rtgh
Karnataka education department

35,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅಸ್ತು!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯದ ಪ್ರಾಥಮಿಕ ಸರ್ಕಾರಿ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಇತ್ತೀಚೆಗೆ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಸುಮಾರು 49,679 ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳು ಬಹಳ ಸಮಯದಿಂದ ಬಾಕಿ ಉಳಿದಿದ್ದು, ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಲ್ಲಿ…

Read More
Ganga Kalyana Yojana

ರೈತರ ಜಮೀನಿನಲ್ಲಿ ನೀರಾವರಿ ವ್ಯವಸ್ಥೆಗೆ 1.5 ಲಕ್ಷ ಸಹಾಯಧನ!

ಹಲೋ ಸ್ನೇಹಿತರೆ, ರಾಜ್ಯ ಸರ್ಕಾರವು ಬಡವರ ಕಷ್ಟಕ್ಕೆ ನೆರವಾಗುವಂತಹ ಸರ್ಕಾರ ಆಗಿದೆ. ರೈತರಿಗೆ ಹೆಚ್ಚು ಅನುಕೂಲವಾಗಲಿ ಎಂದು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದರ ಮೂಲಕ ರೈತರ ಕೃಷಿ ಕೆಲಸಕ್ಕೆ ಸಾಕಷ್ಟು ಸಹಾಯ ಮಾಡುತ್ತಲೇ ಬಂದಿದೆ. ಇಂದಿನ ಈ ಲೇಖನದಲ್ಲಿ ತಿಳಿಸುವ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಕೊನೆವರೆಗೂ ಓದಿ. ಕೃಷಿ ಕೆಲಸ ಎಂದರೆ ಅಲ್ಲಿ ಪ್ರಮುಖವಾಗಿ ನೀರಾವರಿ ವ್ಯವಸ್ಥೆ ಇರಬೇಕು. ಒಂದು ವೇಳೆ ನಿಮ್ಮ ಕೃಷಿ ನೆಲದಲ್ಲಿ ನೀರಾವರಿ ವ್ಯವಸ್ಥೆ…

Read More
ATM Withdraw Fees

ಜುಲೈ 1ರಿಂದ ʻATMʼ ವಿತ್ ಡ್ರಾ ಶುಲ್ಕದಲ್ಲಿ ಗಣನೀಯ ಹೆಚ್ಚಳ!

ಹಲೋ ಸ್ನೇಹಿತರೆ, ಜುಲೈ 1 ರಿಂದ ಎಟಿಎಂನಿಂದ ಹಣವನ್ನು ಹಿಂಪಡೆಯುವುದು ಈಗ ದುಬಾರಿಯಾಗಲಿದೆ. ಭಾರತದಲ್ಲಿ ಹೆಚ್ಚಿನ ಜನರು ಹಣ ಪಡೆಯಲು ಎಟಿಎಂ ಬಳಸುತ್ತಾರೆ ಆದರೆ ಜುಲೈ 1 ರಿಂದ ಬ್ಯಾಂಕ್ ಶಾಖೆಗಳಲ್ಲಿ ಹಣವನ್ನು ಹಿಂಪಡೆಯುವುದು ಮತ್ತಷ್ಟು ದುಬಾರಿಯಾಗಲಿದೆ. ಹಣ ದುಬಾರಿಯಾಗಲು ಕಾರಣವೇನು? ಈ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಎಷ್ಟು ವಹಿವಾಟು ಶುಲ್ಕವನ್ನು ಪಾವತಿಸಬೇಕಾಗಬಹುದು? ಎಟಿಎಂ ಕಾನ್ಫೆಡರೇಶನ್ ಆಫ್ ಇಂಡಸ್ಟ್ರೀಸ್ ಪ್ರಕಾರ, ಪ್ರತಿ ವಹಿವಾಟಿಗೆ ಸುಮಾರು 23 ರೂ ಶುಲ್ಕವನ್ನು ವಿಧಿಸುತ್ತಿದೆ. ಎಟಿಎಂ…

Read More
Smart Phone Distrubution

ರಾಜ್ಯಾದ್ಯಂತ ಈ ಉದ್ಯೋಗಿಗಳಿಗೆ ಸ್ಯಾಮ್ಸಂಗ್ ಮೊಬೈಲ್ ವಿತರಣೆ!

ಹಲೋ ಸ್ನೇಹಿತರೆ, ರಾಜ್ಯದಾದ್ಯಂತ ಅಂಗನವಾಡಿ ಕೆಲಸ ಕಾರ್ಯಗಳನ್ನು ಸುಗಮವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಹೊಸ ಸ್ಮಾರ್ಟ್ ಫೋನ್ ಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಯಾವಾಗಾ ವಿತರಣೆ ಮಾಡಲಿದೆ? ಹೇಗೆ ಪಡೆಯುವುದು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನನು ಕೊನೆವರೆಗೂ ಓದಿ. ರಾಜ್ಯಾದ್ಯಂತ 65,000 ಕಾರ್ಯಕರ್ತೆಯರು ಮತ್ತು 3 ಸಾವಿರಕ್ಕೂ ಅಧಿಕ ಮೇಲ್ವಿಚಾರಕರು ಇದ್ದು ಸ್ಯಾಮ್ಸಂಗ್ ಮೊಬೈಲ್ ವಿತರಣೆ ಮಾಡಲಾಗುವುದು. ಬಜೆಟ್ ನಲ್ಲಿ ಘೋಷಣೆ ಮಾಡಿದ ಹಾಗೇ…

