rtgh
surya ghar yojana

ಗ್ರಾಹಕರೇ ಕೊನೆ ಅವಕಾಶ.! ಪಿಎಂ ಉಚಿತ ವಿದ್ಯುತ್ ಯೋಜನೆಗೆ ಇಂದೇ ಅರ್ಜಿ ಹಾಕಿ

ಹಲೋ ಸ್ನೇಹಿತರೇ, ದೇಶದಲ್ಲಿ ಒಂದು ಕೋಟಿ ಮನೆಗಳ ಮಲ್ಛಾವಣಿಯಲ್ಲಿ ಸೋಲಾರ್ ಫಲಕಗಳನ್ನು ಅಳವಡಿಸುವ ‘ಪ್ರಧಾನಮಂತ್ರಿ ಸೂರ್ಯ ಘರ್ ಯೋಜನೆ’ಯನ್ನು ಅನುಷ್ಥಾನ ಮಾಡಲಾಗಿದ್ದು, ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್​ ಬಿಲ್​ ಕಡಿಮೆ ಮಾಡುವ ನಿಟ್ಟಿನಲ್ಲಿ ಈ ಯೋಜನೆ ಜಾರಿಗೆ ತರಲಾಗಿದೆ. ಸೋಲಾರ್, ಉಚಿತ ವಿದ್ಯುತ್ ಯೋಜನೆ ಈ ಯೋಜನೆಗೆ ಅರ್ಜಿ ಹಾಕುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಪಿಎಂ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯಡಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ದೊರೆಯುತ್ತದೆ….

Read More
gruhalakshmi scheme status

ಗೃಹಲಕ್ಷ್ಮಿಯರಿಗೆ ಖುಷಿ ಸುದ್ದಿ.! ಸರ್ಕಾರ ಖಾತೆಗೆ ಖಾತೆಗೆ ಜಮೆ ಮಾಡಲಿದೆ ₹6000 ಹಣ

ಹಲೋ ಸ್ನೇಹಿತರೇ, ರಾಜ್ಯದ ಗೃಹಲಕ್ಷ್ಮಿಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಶುಭ ಸುದ್ದಿ ನೀಡಿದ್ದಾರೆ. 2 ತಿಂಗಳಿನಿಂದ ಖಾತೆ ಸೇರದೆ ಇರುವ ಗೃಹಲಕ್ಷ್ಮಿ ಹಣ  ಯಾವಾಗ ಬಿಡುಗಡೆಯಾಗಲಿದೆ ಎನ್ನುವ ಸುಳಿವು ಮಾಹಿತಿಯನ್ನು ತಿಳಿಸಿದ್ದಾರೆ. ಇದರ ಬಗ್ಗೆ ಸಚಿವೆ ಏನು ಹೇಳಿದ್ದಾರೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಚುಣಾವಣಾ ಸಮಯದಲ್ಲಿ ರಾಜ್ಯ ಸರ್ಕಾರ 5 ಮಹತ್ವವಾದ ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ನೀಡಿತ್ತು, ಅದರಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದು, ಗೃಹಲಕ್ಷ್ಮಿ ಹಣದಿಂದ ಹಲವರಿಗೆ ಸಹಾಯ ಆಗುತ್ತಿದೆ ಆದರೂ,…

Read More
yuva nidhi new update

ನಿರುದ್ಯೋಗಿಗಳಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್! ಯುವನಿಧಿ ಭತ್ಯೆ ಜೊತೆ ​ಉದ್ಯೋಗ

