ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚಳ.! ಇಷ್ಟು ಜಿಲ್ಲೆಗಳ ಕಟ್ಟೆಚ್ಚರಕ್ಕೆ ಸೂಚನೆ
ಹಲೋ ಸ್ನೇಹಿತರೇ, ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳ ಹಾವಳಿ ಹೆಚ್ಚಾಗಿ ಕಾಡುತ್ತಿದೆ. ಒಂದು ಮನೆಯಲ್ಲಿ ಒಬ್ಬರಿಗೆ ಜ್ವರ ಕಾಣಿಸಿಕೊಂಡರೆ ಇಡೀ ಮನೆಯವರನ್ನೆಲ್ಲ ಹಬ್ಬಿಕೊಳ್ಳುತ್ತದೆ. ಅದೇ ರೀತಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಡೆಂಗೆ ಜ್ವರದ ಹಾವಳಿ ಜೋರಾಗಿಯೇ ಇದೆ. ಯಾವೆಲ್ಲಾ ಜಿಲ್ಲೆಗಳಿಗೆ ಕಟ್ಟೆಚ್ಚರ ವಹಿಸಲು ಸರ್ಕಾರ ಸೂಚಿಸಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಮೋಡ ಕವಿದ ವಾತಾವರಣ ಸಾಂಕ್ರಾಮಿಕ ರೋಗಗಳ ಹಾವಳಿ ಏರಿಕೆಗೆ ಕಾರಣವಾಗಿದೆ. Whatsapp Channel Join Now Telegram Channel Join Now ರಾಜ್ಯಾದ್ಯಂತ ಡೆಂಗೆ ಡಂಗುರು…