rtgh
Headlines
Farmer Budget

ರೈತರಿಗೆ ಹೊಸ ಕಿಸಾನ್ ಕ್ರೆಡಿಟ್ ಕಾರ್ಡ್‌ ಘೋಷಣೆ.! 80 ಕೋಟಿ ಜನರಿಗೆ ಲಾಭ

ಹಲೋ ಸ್ನೇಹಿತರೇ, ಕೃಷಿ ಕ್ಷೇತ್ರವನ್ನು ಉತ್ತೇಜಿಸಲು, ಸರ್ಕಾರವು ಬಜೆಟ್‌ನಲ್ಲಿ ಅನೇಕ ಪ್ರಮುಖ ಘೋಷಣೆಗಳನ್ನು ಮಾಡಿದೆ. ಇದರಲ್ಲಿ ಜನ್ ಸಮರ್ಥ್ ಕಿಸಾನ್ ಕ್ರೆಡಿಟ್ ಕಾರ್ಡ್ ಘೋಷಣೆ ಬಹಳ ಮುಖ್ಯವಾಗಿದೆ. ಈ ಯೋಜನೆ ಮೂಲಕ 80 ಕೋಟಿ ಜನರಿಗೆ ಲಾಭ ದೊರಕಲಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ಕೃಷಿ ಕ್ಷೇತ್ರಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಬಾರಿಯ ಬಜೆಟ್ ನಲ್ಲಿ ಸರ್ಕಾರ ಕೆಲವು ಘೋಷಣೆಗಳನ್ನು ಮಾಡಿದೆ.  ಇದರ ಅಡಿಯಲ್ಲಿ, ಹೊಸ ರೀತಿಯ ಜನ್ ಸಮರ್ಥ್ ಕಿಸಾನ್ ಕ್ರೆಡಿಟ್…

Read More
Zero Interest Agriculture Loans

ಪ್ರತಿ ರೈತರಿಗೂ ಶೂನ್ಯ ಬಡ್ಡಿಯಲ್ಲಿ ₹5 ಲಕ್ಷ ಸಾಲ.! ಸರ್ಕಾರದ ಆದೇಶ

ಹಲೋ ಸ್ನೇಹಿತರೇ, ರೈತರಲ್ಲಿ ಆರ್ಥಿಕ ಭದ್ರತೆ ಒದಗಿಸುವ ಮೂಲಕ ಆಹಾರೋತ್ಪಾದನೆ ಹೆಚ್ಚಿಸುವ ನಿಟ್ಟಿನಲ್ಲಿ 2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಬರೋಬ್ಬರಿ 25,000 ಕೋಟಿ ರೂ. ಸಾಲ ವಿತರಣೆಯ ಗುರಿಯನ್ನು ಹೊಂದಿದೆ ಎಂದು ಸಚಿವ ಕೆ ಎನ್ ರಾಜಣ್ಣ ತಿಳಿಸಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ನಿನ್ನೆ (ಜುಲೈ 16) ವಿಧಾನ ಪರಿಷತ್ತಿನಲ್ಲಿ ಶಾಸಕ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು ಕಳೆದ ಸಾಲಿನಲ್ಲಿ ಎಷ್ಟು ರೈತರಿಗೆ ಎಷ್ಟೆಷ್ಟು ಸಾಲ ವಿತರಣೆ ಮಾಡಲಾಗಿದೆ,…

