ, ಅಂಗನವಾಡಿ ಕೇಂದ್ರಗಳಿಗೆ ಅಲೆಯುತ್ತಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಗೃಹಲಕ್ಷ್ಮಿ ಯೋಜನೆ ಸ್ಥಗಿತವಾಯಿತಾ? ಎಂಬ ವದಂತಿ ಕೂಡ ಹಳ್ಳಿಗಳಲ್ಲಿ ಹರಿದಾಡುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷಿತ ಫಲಿತಾಂಶ ಬಾರದ ಕಾರಣಕ್ಕೆ ಯೋಜನೆಯನ್ನು ಸದ್ದಿಲ್ಲದೇ ನಿಲ್ಲಿಸಿದ್ದಾರೆ ಎಂಬ ವದಂತಿ ಅಲ್ಲಲ್ಲಿ ಕೇಳಿ ಬರುತ್ತಿದೆ. Whatsapp…

Read More