rtgh
Headlines
PM Narendra Modi

ಇಂದು ಶಿವಮೊಗ್ಗದಲ್ಲಿ ಪ್ರಧಾನಿ ಮೋದಿ ರಣಕಹಳೆ: 2.5 ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ

ಸಮಾವೇಶದಲ್ಲಿ ಸುಮಾರು 2.5 ಲಕ್ಷ ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ ಹೇಳಿದ್ದಾರೆ. ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಸೋಮವಾರ ಶಿವಮೊಗ್ಗಕ್ಕೆ ಭೇಟಿ ನೀಡಲಿದ್ದು, ಅಲ್ಲಮಪ್ರಭು ಪಾರ್ಕ್‌ನಲ್ಲಿ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ಪೂರ್ವಭಾವಿಯಾಗಿ ಭಾನುವಾರದಿಂದಲೇ ಸಿದ್ಧತೆಗಳು ಭರದಿಂದ ಸಾಗಿದ್ದವು. Whatsapp Channel Join Now Telegram Channel Join Now ಮೋದಿ ಅವರು ಮಧ್ಯಾಹ್ನ 2 ಗಂಟೆಗೆ ಕಾರ್ಯಕ್ರಮದ ಸ್ಥಳಕ್ಕೆ ಆಗಮಿಸಿ ‘ಮತ್ತಮ್ಮ ಮೋದಿ ಸಂಕಲ್ಪ ಸಮಾವೇಶ’ದಲ್ಲಿ…

Read More