rtgh
Headlines
yuva nidhi scheme new update

ಯುವನಿಧಿ ಯೋಜನೆ: ಈ ಪತ್ರ ನೀಡಿ ಹಣ ಪಡೆಯುವಂತೆ ಸರ್ಕಾರದ ಸೂಚನೆ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಯುವನಿಧಿ” ಕಾರ್ಯಕ್ರಮ (ಪದವಿ ಉತ್ತೀರ್ಣರಾದವರಿಗೆ ರೂ.3,000 & ಡಿಪ್ಲೋಮಾ ಉತ್ತೀರ್ಣರಾದವರಿಗೆ ರೂ.1,500) ವನ್ನು ನೀಡುತ್ತಿದ್ದು, ಯೋಜನೆಯ ಪ್ರಯೋಜನವನ್ನು ಪಡೆಯಲು ಸೇವಾ ಸಿಂಧು ಪೋರ್ಟಲ್ ನಲ್ಲಿ ನೋಂದಣಿ ಮಾಡಿಕೊಳ್ಳಬಹುದು. ಹಣ ಪಡೆಯಲು ಪ್ರತಿ ತಿಂಗಳು ಪ್ರಮಾಣ ಪತ್ರ ನೀಡುವುದ ಕಡ್ಡಾಯವಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿತ ತಿಳಿಯಿರಿ. ಅರ್ಹತೆ 2023 ರಲ್ಲಿ ಪದವಿ, ಡಿಪ್ಲೋಮಾ ಉತ್ತೀರ್ಣರಾಗಿಬೇಕು. ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಹೊಂದಿರಬಾರದು….

Read More
guarantee scheme karnataka update

ರಾಜ್ಯ ಸರ್ಕಾರದ ಕಠಿಣ ನಿರ್ಧಾರ! ಎಲ್ಲಾ ಗ್ಯಾರಂಟಿಗಳು ವಾಪಸ್..?

ಹಲೋ ಸ್ನೇಹಿತರೇ, ಕಳೆದ ವರ್ಷ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯುವುದಕ್ಕಿಂತ ಮೊದಲು ಕಾಂಗ್ರೆಸ್ ಪಕ್ಷವು 5 ಗ್ಯಾರೆಂಟಿ ಯೋಜನೆಗಳು ಮತ್ತು ಅದರಿಂದ ಸಿಗುವ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಿ, ಆ ಎಲ್ಲಾ ವಿಶೇಷ ಸವಲತ್ತುಗಳನ್ನು ಸರ್ಕಾರ ಜಾರಿಗೆ ತರುತ್ತದೆ ಎಂದು ಹೇಳಿದ ಕಾರಣ ಜನರು ಕಾಂಗ್ರೆಸ್ ಸರ್ಕಾರವನ್ನು ನಂಬಿ, ವೋಟ್ ಹಾಕಿ ಗೆಲ್ಲಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆದಿದ್ದು, ಮೊದಲೇ ಹೇಳಿದ್ದ ಹಾಗೆ 5 ಗ್ಯಾರೆಂಟಿ ಯೋಜನೆಗಳನ್ನು ಸಹ ಜಾರಿಗೆ ತಂದಿದೆ. ಶಕ್ತಿ…

Read More
Guarantee scheme Karnataka

ಇನ್ನು ಇಷ್ಟು ವರ್ಷ ಮಾತ್ರ 5 ಗ್ಯಾರಂಟಿ ಯೋಜನೆಗಳು ಚಾಲ್ತಿ!

