rtgh
Headlines
ration card news today

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್.!! ಹೊಸ ಕಾರ್ಡ್ ಜೊತೆಗೆ ಅನ್ನಭಾಗ್ಯ ಹಣ ಜಮಾ!

ಹಲೋ ಸ್ನೇಹಿತರೇ, ಅನ್ನಭಾಗ್ಯ ಯೋಜನೆ ಸರ್ಕಾರ ಜಾರಿಗೆ ತಂದಿರುವ ಒಂದು ಅತ್ಯುತ್ತಮ ಗ್ಯಾರಂಟಿ ಯೋಜನೆ ಎನ್ನಬಹುದು. ಯಾಕೆಂದರೆ ಬಡತನ ರೇಖೆಗಿಂತ ಕೆಳಗಿರುವವರಿಗೆ ಸರ್ಕಾರದ ಕಡೆಯಿಂದ ಉಚಿತವಾಗಿ ಅಕ್ಕಿ ವಿತರಣೆ ಮಾಡುವ ಯೋಜನೆ ಇದಾಗಿದೆ. ಸದ್ಯ ಅಕ್ಕಿ ವಿತರಣೆ ಮಾಡಲು ಸಾಧ್ಯವಾಗದೆ ಇದ್ದರೂ ಅದರ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗುತ್ತಿದೆ. ಇನ್ನು ಹೊಸ ಪಡಿತರ ಚೀಟಿ ವಿತರಣೆಗೆ ಸಂಬಂಧಪಟ್ಟ ಹಾಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ಒಂದನ್ನು ನೀಡಿದೆ. Whatsapp Channel Join Now Telegram…

Read More