rtgh
Anugraha yojane

ಕುರಿ ಸಾಕುವವರಿಗೆ ಸಿಎಂ ಕೊಟ್ರು ಸಿಹಿ ಸುದ್ದಿ! 1 ಕುರಿಗೆ ₹5,000 ಪರಿಹಾರ

ಹಲೋ ಸ್ನೇಹಿತರೆ, ಕುರಿಗಾಹಿಗಳ ರಕ್ಷಣೆ ಮಾಡುವುದು ಸರ್ಕಾರದ ಕೆಲಸ. ಈಗಾಗಲೇ ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಂತೆ ಪರಿಹಾರ ನೀಡುವಂತ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಕುರಿತು ಪರಿಶೀಲನೆ ನೆಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸಂಚಾರಿ ಕುರಿ ಸಾಕುವವರಿಗೆ ಗುರುತಿನ ಚೀಟಿ ನೀಡಲಾಗುವುದು. ಗುರುತಿನ ಚೀಟಿ ಇದ್ದರೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ನೀಡಲು ಸಹಾಯವಾಗುತ್ತದೆ. ಕುರಿಗಳ ಕಳ್ಳತನವನ್ನು ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸಹ ಸೂಚಿಸಲಾಗುವುದು….

Read More