rtgh
Headlines
Crop insurance

ರೈತರಿಗೆ ಸಿಹಿ ಸುದ್ದಿ: ಬೆಳೆ ವಿಮೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ!

ರೈತರಿಗೊಂದು ಶುಭ ಸುದ್ದಿ. ಕೇಂದ್ರ ಸರ್ಕಾರದ ಹವಾಮಾನ ಆಧರಿತವಾದ ಬೆಳೆ ವಿಮೆಗೆ ಅರ್ಜಿಯನ್ನು ಸಲ್ಲಿಸುವ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರನೆಯನ್ನು ಮಾಡಲು ಗ್ರೀನ್ ಸಿಗ್ನಲ್ ಅನ್ನು ನೀಡಲಾಗಿದೆ. ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಈ ವಿಷಯವನ್ನು ತಿಳಿಸಿದ್ದು, ರಾಜ್ಯದ ರೈತರು ಈ ಯೋಜನೆಯ ಸದುಪಯೋಗವನ್ನು ಪಡೆಯಲು ಇದರಿಂದ ಅನುಕೂಲವಾಗಲಿದೆ ಎಂದಿದ್ದಾರೆ. Whatsapp Channel Join Now Telegram Channel Join Now ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆನ್ಲೈನ್…

Read More
Bele Vime Payment Status

ಇನ್ನೇರಡೇ ದಿನ ಬಾಕಿ! ಎಲ್ಲಾ ರೈತರು ಈ ಬಾರಿ ಮಿಸ್‌ ಮಾಡ್ದೆ ಬೆಳೆ ವಿಮೆ ಮಾಡಿಸಿಕೊಳ್ಳಿ!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಪ್ರಸ್ತಕ ಸಾಲಿಗೆ ಮುಂಗಾರು ಹಂಗಾಮಿಗೆ ಕರ್ನಾಟಕದ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯ ಮೂಲಕ ರೈತರು ಕೃಷಿ ಬೆಳೆಗಳಿಗೆ ವಿಮೆಯ ನೋಂದಣಿಯನ್ನು ಮಾಡಿಕೊಳ್ಳಬೇಕು ಎಂದು ಸಹಾಯಕ ಕೃಷಿ ನಿರ್ದೇಶಕರು ಮಾಹಿತಿಯನ್ನು ನೀಡಿದ್ದಾರೆ. ಸರ್ಗಿಕ ವಿಕೋಪಗಳಿಂದಾಗಿ ಬೆಳೆಯ ಹಾನಿಯಾದರೆ, ರೈತರಿಗೆ ವಿಮಾ ಯೋಜನೆಯು ಉಪಯೋಗವಾಗಲಿದೆ. Whatsapp Channel Join Now Telegram Channel Join Now ನೋಂದಣಿಗೆ ಒಳಪಡುವ ಬೆಳೆಗಳು ಯಾವುವು? ಅರ್ಜಿ…

Read More
Crop Insurance Last date

ರೈತರು ಬೆಳೆ ವಿಮೆ ಪರಿಹಾರ ಪಡೆಯಲು ಇದೇ ಕೊನೆಯ ದಿನಾಂಕ..!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ‌ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, 2024 ರ ಖಾರಿಫ್ ಋತುವಿನಲ್ಲಿ ಎಂಟು ಅಧಿಸೂಚಿತ ಬೆಳೆಗಳ ರೈತರನ್ನು ಸೇರ್ಪಡೆಗೊಳಿಸಲು ರಾಜ್ಯ ಸರ್ಕಾರ ಅಧಿಸೂಚನೆಯನ್ನು ಹೊರಡಿಸಿದೆ. ಯೋಜನೆಯಡಿ ಹೆಚ್ಚಿನ ಫಲಾನುಭವಿಗಳನ್ನು ನೋಂದಾಯಿಸಲು, ರೈತರ ನೋಂದಣಿಗೆ ಅನುಕೂಲವಾಗುವಂತೆ ಸರ್ಕಾರವು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುವಂತೆ ಜಿಲ್ಲಾಧಿಕಾರಿಗಳನ್ನು ವಿನಂತಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಲೇಖನವನ್ನು ಕೊನೆವರೆಗೂ ಓದಿ. ಕೃಷಿ ಮತ್ತು ರೈತರ ಸಬಲೀಕರಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಅರಬಿಂದ ಕುಮಾರ್ ಪಾಧಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಖಾರಿಫ್ ಹಂಗಾಮಿನಲ್ಲಿ…