ರಾಜ್ಯದಲ್ಲಿ 5 ಗ್ಯಾರಂಟಿಗಳೂ ಸಹ ಮುಂದುವರೆಯಲಿವೆ, ಇದರ ಬಗ್ಗೆ ಯಾವುದೇ ರೀತಿಯ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿಯನ್ನು ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ರಾಜ್ಯದಲ್ಲಿ 5 ಗ್ಯಾರಂಟಿಗಳೂ ಸಹ ಮುಂದುವರೆಯಲಿವೆ, ಇದರ ಬಗ್ಗೆ ಯಾವುದೇ ರೀತಿಯ ಅನುಮಾನಗಳು ಬೇಡ. ಅವು ಬಡವರಿಗೆ ಶಕ್ತಿಯನ್ನು ತುಂಬುವ ಕಾರ್ಯಕ್ರಮವಾಗಿರುವುದರಿಂದ ಈ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ ಎಂದರು. Whatsapp Channel Join Now Telegram Channel Join Now…

Read More
Guarantee scheme big update

ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಸ್ಥಗಿತವಾಗುತ್ತಾ? ಇಲ್ಲಿದೆ ಸಿಎಂ ಸ್ಪಷ್ಟನೆ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಜಾರಿಯಿಂದಾಗಿ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನ ಗಳಿಸುವ ಭರವಸೆಯಲ್ಲಿದ್ದ ಕಾಂಗ್ರೆಸ್ ಪಕ್ಷಕ್ಕೆ ನಿರಾಸೆಯಾಗಿದೆ. ಇದರಿಂದಾಗಿ ಗ್ಯಾರಂಟಿ ಯೋಜನೆಗಳನ್ನು ಬಂದ್‌ ಮಾಡಬೇಕೆಂಬ ಚರ್ಚೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ರಾಜ್ಯದಲ್ಲಿ ಆಡಳಿತ ಪಕ್ಷದ ಶಾಸಕರು ಹಾಗೂ ಮುಖಂಡರು ಕೂಡ ಗ್ಯಾರಂಟಿ ಯೋಜನೆ ನಿಲ್ಲಿಸುವ ಬಗ್ಗೆ ಒತ್ತಾಯಿಸಿದ್ದಾರೆ. ಬಿಜೆಪಿ ಸರ್ಕಾರದ ಪರವಾಗಿ ಜನರು ಮತ ಹಾಕಿದ್ದಾರೆ. ಆದ್ದರಿಂದ,…

Read More
cancelled ration card

ರದ್ದಾದ ರೇಷನ್ ಕಾರ್ಡ್ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಈ ಲಿಸ್ಟ್‌ನಲ್ಲಿದ್ರೆ ನಿಮಗಿಲ್ಲ ಗ್ಯಾರೆಂಟಿ ಹಣ

ಹಲೋ ಸ್ನೇಹಿತರೇ, ಸರ್ಕಾರ ಸಾಕಷ್ಟು ರೇಷನ್‌ ಕಾರ್ಡ್‌ಗಳನ್ನು ರದ್ದುಗೊಳಿಸಿದೆ. ರದ್ದಾಗಿರುವ ರೇಷನ್‌ ಕಾರ್ಡ್‌ಗಳ ಪಟ್ಟಿಯನ್ನು ಚೆಕ್‌ ಮಾಡುವುದು ಹೇಗೆ ಮತ್ತು ರದ್ದುಗೊಳಿಸಲು ಮುಖ್ಯ ಕಾರಣ ತಿಳಿಯಲು ನಮ್ಮ ಲೇಖನವನ್ನು ಓದಿ. ಸಾವಿರಾರು ರೇಷನ್ ಕಾರ್ಡ್ ಗಳು ರದ್ದಾಗಿವೆ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೂ ಸಹ ರೇಷನ್ ಕಾರ್ಡ್ ಬೇಕಾಗುತ್ತದೆ. ರೇಷನ್ ಕಾರ್ಡ್ ಇದ್ದರೆ ಮಾತ್ರ ನಿಮಗೆ ಗೃಹಲಕ್ಷ್ಮಿ ಹಣ ಮತ್ತು ಅನ್ನಭಾಗ್ಯ ಯೋಜನೆಯ ಅಕ್ಕಿ ಹಣ ಕೂಡ ಪ್ರತಿ ತಿಂಗಳು ಕೂಡ ನಿಮ್ಮ ಖಾತೆಗೆ ಬರುತ್ತದೆ. ಆ ಒಂದು…

Read More