rtgh
Headlines
Education department big decision

ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ..! SSLC & 2nd PUC ವಿದ್ಯಾರ್ಥಿಗಳಿಗೆ ಹೊಸ ನಿಯಮ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಸಾಕ್ಷರತಾ ಪ್ರಮಾಣ ಹೆಚ್ಚಿಸಲು ಆಂಧ್ರಪ್ರದೇಶ ಸರ್ಕಾರದ ಮಾದರಿಯನ್ನು ಅನುಸರಿಸಲು ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಸ್ ಎಸ್ ಎಲ್ ಸಿ), ಸೆಕೆಂಡ್ ಪ್ರಿ-ಯೂನಿವರ್ಸಿಟಿ ಕೋರ್ಸ್ (ಪಿಯುಸಿ) ಆಂಧ್ರ ಮಾದರಿಯ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಹೊಸ ಹುರುಪು ನೀಡಿದೆ. ಕರ್ನಾಟಕದ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮುಂದೇನು ಮಾಡಬೇಕು ಎಂಬ ಗೊಂದಲಕ್ಕೆ ಸಿಲುಕಿದ್ದರು. ಕಳೆದ ವರ್ಷದಿಂದ ಮೂರು ಬಾರಿ ಪರೀಕ್ಷೆ ಬರೆಯಲು…

Read More
Egg For School Childrens

ಇನ್ಮುಂದೆ ಶಾಲಾ ಮಕ್ಕಳಿಗೆ ವಾರವಿಡೀ ಮೊಟ್ಟೆ!

ಹಲೋ ಸ್ನೇಹಿತರೆ, ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಪೌಷ್ಟಿಕಾಂಶಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು ಶಾಲೆಗಳಲ್ಲಿ ಇದುವರೆಗೆ 8ನೇ ತರಗತಿವರೆಗಿನ ಮಕ್ಕಳಿಗೆ ಮಾತ್ರ ನೀಡಲಾಗುತ್ತಿದ್ದ ಮೊಟ್ಟೆಯನ್ನು 10 ನೇ ತರಗತಿವರೆಗೆ ವಿಸ್ತರಿಸಲಾಗಿದೆ ಜೊತೆಗೆ ರಾಗಿ ಮಾಲ್ಟ್ ನೀಡಲಾಗುತ್ತಿದೆ. ಹಾಗೂ ವಾರದಲ್ಲಿ ಒಂದು ಮೊಟ್ಟೆ ನೀಡಲಾಗುತ್ತಿತ್ತು ಅದನ್ನು ಈಗ 2 ದಿನಕ್ಕೆ ಏರಿಸಲಾಗಿತ್ತು. ಆದರೆ ಈಗ ವಾರ ಪೂರ್ತಿ ನೀಡಲು ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ. ಮುಂದಿನ ದಿನಗಳಲ್ಲಿ ವಾರದಲ್ಲಿ 6…

Read More
sslc puc failed students

SSLC, PUC ಫೇಲಾದವರಿಗೆ ಬಿಗ್‌ ಅಪ್ಡೇಟ್.!‌ ಶಿಕ್ಷಣ ಇಲಾಖೆಯ ಹೊಸ ವ್ಯವಸ್ಥೆ ಜಾರಿ

ಹಲೋ ಸ್ನೇಹಿತರೇ, ರಾಜ್ಯದ ಅನುತ್ತೀರ್ಣ SSLC, PUC ವಿದ್ಯಾರ್ಥಿಗಳಿಗೆ ಒಂದು ಗುಡ್‌ ನ್ಯೂಸ್‌ ಅನ್ನು ಶಿಕ್ಷಣ ಇಲಾಖೆ ನೀಡಿದೆ. ಫೇಲಾದವರು ಮತ್ತೆ ಶಾಲೆಗೆ / ಕಾಲೇಜಿಗೆ ಪ್ರವೇಶ ಪಡೆದು ಪಾಠ ಕೇಳಲು ಅವಕಾಶ ನೀಡುವ ಒಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕರ್ನಾಟಕದಲ್ಲಿ ಸಾಕ್ಷರತಾ ಪ್ರಮಾಣವನ್ನು ಹೆಚ್ಚಳ ಮಾಡುವ ಉದ್ದೇಶದಿಂದ ರಾಜ್ಯ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರವೊಂದನ್ನು ಕೈಗೊಂಡಿದೆ. ರಾಜ್ಯದ SSLC, PUC ಫೇಲಾದವರಿಗೆ ಇದೊಂದು ಬಿಗ್‌ ಅಪ್‌ಡೇಟ್‌ ಮಾತ್ರವಲ್ಲದೇ ಒಂದು ಅನುಕೂಲಕರ ಮಾಹಿತಿ ಆಗಿದೆ. ಅದೇನೆಂದರೆ SSLC…