Read More
pm kisan scheme latest update kannada

ಪ್ರತಿ ವರ್ಷ ಕೇಂದ್ರ ಸರ್ಕಾರ ನೀಡುತ್ತೆ 6,000 ! ಈ ರೀತಿ ಅರ್ಜಿ ಸಲ್ಲಿಸಿದರೆ

ಹಲೋ ಸ್ನೇಹಿತರೇ, ರೈತರಿಗೆ ವರ್ಷಕ್ಕೆ 3 ಬಾರಿ 2,000 ರೂ.ಯಂತೆ ರೈತರ ಖಾತೆಗೆ ವರ್ಗಾಯಿಸಲಾಗುತ್ತದೆ. ಇದುವರೆಗೆ ರೈತರ ಖಾತೆಗೆ ಒಟ್ಟು 17ನೇ ಕಂತು ಜಮೆಯಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ಬೆಂಗಳೂರು : ಡಿಸೆಂಬರ್ 2018 ರಿಂದ, ಕೇಂದ್ರ ಸರ್ಕಾರವು ಸಣ್ಣ & ಅತಿ ಸಣ್ಣ ರೈತರಿಗೆ ವರ್ಷಕ್ಕೆ 6,000 ರೂ.ಗಳನ್ನು 3 ಸಮಾನ ಕಂತುಗಳಲ್ಲಿ ನೀಡುತ್ತಿದೆ. ಈ ಯೋಜನೆಯ ಹೆಸರು ಪಿಎಂ ಕಿಸಾನ್ ಸಮ್ಮಾನ್ ನಿಧಿ. ಇದರಡಿ ರೈತರಿಗೆ ವರ್ಷಕ್ಕೆ 3 ಬಾರಿ…

Read More
Bele Parihara 3rd Installment

ಬೆಳೆ ಪರಿಹಾರದ 3ನೇ ಕಂತಿನ ಹಣ ಜಮಾ.! ಈಗಲೇ ಚೆಕ್‌ ಮಾಡಿ ನಿಮ್ಮ ಖಾತೆ

ಹಲೋ ಸ್ನೇಹಿತರೇ, ರೈತರ ಖಾತೆಗೆ 3ನೇ ಕಂತಿನ ಬರ ಪರಿಹಾರದ ಹಣವು ಇನ್ನೇನು ಜಮಾ ಆಗಲಿದೆ. ಎಷ್ಟು ಜಮೆಯಾಗಲಿದೆ ಮತ್ತು ಚೆಕ್‌ ಮಾಡುವುದು ಹೇಗೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ಬೆಳೆ ಬೆಳೆ ಪರಿಹಾರದ ಹಣ ಬಿಡುಗಡೆ ಯಾವಾಗ?  ನೇರೆ ರಾಜ್ಯದಲ್ಲಿ ಮೊದಲು ಬೆಳೆ ಪರಿಹಾರದ ಹಣವನ್ನು 1 ಕಂತಿನ ಹಣವನ್ನು 2000 ಗಳನ್ನು ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗಿತ್ತು. ಆದರೆ ಇದೀಗ ಕೇಂದ್ರ ಸರ್ಕಾರದ ಕಡೆಯಿಂದ 3450 ಕೋಟಿ ರೂಪಾಯಿ…

Read More
vegetable price hike

ಸೊಪ್ಪು ತರಕಾರಿಗಳ ಬೆಲೆ ದುಬಾರಿ.! ರೈತರಿಗೆ ಖುಷಿ, ಗ್ರಾಹಕರಿಗೆ ಕಸಿವಿಸಿ!

ಹಲೋ ಸ್ನೇಹಿತರೇ, ವಾರದಿಂದ ರಾಜ್ಯದಾದ್ಯಂತ ಉತ್ತಮವಾಗಿ ಮಳೆಯಾಗುತ್ತಿದೆ. ಕೆಲವೆಡೆ ಬೆಳೆಗಳು ನಾಶವಾಗುತ್ತಿದ್ದರೆ, ಇನ್ನು ಕೆಲವೆಡೆ ಮಳೆಯಿಂದಾಗಿ ಉತ್ತಮ ಫಸಲು ಬಂದಿದೆ. ಒಟ್ಟಿನಲ್ಲಿ ತರಕಾರಿ, ಕಾಯಿಪಲ್ಲೆಗಳ ದರ ಶತಕ ಮುಟ್ಟುತ್ತಿದೆ. ಯಾವ ತರಕಾರಿಗೆ ಎಷ್ಟು ಬೆಲೆ ತಿಳಿಯಿರಿ. ತರಕಾರಿಗಳ ಖರೀದಿಗೆ ಮಾರುಕಟ್ಟೆಗೆ ಹೋಗುವಾಗ ಜೇಬಿನ ತುಂಬಾ ಹಣ ಇಟ್ಟುಕೊಂಡು ಹೋಗಬೇಕಾಗಿದೆ. 1 ಕೆಜಿ ಖರೀದಿಸುವಲ್ಲಿ ಅರ್ಧ ಕೆಜಿ ಖರೀದಿಸುವಂತಾಗಿದೆ. Whatsapp Channel Join Now Telegram Channel Join Now ಗಜೇಂದ್ರಗಡ : ಸ್ಥಳೀಯ ತರಕಾರಿ ಮಾರುಕಟ್ಟೆಯಲ್ಲಿ ಟೊಮೇಟೊ ಹಾಗೂ…

Read More
Fasal Bima Registration

ಭತ್ತ ಬೆಳೆಯುವ ರೈತರು ಈ ಯೋಜನೆಯಡಿ ಹೆಸರು ನೋಂದಾಯಿಸಲು ಸೂಚನೆ!

