rtgh
Headlines
anna bhagya scheme latest news

ಇನ್ಮುಂದೆ ಅಕ್ಕಿ ಹಣ ಬಂದ್! ಬದಲಿಗೆ ಸಿಗಲಿದೆ ‘ದಿನಸಿ ಕಿಟ್’.!!

ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರ ‘ಅನ್ನಭಾಗ್ಯ’ ಯೋಜನೆಯಡಿ ಫಲಾನುಭವಿಗಳಿಗೆ ಸದ್ಯ 5 ಕೆಜಿ ಅಕ್ಕಿ ಬದಲಿಗೆ ಹಣ ವರ್ಗಾವಣೆ ನೀಡುತ್ತಿದ್ದು, ಇನ್ನು ಮುಂದೆ ಇದನ್ನು ಸರ್ಕಾರ ನಿಲ್ಲಿಸಲಿದೆ. ಯಾಕೆಂದರೆ ಅದರ ಬದಲಿಗೆ ಇನ್ನು ಸರ್ಕಾರ ಫಲಾನುಭವಿಗಳಿಗೆ ಕಿಟ್ ವಿತರಿಸಲಿದೆ. ಹೌದು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರೂ, ಕೇವಲ 5 ಕೆಜಿ ಅಕ್ಕಿಯನ್ನು ಮಾತ್ರ ಪೂರೈಸಲು ಸಾಧ್ಯವಾಗಿದ್ದು, ಉಳಿದ 5 ಕೆಜಿ ಬದಲಿಗೆ ಫಲಾನುಭವಿಗಳ ಖಾತೆಗೆ…

Read More
Anna Bhagya Scheme Information Kannada

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ ಬದಲು ಹಣವಲ್ಲ, ಇನ್ನು ಸಿಗಲಿದೆ ಎಣ್ಣೆ, ಬೇಳೆ, ಸಕ್ಕರೆ!

ಇತ್ತೀಚಿನ ಸಮೀಕ್ಷೆಯ ಪ್ರಕಾರ 93% BPL ಕಾರ್ಡ್ ಹೊಂದಿರುವವರು ಉಚಿತ 5 ಕೆಜಿ ಹೆಚ್ಚುವರಿ ಅಕ್ಕಿ ಬದಲಿಗೆ ಅಗತ್ಯ ವಸ್ತುಗಳನ್ನು ಬಯಸುತ್ತಾರೆ ರಾಜ್ಯ ಸರ್ಕಾರ ತನ್ನ ಅನ್ನ ಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲಿಗೆ ಎಣ್ಣೆ, ಬೇಳೆ, ಸಕ್ಕರೆ ಮತ್ತು ಇತರ ಆಹಾರ ಪದಾರ್ಥಗಳನ್ನು ನೀಡಬಹುದು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ ಪ್ರತಿ ಫಲಾನುಭವಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರೂ, ಕೇವಲ 5 ಕೆಜಿ ಅಕ್ಕಿಯನ್ನು ಮಾತ್ರ ಪೂರೈಸಲು ಸಾಧ್ಯವಾಗಿದ್ದು,…

Read More
anna bhagya scheme details

ಅನ್ನಭಾಗ್ಯ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌! ಇನ್ಮುಂದೆ 10 ಕೆಜಿ ಉಚಿತ ಅಕ್ಕಿ

ಹಲೋ ಸ್ನೇಹಿತರೇ, ಕೊನೆಗೂ ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ಉಚಿತ ಅಕ್ಕಿ ನೀಡಲು ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಬಗ್ಗೆ ಎಫ್‌ಸಿಐನ ಬೆಂಗಳೂರಿನ ಪ್ರಾದೇಶಿಕ ಕಚೇರಿಯ ಪ್ರಧಾನ ವ್ಯವಸ್ಥಾಪಕರು ಮಾಹಿತಿ ನೀಡಿದ್ದು, ಗುರುವಾರ ಸಭೆ ನಡೆಯಲಿದೆ. ಕಳೆದ ವರ್ಷ ಕರ್ನಾಟಕದ ಮನವಿಯನ್ನು ಯಾಕೆ ತಿರಸ್ಕರಿಸಲಾಗಿತ್ತು ಎಂಬುದನ್ನೂ ಅವರು ತಿಳಿಸಿದ್ದಾರೆ. ಅನ್ನಭಾಗ್ಯ ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕಾರ್ಡುದಾರರಿಗೆ ಉಚಿತ ಅಕ್ಕಿ ನೀಡುವುದಕ್ಕಾಗಿ ಕರ್ನಾಟಕಕ್ಕೆ ಅಕ್ಕಿ ಪೂರೈಸಲು ಸಿದ್ಧವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ….

