rtgh
Bele Hani Parihara

ವಾರದೊಳಗೆ ಎಲ್ಲಾ ರೈತರ ಖಾತೆಗೆ ಬೆಳೆ ಹಾನಿ ಪರಿಹಾರ ಜಮಾ!

ವಾರದ ಒಳಗೆ ಬೆಳೆ ಹಾನಿಗೆ ಒಳಗಾದ ಎಲ್ಲಾ ರೈತರಿಗೂ ಪರಿಹಾರವನ್ನು ನೀಡಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ. ರಾಜ್ಯಾದ್ಯಂತ ಕೃಷಿ ಬೆಳೆಯ 78,679 ಹೆಕ್ಟೇರ್‌ ಜಾಗ ಹಾನಿಯಾಗಿದ್ದರೆ, ತೋಟಗಾರಿಕಾ ಬೆಳೆ 2,294 ಹೆಕ್ಟೇರ್‌ ಪ್ರದೇಶವು ಹಾನಿಯಾಗಿದೆ. ವಾರದ ಒಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎನ್ನುವುದರ ಬಗ್ಗೆಯೂ ಖಚಿತವಾದ ಮಾಹಿತಿಗಳು ಸಿಗಲಿದೆ. ತದನಂತರ ರೈತರಿಗೆ ಪರಿಹಾರವನ್ನು ನೀಡುವ ಕಾರ್ಯಕ್ಕೂ ಚಾಲನೆಯನ್ನು ನೀಡಲಾಗುವುದು ಎಂದು ಮಾಹಿತಿಯನ್ನು ನೀಡಿದ್ದಾರೆ. Whatsapp Channel Join Now Telegram…

Read More
Anugraha yojane

ಕುರಿ ಸಾಕುವವರಿಗೆ ಸಿಎಂ ಕೊಟ್ರು ಸಿಹಿ ಸುದ್ದಿ! 1 ಕುರಿಗೆ ₹5,000 ಪರಿಹಾರ

ಹಲೋ ಸ್ನೇಹಿತರೆ, ಕುರಿಗಾಹಿಗಳ ರಕ್ಷಣೆ ಮಾಡುವುದು ಸರ್ಕಾರದ ಕೆಲಸ. ಈಗಾಗಲೇ ಕುರಿಗಳು ಸತ್ತರೆ ಒಂದು ಕುರಿಗೆ 5 ಸಾವಿರ ರೂಪಾಯಂತೆ ಪರಿಹಾರ ನೀಡುವಂತ ಅನುಗ್ರಹ ಯೋಜನೆ ಜಾರಿಯಲ್ಲಿದೆ. ಈ ಮೊತ್ತವನ್ನು ಇನ್ನಷ್ಟು ಹೆಚ್ಚಿಸುವ ಕುರಿತು ಪರಿಶೀಲನೆ ನೆಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಸಂಚಾರಿ ಕುರಿ ಸಾಕುವವರಿಗೆ ಗುರುತಿನ ಚೀಟಿ ನೀಡಲಾಗುವುದು. ಗುರುತಿನ ಚೀಟಿ ಇದ್ದರೆ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಗೆ ನೀಡಲು ಸಹಾಯವಾಗುತ್ತದೆ. ಕುರಿಗಳ ಕಳ್ಳತನವನ್ನು ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸಹ ಸೂಚಿಸಲಾಗುವುದು….

Read More