rtgh
Kisan Amount

ನಾಳೆ ರೈತರಿಗೆ ಸುದಿನ! ಮುಂಜಾನೆ ಖಾತೆಗೆ ಜಮಾ ಆಗಲಿದೆ ಹಣ

ಹಲೋ ಸ್ನೇಹಿತರೆ, ಪಿಎಂ ಕಿಸಾನ್ ಸಮ್ಮಾನ್ ನಿಧಿಯ 17 ನೇ ಕಂತು ಬಿಡುಗಡೆ ಮಾಡುವ ದಿನಾಂಕವನ್ನು ಭಾರತ ಸರ್ಕಾರ ಪ್ರಕಟಿಸಿದೆ. ದೇಶದ ಕೋಟಿಗಟ್ಟಲೆ ರೈತರು ಕಿಸಾನ್ ಸಮ್ಮಾನ್ ನಿಧಿಯ ಕಂತು ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 17 ನೇ ಕಂತನ್ನು ಬಿಡುಗಡೆ ಮಾಡಲಿದ್ದಾರೆ. ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿಯ 17ನೇ ಕಂತುಗಾಗಿ ರೈತರು ಬಹಳ ದಿನಗಳಿಂದ…

Read More
Fastag Transactions Rules

ಕೇಂದ್ರದಿಂದ ಟೋಲ್ ಪ್ಲಾಜಾ ಬದಲಿಗೆ ಬಂತು ಹೊಸ ವ್ಯವಸ್ಥೆ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ಟೋಲ್ ಪ್ಲಾಜಾಗಳಲ್ಲಿ ಐಟಿ ವ್ಯವಸ್ಥೆ ಮತ್ತು ಹಾರ್ಡ್‌ವೇರ್‌ನಲ್ಲಿ ಪ್ರಮುಖ ಬದಲಾವಣೆಗಳನ್ನು NHAI ಆದೇಶಿಸಿದೆ. ಇದು ಫಾಸ್ಟ್‌ಟ್ಯಾಗ್ ವಹಿವಾಟುಗಳನ್ನು ಈಗಿರುವುದಕ್ಕಿಂತ ವೇಗವಾಗಿ ಮಾಡುತ್ತದೆ. ಈಗ STQC RFID ರೀಡರ್, ಆಂಟೆನಾ, ಸ್ವಯಂಚಾಲಿತ ನಂಬರ್ ಪ್ಲೇಟ್ ರೀಡರ್, ಟೋಲ್ ಲೇನ್ ನಿಯಂತ್ರಕ ಮತ್ತು ಟೋಲ್ ಪ್ಲಾಜಾ ಸರ್ವರ್‌ಗೆ ಅವಶ್ಯಕವಾಗಿದೆ. ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನನನ್ನು ತಪ್ಪದೆ ಕೊನೆವರೆಗೂ ಓದಿ. ಫಾಸ್ಟ್ಯಾಗ್ ವಹಿವಾಟು ನಿಯಮಗಳು:  ಪ್ರತಿಯೊಬ್ಬರೂ ರಸ್ತೆ…

Read More
Zero Percent Intrest Loan

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ! 0% ಬಡ್ಡಿಯಲ್ಲಿ ಸಾಲ ನೀಡಲು ವಿವಿಧ ಯೋಜನೆ ಜಾರಿ

ಹಲೋ ಸ್ನೇಹಿತರೆ, ಜನತೆಗೆ ವಿವಿಧ ಯೋಜನೆಗಳ ಅಡಿ ಶೂನ್ಯ ಬಡ್ಡಿ ದರದಲ್ಲಿ ಬಿಡಿಸಿಸಿ ಬ್ಯಾಂಕಿನಲ್ಲಿ ಸಾಲ ಸೌಲಭ್ಯವನ್ನು ನೀಡಲಾಗುವುದು. ಗೃಹ ನಿರ್ಮಾಣ, ವಾಹನ ಖರೀದಿಗೂ ಸಾಲ ಜಾಗೂ ಇನ್ನಿತರ ಉದ್ದೇಶಗಳಿಗೆ ಸಾಲ ನೀಡಲಿದ್ದು, ಯೋಜನೆಯ ಸದುಪಯೋಗವನ್ನು ಹೇಗೆ ಪಡೆದುಕೊಳ್ಳುವುದು ಎಂದು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಮಾಸಿಕ ಸಭೆಯ ನಂತರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೂನ್ಯ ಬಡ್ಡಿ ದರದಲ್ಲಿ ವಾರ್ಷಿಕ ಬೆಳೆಗಳಿಗೆ 5 ಲಕ್ಷ ರೂ., ಹೈನುಗಾರಿಕೆ ನಿರ್ವಹಣೆಗೆ 2 ಲಕ್ಷ ರೂ., ಮೀನುಗಾರಿಕೆಗೆ 3…