Read More
anna bhagya scheme latest news

ಅನ್ನಭಾಗ್ಯ ಹಣ ಇನ್ಮುಂದೆ ಬರಲ್ಲ! ಅಗತ್ಯ ಅಕ್ಕಿ ನೀಡಲು ಕೇಂದ್ರದ ಸಮ್ಮತಿ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗೆ ಅಗತ್ಯವಿರುವ ಅಕ್ಕಿಯನ್ನು ಪೂರೈಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ್ ಜೋಶಿ ಅವರು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರವು ಆದೇಶ ನೀಡಿದ ತಕ್ಷಣ ಕೇಂದ್ರವು ಅಗತ್ಯ ಪ್ರಮಾಣದ ಅಕ್ಕಿಯನ್ನು ನೀಡುತ್ತದೆ ಎಂದು ಹೇಳಿದ್ದಾರೆ. ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ಅಕ್ಕಿಯನ್ನು ಪೂರೈಸಲು ಕೇಂದ್ರವು ಒಪ್ಪಿಗೆ ನೀಡಿದೆ. ಕಳೆದ ವಾರ ದೆಹಲಿಯಲ್ಲಿ ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು…

Read More
anna bhagya dbt status

ಈ ರೂಲ್ಸ್ ಪಾಲಿಸಿದ್ರೆ ಮಾತ್ರ ಜೂನ್ ತಿಂಗಳ ಅನ್ನಭಾಗ್ಯ ಹಣ!

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರ ನಮ್ಮ ಜನರಿಗಾಗಿ ಜಾರಿಗೆ ತಂದಿರುವ ಪ್ರಮುಖ ಯೋಜನೆ ಅನ್ನಭಾಗ್ಯ ಯೋಜನೆ ಆಗಿದೆ. ಈ ಯೋಜನೆಯ ಅಡಿಯಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಮತ್ತು ಅಂತ್ಯೋದಯ ಕಾರ್ಡ್ ಗಳಲ್ಲಿ ಹೆಸರು ಇರುವ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ ಅಷ್ಟು ಅಕ್ಕಿಯನ್ನು ಹೊಂದಿಸಲು ಸರ್ಕಾರದಿಂದ ಸಾಧ್ಯವಾಗಲಿಲ್ಲ. ಹಾಗಾಗಿ 5 ಕೆಜಿ ಅಕ್ಕಿ ನೀಡಿ, ಇನ್ನು 5 ಕೆಜಿ ಅಕ್ಕಿಯ ಬದಲಾಗಿ ಹಣ ನೀಡಲಾಗುತ್ತಿದೆ. ಹೌದು, ಒಬ್ಬ ವೈಕ್ತಿಗೆ 5…

Read More
free ration amount karnataka

ಅನ್ನಭಾಗ್ಯ ಯೋಜನೆಗೆ ಕುತ್ತು: ಉಚಿತ 5 ಕೆಜಿ ಅಕ್ಕಿ ದುಡ್ಡು ಇನ್ಮುಂದೆ ಯಾರಿಗೂ ಸಿಗಲ್ಲ

ಹಲೋ ಸ್ನೇಹಿತರೇ, ಚುನಾವಣೆ ಬೆನ್ನಲ್ಲೇ ಎಪ್ರಿಲ್ ಮೇ ತಿಂಗಳ ಅನ್ನಭಾಗ್ಯದ ಹಣಕ್ಕೂ ಕೊಕ್ಕೆ ಬಿದ್ದಿದೆ. 2 ತಿಂಗಳಿಂದ ಜನರ ಖಾತೆಗೆ ಅನ್ನಭಾಗ್ಯ ಯೋಜನೆ ಹಣ ಪಾವತಿ ಮಾಡಿಲ್ಲ. ಇನ್ಮುಂದೆ ಹಣ ಸಿಗಲ್ಲ ಯಾಕೆ ಸಿಗಲ್ಲಾ ಎಂಬ ಮಾಹಿತಿಯ ಬಗ್ಗೆ ಲೇಖನದಲ್ಲಿ ತಿಳಿಯಿರಿ. 5 ಕೆಜಿ ಅಕ್ಕಿಯ ಬದಲಿಗೆ ಸರ್ಕಾರ 34 ರೂ ನಂತೆ 170 ರೂ ಪ್ರತಿಯೊಬ್ಬರ ಖಾತೆಗೆ ಜಮಾವಣೆ ಮಾಡುತ್ತಿತ್ತು. ಆದರೆ ಎಪ್ರಿಲ್‌ನಿಂದ ಹಣ ಬಂದಿಲ್ಲಾ ಎಂದು ವಿಜಯಪುರ ಜಿಲ್ಲೆ ಜನ ಕಂಗಾಲಾಗಿದ್ದಾರೆ. Whatsapp Channel…

