ಎಚ್ಚರ ರಾಜ್ಯದಲ್ಲಿ ಸುರಿಯಲಿದೆ ಗುಡುಗು ಸಹಿತ ವಿಪರೀತ ಮಳೆ.! ಇದಿಷ್ಟು ಜಿಲ್ಲೆಗಳಿಗೂ ಎಲ್ಲೋ ಅಲರ್ಟ್
ಹಲೋ ಸ್ನೇಹಿತರೇ, ದೇಶದಲ್ಲಿ ಮುಂಗಾರು ವಾಡಿಕೆಗಿಂತ ಶೇ.20ರಷ್ಟು ಕಡಿಮೆಯಾಗಿದ್ದು, ದೇಶದ ಕೃಷಿ ವಲಯದ ಮೇಲೆ ಪರಿಣಾಮ ಬೀಳುವ ಆತಂಕ ಸೃಷ್ಟಿಸಿದೆ. ಮಳೆಯ ಬಗ್ಗೆ ಎಲ್ಲೆಲ್ಲಿ ಎಷ್ಟೆಷ್ಟು ಸುರಿಯಲಿದೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಯಿರಿ ಹವಾಮಾನ ಇಲಾಖೆ ಹೇಳುವ ಪ್ರಕಾರ, ಜೂನ್ 1 ರಿಂದ ಭಾರತದಲ್ಲಿ ಸಾಮಾನ್ಯಕ್ಕಿಂತ ಶೇ.20 ಕಡಿಮೆ ಮಳೆಯಾಗಿದೆ. ದಕ್ಷಿಣದ ಕೆಲವು ರಾಜ್ಯಗಳನ್ನು ಹೊರತುಪಡಿಸಿ ಬಹುತೇಕ ಎಲ್ಲಾ ಪ್ರದೇಶಗಳಲ್ಲೂ ಮಳೆ ಕೊರತೆಯಾಗಿದೆ. ವಾಯುವ್ಯ ರಾಜ್ಯಗಳು ಬಿಸಿಲಿನ ಬೇಗೆಯಲ್ಲಿ ಬೇಯುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. Whatsapp Channel…