rtgh
Life insurance scheme for Anganwadi workers

ಅಂಗನವಾಡಿ ಕಾರ್ಯಕರ್ತೆಯರಿಗೆ ಹಲವು ದಿನಗಳ ಬಳಿಕ ಹೊಸ ಯೋಜನೆ ಜಾರಿ!

ಹಲೋ ಸ್ನೇಹಿತರೆ, ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರ ಹಲವು ದಿನಗಳ ಬೇಡಿಕೆ ಈಡೇರಸಲು ಸರ್ಕಾರ ಮುಂದಾಗಿದೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಇದು ಯಾವಾಗಾ ಜಾರಿಯಾಗಲಿದೆ. ಇದರ ಪ್ರಯೋಜನಗಳ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲು ಕೊನೆವರೆಗೂ ಓದಿ. ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಸಭೆಯಲ್ಲಿ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯ ಬಗ್ಗೆ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ ಹಾಗೂ ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ…

Read More
Jal Jeevan Mission Vacancy

ನಿಮ್ಮ ಗ್ರಾಮದಲ್ಲಿಯೇ ಉದ್ಯೋಗ ಪಡೆಯಲು ಉತ್ತಮ ಅವಕಾಶ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಜಲ ಜೀವನ್ ಮಿಷನ್ ಖಾಲಿ ಹುದ್ದೆ 2024 ರ ಅಧಿಸೂಚನೆಯನ್ನು ಜಲ ಜೀವನ್ ಮಿಷನ್‌ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ನೀವು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಜಲ ಜೀವನ್ ಮಿಷನ್ ಖಾಲಿ ಹುದ್ದೆ ಜಲ ಜೀವನ್ ಮಿಷನ್ ನೇಮಕಾತಿಗಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಭಾರತ ಸರ್ಕಾರವು ಹರ್ ಘರ್ ನಲ್ ಯೋಜನೆಯಡಿ ದೇಶದಾದ್ಯಂತ ನೀರು ಪೂರೈಕೆಗಾಗಿ ನೀರಿನ…

Read More
LKG UKG In Anganwadi

ಅಂಗನವಾಡಿಗಳಲ್ಲಿ LKG, UKG! ಜು. 22 ರಿಂದ ಅದ್ದೂರಿ ಆರಂಭಕ್ಕೆ ಚಾಲನೆ

ಹಲೋ ಸ್ನೇಹಿತರೆ, ರಾಜ್ಯದ ಅಂಗನವಾಡಿಗಳನ್ನು ಉನ್ನತೀಕರಣಗೊಳಿಸುತ್ತಿದ್ದು ಜುಲೈ 22ರಂದು 250 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಜುಲೈ 22ರಂದು ಸಾಂಕೇತಿಕವಾಗಿ 250 ಅಂಗನವಾಡಿಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸಲಿದ್ದು, ಮಕ್ಕಳಿಗೆ ಇಲಾಖೆಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಿಸಲಾಗುವುದು. ಮೊದಲ ಹಂತದಲ್ಲಿ 15 ರಿಂದ 20 ಸಾವಿರ ಶಾಲೆಗಳಲ್ಲಿ ಸರ್ಕಾರಿ ಮಾಂಟೆಸ್ಸರಿ ಆರಂಭಿಸಲಾಗುತ್ತದೆ. ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಈಗಾಗಲೇ ಇಲಾಖೆಯಿಂದ ಗುಣಮಟ್ಟದ ಆಹಾರ,…

Read More
Heavy rains

ರಾಜ್ಯದಲ್ಲಿ ಇನ್ನು 4 ದಿನ ಬಾರೀ ಮಳೆ! ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಅಲರ್ಟ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ಹವಾಮಾನ ಇಲಾಖೆ ಮೂರು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ಜುಲೈ 16, 17 ಮತ್ತು 18 ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಮತ್ತು ಜುಲೈ 19 ಮತ್ತು 20 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಮಳೆ ಸುರಿದಿದ್ದು, ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. Whatsapp Channel Join Now Telegram Channel Join Now ಪಶ್ಚಿಮಘಟ್ಟ…

