rtgh
Headlines
krishi bhagya scheme karnataka

ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ಸಿಗಲಿದೆ ಸಬ್ಸಿಡಿ! ಜಿಲ್ಲಾವಾರು ಅರ್ಜಿ ಸಲ್ಲಿಕೆ ಹೇಗೆ?

ಹಲೋ ಸ್ನೇಹಿತರೇ, ರೈತರಿಗೆ ಅನುಕೂಲವಾಗುವಂತಹ ಸಾಕಷ್ಟು ಯೋಜನೆಗಳನ್ನು ಕೇಂದ್ರ ಸರ್ಕಾರ ಮಾತ್ರವಲ್ಲದೆ ರಾಜ್ಯ ಸರ್ಕಾರವು ಕೂಡ ಜಾರಿಗೆ ತಂದಿದ್ದು ಇತ್ತೀಚಿನ ದಿನಗಳಲ್ಲಿ ಕೆಲವು ಪ್ರಮುಖ ಯೋಜನೆಗಳು ರೈತರ ಅಭಿವೃದ್ಧಿಗೆ ರೈತರ ಸರ್ವತೋಮುಖ ವಿಕಸನಕ್ಕೆ ಸಹಾಯಕವಾಗುವಂತೆ ಇದೆ. ಅವುಗಳಲ್ಲಿ ಕೃಷಿ ಭಾಗ್ಯ ಯೋಜನೆ ಕೂಡ ಒಂದು. ಇದು ಸಾಂಪ್ರದಾಯಿಕ ಕೃಷಿಯ ಜೊತೆಗೆ ನೀರಿನ ಅಭಾವ ಇರುವ ಸಂದರ್ಭದಲ್ಲಿಯೂ ಹೇಗೆ ಕೃಷಿ ಮಾಡಬಹುದು ಎನ್ನುವುದನ್ನು ರೈತರಿಗೆ ತಿಳಿಸಿ ಕೊಡುವ ಸಲುವಾಗಿ ಆರಂಭಿಸಲಾಗಿದೆ. ರಾಜ್ಯದಲ್ಲಿ ರೈತರಿಗೆ ಸಿಗಲಿದೆ ಕೃಷಿ ಭಾಗ್ಯ ಯೋಜನೆಯ…

Read More