rtgh
Intrest Rate Hike

ರಾತ್ರೋ ರಾತ್ರಿ ಬಡ್ಡಿದರದಲ್ಲಿ ಬದಲಾವಣೆ! ಬ್ಯಾಂಕ್ ಗ್ರಾಹಕರಿಗೆ ಇಲ್ಲಿದೆ ಬಿಗ್ ಅಪ್ಡೇಟ್

ಹಲೋ ಸ್ನೇಹಿತರೆ, ಸಾಮಾನ್ಯ ಜನರು ಯಾವುದಾದರೂ ಒಂದು ಕಾರಣಕ್ಕೆ ಸಾಲ ಮಾಡುವಂತಹ ಪರಿಸ್ಥಿತಿ ಎದುರಾಗುತ್ತದೆ. ಮನೆ ಕಟ್ಟಲು, ಪರ್ಸನಲ್ ಕೆಲಸಗಳಿಗೆ, ಮದುವೆಗೆ, ವಾಹನ ಖರೀದಿಗೆ ಹೀಗೆ ಅನೇಕ ಕೆಲಸಗಳಿಗೆ ಸಾಲ ಬೇಕಾದ ಸಂದರ್ಭದಲ್ಲಿ, ಯಾರದ್ದೋ ಬಳಿ ಸಾಲ ಪಡೆಯುವುದರ ಬದಲು ಬ್ಯಾಂಕ್ ನಲ್ಲಿ ಲೋನ್ ಪಡೆಯುವುದು ಉತ್ತಮ ಕೆಲಸವಾಗಿರುತ್ತದೆ. ಆದರೆ ಈಗ ಬ್ಯಾಂಕ್‌ ನಲ್ಲಿ ಸಾಲ ತೆಗೆದವರಿಗೆ ಬರೆ ಏಳೆದಂತಾಗಿದೆ. ಈ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ದೇಶಾದ್ಯಂತ ಹೆಚ್ಚಿನ ಗ್ರಾಹಕರನ್ನು ಹೊಂದಿರುವ…

Read More
Bank holidays

ಬ್ಯಾಂಕ್‌ ಉದ್ಯೋಗಿಗಳಿಗೆ ಖುಷಿ ಸುದ್ದಿ! ರಜೆಯೋ.. ರಜೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ದೇಶದ ಅನೇಕ ರಾಜ್ಯಗಳಲ್ಲಿ ಬ್ಯಾಂಕ್‌ಗಳು ಮುಚ್ಚಲ್ಪಡುತ್ತವೆ. ಇಂತಹ ಪರಿಸ್ಥಿತಿಯಲ್ಲಿ ಭಾನುವಾರದ ರಜೆಯ ನಂತರ ಸೋಮವಾರವೂ ಬಂದ್ ಇರಲಿದೆ. ಬ್ಯಾಂಕ್‌ಗಳಿಗೆ ಸಂಬಂಧಿಸಿದ ಯಾವುದೇ ಪ್ರಮುಖ ಕೆಲಸವನ್ನು ನೀವು ಪೂರ್ಣಗೊಳಿಸಬೇಕಾದರೆ, ರಜಾದಿನಗಳ ಪಟ್ಟಿಯನ್ನು ಖಂಡಿತವಾಗಿ ಪರಿಶೀಲಿಸಿ. ರಜಾ ದಿನಗಳ ಪಟ್ಟಿಯನ್ನು ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಈ ರಾಜ್ಯಗಳಲ್ಲಿ ಬ್ಯಾಂಕುಗಳು ಮುಚ್ಚಲ್ಪಡುತ್ತವೆ ಗ್ರಾಹಕರ ಅನುಕೂಲಕ್ಕಾಗಿ, ಭಾರತೀಯ ರಿಸರ್ವ್ ಬ್ಯಾಂಕ್ ತಿಂಗಳ ಆರಂಭದ ಮೊದಲು ರಜಾದಿನಗಳ…

