rtgh
Jeevan Sangam Portal

ಕನ್ಯೆ ಸಿಗದೇ ಕಂಗಾಲಾಗಿರುವ ಯುವಕರಿಗೆ ವಿವಾಹ ಭಾಗ್ಯ!

ಹಲೋ ಸ್ನೇಹಿತರೆ, ರಾಜ್ಯದ ಅನೇಕ ಅವಿವಾಹಿತ ಯುವಕರಿದ್ದು ವಿವಾಹ ಭಾಗ್ಯ ಕಲ್ಪಿಸುವ ದೃಷ್ಟಿಯಿಂದ ಜಿಲ್ಲಾಡಳಿತ “ಜೀವನ ಸಂಗಮ” ಎಂಬ ಪೋರ್ಟಲ್ ಅನ್ನು ಆರಂಭಿಸಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಜೀವನ ಸಂಗಮ ಎಂಬ ಪೋರ್ಟಲ್ ಆರಂಭಿಸಿರುವ ಉತ್ತರ ಕನ್ನಡ ಜಿಲ್ಲಾಡಳಿತ ಹೊಸ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಇದರ ಸದುಪಯೋಗವನ್ನು ಯಾರೆಲ್ಲಾ ಪಡೆದುಕೊಳ್ಳಬಹುದಾಗಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಉತ್ತರ ಕನ್ನಡ ಜಿಲ್ಲೆಯಲ್ಲಿನ ಅವಿವಾಹಿತ ರೈತರು, ವಿಕಲಚೇತನರು, ವಿಧವೆಯರಿಗೆ ಸೂಕ್ತ ಸಂಗಾತಿಯನ್ನು…

Read More