Read More
annabhagya may status check

ಮೇ ತಿಂಗಳ ಅಕ್ಕಿ ಹಣ ಇನ್ನೂ ಬಂದಿಲ್ವಾ? ಹಾಗಿದ್ರೆ ತಕ್ಷಣ ಈ ರೀತಿ ಮಾಡಿ

ಹಲೋ ಸ್ನೇಹಿತರೇ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಐದು ಖಾತರಿ ಯೋಜನೆಗಳನ್ನು ಜಾರಿಗೆ ತಂದಿದೆ, ಈಗ ಅವುಗಳು ಬಹುತೇಕ ಜನರಿಗೆ ತಲುಪುತ್ತಿದೆ. ಅವುಗಳ ಪ್ರಾರಂಭದಿಂದ ಹಲವಾರು ತಿಂಗಳುಗಳ ಹೊರತಾಗಿಯೂ, ಎಲ್ಲಾ ಅರ್ಹ ವ್ಯಕ್ತಿಗಳು ಪೂರ್ಣ ಪ್ರಯೋಜನಗಳನ್ನು ಪಡೆಯುತ್ತಿಲ್ಲ. ಪರಿಣಾಮವಾಗಿ, ಸರ್ಕಾರವು ನಿರಂತರವಾಗಿ ಈ ಯೋಜನೆಗಳ ಬಗ್ಗೆ ಸಾರ್ವಜನಿಕರಿಗೆ ಅಪ್ಡೇಟ್ ನೀಡುತ್ತಲೇ ಬರುತ್ತಿದೆ. ರಾಜ್ಯದ ನಿವಾಸಿಗಳಿಗೆ ಉಚಿತ ಪಡಿತರವನ್ನು ಒದಗಿಸುವ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯನ್ನು ಘೋಷಿಸಲಾಗಿದೆ. ಅನ್ನಭಾಗ್ಯ ಯೋಜನೆ ಹಣ ಇನ್ನೂ ಬಂದಿಲ್ವಾ? ಪ್ರಸ್ತುತ ರಾಜ್ಯ ಸರ್ಕಾರ…

Read More
anna bhagya amount check

ಮೇ ತಿಂಗಳ ಅಕ್ಕಿ ಹಣ ಇನ್ನೂ ಬಂದಿಲ್ವಾ? ಈ ಕೆಲಸ ಮಾಡಿ ಸಾಕು

ಹಲೋ ಸ್ನೇಹಿತರೇ, ಅನ್ನಭಾಗ್ಯ ಯೋಜನೆಯ ಅಕ್ಕಿ ಬದಲಾಗಿ ಹಣ ಹಾಕಲಾಗುತ್ತಿದ್ದು, ನಿಮ್ಮ ಖಾತೆಗೆ ಹಣ ಬಂದಿದೆಯೇ? ಎಷ್ಟು ಹಣ ಜಮೆಯಾಗಿದೆ? ಯಾರ ಖಾತೆಗೆ ಜಮೆಯಾಗಿದೆ? ಎಂಬ ಇತ್ಯಾದಿ ಮಾಹಿತಿ ತಿಳಿಸಿಕೊಡುವ ನಿಟ್ಟಿನಲ್ಲಿ ಆಹಾರ ಇಲಾಖೆಯು ವೆಬ್‌ಸೈಟ್‌ ಲಿಂಕ್‌ ಬಿಡುಗಡೆ ಮಾಡಿದೆ. ಅಕ್ಕಿ ದಾಸ್ತಾನು ಕೊರತೆಯಿಂದ ಅನ್ನಭಾಗ್ಯ ಅಕ್ಕಿಯ ಬದಲು ಹಣ ಜಮೆ ಮಾಡಲು ಸರ್ಕಾರ ನಿರ್ಧಾರ ಕೈಗೊಂಡಿತ್ತು. ನಿಮ್ಮ ಮೊಬೈಲ್ ಫೋನ್‌ನಲ್ಲಿ ರೇಷನ್ ಕಾರ್ಡ್ ಸ್ಟೇಟಸ್ ಅನ್ನು ನೀವು ಸುಲಭವಾಗಿ ಪರಿಶೀಲಿಸಬಹುದು ರಾಜ್ಯ ಸರ್ಕಾರವು ಅನ್ನ ಭಾಗ್ಯ…