Read More
Ganga Kalyana Yojana

ರೈತರ ಜಮೀನಿನಲ್ಲಿ ನೀರಾವರಿ ವ್ಯವಸ್ಥೆಗೆ 1.5 ಲಕ್ಷ ಸಹಾಯಧನ!

ಹಲೋ ಸ್ನೇಹಿತರೆ, ರಾಜ್ಯ ಸರ್ಕಾರವು ಬಡವರ ಕಷ್ಟಕ್ಕೆ ನೆರವಾಗುವಂತಹ ಸರ್ಕಾರ ಆಗಿದೆ. ರೈತರಿಗೆ ಹೆಚ್ಚು ಅನುಕೂಲವಾಗಲಿ ಎಂದು ರಾಜ್ಯ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ. ಇದರ ಮೂಲಕ ರೈತರ ಕೃಷಿ ಕೆಲಸಕ್ಕೆ ಸಾಕಷ್ಟು ಸಹಾಯ ಮಾಡುತ್ತಲೇ ಬಂದಿದೆ. ಇಂದಿನ ಈ ಲೇಖನದಲ್ಲಿ ತಿಳಿಸುವ ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ಕೊನೆವರೆಗೂ ಓದಿ. ಕೃಷಿ ಕೆಲಸ ಎಂದರೆ ಅಲ್ಲಿ ಪ್ರಮುಖವಾಗಿ ನೀರಾವರಿ ವ್ಯವಸ್ಥೆ ಇರಬೇಕು. ಒಂದು ವೇಳೆ ನಿಮ್ಮ ಕೃಷಿ ನೆಲದಲ್ಲಿ ನೀರಾವರಿ ವ್ಯವಸ್ಥೆ…

Read More
Finance Minister will give good news

ಮೋದಿ 3.0 ಸರ್ಕಾರ: ಟ್ಯಾಕ್ಸ್‌ನಲ್ಲಿ ಭರ್ಜರಿ ರಿಯಾಯಿತಿ ಘೋಷಣೆ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ಮೋದಿ 3.0 ಸರ್ಕಾರದ ಮೊದಲ ಪೂರ್ಣ ಬಜೆಟ್ ಅನ್ನು ಜುಲೈನಲ್ಲಿ ಮಂಡಿಸಲಾಗುವುದು. ಬಜೆಟ್ ಹೆಸರು ಬಂತೆಂದರೆ ಜನರಿಗೆ ಮೊದಲು ನೆನಪಿಗೆ ಬರುವುದು ಆದಾಯ ತೆರಿಗೆ ವಿನಾಯಿತಿ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ 3.0 ರ ಮೊದಲ ಬಜೆಟ್ ಮತ್ತು ಅವರ ಏಳನೇ ಬಜೆಟ್ ಅನ್ನು ಮಂಡಿಸಲಿದ್ದಾರೆ, ಜುಲೈ 1 ರಂದು ಅವರು ಸಂಸತ್ತಿನಲ್ಲಿ ಪೂರ್ಣ ಬಜೆಟ್ ಅನ್ನು ಮಂಡಿಸಬಹುದು ಎಂದು ನಂಬಲಾಗಿದೆ….

Read More
Smart Phone Distrubution

ರಾಜ್ಯಾದ್ಯಂತ ಈ ಉದ್ಯೋಗಿಗಳಿಗೆ ಸ್ಯಾಮ್ಸಂಗ್ ಮೊಬೈಲ್ ವಿತರಣೆ!