Read More
Crop insurance status

ರೈತರ ಖಾತೆಗೆ ಬೆಳೆ ವಿಮೆ ಹಣ ಜಮ! ಚೆಕ್ ಮಾಡಲು ಇಲ್ಲಿದೆ ಡೈರೆಕ್ಟ್‌ ಲಿಂಕ್

ಹಲೋ ಸ್ನೇಹಿತರೇ, ಇವತ್ತಿನ ನಮ್ಮ ಈ ಲೇಖನದಲ್ಲಿ ಬೆಳೆ ವಿಮೆ ನೋಂದಣಿ ಮಾಡಿರುವ ರೈತರಿಗೆ ಒಂದು ಗುಡ್‌ ನ್ಯೂಸ್‌ ಬಂದಿದೆ. ಬೆಳೆ ವಿಮೆ ಸ್ಟೇಟಸ್ ಮೊಬೈಲ್ ನಲ್ಲಿಯೇ ಆನ್ಲೈನ್ ಮೂಲಕ ಹೇಗೆ ಚೆಕ್ ಮಾಡುವುದು ಅನ್ನುವ ಮಾಹಿತಿ ನೀಡುತ್ತೇವೆ. ಅದರ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ.. ರೈತರಿಗೆ ನಮ್ಮ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಇತ್ತೀಚಿನ ದಿನಗಳಲ್ಲಿ ಹಲವು ಯೋಜನೆಗಳನ್ನು ಜಾರಿಗೆ ತರುತ್ತಿವೆ. ಈ ಯೋಜನೆಗಳ ಮೂಲಕ ರೈತರನ್ನು ಸಬಲರನ್ನಾಗಿ ಮಾಡುವುದು ಸರ್ಕಾರದ ಉದ್ದೇಶವಾಗಿದೆ. ಈ ರೀತಿಯ…

Read More
Crop Insurance Scheme

ಬೆಳೆ ವಿಮೆ ನೋಂದಣಿ ಆರಂಭ.! ಅರ್ಜಿ ಸಲ್ಲಿಸಿದರೆ 2 ಲಕ್ಷದವರೆಗೂ ಪರಿಹಾರದ ಹಣ

ಹಲೋ ಸ್ನೇಹಿತರೇ, ಕರ್ನಾಟಕ ಸರ್ಕಾರವು ರಾಜ್ಯಾಂದ್ಯಂತ ಬೆಳೆ ಸಾಲ & ಬೆಳೆ ವಿಮೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ರೈತರಿಗೆ ಒದಗಿಸಿಕೊಡಲಾಗುತ್ತಿದೆ. ಎಲ್ಲಾ ಜಿಲ್ಲೆಯ ರೈತರು ಕೂಡ ಬಿಳೆ ವಿಮೆ ಹಣ ಪಡೆಯಲು ಹಾಗೂ ಬೆಳೆ ಸಾಲ ಪಡೆಯುವವರು ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ. ನೋಂದಣಿ ಮಾಡಿಸಿಕೊಳ್ಳುವುದು ಹೇಗೆ, ಅಗತ್ಯ ದಾಖಲೆಗಳು, ಕೊನೆಯ ದಿನಾಂಕ ಯಾವಾಗ? ಎಂಬ ಎಲ್ಲಾ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ ತಿಳಿಯಿರಿ. ಫಸಲು ಕೊಡುತ್ತಿರುವ ಆಡಿಕೆ, ಮಾವು, ಶುಂಠಿ ಹಾಗೂ…

Read More
crop insurance Application Dates

ಈ ವರ್ಷದ ಬೆಳೆ ವಿಮೆ ಅರ್ಜಿಗೆ ಕೊನೆಯ ದಿನಾಂಕ ಫಿಕ್ಸ್!‌ ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ

