rtgh
april new rules

ಸಾರ್ವಜನಿಕರ ಗಮನಕ್ಕೆ : ಏಪ್ರಿಲ್ 1 ರಿಂದ ಬದಲಾಗಲಿವೆ ಈ ನಿಯಮಗಳು

ಹಲೋ ಸ್ನೇಹಿತರೇ, ಹಣಕಾಸು ವರ್ಷ 2024-25 ರ ಪ್ರಾರಂಭದೊಂದಿಗೆ, ಹಣ ಮತ್ತು ಉಳಿತಾಯಕ್ಕೆ ಸಂಬಂಧಿಸಿದ ಅನೇಕ ಪ್ರಮುಖ ಬದಲಾವಣೆಗಳನ್ನು ನಿಮ್ಮ ಜೀವನದಲ್ಲಿ ಕಾಣಬಹುದು. ಹೊಸ ಹಣಕಾಸು ವರ್ಷ ಏಪ್ರಿಲ್ 1 ರಿಂದ ಪ್ರಾರಂಭವಾಗಲಿದೆ. ಹೊಸ ಹಣಕಾಸು ವರ್ಷದ ಪ್ರಾರಂಭದೊಂದಿಗೆ ಬಹಳಷ್ಟು ಬದಲಾಗುತ್ತದೆ. ನಿಮ್ಮ ಹಣಕ್ಕೆ ಸಂಬಂಧಿಸಿದ ನಿಯಮಗಳಲ್ಲಿ ಬದಲಾವಣೆಗಳಾಗಲಿವೆ. ಈ ಹೊಸ ನಿಯಮಗಳ ಕುರಿತಾದ ಇನ್ನಷ್ಟು ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ವೈಯಕ್ತಿಕ ಹಣಕಾಸು, ಹೂಡಿಕೆ ಯೋಜನೆಗಳು ಮತ್ತು ಇತರ ಹಣ ಮತ್ತು ರೂಪಾಯಿಗಳಿಗೆ ಫಾಸ್ಟ್ಯಾಗ್…

Read More
GruhaJyoti Updates

ಗೃಹಜ್ಯೋತಿ ವಿದ್ಯುತ್ ನಲ್ಲಿ ಹೊಸ ಬದಲಾವಣೆ!! ವಿದ್ಯುತ್‌ ಸಲುವಾಗಿ ದೊಡ್ಡ ಶಾಕ್‌ ನೀಡ್ತಿದೆ ಸರ್ಕಾರ

ಹಲೋ ಸ್ನೇಹಿತರೆ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯಾದ ಗೃಹಜ್ಯೋತಿ ಯೋಜನೆಯಿಂದ ಶೂನ್ಯ ಬಿಲ್ ಅನ್ನು ಹೆಚ್ಚಿನ ಜನರು ಪಡೆಯುತ್ತಿದ್ದಾರೆ. 200 ಯೂನಿಟ್‌ ವರೆಗೆ ಉಚಿತ ವಿದ್ಯುತ್‌ ನೀಡುವ ಯೋಜನೆ ಇದಾಗಿದ್ದು, ಕಾಂಗ್ರೆಸ್‌ ಚುನಾವಣೆ ಪ್ರಣಾಳಿಕೆಯ ವೇಳೆ ಘೋಷಿಸಿದ ಮೊಟ್ಟ ಮೊದಲ ಗ್ಯಾರಂಟಿ ಯೋಜನೆಯಾಗಿದ್ದು ಹೆಚ್ಚಿನ ಮಧ್ಯಮ ವರ್ಗದ ಜನತೆ ಈ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ಈ ಗೃಹಜ್ಯೋತಿ ಆರಂಭವಾದ ಬಳಿಕ ಜನರು ಬೇಕಾಬಿಟ್ಟಿಯಾಗಿ ವಿದ್ಯುತ್ ಅನ್ನು ಬಳಕೆ ಮಾಡುತ್ತಿದ್ದಾರೆ.‌ ಈ ಮಾಹಿತಿ ವಿಚಾರವಾಗಿ ಈ ಲೇಖನದಲ್ಲಿ ಸಂಪೂರ್ಣವಾಗಿ…

Read More
Anna Bhagya Scheme

ಚುನಾವಣೆ ಹಿನ್ನಲೆ ಅನ್ನಭಾಗ್ಯ ಯೋಜನೆಯಲ್ಲೂ ಬದಲಾವಣೆ!! ನಾಗರಿಕರಿಗೆ ಪ್ರತಿ ತಿಂಗಳು 10 ಕೆಜಿ ಅಕ್ಕಿ