ಹಲೋ ಸ್ನೇಹಿತರೆ, ರಾಜ್ಯದಾದ್ಯಂತ ಅಂಗನವಾಡಿ ಕೆಲಸ ಕಾರ್ಯಗಳನ್ನು ಸುಗಮವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಮೇಲ್ವಿಚಾರಕರಿಗೆ ಹೊಸ ಸ್ಮಾರ್ಟ್ ಫೋನ್ ಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮುಂದಾಗಿದೆ. ಯಾವಾಗಾ ವಿತರಣೆ ಮಾಡಲಿದೆ? ಹೇಗೆ ಪಡೆಯುವುದು ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನನು ಕೊನೆವರೆಗೂ ಓದಿ. ರಾಜ್ಯಾದ್ಯಂತ 65,000 ಕಾರ್ಯಕರ್ತೆಯರು ಮತ್ತು 3 ಸಾವಿರಕ್ಕೂ ಅಧಿಕ ಮೇಲ್ವಿಚಾರಕರು ಇದ್ದು ಸ್ಯಾಮ್ಸಂಗ್ ಮೊಬೈಲ್ ವಿತರಣೆ ಮಾಡಲಾಗುವುದು. ಬಜೆಟ್ ನಲ್ಲಿ ಘೋಷಣೆ ಮಾಡಿದ ಹಾಗೇ…

Read More
Fasal Bima Registration

ಭತ್ತ ಬೆಳೆಯುವ ರೈತರು ಈ ಯೋಜನೆಯಡಿ ಹೆಸರು ನೋಂದಾಯಿಸಲು ಸೂಚನೆ!

ಹಲೋ ಸ್ನೇಹಿತರೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫ‌ಸಲ್‌ ವಿಮಾ ಯೋಜನೆಯಡಿ ಎಲ್ಲ ರೈತರು 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತ ಬೆಳೆಯುವ ಜಿಲ್ಲೆಯ ರೈತರು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ವಿಮಾ ಕಂತು ಒಂದು ಎಕರೆಗೆ 516 ರೂ. ಇರುತ್ತದೆ ಹಾಗೂ ಒಟ್ಟು ವಿಮಾ ಮೊತ್ತ ಎಕರೆಗೆ ₹25,800 ಆಗಿರುತ್ತದೆ. ನೋಂದಣಿಗೆ ಆಗಸ್ಟ್ 16 ಕೊನೆಯ ದಿನವಾಗಿ ನಿಗಡಿಪಡಿಸಿದೆ. ಈ ಯೋಜನೆಯಡಿ ವಿಮಾ ಮೊತ್ತವನ್ನು ಪ್ರತೀ ಹೆಕ್ಟೇರ್‌ಗೆ 63,750 ರೂ.ಗಳಂತೆ ವಿಮಾ…

Read More
Aadhaar Update

ಆಧಾರ್ ಕಾರ್ಡ್ ಇದ್ದವರು ಕಟ್ಟಬೇಕು ಡಬಲ್‌ ಮೊತ್ತ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಅತ್ಮೀಯವಾದ ಸ್ವಾಗತ, ಪ್ರಸ್ತುತ ನಿಮ್ಮ ಜಿಲ್ಲೆಯಲ್ಲಿ ಬ್ಯಾಂಕ್, ಅಂಚೆ ಕಚೇರಿ, ಬಿಎಸ್‌ಎನ್‌ಎಲ್ ಕಚೇರಿ ಸೇರಿದಂತೆ ವಿವಿಧೆಡೆ 100ಕ್ಕೂ ಹೆಚ್ಚು ಕೇಂದ್ರಗಳನ್ನು ಜೀವನ ಚರಿತ್ರೆಯಲ್ಲಿ ಬದಲಾವಣೆ ಮಾಡಲು ಅಥವಾ ಹೊಸ ಆಧಾರ್ ಕಾರ್ಡ್ ಮಾಡಲು ನಡೆಸಲಾಗುತ್ತಿದೆ. ಅಂತಹ 70 ಕೇಂದ್ರಗಳನ್ನು ಸಿಎಸ್‌ಸಿ ಮೂಲಕ ನಡೆಸಲಾಗುತ್ತಿದ್ದು, ಅಲ್ಲಿ ಜನಸಂಖ್ಯಾಶಾಸ್ತ್ರಕ್ಕೆ ಸಂಬಂಧಿಸಿದ ಬದಲಾವಣೆಗಳನ್ನು ಮಾತ್ರ ಮಾಡಬಹುದು. ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಆಧಾರ್ ಕಾರ್ಡ್‌ನಲ್ಲಿ…

