rtgh
Headlines
PM Man Dhan Yojana

ಕೇಂದ್ರ ಸರ್ಕಾರದ ಮತ್ತೊಂದು ಹೊಸ ಯೋಜನೆ! ನೇರ ರೈತರ ಬ್ಯಾಂಕ್ ಖಾತೆಗೆ 36,000 ಜಮಾ

ಹಲೋ ಸ್ನೇಹಿತರೇ, ದೇಶದಲ್ಲಿ ರೈತರ ಆರ್ಥಿಕ ಪರಿಸ್ಥಿತಿ ಸುಧಾರಣೆ ಆದರೆ ದೇಶದ ಆರ್ಥಿಕ ಅಭಿವೃದ್ಧಿಯು ಆಗುತ್ತದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಏಕೆಂದರೆ ರೈತರು ದೇಶದ ಬೆನ್ನೆಲುಬು. ಜನರಿಗೆ ಬೇಕಾಗಿರುವ ಆಹಾರ ಪದಾರ್ಥಗಳನ್ನ, ಧಾನ್ಯಗಳನ್ನು ಬೆಳೆಯುವ ರೈತರ ಜೀವನ ಸುಗಮವಾಗಿದ್ದರೆ ಕೃಷಿ ಚಟುವಟಿಕೆಯನ್ನು ಕೂಡ ಸರಿಯಾದ ರೀತಿಯಲ್ಲಿ ಮಾಡಲು ಸಾಧ್ಯ. ರೈತರು ಕೃಷಿ ಭೂಮಿಯಲ್ಲಿ ಎಷ್ಟೇ ಕಷ್ಟಪಟ್ಟು ದುಡಿದರು ಅವರಿಗೆ ಪಿಂಚಣಿ ಪ್ರಯೋಜನವಂತು ಸಿಗುವುದಿಲ್ಲ. ಇದನ್ನು ಗಮನಿಸಿದ ಸರ್ಕಾರ ಈಗ ಕೃಷಿ ಭೂಮಿಯಲ್ಲಿ ದುಡಿದು, ಜೀವನ ಸಾಧಿಸುವ ರೈತರಿಗಾಗಿಯೇ…

Read More