ಹಲೋ ಸ್ನೇಹಿತರೆ, ಇತ್ತೀಚೆಗೆ, ಕರ್ನಾಟಕ ಸರ್ಕಾರವು ಹೊಸ ಯೋಜನೆಯನ್ನು ಪ್ರಾರಂಭಿಸಿದೆ. ಈ ಯೋಜನೆಯ ಮೂಲಕ ಬಿಪಿಎಲ್ ನಾಗರಿಕರಿಗೆ ಪ್ರತಿ ತಿಂಗಳು 10 ಕೆಜಿ ಉಚಿತ ಅಕ್ಕಿ ನೀಡಲಾಗುವುದು. ಆದ್ದರಿಂದ ನೀವು ರಾಜ್ಯದ ಅರ್ಹ ನಾಗರಿಕರಾಗಿದ್ದರೆ, ಈ ಲೇಖನವು ನಿಮಗೆ ಬಹಳ ಮುಖ್ಯವಾಗಿರುತ್ತದೆ. ಈ ಲೇಖನದಲ್ಲಿ, ನಾವು ನಿಮಗೆ ಕರ್ನಾಟಕ ಅನ್ನ ಭಾಗ್ಯ ಯೋಜನೆ 2024 ಗೆ ಸಂಬಂಧಿಸಿದ ಮಾಹಿತಿಯನ್ನು ನೀಡುತ್ತೇವೆ ಈ ಲೇಖವನ್ನು ಕೊನೆವರೆಗೂ ಓದಿ. ಕರ್ನಾಟಕ ಅನ್ನಭಾಗ್ಯ ಯೋಜನೆ 2024 ರಾಜ್ಯದಲ್ಲಿ ಪ್ರಸ್ತುತ ಲೋಕಸಭೆ ಚುನಾವಣೆ ನೆಡೆಯುತ್ತಿದೆ….

Read More
Maulana Azad Free Residential School Admissions Start

ಮೌಲಾನಾ ಆಜಾದ್ ಉಚಿತ ವಸತಿ ಶಾಲೆ ಪ್ರವೇಶ ಆರಂಭ! ಈ ದಿನಾಂಕದೊಳಗೆ ಹೆಸರು ನೋಂದಾಯಿಸಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಈಗಾಗಲೇ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು 6ನೇ ತರಗತಿಗೆ ಪ್ರವೇಶ ಪಡೆಯಲು ಕರ್ನಾಟಕ ಸರ್ಕಾರದ ಮೌಲಾನ ಆಜಾದ್ ಮಾದರಿ ಶಾಲೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು ಈ ಲೇಖನವನ್ನು ತಪ್ಪದೇ ಈ ಲೇಖನವನ್ನು ಕೊನೆವರೆಗೂ ಓದಿ. ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧೀನದಲ್ಲಿ ಒಟ್ಟು 200 ಮೌಲಾನಾ ಆಜಾದ್ ಮಾದರಿ ಶಾಲೆಗಳು ಕಾರ್ಯ ನಿರ್ವಹಿಸುತ್ತಿವೆ. ಈ ವಸತಿ ಶಾಲೆಗಳಿಗೆ 2024-25ನೇ ಶೈಕ್ಷಣಿಕ ಸಾಲಿನ 6ನೇ…

Read More
Agriculture Loan Intrest Waiver

ಕೃಷಿ ಸಾಲ ಪಡೆದ ರೈತರಿಗೆ ಭರ್ಜರಿ ಗುಡ್ ನ್ಯೂಸ್!

ಹಲೋ ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ ಸಾಲ ನೀಡುವ ಸಂಸ್ಥೆಗಳ ಸಂಖ್ಯೆ ಹೆಚ್ಚಾದಂತೆ ಸಾಲಕೊಳ್ಳುವವರ ಸಂಖ್ಯೆ ಕೂಡ ಅಧಿಕವಾಗುತ್ತಲೆ ಇದೆ. ಸಾಲವನ್ನು ಅನೇಕ ಕಾರಣಗಳಿಗೆ ಪಡೆಯಲಾಗಿದ್ದರೂ ಕೂಡ ಕೃಷಿ ಉದ್ದೇಶಕ್ಕಾಗಿ ಪಡೆಯುವ ಸಾಲಗಳಿಗೆ ಅಧಿಕ ಮಾನ್ಯತೆ ಇದೆ. ಈ ಬಾರಿ ಸಹ ಅನೇಕ ಸಹಕಾರಿ ಸಂಘ ಸಂಸ್ಥೆಗಳಿಂದ ಸಾಲ ಪಡೆದ ರೈತರು ಬೆಳೆ ಬೆಳೆದು ಸಾಲ ತೀರಿಸಬೇಕು ಎಂದುಕೊಂಡರೂ. ಅಕಾಲಿಕ ಮಳೆ ಪರಿಸರ ಕಾರಣಕ್ಕೆ ಬೆಳೆ ನಾಶವಾದ ಕಾರಣ ಹಣ ಮರಳಿ ನೀಡಲು ರೈತರಿಗೆ ಸಾಧ್ಯವಾಗುತ್ತಿಲ್ಲ, ಅಂತವರಿಗೆ ಸಿಎಂ…