ಹಲೋ ಸ್ನೇಹಿತರೆ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫ‌ಸಲ್‌ ವಿಮಾ ಯೋಜನೆಯಡಿ ಎಲ್ಲ ರೈತರು 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಭತ್ತ ಬೆಳೆಯುವ ಜಿಲ್ಲೆಯ ರೈತರು ಹೆಸರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. ವಿಮಾ ಕಂತು ಒಂದು ಎಕರೆಗೆ 516 ರೂ. ಇರುತ್ತದೆ ಹಾಗೂ ಒಟ್ಟು ವಿಮಾ ಮೊತ್ತ ಎಕರೆಗೆ ₹25,800 ಆಗಿರುತ್ತದೆ. ನೋಂದಣಿಗೆ ಆಗಸ್ಟ್ 16 ಕೊನೆಯ ದಿನವಾಗಿ ನಿಗಡಿಪಡಿಸಿದೆ. ಈ ಯೋಜನೆಯಡಿ ವಿಮಾ ಮೊತ್ತವನ್ನು ಪ್ರತೀ ಹೆಕ್ಟೇರ್‌ಗೆ 63,750 ರೂ.ಗಳಂತೆ ವಿಮಾ…

Read More
Karnataka crop loss compensation

ಸಣ್ಣ-ಅತಿ ಸಣ್ಣ ರೈತರಿಗೆ ವಾರದೊಳಗೆ 2,800 ರೂ.ರಿಂದ 3,000 ರೂ. ಪರಿಹಾರ ಜಮೆ

ಹಲೋ ಸ್ನೇಹಿತರೇ, ಕರ್ನಾಟಕದ ಸಣ್ಣ ಮತ್ತು ಅತಿ ಸಣ್ಣ ರೈತರ ಕುಟುಂಬಗಳ ಜೀವನೋಪಾಯಕ್ಕಾಗಿ ಸೂಕ್ತ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. 2023-24ರಲ್ಲಿ ಬೆಳೆ ನಷ್ಟ ಉಂಟಾಗಿರುವ ಎಲ್ಲಾ ರೈತರಿಗೆ ಈ ಪರಿಹಾರ ಸಿಗಲಿದೆ. ಆ ಪರಿಹಾರವನ್ನು ಪಡೆಯುವುದು ಹೇಗೆ ಎಂಬುದನ್ನು ಇಲ್ಲಿ ತಿಳಿಯಿರಿ. ಸರ್ಕಾರದ ಅಂಕಿ ಅಂಶಗಳ ಪ್ರಕಾರ, 17.09 ಲಕ್ಷ ಸಣ್ಣ ಹಾಗೂ ಅತಿ ಸಣ್ಣ ರೈತ ಕುಟುಂಬಗಳ ಜೀವನೋಪಾಯಕ್ಕೆ ನಷ್ಟ ಪರಿಹಾರವಾಗಿ ಪ್ರತಿ ಕುಟುಂಬಕ್ಕೆ 2,800 ರೂ.ನಿಂದ 3,000 ರೂ.ವರೆಗೂ ನೀಡಲು ಸರ್ಕಾರ…