ಹಲೋ ಸ್ನೇಹಿತರೇ, ಯುವನಿಧಿ ಯೋಜನೆಯಲ್ಲಿ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ಸ್ವಯಂ ಘೋಷಣೆ ಪತ್ರ ಕಡ್ಡಾಯ ಮಾಡಿರುವುದನ್ನು ಸಡಿಲಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಫಲಾನುಭವಿಗಳು ಪ್ರತಿ ತಿಂಗಳು ನನಗೆ ಇನ್ನೂ ಉದ್ಯೋಗ ದೊರೆತಿಲ್ಲ ಎಂದು ಆನ್ಲೈನಲ್ಲಿ ಸ್ವಯಂ ಘೋಷಣೆ ಮಾಡಿ ಅಪ್ಲೋಡ್ ಮಾಡಬೇಕಿದೆ. ಡಿಪ್ಲೋಮಾ ಕೋರ್ಸ್ ಮತ್ತು ಪದವಿ ಪಡೆದಿರುವ ಅಭ್ಯರ್ಥಿಗಳು ಈಗಾಗಲೇ ಸೇವಾ ಸಿಂಧು ಪೋರ್ಟಲ್ಲಿ ಅಥವಾ ತಮಗೆ ಹತ್ತಿರವಿರುವ ಕಾಮನ್ ಸೇವಾ ಸರ್ವಿಸ್ ಸೆಂಟರ್ ಗಳಲ್ಲಿ ಸಾವಿರಾರು ಮಂದಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ, ಸರ್ಕಾರದ ಯೋಜನೆಯ ಜಾರಿಯಂತೆ ಡಿಪ್ಲೋಮಾ…

Read More
women's development corporation schemes

ಮಹಿಳಾ ಇಲಾಖೆ ಆದೇಶ.! ಈ 5 ಯೋಜನೆಗಳ ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ

ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಕಡೆಯಿಂದ ಜಾರಿಯಲ್ಲಿರುವ 05 ಯೋಜನೆಗಳ ಅರ್ಜಿ ಸಲ್ಲಿಸುವ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಎಷ್ಟು ದಿನ ಮುಂದೂಡಿಕೆ ಮಾಡಲಾಗಿದೆ ಮತ್ತು ಆ 5 ಯೋಜನೆಗಳು ಯಾವುವು ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. ಉದ್ಯೋಗಿನಿ ಯೋಜನೆ, ಚೇತನ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಧನಶ್ರೀ ಯೋಜನೆ ಮತ್ತು ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು 30 ಸೆಪ್ಟೆಂಬರ್ 2024  ರವರೆಗೂ ಮುಂದೂಡಿಕೆ…

Read More
Aadhar Card

ಆಧಾರ್‌ ಕಾರ್ಡ್‌ ಹೊಂದಿರುವವರಿಗೆ 2 ದಿನ ಮಾತ್ರ ಬಾಕಿ..! ಕಟ್ಟಬೇಕು ಭಾರೀ ದಂಡ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ನಿಮ್ಮ ಆಧಾರ್ ಕಾರ್ಡ್ ಅನ್ನು10 ವರ್ಷಗಳ ಹಿಂದೆ ಮಾಡಿಸಲಾಗಿದ್ದು ಮತ್ತು ಇನ್ನೂ ನವೀಕರಿಸದಿದ್ದರೆ, ಅದನ್ನು ನವೀಕರಿಸಲು ಕೆಲವು ದಿನಗಳು ಮಾತ್ರಯಿದೆ. ನೀವು ಉಚಿತವಾಗಿ ನವೀಕರಿಸಲು ಬಯಸಿದರೆ ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಇನ್ನು ಕೆಲವು ದಿನ ಮಾತ್ರ ಬಾಕಿ ನಿಮ್ಮ ಆಧಾರ್ ಕಾರ್ಡ್ ಮಾಹಿತಿಯನ್ನು ನೀವು ಇನ್ನೂ ಉಚಿತವಾಗಿ ನವೀಕರಿಸದಿದ್ದರೆ, ನಿಮಗೆ ಕೇವಲ 2 ದಿನಗಳು ಉಳಿದಿವೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ…