Read More
Intelligence Bureau Recruitment

ಅರ್ಜಿ ಹಾಕಿದ್ರೆ ತಿಂಗಳಿಗೆ ₹69,100 ವೇತನ.! ಗುಪ್ತಚರ ಇಲಾಖೆಯಲ್ಲಿ ನೇಮಕಾತಿ ಆರಂಭ SSLC ಪಾಸಾಗಿದ್ರೆ ಸಾಕು

ಹಲೋ ಸ್ನೇಹಿತರೇ, ಗುಪ್ತಚರ ಇಲಾಖೆಯಲ್ಲಿ ಹಲವು ವಿಭಾಗಗಳಲ್ಲಿ ಖಾಲಿ ಇರುವ ಹಲವಾರು ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ. ಆಸಕ್ತರು ಅರ್ಜಿ ಹೇಗೆ ಸಲ್ಲಿಸುವುದು ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಭಾರತೀಯ ಗುಪ್ತಚರ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅಪ್ಲೇ ಮಾಡಲು ಇಲಾಖೆಯು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಒಟ್ಟು 660 ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. Whatsapp Channel Join Now Telegram Channel Join Now ಅರ್ಜಿ ಸಲ್ಲಿಸಲು ನಿಗದಿಪಡಿಸಲಾಗಿರುವ ಶೈಕ್ಷಣಿಕ ಅರ್ಹತೆ :…

Read More
Gruha Lakshmi Anna Bhagya Yojana new update

ಬ್ರೇಕಿಂಗ್‌ ನ್ಯೂಸ್.! ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಮಾರ್ಚ್‌ 25 ಕೊನೆ ದಿನ; ಇಲ್ಲಿದೆ ಕಂಪ್ಲೀಟ್‌ ಅಪ್ಡೇಟ್‌

ಹಲೋ ಸ್ನೇಹಿತರೇ, ಕರ್ನಾಟಕ ರಾಜ್ಯ ಸರಕಾರ ಜಾರಿಗೆ ತಂದಿರುವ ಗೃಹಲಕ್ಷ್ಮೀ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯಡಿ ಕೋಟ್ಯಾಂತರ ಮಂದಿ ಪ್ರಯೋಜನ ಪಡೆಯುತ್ತಿದ್ದಾರೆ. ಆದ್ರೆ ಮಾರ್ಚ್‌ 25 ರ ಒಳಗಾಗಿ ಈ ಕೆಲಸವನ್ನು ಮಾಡದೇ ಇದ್ರೆ ಅಂತವರಿಗೆ ಈ ಎರಡು ಯೋಜನೆಗಳ ಪ್ರಯೋಜನವು ನಿಮಗೆ ಸಿಗೋದಿಲ್ಲ. ಅಷ್ಟಕ್ಕೂ ನೀವು ತಪ್ಪದೇ ಮಾಡಬೇಕಾದ ಕೆಲಸ ಯಾವುದು ಎಂದು ನಾವು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಿದ್ದೇವೆ. ಗೃಹಲಕ್ಷ್ಮೀ, ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಹೊಸ ಆದೇಶ ಹೊರಡಿಸಿದೆ. ಈ ಆದೇಶದ ಪ್ರಕಾರ ಕೆಲವೊಂದು…