Read More
bara parihara list karnataka

ರೈತರೇ ನಿಮ್ಮ ಖಾತೆಗೆ ಬರ ಪರಿಹಾರ ಜಮೆ ಆಗಿಲ್ವಾ? ಹಾಗಿದ್ರೆ ಹಣ ಪಡೆಯಲು ಹೀಗೆ ಮಾಡಿ

ಹಲೋ ಸ್ನೇಹಿತರೇ, ಬರ ಪರಿಹಾರ ರೈತರ ಖಾತೆಗೆ ವರ್ಗಾವಣೆ ಅಗದಿರಲು ಕಾರಣಗಳು ಏನು ಗೊತ್ತಾ? ಹಣ ಪಡೆಯದೆ ಇರುವವರು ಯಾವ ಕ್ರಮ ಅನುಸರಿಸಿ ಹಣವನ್ನು ಪಡೆದುಕೊಳ್ಳಬೇಕು ಎಂಬುದನ್ನು ಈ ಲೇಖನದಲ್ಲಿ ತಿಳಿಯಿರಿ. “ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ”(NDRF) ಮಾರ್ಗಸೂಚಿಯನ್ವಯ ರಾಜ್ಯದಲ್ಲಿ 32.12 ಲಕ್ಷ ರೈತರಿಗೆ 3,454 ಕೋಟಿ ಬರ ಪರಿಹಾರದ 2ನೇ ಕಂತಿನ ಹಣ DBT ಮೂಲಕ ರೈತರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ. Whatsapp Channel Join Now Telegram Channel Join Now ಇದರಲ್ಲಿ…

Read More
raita vidya nidhi scholarship kannada

ರೈತ ವಿದ್ಯಾನಿಧಿ ಅಪ್ಲೇ ಮಾಡಿದ್ರೆ 11,000 ಗ್ಯಾರೆಂಟಿ.! ರೈತರ ಮಕ್ಕಳಿಗೆ ಆದ್ಯತೆ

ಹಲೋ ಸ್ನೇಹಿತರೇ, ನೀವು ಕೂಡ ರೈತರ ಮಕ್ಕಳಾಗಿದ್ದರೆ ರೈತ ವಿದ್ಯಾನಿಧಿ ವಿದ್ಯಾರ್ಥಿವೇ ಅಪ್ಲೇ ಮಾಡಿ ನಿಮ್ಮ ಖಾತೆಗೂ 11,000 ರೂ. ಹಣ ಜಮೆಯಾಗುತ್ತದೆ. ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಹಾಕುವುದು ಹೇಗೆ ಎಂಬುದನ್ನು ನಮ್ಮ ಲೇಖನದಲ್ಲಿ ತಿಳಿಸಿಕೊಡಲಾಗಿದೆ. ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ 2024 ! ರಾಜ್ಯ ಸರ್ಕಾರದಿಂದ ಈ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನ ಜಾರಿಯಾಗಿದೆ. ಈ ಹಿಂದೆ ದಿನಗಳಲ್ಲಿಯೂ ಕೂಡ ಅರ್ಜಿ ಸಲ್ಲಿಕೆಗೆ ಅವಕಾಶವನ್ನು ನೀಡಲಾಗಿತ್ತು, ಇನ್ನು ಈ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆಯ ಮುಕ್ತಾಯ ದಿನಾಂಕ ಕೂಡ…

Read More
crop compensation

32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ.! ರಾಜ್ಯ ಸರ್ಕಾರದಿಂದ ಬಿಡುಗಡೆ

ಹಲೋ ಸ್ನೇಹಿತರೇ, NDRF ಹಣ ಬಿಡುಗಡೆ ಆದ ತಕ್ಷಣ ರೈತರಿಗೆ ಅರ್ಹತೆ ಪ್ರಕಾರ ಪರಿಹಾರ ಪಾವತಿ ಮಾಡಲಾಗಿದೆ. ಈ ವರೆಗೂ 32.12 ಲಕ್ಷ ರೈತರ ಖಾತೆಗೆ ಸಂಪೂರ್ಣ ಬೆಳೆ ಪರಿಹಾರ ಜಮೆ ಮಾಡಲಾಗಿದೆ. ಇನ್ನೂ ಸುಮಾರು 2 ಲಕ್ಷ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ದಾಖಲೆ ಪರಿಶೀಲನೆ ಹಂತದಲ್ಲಿದೆ ಎಂದು ಸಿಎಂ ಹೇಳಿದ್ದಾರೆ. ಈಗಾಗಲೇ ಯಾರಿಗೆಲ್ಲಾ ಹಣ ಸಿಕ್ಕಿದೆ ಎಂಬ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಯಿರಿ. NDRF ಹಣ ಬಿಡುಗಡೆ ಆದ ಕೂಡಲೇ ರೈತರಿಗೆ…

Read More