Read More
Gold Silver Price

Gold Silver Price: ಕಡಿಮೆಯಾಗದ ಚಿನ್ನದ ಬೆಲೆ! ಬಂಗಾರ ಬೆಳ್ಳಿ ದರ ಭಾರೀ ಏರಿಕೆ

ಹಲೋ ಸ್ನೇಹಿರತೇ, ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳು ಪ್ರತಿದಿನ ಏರಿಳಿತಗೊಳ್ಳುತ್ತವೆ. ಒಂದು ದಿನ ಬಂಗಾರದ ಬೆಲೆ ಏರಿದರೆ ಮರುದಿನ ಇಳಿಯುತ್ತದೆ. ಭಾರತದಲ್ಲಿ ಮಹಿಳೆಯರು ಚಿನ್ನಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ. ಹಬ್ಬ ಹರಿದಿನಗಳು ಮತ್ತು ಮದುವೆಯ ಸಂದರ್ಭದಲ್ಲಿ ಚಿನ್ನದ ಅಂಗಡಿಗಳಲ್ಲಿ ಮಹಿಳೆಯರಿಂದ ತುಂಬಿ ತುಳುಕುತ್ತಿರುತ್ತದೆ. ಜೂನ್ 17 ರಂದು ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿದ್ದು, 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ರೂ.66,490 ಆಗಿದ್ದರೆ, 10 ಗ್ರಾಂ 24 ಕ್ಯಾರೆಟ್ ಬೆಲೆ ರೂ.72,540 ಆಗಿದೆ….

Read More
heavy rain alert

ಮುಂದಿನ 5 ದಿನ ಭಾರೀ ಮಳೆಯ ಆರ್ಭಟ! ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಹಲೋ ಸ್ನೇಹಿತರೇ, ಮುಂದಿನ 5 ದಿನಗಳ ಕಾಲ ಮುಂಗಾರು ಮಳೆ ಆರ್ಭಟ ಶುರು ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಅನ್ನು ಘೋಷಿಸಿದೆ. ಬೆಂಗಳೂರು, ಶಿವಮೊಗ್ಗ, ಉಡುಪಿ ಸೇರಿದಂತೆ ವಿವಿಧಡೆ ಭಾರಿ ಮಳೆ. ರಾಜ್ಯದಲ್ಲಿ ಮುಂಗಾರು ಪ್ರವೇಶಿಸಿದ್ದು ಮುಂಗಾರು ಮಳೆ ಆರಂಭವಾಗಿದ್ದು ರೈತರಿಗೆ ಬೀಜ ಬಿತ್ತುವ ಸಮಯದಲ್ಲಿ, ಈ ಸಮಯದಲ್ಲಿ ಮಳೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ರೈತರಿಗೆ ತುಂಬಾ ಸಂತೋಷವಾಗಿದೆ. ರೈತರಿಗೆ ಇದರಿಂದ ತುಂಬಾ ಒಂದು ಉಪಯುಕ್ತವಾಗುವುದು ಮತ್ತು ಬೀಜ ಬಿತ್ತುವ ಸಮಯದಲ್ಲಿ ಇದರಿಂದ ರೈತರಿಗೆ ಬಹಳ ಉಪಯುಕ್ತವಾಗಲಿದೆ…

Read More
Petrol, Diesel Tax Hikes

ಜನರಿಗೆ ಬೆಲೆ ಏರಿಕೆ ಬರೆ: ಪೆಟ್ರೋಲ್‌ – ಡೀಸೆಲ್‌ ಮೇಲಿನ ತೆರಿಗೆ ಹೆಚ್ಚಳ!

ಈ ಏರಿಕೆಯಿಂದ ರಾಜ್ಯಕ್ಕೆ ವಾರ್ಷಿಕ 2,500 ಕೋಟಿ ರೂ.ನಿಂದ 3,000 ಕೋಟಿ ರೂ.ವರೆಗೆ ಹೆಚ್ಚುವರಿ ಆದಾಯ ಬರುವ ನಿರೀಕ್ಷೆ ಇದೆ. ಕರ್ನಾಟಕ ಸರ್ಕಾರವು ಶನಿವಾರ, ಜೂನ್ 15 ರಂದು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯ ರಾಜ್ಯ ಪಾಲನ್ನು ಪ್ರತಿ ಲೀಟರ್‌ಗೆ ಅನುಕ್ರಮವಾಗಿ ರೂ 3 ಮತ್ತು ರೂ 3.02 ರಷ್ಟು ಹೆಚ್ಚಿಸಿದೆ. ಈ ಹೆಚ್ಚಳದಿಂದ ರಾಜ್ಯಕ್ಕೆ ವಾರ್ಷಿಕ 2,500 ಕೋಟಿ ರೂ.ನಿಂದ 3,000 ಕೋಟಿ ರೂ.ವರೆಗೆ ಹೆಚ್ಚುವರಿ ಆದಾಯ ಬರುವ ನಿರೀಕ್ಷೆಯಿದೆ ಎಂದು ವರದಿಗಳು…