Read More
karnataka free electricity cut

ಇನ್ಮುಂದೆ ಸಿಗಲ್ಲ ಫ್ರೀ ಕರೆಂಟ್.!‌ ನೀವು ಕಟ್ಬೇಕು ಫುಲ್ ಅಮೌಂಟ್

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಬಿಸಿಲಿನ ಬೇಗೆ ಹೆಚ್ಚಾಗಿದೆ. ಪ್ರತಿಯೊಬ್ಬರು ಬಿಸಿಲಿನ ತಾಪಮಾನ ತಡೆದುಕೊಳ್ಳಲು ಕಷ್ಟಪಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಎಸಿ, ಫ್ಯಾನ್ ಮತ್ತು ಕೂಲರ್ ಮೊದಲಾದವುಗಳ ಬಳಕೆ ಜಾಸ್ತಿ ಆಗುತ್ತಲೇ ಇದೆ. ಹಾಗಾಗಿಯೇ ಸರ್ಕಾರ ನೀಡುತ್ತಿರುವ 200 ಯೂನಿಟ್ ಗಿಂತಲೂ ಅಧಿಕ ಯೂನಿಟ್ ಬಳಕೆ ಮಾಡುತ್ತಿರುವುದರಿಂದ ಸಾಕಷ್ಟು ಜನ ಸಂಪೂರ್ಣ ಬಿಲ್‌ ಪಾವತಿ ಮಾಡುವಂತೆ ಆಗಿದೆ. ಹೌದು, ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಜಾರಿಗೆ ತಂದ ನಂತರ 200 ಯೂನಿಟ್ ವರೆಗೆ ಸುಲಭವಾಗಿ ಉಚಿತ ವಿದ್ಯುತ್ ಅನ್ನು…

Read More
Change in Board Exam

8ನೇ ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆಯಲ್ಲಿ ಮತ್ತೆ ಬದಲಾವಣೆ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯದಲ್ಲಿ ಸರ್ಕಾರಿ ಶಾಲೆ, ಅನುದಾನಿತ ಶಾಲೆ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 8 ಮತ್ತು 9ನೇ ತರಗತಿಯ ಮಕ್ಕಳಿಗೆ ಬೋರ್ಡ್‌ ಪರೀಕ್ಷೆ (Board Exam) ನಡೆಸಬೇಕಾ..? ಅಥವಾ ಬೇಡ್ವಾ..? ಎಂಬುಬುದರ ಬಗ್ಗೆ ವಿಚಾರಣೆ ನಡೆಸಿ ಹೈಕೋರ್ಟ್ ವಿಭಾಗೀಯ ಪೀಠ ಮಹತ್ವದ ತೀರ್ಪು ಕಾಯ್ದಿರಿಸಿದೆ. ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸುವ ಬಗ್ಗೆ ನಿರ್ಧಾರ ಮಾಡಿತ್ತು. ಆದರೆ ಸರ್ಕಾರದ ನಿರ್ಧಾರವನ್ನು ರದ್ದುಪಡಿಸಿ ಏಕಸದಸ್ಯಪೀಠ ಆದೇಶ ಮಾಡಿತ್ತು. ಏಕಸದಸ್ಯ…

Read More
Solar Agricultural Pumpset Scheme

ಕೃಷಿ ಪಂಪ್‌ಸೆಟ್‌ಗಳಿಗೆ ಸೋಲಾರ್ ಅಳವಡಿಕೆ! ಮೊದಲು ಅರ್ಜಿ ಸಲ್ಲಿಸಿದವರಿಗೆ 80% ಸಬ್ಸಿಡಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯ ಸರ್ಕಾರದಿಂದ ರೈತರಿಗೆ ಕೃಷಿ ಚಟುವಟಿಕೆಗಳಿಗೆ ಸಹಾಯವಾಗಲು ಕೃಷಿ ಪಂಪ್‌ಸೆಟ್ ಗಳಿಗೆ ನಿರಂತರ ಹಾಗೂ ಸಮರ್ಪಕ ವಿದ್ಯುತ್ ಕಲ್ಪಿಸುವ ನಿಟ್ಟಿನಲ್ಲಿ ಶೇ. 80ರಷ್ಟು ಸಹಾಯಧನದಲ್ಲಿ ಸೋಲಾರ್ ವಿದ್ಯುತ್ ಘಟಕ ಅಳವಡಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗುತ್ತಿದೆ. ಈ ಯೋಜನೆಗೆ ಸಂಬ೦ಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿಯಲು ಈ ಲೇಖನವನ್ನು ಸಂಪೂರ್ಣವಾಗಿ ಕೊನೆವರೆಗೂ ಓದಿ. ಈ ಸೋಲಾರ್ ಯೋಜನೆ ಯಾವುದು? ಸರಕಾರವು ರೈತರಿಗೆ ಕೃಷಿ ಚಟುವಟಿಕೆಗಳಿಗಾಗಿ ನಿರಂತರ…

Read More