Read More
anna bhagya dbt status check

ಅನ್ನಭಾಗ್ಯ ಯೋಜನೆ DBT ಹಣ ಬಿಡುಗಡೆ! ಈ ತಿಂಗಳ ಹಣ ಬಂತಾ ಚೆಕ್ ಮಾಡಿ

ಹಲೋ ಸ್ನೇಹಿತರೇ, ಬಡತನ ರೇಖೆಗಿಂತ ಕೆಳಗಿರುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಉಚಿತವಾಗಿ ರೇಷನ್ ಪಡೆಯಬಹುದು. ಅದರ ಜೊತೆಗೆ ರಾಜ್ಯ ಸರ್ಕಾರ 5 ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುವುದಾಗಿ ಹೇಳಿತ್ತು ಆದರೆ ಇದುವರೆಗೆ ಅಕ್ಕಿ ಹೊಂದಿಸಲು ಸಾಧ್ಯವಾಗಿಲ್ಲ. ಅದಕ್ಕಾಗಿ ರಾಜ್ಯ ಸರ್ಕಾರ ಈಗ ಫಲಾನುಭವಿಗಳಿಗೆ ಅಕ್ಕಿಯ ಬದಲು ಹಣವನ್ನು ಜಮಾ ಮಾಡುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ಬಂದ ನಂತರ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಹೇಳಿಕೊಂಡಂತೆ, 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಅನ್ನಭಾಗ್ಯ ಯೋಜನೆಯು ಕೂಡ…

Read More
anna bhagya scheme dbt status

ಅನ್ನಭಾಗ್ಯ 8ನೇ ಕಂತು ಏಪ್ರಿಲ್‌ಗೆ ಬಿಡುಗಡೆ.! ನಿಮಗೂ ಬಂತಾ DBT ಸ್ಟೇಟಸ್ ಚೆಕ್‌ ಮಾಡಿ

ಹಲೋ ಸ್ನೇಹಿತರೇ, ಅನ್ನಭಾಗ್ಯ ಯೋಜನೆಯಡಿ ಕರ್ನಾಟಕ ಸರ್ಕಾರದ ಪ್ರತಿ ವ್ಯಕ್ತಿಗೆ 10 KG ಅಕ್ಕಿಯನ್ನು ನೀಡಲಾಗುವುದು. ಆದರೆ, ಅಕ್ಕಿಯ ಕೊರತೆಯಿಂದಾಗಿ ಪ್ರತಿ ವ್ಯಕ್ತಿಗೆ 5 KG ಅಕ್ಕಿ ನೀಡಲು ಸರ್ಕಾರ ನಿರ್ಧರಿಸಿದೆ. ಉಳಿದ 5 ಕೆಜಿ ಅಕ್ಕಿಗೆ ಜುಲೈ 2023 ರಿಂದ ಆರಂಭವಾದ (ಡಿಬಿಟಿ) ಮೂಲಕ ಪ್ರತಿ ಕೆಜಿಗೆ 34 ರೂ.ಗಳನ್ನು ವರ್ಗಾಯಿಸಲಾಗುವುದು. ಏಪ್ರಿಲ್ 2024 ರಂತೆ 7 ಕಂತುಗಳನ್ನು ನೀಡಿದೆ. 8 ಕಂತಿನ ಹಣ ವರ್ಗಾವಣೆ ಮಾಡಲಾಗುತ್ತಿದೆ. ಡಿಬಿಟಿ ಸ್ಟೇಟಸ್‌ ಚೆಕ್‌ ಮಾಡುವುದು ಹೇಗೆ ಎಂಬುದರ…

Read More