Read More
 Tomato Price Hike

ಶತಕ ಬಾರಿಸಿದ ಟೊಮೆಟೊ ದರ: ಗ್ರಾಹಕರಿಗೆ ಜೇಬಿಗೆ ಕತ್ತರಿ

ಬಾಗಲಕೋಟೆ: ಕಳೆದ ವಾರವಷ್ಟೇ Kgಗೆ 50 ರೂಪಾಯಿವರೆಗೂ ದೊರೆಯುತ್ತಿದ್ದ ಟೊಮೆಟೊ ಬೆಲೆ ಏಕಾಏಕಿ 100 ರೂಪಾಯಿಗಳ ಗಡಿಯನ್ನು ದಾಟಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಅಮೀನಗಡದಲ್ಲಿ ಟೋಮೆಟೊ ಸೇರಿದಂತೆ ತರಕಾರಿ, ಸೊಪ್ಪುಗಳ ದರವು ತೀವ್ರವಾಗಿ ಏರಿಕೆಯಾಗಿದೆ. ಮಾರುಕಟ್ಟೆಯಲ್ಲಿ ಬೇಡಿಕೆಗೆ ಅನುಗುಣವಾಗಿ ತರಕಾರಿಯು ಪೂರೈಕೆಯಾದ ಕಾರಣ ಬೆಲೆ ಹೆಚ್ಚಾಗಿದೆ. ಹೀರೆಕಾಯಿಯು Kgಗೆ 120 ರೂಪಾಯಿ., ಸೌತೆಕಾಯಿ 120 ರೂಪಾಯಿ., ಬೀನ್ಸ್ 160 ರೂಪಾಯಿ., ಟೊಮೆಟೊ 100 ರೂಪಾಯಿಗಳಿಗೆ ಮಾರಾಟವಾಗಿದೆ. Whatsapp Channel Join Now Telegram Channel Join Now…

Read More
TCS

TCS ನಲ್ಲಿ ಉದ್ಯೋಗಿಗಳ ಕೊರತೆ! ಅಪ್ಲೇ ಮಾಡಿದ ಪ್ರತಿಯೊಬ್ಬರಿಗೂ ಸಿಗುತ್ತೆ ಉದ್ಯೋಗ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ಟಿಸಿಎಸ್ ರಿಸೋರ್ಸ್ ಮ್ಯಾನೇಜ್‌ಮೆಂಟ್ ಗ್ರೂಪ್‌ನ ಇತ್ತೀಚಿನ ಟೌನ್ ಹಾಲ್‌ನಲ್ಲಿ ಇದನ್ನು ಬಹಿರಂಗಪಡಿಸಲಾಗಿದೆ. ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಈ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ವಿಫಲವಾಗಿದೆ ಎಂದು ಕಂಪನಿ ಹೇಳುತ್ತದೆ. ನೀವು ಈ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸಿದರೆ ನಮ್ಮ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. TCS ನೇಮಕಾತಿ: ಪ್ರಸ್ತುತ, ದೇಶದ ಅತಿದೊಡ್ಡ ಸಾಫ್ಟ್‌ವೇರ್ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ನಲ್ಲಿ ಸುಮಾರು 80…