Read More
Salary hike for 12 lakh govt emplyoees

12 ಲಕ್ಷ ಸರ್ಕಾರಿ ನೌಕರರ ವೇತನ ಹೆಚ್ಚಳ..! ಈ ತಿಂಗಳಿನಿಂದ ಜಾರಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ‌ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಏಳನೇ ವೇತನ ಆಯೋಗದ ಶಿಫಾರಸುಗಳ ಅನುಷ್ಠಾನಕ್ಕೆ ಕರ್ನಾಟಕ ಕ್ಯಾಬಿನೆಟ್ ಸೋಮವಾರ ಅನುಮೋದನೆ ನೀಡಿದ್ದು, ಆಗಸ್ಟ್ 1, 2024 ರಿಂದ ಮೂಲ ವೇತನದಲ್ಲಿ 27.5% ಹೆಚ್ಚಳ ಮತ್ತು 12 ಲಕ್ಷ ರಾಜ್ಯ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಪ್ರಯೋಜನವನ್ನು ನೀಡುತ್ತದೆ. ಹೆಚ್ಚಿನ ಮಾಹಿತಿಗಾಗಿ ಸಂಪೂರ್ಣ ಲೇಖನವನ್ನು ಓದಿ. ಮಾಜಿ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ನೇತೃತ್ವದ ಆಯೋಗವನ್ನು ಆರು ತಿಂಗಳ ಆದೇಶದೊಂದಿಗೆ ನವೆಂಬರ್ 2022 ರಲ್ಲಿ ರಚಿಸಲಾಯಿತು. 2024ರ ಮಾರ್ಚ್‌ನಲ್ಲಿ…

Read More
Government employ Pay Hike

ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳ!

ಮಾಜಿ ಮುಖ್ಯ ಕಾರ್ಯದರ್ಶಿ ಕೆ.ಸುಧಾಕರ್ ರಾವ್ ನೇತೃತ್ವದ ಆಯೋಗವು ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳಕ್ಕೆ ಶಿಫಾರಸು ಮಾಡಿತ್ತು. ಬೆಂಗಳೂರು: ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಆಗಸ್ಟ್ 1 ರಿಂದ ಜಾರಿಗೆ ತರಲು ರಾಜ್ಯ ಸಚಿವ ಸಂಪುಟ ಸೋಮವಾರ ನಿರ್ಧರಿಸಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಕೆ ಸುಧಾಕರ್ ರಾವ್ ನೇತೃತ್ವದ ಆಯೋಗವು ನೌಕರರ ಮೂಲ ವೇತನದಲ್ಲಿ 27.5% ಹೆಚ್ಚಳಕ್ಕೆ ಶಿಫಾರಸು ಮಾಡಿದೆ. Whatsapp Channel Join Now Telegram Channel Join Now ಬಸವರಾಜ ಬೊಮ್ಮಾಯಿ ನೇತೃತ್ವದ…

Read More
Liquor Will be Delivered At Doorstep Through Zomato, Swiggy.

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಮದ್ಯ! ಹೋಮ್‌ ಡೆಲಿವರಿಗೆ ಸ್ವಿಗ್ಗಿ, ಜೊಮಾಟೊ ಪ್ಲಾನ್!

ಡಿಜಿಟಲ್ ಡೆಸ್ಕ್ : ‘ಮದ್ಯ’ ಪ್ರಿಯರಿಗೆ ಸಿಹಿ ಸುದ್ದಿ, ಇನ್ಮುಂದೆ ಜೊಮಾಟೊ, ಸ್ವಿಗ್ಗಿ ಮೂಲಕ ಮನೆ ಬಾಗಿಲಿಗೆ ಡ್ರಿಂಕ್ಸ್ ಬರಲಿದೆ. ಸ್ವಿಗ್ಗಿ, ಬಿಗ್ಬಾಸ್ಕೆಟ್ ಮತ್ತು ಜೊಮಾಟೊದಂತಹ ಪ್ಲಾಟ್ಫಾರ್ಮ್ ಗಳು ಶೀಘ್ರದಲ್ಲೇ ಬಿಯರ್, ವೈನ್ ಮತ್ತು ಲಿಕರ್ ಗಳಂತಹ ಮದ್ಯಗಳನ್ನು ಹೋಮ್ ಡೆಲಿವರಿಯನ್ನು ನೀಡಲಿದೆ ಎಂದು ವರದಿಯಾಗಿದೆ. Whatsapp Channel Join Now Telegram Channel Join Now ನವದೆಹಲಿ, ಹರಿಯಾಣ, ಕರ್ನಾಟಕ, ತಮಿಳುನಾಡು, ಪಂಜಾಬ್, ಗೋವಾ ಮತ್ತು ಕೇರಳದಂತಹ ರಾಜ್ಯಗಳು ಇದರ ಬಗ್ಗೆ ಪ್ರಾಯೋಗಿಕವಾದ ಯೋಜನೆಗಳನ್ನು ಅನ್ವೇಷಿಸುತ್ತಿವೆ…