ಹಲೋ ಸ್ನೇಹಿತರೆ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಭಾರತ ಸರ್ಕಾರದ ಮೂಲಕ ಪ್ರಾರಂಭಿಸಲಾಗಿದೆ, ರೈತರಿಗೆ ಬೆಳೆ ರಕ್ಷಣೆ ನೀಡುವ ಮೂಲಕ ರೈತರನ್ನು ರಕ್ಷಿಸುತ್ತದೆ. ಈ ಯೋಜನೆಯ ಮೂಲಕ ಸರ್ಕಾರವು ಬೆಳೆ ನಷ್ಟವಾದಲ್ಲಿ ರೈತರಿಗೆ ವಿಮಾ ಮೊತ್ತವನ್ನು ವಿತರಿಸುತ್ತದೆ. ರೈತರು ತಮ್ಮ ಬೆಳೆಗಳಿಗೆ ವಿಮೆ ಮೊತ್ತಾವನ್ನು ಪಡೆಯಲು ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಬಿಡುಗಡೆ ಮಾಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಬೆಳೆ ನಷ್ಟವಾದರೆ ರೈತರಿಗೆ ಆರ್ಥಿಕ…

Read More
Aadhar Link

ರೈತರಿಗೆ ಕಂಟಕ ತಂದ ಆಧಾರ್‌ ಜೋಡಣೆ! ಈ ರೀತಿ ಮಾಡಿಲ್ಲ ಅಂದ್ರೆ ಬರಲ್ಲ ʻಬೆಳೆ ವಿಮೆʼ ಪರಿಹಾರ

ಹಲೋ ಸ್ನೇಹಿತರೆ, ಇಂದಿನ ನಮ್ಮ ಲೇಖನಕ್ಕೆ ಸ್ವಾಗತ. 2023-24ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ನಾಶವಾದ ರೈತರಿಗೆ ಬೆಳೆ ವಿಮೆ ಪರಿಹಾರ ಮಂಜೂರು ಮಾಡಲಾಗಿದೆ. ರೈತರು ತಮ್ಮ ಬ್ಯಾಂಕ್‌ ಖಾತೆಗಳಿಗೆ ಆಧಾರ್‌ ಸಂಖ್ಯೆ ಜೋಡಣೆ ಮಾಡದಿದ್ದರೆ ಖಾತೆಗೆ ಬೆಳೆ ವಿಮೆ ಪರಿಹಾರ ಹಣ ಜಮೆ ಆಗುವುದಿಲ್ಲ ಇಲಾಖೆ ಸ್ಫಷ್ಟನೆ ನೀಡಿದೆ. ಕಲಬುರಗಿ ಜಿಲ್ಲೆಯ 1,62,071 ರೈತರು, 1,86,850 ಹೆಕ್ಟರ್‌ ಪ್ರದೇಶದಲ್ಲಿ ಬೆಳೆ ವಿಮೆ ಯೋಜನೆಯಡಿ ತಮ್ಮ ತಮ್ಮ ಹೆಸರನ್ನು ನೊಂದಾಯಿಸಿಕೊಂಡಿದ್ದು, ಇದಕ್ಕಾಗಿ ರೂ.160.30 ಕೋಟಿಗಳಷ್ಟು ಬೆಳೆ ವಿಮಾಕಂತಿನ…

Read More
Crop insurance last date

ರೈತರಿಗೆ ಬಿಗ್‌ ಅಲರ್ಟ್.! ಬೆಳೆ ವಿಮೆ ಮಾಡಿಸಲು ಬೆಳೆವಾರು ಕೊನೆ ದಿನಾಂಕ ಬಿಡುಗಡೆ

ಹಲೋ ಸ್ನೇಹಿತರೇ, ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮಾ ಪ್ರಿಮಿಯಂ ಅನ್ನು ಪಾವತಿ ಮಾಡಲು ಬೆಳೆವಾರು ಕೊನೆಯ ದಿನಾಂಕವನ್ನು ಬಿಡುಗಡೆ ಮಾಡಲಾಗಿದ್ದು ರೈತರು ತಮ್ಮ  ಮೊಬೈಲ್ ನಲ್ಲಿ ಕೊನೆಯ ದಿನಾಂಕದ ವಿವರವನ್ನು ಹೇಗೆ ಪಡೆಯಬಹುದು ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಈ ವರ್ಷ ಅಂದರೆ 2024ರ ಮುಂಗಾರು ಹಂಗಾಮಿಗೆ PM ಫಸಲ್ ಬಿಮಾ ಯೋಜನೆಯಡಿ ರೈತರು ತಾವು ಬೆಳೆದ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಕೊನೆ ದಿನಾಂಕವನ್ನು ಅಧಿಕೃತ ವೆಬ್ಸೈಟ್ ನಲ್ಲಿ ನೀಡಲಾಗಿದೆ….