Read More
assessment test for 5th 8th and 9th class

5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಈ ವರ್ಷ ಪರೀಕ್ಷೆ ರದ್ದು

ಹಲೋ ಸ್ನೇಹಿತರೇ, 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ & ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ & ಶೈಕ್ಷಣಿಕ ಮಾರ್ಗದರ್ಶಿಯ ಉಲ್ಲೇಖಗಳ ಅನ್ವಯ ಈ ವರ್ಷ 5, 8, 9ನೇ ಕ್ಲಾಸ್‌ಗೆ ಅಸೆಸ್ಮೆಂಟ್‌ ಪರೀಕ್ಷೆ ಇರುವುದಿಲ್ಲ ಎಂದಿದೆ. ಬದಲಿಗೆ ಈ ಹಿಂದಿನಂತೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಸೂಚಿಸಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ನಮ್ಮ ಲೇಖನವನ್ನು ಓದಿ. ಕರ್ನಾಟಕ ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9ನೇ ತರಗತಿ ಮಕ್ಕಳಿಗೆ ನಡೆಸಿದ ಮೌಲ್ಯಾಂಕನ ಪರೀಕ್ಷೆಯ ಪ್ರಕರಣ…

Read More
Teachers Recruitment 2024

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಶುಭ ಸುದ್ದಿ: 10,000 ಶಿಕ್ಷಕರ ನೇಮಕಾತಿ

ಹಲೋ ಸ್ನೇಹಿತರೇ, ಶಾಲೆ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ಹುದ್ದೆಗಳ ನೇಮಕಾತಿ ಮತ್ತು ಅರ್ಜಿ ಸಲ್ಲಿಸುವ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ಲೇಖನದಲ್ಲಿ ತಿಳಿಯಿರಿ. ರಾಜ್ಯದ ಪ್ರಾಥಮಿಕ ಶಾಲೆಗಳಿಗೆ 35,000 ಪ್ರೌಢಶಾಲೆಗಳಲ್ಲಿ 10,000 ಸೇರಿ 45,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ವತಿಯಿಂದ ಅನುಮತಿ ನೀಡಲಾಗಿದೆ.  Whatsapp Channel Join Now Telegram Channel Join Now ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ 10,000 ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲು ಶಿಕ್ಷಣ ಇಲಾಖೆ…

Read More
Reduction of school bag burden

ಶಾಲಾ ಮಕ್ಕಳ ʻಬ್ಯಾಗ್‌ ಹೊರೆʼ ತಗ್ಗಿಸಿದ ಸರ್ಕಾರ! ಶಿಕ್ಷಣ ಇಲಾಖೆಯ ಮಹತ್ವದ ಕ್ರಮ

ಹಲೋ ಸ್ನೇಹಿತರೇ, ಶಾಲಾ ಮಕ್ಕಳ ಬ್ಯಾಗ್‌ ಹೊರೆ ತಗ್ಗಿಸಲು ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಮೊದಲರ್ಧ ಶೇ. 5೦ ರಷ್ಟು ಪಠ್ಯ ಹಾಗೂ ನಂತರದ ಅರ್ಧ ಶೇ. 5೦ ರಷ್ಟು ಪಠ್ಯದ ನಿಯಮ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಇದರ ಕುರಿತಾಗಿ ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಶಾಲಾ ಬ್ಯಾಗ್ ಹೊರೆ ತಗ್ಗಿಸುವ ನಿಟ್ಟಿನಲ್ಲಿ 2024-25 ನೇ ಸಾಲಿನಲ್ಲಿ ಪಠ್ಯಪುಸ್ತಕಗಳನ್ನು ಭಾಗ-1 ಮತ್ತು ಭಾಗ-2 ರಂತೆ ಪ್ರತ್ಯೇಕವಾಗಿ ಮುದ್ರಿಸಲಾಗಿದೆ. ಭಾಗ-1 ರ ಪಠ್ಯ ಶೇ.50 ಹಾಗೂ…

Read More
Karnataka education department

35,000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಅಸ್ತು!

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯದ ಪ್ರಾಥಮಿಕ ಸರ್ಕಾರಿ ಶಾಲೆಗಳಿಗೆ 35,000 ಮತ್ತು ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (DSEL) ಇತ್ತೀಚೆಗೆ ಅನುಮೋದನೆ ನೀಡಿದೆ. ರಾಜ್ಯದಲ್ಲಿ ಸುಮಾರು 49,679 ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳು ಬಹಳ ಸಮಯದಿಂದ ಬಾಕಿ ಉಳಿದಿದ್ದು, ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಣದ ಗುಣಮಟ್ಟದ ಬಗ್ಗೆ ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹೊಸ ಶೈಕ್ಷಣಿಕ ವರ್ಷವು ಈಗಾಗಲೇ ಜೂನ್ ಮೊದಲ ವಾರದಲ್ಲಿ…

Read More
karnataka school reopening

ಮೇ.31 ರಿಂದ ಕೆಲವು ಬದಲಾವಣೆ ಜೊತೆ ಶಾಲೆ ಆರಂಭ.! 6, 7ನೇ ಕ್ಲಾಸ್‌ ವಿದ್ಯಾರ್ಥಿನಿಯರಿಗೂ ಚೂಡಿದಾರ್