Read More
Bank services Closed

ಮುಂದಿನ 2 ದಿನ ಈ ಬ್ಯಾಂಕ್‌ ಗಳಲ್ಲಿ ಮೊಬೈಲ್ ಬ್ಯಾಂಕಿಂಗ್ ಸೇವೆ ಸ್ಥಗಿತ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಬ್ಯಾಂಕ್ ತನ್ನ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡಿದೆ. ಜೂನ್ 9 ಮತ್ತು 16 ರಂದು ಅಪ್‌ಗ್ರೇಡ್ ವಿಂಡೋದಲ್ಲಿ ಕೆಲವು ಸೇವೆಗಳು ಲಭ್ಯವಿರುವುದಿಲ್ಲ ಎಂದು HDFC ಬ್ಯಾಂಕ್ ತನ್ನ ಗ್ರಾಹಕರಿಗೆ SMS ಮೂಲಕ ತಿಳಿಸಿದೆ. ಇದರ ಬಗೆಗಿನ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಈ ಬ್ಯಾಂಕ್ ಸೇವೆಗಳನ್ನು ಮುಚ್ಚಲಾಗಿದೆ ಎಚ್‌ಡಿಎಫ್‌ಸಿ ಬ್ಯಾಂಕ್ ತನ್ನ ಗ್ರಾಹಕರಿಗೆ ಎಚ್ಚರಿಕೆಯನ್ನು ನೀಡಿದೆ. ಜೂನ್ 9…

Read More
DA Hike From July 1

ಜುಲೈ 1 ರಿಂದ 55% ಏರಿಕೆ! ನೌಕರರಿಗೆ ಇದೀಗ ಬಂತು ಗುಡ್‌ ನ್ಯೂಸ್

ಹಲೋ ಸ್ನೇಹಿತರೆ, ಕೇಂದ್ರ ನೌಕರರಿಗೆ ಸಂತಸದ ಸುದ್ದಿ. ಜುಲೈ 1, 2024 ರಿಂದ ಉದ್ಯೋಗಿಗಳ ತುಟ್ಟಿಭತ್ಯೆಗಳಲ್ಲಿ ಮತ್ತೊಮ್ಮೆ ಹೆಚ್ಚಳವಾಗಲಿದೆ. ಕೇಂದ್ರ ಸರ್ಕಾರ ಈ ವರ್ಷದ ಮಾರ್ಚ್‌ನಲ್ಲಿ ಡಿಎ ಹೆಚ್ಚಿಸಿತ್ತು. ಈಗ ಜುಲೈನಲ್ಲಿ ಮತ್ತೆ ಡಿಎ ಹೆಚ್ಚಳವಾಗಲಿದೆ.  ಸರ್ಕಾರವು ಜನವರಿ ತಿಂಗಳಲ್ಲಿ ಡಿಎಯನ್ನು ಶೇಕಡಾ 4 ರಷ್ಟು ಹೆಚ್ಚಿಸಿತ್ತು, ನಂತರ ಡಿಎಯನ್ನು ಶೇಕಡಾ 50 ಕ್ಕೆ ಹೆಚ್ಚಿಸಿದೆ. ಈಗ ಮೋದಿ ಸರ್ಕಾರ ಮೂರನೇ ಅವಧಿಗೆ ಬಂದ ನಂತರ ನೌಕರರ ತುಟ್ಟಿಭತ್ಯೆ ಶೇ 5ರಷ್ಟು ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗಿದೆ. Whatsapp…

Read More
New Agricultural Scheme

ರೈತರಿಗೆ ಭರ್ಜರಿ ಗುಡ್‌ ನ್ಯೂಸ್: ಹೊಸ ಕೃಷಿ ಯೋಜನೆ ಜಾರಿಗೆ ಸರ್ಕಾರದ ಸಿದ್ಧತೆ

ಬೆಂಗಳೂರು: ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಘೋಷಿಸಿದ ಹೊಸ ಕೃಷಿ ಯೋಜನೆಯನ್ನು ಜೂನ್ 20ರೊಳಗೆ ಜಾರಿಗೊಳಿಸಲು ಕ್ರಮವನ್ನು ಕೈಗೊಳ್ಳುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಕೃಷಿ ಇಲಾಖೆಯ ಹೊಸ ಯೋಜನೆಗಳ ಜಾರಿಗೆ ಸಂಬಂಧಿಸಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆಯನ್ನು ನಡೆಸಿದ್ದಾರೆ. Whatsapp Channel Join Now Telegram Channel Join Now ಪ್ರಸಕ್ತ ಬಜೆಟ್ ನಲ್ಲಿ ಘೋಷಣೆಯಾದ 19 ಯೋಜನೆಗಳಲ್ಲಿ 12 ಯೋಜನೆಗಳಿಗೆ ಸರ್ಕಾರ ಆದೇಶವನ್ನು ಹೊರಡಿಸಿದ್ದು, ಬಾಕಿ ಇರುವ ಘೋಷಣೆಗಳಿಗೆ ವಾರದೊಳಗೆ…

