rtgh
Headlines
Fasal Loan

ರೈತರ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲು ಈ ಕೆಲಸ ಕಡ್ಡಾಯ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸರ್ಕಾರವು ರೈತರಿಗೆ ಶೂನ್ಯ ಬಡ್ಡಿ ರಹಿತ ಬೆಳೆ ಸಾಲ ಯೋಜನೆಯನ್ನು ಜಾರಿಗೆ ತಂದಿದೆ. ಯೋಜನೆಯಡಿ, ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಅಲ್ಪಾವಧಿ ಬೆಳೆ ಮತ್ತು ಪಶುಸಂಗೋಪನೆ ಸಾಲಗಳನ್ನು ನೀಡಲಾಗುತ್ತದೆ. ಸಕಾಲದಲ್ಲಿ ಸಾಲ ಮರುಪಾವತಿ ಮಾಡುವ ರೈತರು ಬಡ್ಡಿ ಕಟ್ಟಬೇಕಾಗಿಲ್ಲ. ಸಕಾಲದಲ್ಲಿ ಸಾಲ ಮರುಪಾವತಿ ಮಾಡದ ರೈತರು ಶೇ.10 ಬಡ್ಡಿ ಕಟ್ಟಬೇಕು. ಹೆಚ್ಚಿನ ಮಾಹಿತಿ ತಿಳಿಯಲು ಲೇಖನವನ್ನು ತಪ್ಪದೇ ಕೊನೆವರೆಗೂ ಓದಿ. ಆಗಸ್ಟ್ 31ರವರೆಗೆ ಅವಕಾಶ ರಾಜ್ಯ…

Read More
Waiver of Farmers Interest

ರೈತರಿಗೆ ಸಿಹಿ ಸುದ್ದಿ: 23 ಲಕ್ಷ ಅನ್ನದಾತರ ಬಡ್ಡಿ ಮನ್ನಾ!

ಬೆಂಗಳೂರು: ರಾಜ್ಯದಲ್ಲಿ ಭೀಕರವಾದ ಬರಗಾಲದ ನಡುವೆಯು ರೈತರು ಸಂಕಷ್ಟದಲ್ಲಿದ್ದಾರೆ. ಕೃಷಿ ಚಟುವಟಿಕೆಗಳ ನಿರ್ವಹಣೆಗೆ ರೈತರಿಗೆ ಸಾಲವು ಅನಿವಾರ್ಯವಾಗಿದ್ದು, ಸರ್ಕಾರವು ಈಗಾಗಲೇ ಶೂನ್ಯ ಬಡ್ಡಿಯ ದರದಲ್ಲಿ ಬ್ಯಾಂಕುಗಳ ಮೂಲಕ ಕೃಷಿಯ ಚಟುವಟಿಕೆಗಳಿಗೆ ಸಾಲವನ್ನು ನೀಡುತ್ತಿದೆ. 2023 -24ನೇ ಸಾಲಿನಲ್ಲಿ 23 ಲಕ್ಷ ರೈತರು 19,000 ಕೋಟಿ ರೂಪಾಯಿ ಸಾಲವನ್ನು ಪಡೆದುಕೊಂಡಿದ್ದಾರೆ. ಇದರಲ್ಲಿ 989 ಕೋಟಿ ರೂ. ಬಡ್ಡಿಯನ್ನು ಮನ್ನಾ ಮಾಡಲಾಗಿದೆ. Whatsapp Channel Join Now Telegram Channel Join Now ಡಿಸಿಸಿ ಬ್ಯಾಂಕ್, ಲ್ಯಾಂಪ್ಸ್ ಸಹಕಾರ ಸಂಘ, ಪ್ರಾಥಮಿಕ…

Read More
agriculture loan interest

ರೈತರ ಸಾಲದ ಮೇಲಿನ ಬಡ್ಡಿ ಮನ್ನಾ.! ಮಾರ್ಚ್‌ 31 ರೊಳಗೆ ಈ ಕೆಲಸ ತಪ್ಪದೇ ಮಾಡಿ

ಹಲೋ ಸ್ನೇಹಿತರೇ, ರೈತರು ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನ ಪಡೆದುಕೊಳ್ಳಲು 31 ಮಾರ್ಚ್ ಒಳಗಾಗಿ ತಪ್ಪದೇ ಈ ಕೆಲಸವನ್ನು ಮಾಡಿ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರೈತರು ಸಹಕಾರ ಬ್ಯಾಂಕುಗಳಿಂದ ಪಡೆದಿರುವ ಸಾಲವು 2023ರ ಡಿಸೆಂಬರ್ 31 ಸುಸ್ತಿಯಾಗಿರುವ ಮಧ್ಯಮಾವಧಿ, ದೀರ್ಘಾವಧಿ ಕೃಷಿ & ಕೃಷಿ ಆಧಾರಿತ ಸಾಲದ ಮೇಲಿನ ಬಡ್ಡಿ ಮನ್ನಾದ ಪ್ರಯೋಜನವನ್ನು ಪಡೆದುಕೊಳ್ಳು 31 ಮಾರ್ಚ್ ಒಳಗಾಗಿ ತಪ್ಪದೇ ಈ ಕೆಲಸವನ್ನು ಮಾಡಿದ್ರೆ ಮಾತ್ರ ನಿಮಗೆ ಈ ಸಾಲದ…

Read More
farmer loan waiver karnataka

ರಾಜ್ಯದ ರೈತರೇ ಸಹಕಾರಿ ಬ್ಯಾಂಕ್‌ನಲ್ಲಿ ಸಾಲ ಪಡೆದಿದ್ದೀರಾ? ಈ ದಿನಾಂಕದೊಳಗೆ ಅಸಲು ಪಾವತಿಸಿದರೆ ಬಡ್ಡಿ ಮನ್ನಾ