ಹಲೋ ಸ್ನೇಹಿತರೇ, ಕರ್ನಾಟಕ ಶಾಲೆಗಳ ಪ್ರಾರಂಭ ಮೇ 31 ರಿಂದ ಅಧಿಕೃತವಾಗಿ ಆರಂಭವಾಗುತ್ತಿದೆ. ಅಂದಿನಿಂದ ಮಕ್ಕಳು ಶಾಲೆಗೆ ಬರಬೇಕಿದೆ. ಇಲಾಖೆಯು ಶಾಲೆಗಳಿಗೆ ಈಗಾಗಲೇ ಸಮವಸ್ತ್ರ ತಲುಪಿಸಿದ್ದು, ವಿತರಣೆ ಕಾರ್ಯವು ಪ್ರಾರಂಭವಾಗಿದೆ. ಜಿಲ್ಲೆಗಳಿಗೆ ಶೇಕಡ.70 ರಷ್ಟು ಪಠ್ಯಪುಸ್ತಕ ರವಾನೆ ಮಾಡಲಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಲೇಖನದಲ್ಲಿ ತಿಳಿಯಿರಿ. ಕರ್ನಾಟಕದಾದ್ಯಂತ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಈಗಾಗಲೇ ಪ್ರಾರಂಭವಾಗಿವೆ. ಸರ್ಕಾರಿ, ಅನುದಾನಿತ ಶಾಲೆಗಳು 29 ರಿಂದ ಪುನಾರಂಭಗೊಳ್ಳುತ್ತಿವೆ. ಈಗಾಗಲೇ ಜಿಲ್ಲೆಗಳಿಗೆ ಶೇಕಡ.70 ರಷ್ಟು ಪಠ್ಯಪುಸ್ತಕ ರವಾನೆ ಮಾಡಿರುವ ಶಿಕ್ಷಣ…

Read More
kannada medium school admission

ಕನ್ನಡ ಮಾಧ್ಯಮಕ್ಕೆ ಅಡ್ಮಿಷನ್‌ ಪಡೆಯುವ ವಿದ್ಯಾರ್ಥಿಗಳಿಗೆ ರೂ.10,000 ಪ್ರೋತ್ಸಾಹಧನ

ಹಲೋ ಸ್ನೇಹಿತರೇ, ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪಡೆಯಲಿರುವ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌. ಅಡ್ಮಿಷನ್‌ ಪಡೆದ ತಕ್ಷಣ ರೂ.10,000 ಪ್ರೋತ್ಸಾಹಧನವನ್ನು ನೀಡಲು ಶಿಕ್ಷಣ ಸಂಸ್ಥೆ ಮುಂದಾಗಿದೆ. ಈ ಕುರಿತ ಕಂಪ್ಲೀಟ್‌ ಮಾಹಿತಿ ಇಲ್ಲಿದೆ ನೋಡಿ. ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ. ವಿದ್ಯಾರ್ಥಿಗಳು ತಮ್ಮ ಮುಂದಿನ ತರಗತಿಳಿಗೆ ಪ್ರವೇಶವನ್ನು ಪಡೆಯುವ ಸಂದರ್ಭವಿದು. ವಿದ್ಯಾರ್ಥಿಗಳು ಕನ್ನಡ ಮಾಧ್ಯಮದಲ್ಲಿ ಓದುವ ಅವಕಾಶವು ಇದೆ. ಹಾಗೆಯೇ ಇಂಗ್ಲಿಷ್ ಮಾಧ್ಯಮದಲ್ಲಿ ಓದುವ ಅವಕಾಶವು ಇದೆ. ಇದು ಅವರವರ ಸಾಮರ್ಥ್ಯಕ್ಕೆ, ಆಸಕ್ತಿಗೆ,…

Read More
SSLC grace mark cancelled

ಈ ಬಾರಿಯ SSLC ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇಲ್ಲ! ಮಧು ಬಂಗಾರಪ್ಪ ಸ್ಪಷ್ಟನೆ

ಹಲೋ ಸ್ನೇಹಿತರೆ, ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ತರ ಸುದ್ದಿ ನೀಡಿದೆ, ಇದರ ಹಿನ್ನಲೆ ಈಗಾಗಲೇ ಕರ್ನಾಟಕ ಸರ್ಕಾರ ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ವಿದ್ಯಾರ್ಥಿಗಳಿಗೆ ಗ್ರೇಸ್ ಮಾರ್ಕ್ ನೀಡದಿರಲು ತೀರ್ಮಾನಿಸಿದ್ದು, ಪ್ರಸ್ತುತ ಎಸ್‌ಎಲ್‌ಎಲ್‌ಸಿ ಎರಡು ಮತ್ತು ಮೂರನೇ ಪೂರಕ ಪರೀಕ್ಷೆಗೆ ಗ್ರೇಸ್ ಮಾರ್ಕ್ ಇರುವುದಿಲ್ಲ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ಕರ್ನಾಟಕ ಸರ್ಕಾರ ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ ನೀಡುವುದನ್ನು ರದ್ದು ಮಾಡುವಂತೆ ಸೂಚನೆ ನೀಡಿದ್ದು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ತೇರ್ಗಡೆ ಹೊಂದಲು ಕನಿಷ್ಠ ಅಂಕವನ್ನು…

Read More