Read More
NHAI Recruitment 2024

ಪರೀಕ್ಷೆಯಿಲ್ಲದೆ NHAI ನಲ್ಲಿ ಕೆಲಸ ಪಡೆಯಲು ಸುವರ್ಣಾವಕಾಶ! ಸಿಗುತ್ತೆ ₹215000 ದವರೆಗೆ ವೇತನ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI) ಉದ್ಯೋಗ ಪಡೆಯಲು ಸುವರ್ಣಾವಕಾಶವಿದೆ. ನೀವು ಈ ಪೋಸ್ಟ್‌ಗಳಿಗೆ ಅರ್ಜಿ ಸಲ್ಲಿಸಲು ಬಯಸಿದರೆ, ಕೆಳಗೆ ನೀಡಲಾದ ವಿಷಯಗಳನ್ನು ಸಂಪೂರ್ಣವಾಗಿ ಓದಿ. NHAI ನೇಮಕಾತಿ ಅಧಿಸೂಚನೆ 2024  ನೀವು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ (NHAI) ವ್ಯವಸ್ಥಾಪಕರ ಕೆಲಸವನ್ನು ಪಡೆಯಲು ಯೋಜಿಸುತ್ತಿದ್ದರೆ, ನಿಮಗಾಗಿ ಉತ್ತಮ ಅವಕಾಶವಿದೆ. ಇದಕ್ಕಾಗಿ, NHAI ಜನರಲ್ ಮ್ಯಾನೇಜರ್ (ಕಾನೂನು), ಉಪ ಜನರಲ್ ಮ್ಯಾನೇಜರ್ (ಕಾನೂನು), ಮ್ಯಾನೇಜರ್…

Read More
Aadhaar

ಆಧಾರ್ ಕುರಿತು ಕೇಂದ್ರದ ಮಹತ್ವದ ನಿರ್ಧಾರ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈ ದೇಶದಲ್ಲಿ ಹುಟ್ಟಿದ ಮಕ್ಕಳಿಂದ ವೃದ್ಧಾಪ್ಯದವರೆಗೆ ಪ್ರತಿಯೊಬ್ಬ ವ್ಯಕ್ತಿಯು ಆಧಾರ್ ಕಾರ್ಡ್ ಪಡೆಯಬೇಕು. ಆಧಾರ್ ಜನರ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಪ್ಯಾನ್ ಕಾರ್ಡ್ ಮತ್ತು ಬ್ಯಾಂಕ್ ಖಾತೆ ಸೇವೆಗಳೊಂದಿಗೆ ಸರ್ಕಾರದ ಯೋಜನೆಗಳಿಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್ ಇರಬೇಕು. ಆದರೆ, ಆಧಾರ್ ಕಾರ್ಡ್ ಪಡೆದಿರುವ ಪ್ರತಿಯೊಬ್ಬರೂ ಪ್ರತಿ ಹತ್ತು ವರ್ಷಗಳಿಗೊಮ್ಮೆ ಗುರುತಿನ ಚೀಟಿ ಮತ್ತು ವಿಳಾಸ ಪುರಾವೆಗಳನ್ನು ಸಲ್ಲಿಸಬೇಕು ಮತ್ತು ಕೇಂದ್ರೀಯ ಗುರುತಿನ ಡೇಟಾ ರೆಪೊಸಿಟರಿಯಲ್ಲಿ…

Read More
Salary Hike

ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ನೌಕರರಿಗೆ ನಿರಾಸೆ.!

ಹಲೋ ಸ್ನೇಹಿತರೆ, ವೇತನ ಹೆಚ್ಚಳ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ನಿನ್ನೆಯ ಸಭೆಯಲ್ಲಿ ಸರ್ಕಾರ ಯಾವುದೇ ಸಿಹಿ ಸುದ್ದಿಯನ್ನು ನೀಡದೇ ಇರುವುದಕ್ಕೆ ನಿರಾಸೆಯಾಗಿದೆ. ಹೌದು, 7ನೇ ವೇತನ ಆಯೋಗದ ವರದಿ ಕುರಿತಂತೆ ಸಭೆಯಲ್ಲಿ ಯಾವುದೇ ಪ್ರಸ್ತಾಪ ಮಾಡಿಲ್ಲ ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಈ ಬಗ್ಗೆ ಯಾವುದೇ ನಿರ್ಣಯ ಕೈಗೊಂಡಿಲ್ಲ” ಎಂದು ಚಿವ ಎಚ್.ಕೆ. ಪಾಟೀಲ್ ಅವರು ಮಾಹಿತಿ ನೀಡಿದ್ದಾರೆ. Whatsapp Channel Join Now Telegram Channel Join…

Read More