rtgh
Headlines
Anugraha Scheme

ಕುರಿ, ದನ, ಎಮ್ಮೆಗಳಿಗೆ ತಲಾ ₹5 ಸಾವಿರ! 700 ಖಾತೆಗೆ 89 ಕೋಟಿ ಜಮೆ

ʼಕುರಿಗಳು ಸತ್ತರೆ 1 ಕುರಿಗೆ 5 ಸಾವಿರ ರೂಪಾಯಿ ಪರಿಹಾರವನ್ನು ನೀಡುವ ‘ಅನುಗ್ರಹ’ ಯೋಜನೆವು ಜಾರಿಯಲ್ಲಿದ್ದು, ಈ ಮೊತ್ತವನ್ನು ಹೆಚ್ಚಿಸುವ ಬಗ್ಗೆ ಪರಿಶೀಲಿಸಲಾಗುವುದು’ ಎಂದು ಸಿಎಂ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆಯನ್ನು ನೀಡಿದರು. ಅಲೆಮಾರಿಗಳು ಕುರಿಗಾಹಿ ಸಮುದಾಯಗಳ ಮುಖಂಡರ ಜೊತೆಗೆ ಸಭೆಯನ್ನು ನಡೆಸಿ ಅವರು, ‘ಹಿಂದಿನ ಸರ್ಕಾರದ ‘ಅನುಗ್ರಹ’ ಯೋಜನೆಯನ್ನು ಸ್ಥಗಿತಗೊಳಿಸಿತ್ತು. ಆ ಅವಧಿಗಳಲ್ಲಿ ಸತ್ತ ಕುರಿಗಳಿಗೆ ಪರಿಹಾರವನ್ನು ನೀಡುವುದರ ಬಗ್ಗೆ ಎಲ್ಲ ಜಿಲ್ಲೆಗಳಿಂದ ವರದಿಯನ್ನು ತರಿಸಲಾಗುವುದು’ ಎಂದರು. Whatsapp Channel Join Now Telegram Channel Join…

Read More
Anugraha Yojana

ಆಕಸ್ಮಿಕವಾಗಿ ಜಾನುವಾರು ಮರಣ ಹೊಂದಿದ್ರೆ ಸರ್ಕಾರದ ಈ ಯೋಜನೆಯಡಿ ಸಿಗಲಿದೆ ರೂ.10,000!

ಹಲೋ ಸ್ನೇಹಿತರೇ, 2023-24ನೇ ಸಾಲಿನಲ್ಲಿ ಅನುಗ್ರಹ ಯೋಜನೆಯಡಿ ಆಕಸ್ಮಿಕ ಮರಣ ಹೊಂದಿದ ಆಡು & ಕುರಿಗಳಿಗೆ ಪ್ರತಿಯೊಂದಕ್ಕೆ ಗರಿಷ್ಟ ರೂ.5,000/-ದಂತೆ ಹಾಗೂ ದನ & ಎಮ್ಮೆಗಳಿಗೆ ಗರಿಷ್ಟ ರೂ.10,000/-ದಂತೆ ಪರಿಹಾರವನ್ನು ಕರ್ನಾಟಕ ಸರ್ಕಾರವು ಘೋಷಣೆ ಮಾಡಿದೆ. ಇದರ ಅನ್ವಯ ಪಶುಪಾಲನಾ & ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ರೈತರು ಈ ಯೋಜನೆಯ ಪ್ರಯೋಜನವನ್ನು ಪಡೆದುಕೊಳ್ಳಬೇಕು ಎಂದು ಪ್ರಕಟಣೆ ಬಿಡುಗಡೆ ಮಾಡಲಾಗಿದೆ.ಪ್ರಕಟಣೆಯಲ್ಲಿ ಅರ್ಜಿ ಸಲ್ಲಿಕೆ ವಿಧಾನ & ಯೋಜನೆಯ ಮಾರ್ಗಸೂಚಿಯನ್ನು ತಿಳಿಸಲಾಗಿದೆ. Whatsapp Channel Join Now Telegram…

Read More