Read More
bmtc bus pass

BMTC ಬಸ್ ಪಾಸ್‌ಗೆ ಅರ್ಜಿ ಆಹ್ವಾನ.! ವಿದ್ಯಾರ್ಥಿಗಳಿಗೆ ಈ ರೀತಿ ಅಪ್ಲೇ ಮಾಡುವಂತೆ ಸೂಚನೆ

ಹಲೋ ಸ್ನೇಹಿತರೇ, ಜೂನ್ ತಿಂಗಳಲ್ಲಿ ಎಲ್ಲಾ ಶಾಲಾ ಕಾಲೇಜುಗಳು ಆರಂಭ ಆಗಿದೆ. ಶಾಲೆಗೆ & ಕಾಲೇಜುಗಳಿಗೆ ಬಸ್ ನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಬಸ್ ಪಾಸ್ ನೀಡುವುದು ಎಲ್ಲರಿಗೂ ಗೊತ್ತೇ ಇದೆ. ಹೇಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಯಿರಿ. 2024-25 ರ ಶೈಕ್ಷಣಿಕ ವರ್ಷದ ಪಾಸ್ ಗೆ ಅರ್ಜಿ ಸಲ್ಲಿಸಲು ಈಗಾಗಲೇ ಶುರುವಾಗಿದ್ದು. Whatsapp Channel Join Now Telegram Channel Join Now ಜೂನ್ 1 ಆನ್ಲೈನ್ ನಲ್ಲಿ ಅರ್ಜಿ ಆಹ್ವಾನ ಮಾಡಲಾಗಿದೆ :-…

Read More
Aadhar Link For Ration Card

ಪಡಿತರ ಚೀಟಿಗೆ ಆಧಾರ್ ಲಿಂಕ್ ಮಾಡಲು ಗಡುವು ವಿಸ್ತರಣೆ!

ಹಲೋ ಸ್ನೇಹಿತರೆ, ಪಡಿತರ ಚೀಟಿದಾರರಿಗೆ ನೆಮ್ಮದಿಯ ಸುದ್ದಿಯಿದೆ. ಆಧಾರ್ ಮತ್ತು ಪಡಿತರ ಚೀಟಿ ಲಿಂಕ್ ಮಾಡುವ ಗಡುವನ್ನು ಸರ್ಕಾರ ಮತ್ತೊಮ್ಮೆ ವಿಸ್ತರಿಸಿದೆ. ಇದೀಗ ಪಡಿತರ ಚೀಟಿಯನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಲು ನಿಮಗೆ ಇನ್ನೂ ಸಮಯ ಸಿಗುತ್ತದೆ. ಈ ಕುರಿತು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಅಧಿಸೂಚನೆ ಹೊರಡಿಸಿದೆ. ಪಡಿತರ ಚೀಟಿಗೆ ಆಧಾರ್ ಲಿಂಕ್ ಏಕೆ ಅಗತ್ಯ? ಪಡಿತರ ಚೀಟಿಗೆ ಒಂದು ರಾಷ್ಟ್ರ-ಒಂದು ಪಡಿತರ ಎಂದು ಸರ್ಕಾರ ಘೋಷಿಸಿದಾಗಿನಿಂದ ಅದನ್ನು ಆಧಾರ್‌ನೊಂದಿಗೆ ಲಿಂಕ್ ಮಾಡಲು ಒತ್ತು…

Read More