ಚುನಾವಣಾ ರಾಜಕೀಯಕ್ಕೆ ಸಿದ್ದರಾಮಯ್ಯ ನೀಡಿದ್ರಾ ನಿವೃತ್ತಿ
ಹಲೋ ಸ್ನೇಹಿತರೆ, ಲೋಕಸಭಾ ಚುನಾವಣೆಯ ಪ್ರಚಾರದಲ್ಲಿರುವ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರಿನಲ್ಲಿ ತಮ್ಮ ತವರು ಕ್ಷೇತ್ರದಲ್ಲಿ ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದರು. ಸಿದ್ದರಾಮಯ್ಯ ಅವರ ಈ ನಿರ್ಧಾರ ಅವರ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿದೆ. ಕರ್ನಾಟಕ ಸಿಎಂ ಸಿದ್ದರಾಮಯ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಲೋಕಸಭೆ ಚುನಾವಣೆ ಪ್ರಚಾರದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. Whatsapp Channel Join Now Telegram Channel Join Now ಜಿಲ್ಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ವಯಸ್ಸಾಗುತ್ತಿದೆ. ಮುಂದಿನ ನಾಲ್ಕು ವರ್ಷಗಳ…