Read More
NPS Pensions

ಪ್ರತಿ ತಿಂಗಳು ಖಾತೆಗೆ ಬರುತ್ತೆ ₹30,000! ಈ ರೀತಿಯಾಗಿ ಯೋಜನೆಯ ಲಾಭ ಪಡೆಯಿರಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನೀವು 21 ನೇ ವಯಸ್ಸಿನಲ್ಲಿ NPS ನಲ್ಲಿ ತಿಂಗಳಿಗೆ 2,650 ರೂಪಾಯಿಗಳನ್ನು ಹೂಡಿಕೆ ಮಾಡಲು ಪ್ರಾರಂಭಿಸಿದರೆ ಮತ್ತು ಮುಂದಿನ 39 ವರ್ಷಗಳವರೆಗೆ ಹೂಡಿಕೆ ಮಾಡಿದರೆ, 60 ವರ್ಷಗಳ ನಿವೃತ್ತಿಯ ವಯಸ್ಸಿನೊಳಗೆ ನೀವು ತಿಂಗಳಿಗೆ 30,000 ರೂಪಾಯಿಗಳ ಪಿಂಚಣಿಯನ್ನು ಗಳಿಸುತ್ತೀರಿ. ಇದರ ಬಗೆಗಿನ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ತಿಂಗಳಿಗೆ ₹30,000 ಪಿಂಚಣಿ, ನಿವೃತ್ತಿಯ ನಂತರ ಎನ್‌ಪಿಎಸ್ ಪಿಂಚಣಿ ನಿವೃತ್ತಿಯ ಯೋಜನೆ…

Read More
PG Course

ಪದವಿ ನಂತರದ ಕೋರ್ಸ್‌ಗಳಿಗೆ ಹೊಸ ಮಾರ್ಗಸೂಚಿ ಬಿಡುಗಡೆ.!

ಹಲೋ ಸ್ನೇಹಿತರೆ, ಪದವಿಯ ನಂತರ, ಪಿಜಿ ಅಧ್ಯಯನಗಳು ಕೂಡ ಬದಲಾಗುತ್ತಿವೆ. ಯುಜಿಸಿ ಹೊರಡಿಸಿದ ಇತ್ತೀಚಿನ ಪಠ್ಯಕ್ರಮದ ಪ್ರಕಾರ, ದೇಶದಲ್ಲಿರುವ ಪಿಜಿ ಕೋರ್ಸ್ಗಳಲ್ಲಿ ಅನೇಕ ಪ್ರಮುಖ ಬದಲಾವಣೆಗಳನ್ನು ಮಾಡಲಾಗುತ್ತಿದೆ. ಇವೆಲ್ಲವೂ ಹೊಸ ಶಿಕ್ಷಣ ನೀತಿ 2020 ಅಡಿಯಲ್ಲಿವೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಪದವಿಯ ನಂತರದಲ್ಲಿ, ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಸ್ನಾತಕೋತ್ತರ ಅಧ್ಯಯನಕ್ಕೆ ಸಂಬಂಧಿಸಿದಂತೆ ಹೊಸ ಚೌಕಟ್ಟನ್ನು ಬಿಡುಗಡೆ ಮಾಡಿದೆ. ಇದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿದೆ. ಇದರಲ್ಲಿ ವಿದ್ಯಾರ್ಥಿಗಳು…

Read More
Tomoto Rate

ಕಳೆದ ವಾರಕ್ಕಿಂತ ರೇಟ್‌ ಡಬಲ್!‌ ಇಂದಿನಿಂದ ಟೊಮೊಟೊ ಮುಟ್ಟಂಗಿಲ್ಲ

ಹಲೋ ಸ್ನೇಹಿತರೆ, ಕಳೆದ ವಾರದಲ್ಲಿ ಕೆಜಿಗೆ 50 ರೂ.ವರೆಗೂ ದೊರೆಯುತ್ತಿದ್ದ ಟೊಮೆಟೊ ಈಗ ಏಕಾಏಕಿ 100 ರೂಪಾಯಿ ಗಡಿ ದಾಟಿದೆ, ಈ ಕಾರಣದಿಂದ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಟೊಮೆಟೊ ಸೇರಿದಂತೆ ತರಕಾರಿ, ಸೊಪ್ಪು ದರ ತೀವ್ರ ಏರಿಕೆಯಾಗಿದೆ. ಯಾವ್ಯಾವ ತರಕಾರಿ ಬೆಲೆ ಎಷ್ಟು ಏರಿಕೆಯಾಗಿದೆ ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ತರಕಾರಿ ಪೂರೈಕೆಯಾಗದ ಕಾರಣ ದರ ಹೆಚ್ಚಾಗಿದೆ. ಹೀರೆಕಾಯಿ ಕೆಜಿಗೆ 120 ರೂ. ಆಗಿದ್ದು ಸೌತೆಕಾಯಿ 120…

Read More