Read More
heavy rain alert

ಇನ್ನಷ್ಟು ದಿನ ಮುಂದುವರಿದ ಶಾಲಾ-ಕಾಲೇಜು ರಜೆ..! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು , ಕರಾವಳಿ ಪ್ರದೇಶದಲ್ಲಿ ಈಗಾಗಲೇ ಕಟ್ಟೆಚ್ಚರ ವಹಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 16 ರವರೆಗೆ ರೆಡ್ ಅಲರ್ಟ್ ಘೋಷಿಸಿದೆ. ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಉತ್ತರ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಾಜ್ಯ ಸರ್ಕಾರ ರಜೆ ಘೋಷಿಸಿದೆ. ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ,…

Read More
tomato price hike

ಶತಕ ಬಾರಿಸಿದ ಟೊಮೆಟೊ ಬೆಲೆ! ಭಾರೀ ಮಳೆಯಿಂದ ತರಕಾರಿ ಬೆಲೆ ಹೆಚ್ಚಳ

ಹಲೋ ಸ್ನೇಹಿತರೇ, ಈಗಾಗಲೇ ಪೆಟ್ರೋಲ್, ಡೀಸೆಲ್ ಅಂತಹ ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನತೆಗೆ ತರಕಾರಿ ಬೆಲೆ ಏರಿಕೆ ಹೊಸ ತಲೆನೋವಾಗಿದೆ. ಕಳೆದ ಕೆಲವು ದಿನಗಳಿಂದ ತರಕಾರಿಬೆಲೆ ಗಗನಕ್ಕೇರುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸೂಚನೆ ಸಿಕ್ಕಿದೆ. ಹದಿನೈದು ದಿನಗಳ ಹಿಂದೆ 50-60 ರೂಪಾಯಿ ಇದ್ದ ಟೊಮೆಟೊ ಬೆಲೆ, ಸದ್ಯ 80-90 ರೂಪಾಯಿಗೆ ಏರಿಕೆಯಾಗಿದೆ. ಕಳೆದ ತಿಂಗಳು 30 ರೂಪಾಯಿ ಇದ್ದ ಬೆಂಡೆಕಾಯಿ ಬೆಲೆ ಈಗ 80 ರುಪಾಯಿ ಆಗಿದೆ. ಸೋರೆಕಾಯಿ ಮತ್ತು ಕುಂಬಳಕಾಯಿ ಬೆಲೆ ಕೂಡ 60-80…

Read More
Increase in Salary of Government Employees

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ಸಿಹಿ ಸುದ್ದಿ

ರಾಜ್ಯ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಅಂತಿಮ ವರದಿಯ ಶಿಫಾರಸುಗಳ ಜಾರಿಯ ಬಗ್ಗೆ ಇಂದು ರಾಜ್ಯ ಸಚಿವ ಸಂಪುಟದ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳುವ ಸಾಧ್ಯತೆಯಿದೆ. ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನದ ಮೊದಲನೇ ದಿನವಾದ ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆಯನ್ನು ನಿಗದಿಯಾಗಿದೆ. ಸಂಪುಟ ಸಭೆಯ ಕಾರ್ಯ ಸೂಚಿಯಲ್ಲಿ ಈ ವಿಷಯವು ಸೇರ್ಪಡೆಯಾಗಿದೆ. Whatsapp Channel Join Now Telegram Channel Join Now ವೇತನ ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ…

Read More