Read More
govt employees salary hike

ಸರ್ಕಾರಿ ನೌಕರರ ವೇತನದಲ್ಲಿ 44 % ಹೈಕ್.! ಪಿಂಚಣಿದಾರರಿಗೂ ಹೆಚ್ಚಳ ಘೋಷಿಸಿದ ಸರ್ಕಾರ

ಹಲೋ ಸ್ನೇಹಿತರೇ, ಸರ್ಕಾರಿ ನೌಕರರು ಬಹಳ ದಿನದಿಂದ ವೇತನ ಹೆಚ್ಚಳಕ್ಕಾಗಿ ಕಾಯುತ್ತಿದ್ದಾರೆ. ಅಲ್ಲದೆ ಹೊಸ ವೇತನ ಆಯೋಗ ರಚನೆ & ಜಾರಿಯ ಬಗ್ಗೆ ನಿರೀಕ್ಷೆಯಲ್ಲಿದ್ದಾರೆ. ಇದೀಗ ಅವರ ನಿರೀಕ್ಷೆ ಕೊನೆಯಾಗಿದೆ. ಎಷ್ಟು ಹೆಚ್ಚಳವಾಗಲಿದೆ ಎಂಬ ಬಗ್ಗೆ ಸಂಪೂರ್ಣ ಮಾಹತಿಗಾಗಿ ಲೇಖನವನ್ನು ಓದಿ.  8ನೇ ವೇತನ ಆಯೋಗದ ಘೋಷಣೆಗಾಗಿ ಕೇಂದ್ರ ಸರ್ಕಾರಿ ನೌಕರರು & ಪಿಂಚಣಿದಾರರು ಬಹಳ ದಿನಗಳಿಂದ ಕಾಯುತ್ತಿದ್ದಾರೆ. ಇದೀಗ ಅವರ ನಿರೀಕ್ಷೆ ಕೊನೆಯಾಗುವ ಲಕ್ಷಣ ಕಾಣಿಸುತ್ತಿದೆ.     Whatsapp Channel Join Now Telegram…

Read More
dwarka tour packages

ರಾಜ್ಯ ಸರ್ಕಾರದಿಂದ ಟೂರ್‌ ಪ್ಯಾಕೇಜ್.! ಎಲ್ಲಾ ಕಡೆ ಫ್ರೀ ಸುತ್ತಾಟ ಯಾರ್ಬೇಕಾದ್ರು ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದಿಂದ ವಿವಿಧ ದಾರ್ಮಿಕ ಸ್ಥಳಗಳನ್ನು ಟ್ರೈನ್ ಮೂಲಕ ಭೇಟಿ ಮಾಡಲು ಇಚ್ಚೆಯಿರುವ ನಾಗರಿಕರಿಗೆ ಪ್ರತಿ ವರ್ಷ ಸಹಾಯಧನವನ್ನು ನೀಡಲಾಗುವುದು, ಇದರಂತೆ ಈ ವರ್ಷವು ಸಹ ಈ ಯೋಜನೆಯಡಿ ಪ್ರವಾಸವನ್ನು ಕೈಗೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಇದು ಯಾವ ಯೋಜನೆ ಮತ್ತು ಇದಕ್ಕೆ ಅರ್ಜಿ ಹಾಕುವುದು ಹೇಗೆ ಎಂಬುದನ್ನು ಲೇಖನದಲ್ಲಿ ತಿಳಿಯಿರಿ. ಈ ಯಾತ್ರೆ ಎಲ್ಲಿಂದ ಪ್ರಾರಂಭವಾಗುವುದು? ಯಾರೆಲ್ಲಾ ಯಾತ್ರೆಯಲ್ಲಿ ಭಾಗವಹಿಸಬಹುದು? ಯಾವೆಲ್ಲಾ ದಾರ್ಮಿಕ ಸ್ಥಳಗಳನ್ನು ಈ ಯಾತ್ರೆಯಲ್ಲಿ ಭೇಟಿ ಮಾಡಲಾಗುವುದು? Whatsapp Channel Join…