Read More
crop insurance amount check

ಈ ಜಿಲ್ಲೆಯ ರೈತರಿಗೆ ಬೆಳೆ ವಿಮೆ ಮೊತ್ತ ಬಿಡುಗಡೆ! ಸ್ಟೇಟಸ್ ಇಲ್ಲಿಂದ ಚೆಕ್ ಮಾಡಿ

ಹಲೋ ಸ್ನೇಹಿತರೇ, ನೀವು ರೈತರಾಗಿದ್ದರೆ ಅಥವಾ ರೈತರ ಮಗನಾಗಿದ್ದರೆ, ಇಂದಿನ ಲೇಖನವು ರೈತರಿಗೆ ಮಾತ್ರ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಾಗಿದೆ. ಮಳೆ ಅಥವಾ ಇತರ ನೈಸರ್ಗಿಕ ಕಾರಣಗಳಿಂದಾಗಿ ನಿಮ್ಮ ಬೆಳೆ ಹೆಚ್ಚಾಗಿ ಹಾನಿಗೊಳಗಾಗಿ ಅಪಾರ ನಷ್ಟವನ್ನು ಉಂಟುಮಾಡಿದರೆ, ಈ ಯೋಜನೆಯ ಮೂಲಕ ನಿಮ್ಮ ನಷ್ಟವನ್ನು ನೀವು ಸರಿದೂಗಿಸಬಹುದು. ಕೇಂದ್ರ ಸರ್ಕಾರವು ಪ್ರಾರಂಭಿಸಿರುವ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮೂಲಕ ರೈತರ ಬೆಳೆಗಳಿಗೆ ವಿಮೆ ಮಾಡಲಾಗುವುದು, ಪ್ರೀಮಿಯಂನ ಒಂದು ಭಾಗವನ್ನು ರೈತರು ಪಾವತಿಸುತ್ತಾರೆ ಮತ್ತು ಸ್ವಲ್ಪ ಭಾಗವನ್ನು ಸರ್ಕಾರವು…

Read More
Crop Insurance

ಬೆಳೆ ವಿಮೆ ಹಣ ಸಿಗದ ರೈತರಿಗೆ ಪ್ರತಿ ಎಕರೆಗೆ 16,000 ರೂ! ಫಲಾನುಭವಿಗಳ ಪಟ್ಟಿ ನೋಡಿ

ಹಲೋ ಸ್ನೇಹಿತರೆ, ದೇಶಾದ್ಯಂತ ರೈತರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಸರ್ಕಾರವು ವಿವಿಧ ಪ್ರಯತ್ನಗಳನ್ನು ಮಾಡುತ್ತಿದೆ. ಒಂದೆಡೆ ರೈತರಿಗಾಗಿ ವಿವಿಧ ಯೋಜನೆಗಳನ್ನು ನಡೆಸಲಾಗುತ್ತಿದ್ದು, ಮತ್ತೊಂದೆಡೆ ಬೆಳೆ ನಷ್ಟವನ್ನು ಎದುರಿಸಲು ರೈತರಿಗೆ ಬೆಳೆ ವಿಮಾ ಯೋಜನೆ 2024 ರ ಪ್ರಯೋಜನವನ್ನು ಸಹ ನೀಡಲಾಗುತ್ತಿದೆ. ಈ ಯೋಜನೆಯಡಿ ಬೆಳೆ ವಿಮೆ ಪಡೆಯದ ರೈತರಿಗೆ ಹಣ ವರ್ಗಾವಣೆ ಕಾರ್ಯ ಆರಂಭವಾಗಿದೆ. ನಿಮ್ಮ ಖಾತೆಗೂ ಹಣ ಬರಲಿದೆಯಾ? ನಿಮ್ಮ ಹೆಸರನ್ನು ಹೇಗೆ ಚೆಕ್‌ ಮಾಡುವುದು ಎಂದು ಈ ಲೇಖನದಲ್ಲಿ ತಿಳಿಸಲಾಗಿದೆ ಕೊನೆವರೆಗೂ ಓದಿ. ಅಧ್ಯಾಯ…

Read More