ಸಣ್ಣ-ಅತಿ ಸಣ್ಣ ರೈತರಿಗೆ ವಾರದೊಳಗೆ 2,800 ರೂ.ರಿಂದ 3,000 ರೂ. ಪರಿಹಾರ ಜಮೆ
ಹಲೋ ಸ್ನೇಹಿತರೇ, ಕರ್ನಾಟಕದ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳ ಜೀವನೋಪಾಯಕ್ಕಾಗಿ ಸೂಕ್ತ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 2023-24ರಲ್ಲಿ ಬೆಳೆ ನಷ್ಟ ಉಂಟಾಗಿರುವ ಎಲ್ಲಾ ರೈತರಿಗೆ ಈ ಪರಿಹಾರ ಸಿಗಲಿದೆ. ಆ ಪರಿಹಾರವನ್ನು ಪಡೆಯುವುದು ಹೇಗೆ ಎಂಬುದನ್ನು ಇಲ್ಲಿ ತಿಳಿಯಿರಿ. ಸರ್ಕಾರದ ಅಂಕಿ ಅಂಶಗಳ ಪ್ರಕಾರ, 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ಪ್ರತಿ ಕುಟುಂಬಕ್ಕೆ 2,800 ರೂ.ನಿಂದ 3,000 ರೂ.ವರೆಗೂ ನೀಡಲು ಸರ್ಕಾರ…