Read More
Ration Card

ರೇಷನ್‌ ಕಾರ್ಡ್‌ ಪಟ್ಟಿ ಬಿಡುಗಡೆ..! ಇಲ್ಲಿದೆ ನಿಮ್ಮ ಹೆಸರನ್ನು ನೋಡುವ ಸಂಪೂರ್ಣ ಪ್ರಕ್ರಿಯೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಜನರಿಗಾಗಿ ಸರ್ಕಾರವು ಅನೇಕ ಪ್ರಯೋಜನಕಾರಿ ಮತ್ತು ಕಲ್ಯಾಣ ಯೋಜನೆಗಳನ್ನು ನಡೆಸುತ್ತದೆ. ಇದರಲ್ಲಿ ಮನೆ ನೀಡುವುದು, ಸಹಾಯಧನ ಹೀಗೆ ಹಲವು ರೀತಿಯ ಯೋಜನೆಗಳಿಗೆ ಚಾಲನೆ ನೀಡಲಾಗುತ್ತಿದೆ. ಇದರಲ್ಲಿ ಒಂದು ಜನರಿಗೆ ಉಚಿತ ಪಡಿತರ ಪ್ರಯೋಜನವನ್ನು ನೀಡಲಾಗುತ್ತದೆ. ಇದರ ಬಗೆಗಿನ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ನೀವು ಸಹ ಪಡಿತರ ಚೀಟಿ ಹೊಂದಿದ್ದರೆ, ನಿಮ್ಮ ಹೆಸರನ್ನು ಪಡಿತರ ಚೀಟಿಯಿಂದ ತೆಗೆದುಹಾಕಲಾಗಿದೆಯೇ ಅಥವಾ…

Read More
EPFO ​​pension scheme may increase

UPS ಘೋಷಣೆ ಬಳಿಕ EPS ಗೆ ಬೇಡಿಕೆ..! ಕನಿಷ್ಠ ಖಾತರಿ ಪಿಂಚಣಿ ಹೆಚ್ಚಳ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, UPS ಅಡಿಯಲ್ಲಿ, ಸರ್ಕಾರಿ ನೌಕರರು ನಿವೃತ್ತಿಯ ಮೇಲೆ ಮಾಸಿಕ ಪಿಂಚಣಿ ಪಡೆಯಲು ಅರ್ಹರಾಗಿರುತ್ತಾರೆ, ಇದು ಕಳೆದ 12 ತಿಂಗಳ ಅವರ ಸರಾಸರಿ ಮೂಲ ವೇತನದ 50% ಆಗಿರುತ್ತದೆ. ಕನಿಷ್ಠ ಪಿಂಚಣಿ ಖಾತರಿಯನ್ನು ತಿಂಗಳಿಗೆ 10,000 ರೂ.ಗೆ ನಿಗದಿಪಡಿಸಲಾಗಿದೆ. ಇದರ ಬಗೆಗಿನ ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ ಆರಂಭಿಸಿರುವ ಉದ್ಯೋಗಿಗಳ ಪಿಂಚಣಿ ಯೋಜನೆ (ಇಪಿಎಸ್) ಅಡಿಯಲ್ಲಿ…

Read More
Electricity Bill Rules

ವಿದ್ಯುತ್ ಇಲಾಖೆ ಹೊಸ ನಿಯಮ.! ಇನ್ಮುಂದೆ ಪ್ರತಿ ತಿಂಗಳು ಕಟ್ಟಬೇಕು ಡಬಲ್‌ ಹಣ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಭದ್ರತಾ ಹಣವನ್ನು ಸಂಗ್ರಹಿಸಲು ವಿದ್ಯುತ್ ಇಲಾಖೆ ಹೊಸ ನಿಯಮವನ್ನು ಮಾಡಿದೆ, ಈಗ ಒಟ್ಟು ಮೊತ್ತದ ಬದಲಿಗೆ, ಪ್ರತಿ ತಿಂಗಳು ಬಿಲ್‌ಗೆ ಮೊತ್ತವನ್ನು ಸೇರಿಸಲಾಗುತ್ತದೆ. ಇದರ ಬಗೆಗಿನ ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಕೇಂದ್ರ ವಲಯದ ಕಾರ್ಯಪಾಲಕ ಎಂಜಿನಿಯರ್ ಮಾತನಾಡಿ, ಗ್ರಾಹಕರ ವಿದ್ಯುತ್ ಬಳಕೆಯ ಆಧಾರದ ಮೇಲೆ ಭದ್ರತಾ ಠೇವಣಿ ನಿರ್ಧರಿಸಲಾಗುತ್ತದೆ. ಗ್ರಾಹಕರು ವಿದ್ಯುತ್ ಬಿಲ್ ಪಾವತಿಸದಿದ್ದರೆ, ಕೆಲವು ಹಣವನ್ನು ಈಗಾಗಲೇ…

Read More