ಹಲೋ ಸ್ನೇಹಿತರೇ, ರೈತರು ದೇಶದ ದೊಡ್ಡ ಆಸ್ತಿ ರೈತ ಬೆಳೆಯನ್ನು ಬೆಳೆದ್ರೆ ಮಾತ್ರ ನಾವು ದಿನನಿತ್ಯ ಆಹಾರ ಸೇವಿಸಲು ಸಾಧ್ಯ. ಆದರೆ ದೇಶಕ್ಕೆ ಅನ್ನ ನೀಡುವ ರೈತ ತಾನು ಬೆಳೆ ಬೆಳೆಯಲು ಸಾಲವನ್ನು ಮಾಡಬೇಕು. ರೈತನು ಸಹಕಾರ ಸಂಘಗಳಲ್ಲಿ ( ಬ್ಯಾಂಕ್ ) ಬೆಲೆ ಸಾಲ ಪಡೆದು ಸರಿಯಾದ ಸಮಯಕ್ಕೆ ಅಸಲನ್ನು ಪಾವತಿಸಿದರೆ ಬಡ್ಡಿ ಮನ್ನಾ ಆಗುತ್ತದೆ. ಸಾಲದ ಅಸಲು ತೀರಿಸಲು ಕೊನೆ ದಿನಾಂಕ ಘೋಷಣೆಯಾಗಿದೆ, ನಿಗದಿತ ದಿನಾಂಕದೊಳಗೆ ಅಸಲು ತೀರಿಸಿ ಅಸಲಿಗೆ ನೀಡುವ ಬಡ್ಡಿ ತಪ್ಪಿಸಿಕೊಳ್ಳಬಹುದು….

Read More
Agriculture Loan Intrest Waiver

ಕೃಷಿ ಸಾಲ ಪಡೆದ ರೈತರಿಗೆ ಭರ್ಜರಿ ಗುಡ್ ನ್ಯೂಸ್!

ಹಲೋ ಸ್ನೇಹಿತರೆ, ಇತ್ತೀಚಿನ ದಿನಗಳಲ್ಲಿ ಸಾಲ ನೀಡುವ ಸಂಸ್ಥೆಗಳ ಸಂಖ್ಯೆ ಹೆಚ್ಚಾದಂತೆ ಸಾಲಕೊಳ್ಳುವವರ ಸಂಖ್ಯೆ ಕೂಡ ಅಧಿಕವಾಗುತ್ತಲೆ ಇದೆ. ಸಾಲವನ್ನು ಅನೇಕ ಕಾರಣಗಳಿಗೆ ಪಡೆಯಲಾಗಿದ್ದರೂ ಕೂಡ ಕೃಷಿ ಉದ್ದೇಶಕ್ಕಾಗಿ ಪಡೆಯುವ ಸಾಲಗಳಿಗೆ ಅಧಿಕ ಮಾನ್ಯತೆ ಇದೆ. ಈ ಬಾರಿ ಸಹ ಅನೇಕ ಸಹಕಾರಿ ಸಂಘ ಸಂಸ್ಥೆಗಳಿಂದ ಸಾಲ ಪಡೆದ ರೈತರು ಬೆಳೆ ಬೆಳೆದು ಸಾಲ ತೀರಿಸಬೇಕು ಎಂದುಕೊಂಡರೂ. ಅಕಾಲಿಕ ಮಳೆ ಪರಿಸರ ಕಾರಣಕ್ಕೆ ಬೆಳೆ ನಾಶವಾದ ಕಾರಣ ಹಣ ಮರಳಿ ನೀಡಲು ರೈತರಿಗೆ ಸಾಧ್ಯವಾಗುತ್ತಿಲ್ಲ, ಅಂತವರಿಗೆ ಸಿಎಂ…

Read More
crop loan interest waiver

ಈ ಬ್ಯಾಂಕ್‌ಗಳಲ್ಲಿ ಖಾತೆ ಇದ್ದವರಿಗೆ ಲಾಟ್ರಿ.! ರೈತರ ಕೃಷಿ ಸಾಲದ 440 ಕೋಟಿ ರೂ ಬಡ್ಡಿ ಮನ್ನಾ

ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದಿಂದ 56,879 ರೈತರ ಒಟ್ಟು 440.30 ಕೋಟಿ ರೂ ಕೃಷಿ ಸಾಲದ ಮೇಲಿನ ಬಡ್ಡಿ ಮನ್ನಾಕ್ಕೆ ಆದೇಶ ಹೊರಡಿಸಲಾಗಿದೆ. ಎಷ್ಟು ರೈತರ ಸಾಲ ಮನ್ನಾ ಆಗುತ್ತದೆ ಮತ್ತು ಯಾವೆಲ್ಲಾ ಬ್ಯಾಂಕ್‌ನಲ್ಲಿ ಬಡ್ಡಿ ಮನ್ನಾವಾಗಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರಾಜ್ಯದಲ್ಲಿ ಮಳೆ ಕೊರತೆಯಿಂದ ರೈತರಿಗೆ ಅರ್ಥಿಕ ನೆರವು ನೀಡುವ ನಿಟ್ಟಿನಲ್ಲಿ ಸಹಕಾರಿ ಬ್ಯಾಂಕ್‌ನಲ್ಲಿ ಜಮೀನಿನ ಮೇಲೆ ಪಡೆದಿರುವ ಮಧ್ಯಮಾವಧಿ, ದೀರ್ಘಾವಧಿ ಸುಸ್ತಿ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲು ರಾಜ್ಯ ಸರ್ಕಾರ ಆದೇಶ ಹೊರಡಿಸಲಾಗಿದೆ….

Read More